ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಇದು ಡಬಲ್ ಬೊನಾಂಜಾ. ದೀಪಾವಳಿ ಬೋನಸ್ ನಂತರ, ಕೆಲವು ಮಾಧ್ಯಮ ವರದಿಗಳನ್ನು ನಂಬುವುದಾದರೆ, ಜನವರಿ 2022 ರಿಂದ ಅವರು ತಮ್ಮ ಸಂಬಳದಲ್ಲಿ ಹೆಚ್ಚಳವನ್ನು ಪಡೆಯುವ ಸಮಯ. ಜನವರಿ 1, 2021 ರಿಂದ 11.56 ಲಕ್ಷಕ್ಕೂ ಹೆಚ್ಚು ನೌಕರರಿಗೆ ಮನೆ ಬಾಡಿಗೆ ಭತ್ಯೆ (HRA) ಜಾರಿಗೆ ತರಲು ಹಣಕಾಸು ಸಚಿವಾಲಯವು ಕಾರ್ಯನಿರ್ವಹಿಸುತ್ತಿದೆ. ಈ ಪ್ರಸ್ತಾವನೆಯನ್ನು ರೈಲ್ವೆ ಮಂಡಳಿಯ(Railway Board) ಅನುಮೋದನೆಗಾಗಿ ಕಳುಹಿಸಲಾಗಿದೆ. ಭಾರತೀಯ ರೈಲ್ವೇ ತಾಂತ್ರಿಕ …
Read More »ಪುನೀತ್ ರಾಜ್ ಕುಮಾರ್ ಗೆ `ಪದ್ಮ ಪ್ರಶಸ್ತಿ’ : ಅಗತ್ಯ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!
ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಪುನೀತ್ ಗೆ ಪದ್ಮ ಪ್ರಶಸ್ತಿ ನೀಡುವ ಕುರಿತಂತೆ ಅಗತ್ಯ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ …
Read More »ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದೇವೆ.. ಇನ್ನೇನಿದ್ದರೂ ನ.7ರ ಪಂದ್ಯದ ಮೇಲೆ ಗಮನ: ವಿರಾಟ್ ಕೊಹ್ಲಿ
ದುಬೈ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತಕ್ಕೇರಲು ಹರಸಾಹಸ ಪಡುತ್ತಿರುವ ಟೀಂ ಇಂಡಿಯಾ ಇದೀಗ ನವೆಂಬರ್ ರಂದು ನಡೆಯಲಿರುವ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದನ್ನೂ ಓದಿ: 8ನೇ ಬಾರಿಗೆ 100ಕ್ಕಿಂತ ಕಡಿಮೆ ರನ್ ಗೆ ಆಲೌಟ್, ಟಿ20 ವಿಶ್ವಕಪ್ ಇತಿಹಾಸದಲ್ಲಿ 2ನೇ ನಿದರ್ಶನ ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ …
Read More »ಗೋವು ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ ಸ್ವರೂಪಿಯಾಗಿದೆ. ಅಲ್ಲದೇ ಗೋವು ತನ್ನದೇಯಾದ ವಿಶೇಷ ಇತಿಹಾಸವನ್ನು ಹೊಂದಿದೆ. …
Read More »ದೀಪಾವಳಿ ಹಬ್ಬದ ದಿನ ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್ ಇದ್ದರೆ ಇಂದು ರೇಟ್ ಎಷ್ಟಿದೆ ತಿಳಿಯಿರಿ
ಬೆಂಗಳೂರು: ದೀಪಾವಳಿ ಹಬ್ಬನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬಕ್ಕೆ ಹೊಸ ಉಡುಗೆ ತೊಟ್ಟು ಅಲಂಕಾರಗೊಂಡು ವಿಶೇಷವಾಗಿ ಆಚರಿಸಲಾಗುತ್ತಿದೆ. ಹೀಗಿರುವಾಗ ಹಬ್ಬದ ದಿನ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ಶುಕ್ರವಾರ (ನವೆಂಬರ್ 5) ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಹಬ್ಬಕ್ಕೆ ಹೊಸ ಉಡುಗೆ ತೊಟ್ಟು ಅಲಂಕಾರಗೊಂಡು ವಿಶೇಷವಾಗಿ ಆಚರಿಸಲಾಗುತ್ತಿದೆ. ಹೀಗಿರುವಾಗ ಹಬ್ಬದ ದಿನ ಚಿನ್ನಾಭರಣ ಖರೀದಿಸಬೇಕು …
Read More »cyber ಮೋಸಜಾಲದಿಂದ ಕಳೆದುಕೊಂಡಿದ್ದ ಹಣ ವಾಪಾಸ್ ಪಡೆದ ಮಾಜಿ ಡಿಜಿ-ಐಜಿಪಿ ಶಂಕರ್ ಬಿದರಿ
ಬೆಂಗಳೂರು:ಕರ್ನಾಟಕದ ಮಾಜಿ ಡಿಜಿ-ಐಜಿಪಿ ಶಂಕರ್ ಎಂ ಬಿದರಿ ಅವರು ಸೈಬರ್ ವಂಚನೆಯಿಂದ ಕಳೆದುಕೊಂಡ ಹಣವನ್ನು ಅಕ್ಟೋಬರ್ ಎರಡನೇ ವಾರದಲ್ಲಿ ವಾಪಸ್ ಪಡೆದಿದ್ದಾರೆ. ಮಾಜಿ ಉನ್ನತ ಪೋಲೀಸ್ ಅಧಿಕಾರಿ ಆನ್ಲೈನ್ ಹಗರಣಕ್ಕೆ ಬಲಿಯಾದರು ಮತ್ತು ವಂಚಕರೊಂದಿಗೆ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ಹಂಚಿಕೊಂಡ ನಂತರ ರೂ 89,000 ಕಳೆದುಕೊಂಡರು.ಶಂಕರ್ ಎಂ ಬಿದರಿ ಅವರು ಅಕ್ಟೋಬರ್ 11 ರಂದು ಆಗ್ನೇಯ ಸೈಬರ್ ಕ್ರೈಂ ಪೊಲೀಸರಿಗೆ ಸಲ್ಲಿಸಿದ ದೂರಿನ ಪ್ರಕಾರ, ಅವರ ಫೋನ್ಗೆ ತಮ್ಮ …
Read More »ACB ಬಲೆಗೆ ಬೀಳುತ್ತಲೇ ಕಾಲಿಗೆ ಬುದ್ಧಿ ಹೇಳಿದ್ದ PSI ವಶಕ್ಕೆ
ತುಮಕೂರು: ಲಂಚ ಪಡೆಯುತ್ತಿರುವ ವೇಳೆ ಎಸಿಬಿ (Anti Corruption Bureau) ಬಲೆಗೆ ಬೀಳುತ್ತಲೇ ಓಡಿ ಹೋಗಿದ್ದ PSIನ್ನು ಕೊನೆಗೂ ವಶಕ್ಕೆ ಪಡೆಯಲಾಗಿದೆ. ಬುಧವಾರ ಗುಬ್ಬಿ ತಾಲೂಕಿನ ಚಂದ್ರಶೇಖರಪುರ (ಸಿ.ಎಸ್.ಪುರ) ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ ನಡೆಸಿತ್ತು, ಈ ವೇಳೆ ಪಿಎಸ್ಐ ಸೋಮಶೇಖರ್ ಮತ್ತು ಹೆಡ್ ಕಾನ್ ಸ್ಟೇಬಲ್ ನಯಾಜ್ ಅಹಮದ್ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಆದ್ರೆ ಮಧ್ಯಾಹ್ನ 1 ಗಂಟೆಗೆ ಎಸಿಬಿ ಅಧಿಕಾರಿಗಳು ಊಟ ಮಾಡುತ್ತಿರುವ ವೇಳೆ ಪಿಎಸ್ಐ …
Read More »ನೋಟ್ ಬ್ಯಾನ್ ಆಗಿ ಐದು ವರ್ಷ: ಜನರಲ್ಲಿ ಇರುವ ನಗದು ಪ್ರಮಾಣ ಸಾರ್ವಕಾಲಿಕ ಹೆಚ್ಚಳ
ನೋಟು ಅಮಾನೀಕರಣ ನಡೆದು ಐದು ವರ್ಷಗಳು ಕಳೆದಿದೆ. ಆದರೆ ಈಗಲೂ ಕೂಡಾ ಸಾರ್ವಜನಿಕರಲ್ಲಿ ಅಂದರೆ ಜನರಲ್ಲಿ ಇರುವ ನಗದು ಪ್ರಮಾಣ (Cash with public) ಏರಿಕೆ ಆಗುತ್ತಲೇ ಇದೆ. 2016 ರ ನವೆಂಬರ್ 8 ರಂದು ದೇಶದಲ್ಲಿ ನೋಟು ಅಮಾನೀಕರಣವಾದ ಬಳಿಕ ಏರಿಕೆ ಆಗುತ್ತಿರುವ ಜನರಲ್ಲಿ ಇರುವ ನಗದು ಪ್ರಮಾಣ ಈಗ ಸಾರ್ವಕಾಲಿಕ ಹೆಚ್ಚಳವಾಗಿದೆ. ಅಕ್ಟೋಬರ್ 8, 2021 ರಂದು ಕೊನೆಗೊಳ್ಳುವ ಹದಿನೈದು ದಿನಗಳ ಅವಧಿಯಲ್ಲಿ ಜನರಲ್ಲಿ ಇರುವ ನಗದು …
Read More »ತಿಂಗಳಿಗೆ 80 ಸಾವಿರ ರೂ. ಆದಾಯ ಗಳಿಸುವ ಅವಕಾಶ
ನವದೆಹಲಿ : ನೀವು ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಈ ಸುದ್ದಿ ನಿಮಗಾಗಿ ಮಾತ್ರ. ನಾವು ನಿಮಗೆ ಉತ್ತಮ ವ್ಯಾಪಾರ ಐಡಿಯಾ ನೀಡಲಿದ್ದೇವೆ. ಈ ವ್ಯವಹಾರದಿಂದ ನೀವು ಸಾಕಷ್ಟು ಹಣ ಕೂಡ ಗಳಿಸಬಹುದು. ಅತ್ಯಂತ ವಿಸ್ಮಯಕಾರಿ ಸಂಗತಿಯೆಂದರೆ ನೀವು ಭಾರತೀಯ ರೈಲ್ವೆಯೊಂದಿಗೆ ಈ ವ್ಯವಹಾರವನ್ನು ಆರಂಭಿಸಬೇಕು. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ತಿಂಗಳಿಗೆ 80 ಸಾವಿರ ರೂ. ಆದಾಯ ಗಳಿಸುವ ಅವಕಾಶ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) …
Read More »ಶಾಸಕರ ಪುತ್ರನ ಸಕ್ಕರೆ ಕಾರ್ಖಾನೆಯಲ್ಲಿ ದುರ್ಘಟನೆ; ಸೆಂಟ್ರಿಂಗ್ ಕುಸಿತಕ್ಕೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆ!
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಗಣೇಶ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ಎಥನಾಲ್ ಘಟಕದ ಸೆಂಟ್ರಿಂಗ್ ಕುಸಿತದಿಂದ ಸತ್ತವರ ಸಂಖ್ಯೆ ಇದೀಗ ಮೂರಕ್ಕೆ ಏರಿದೆ. ತಾಲೂಕಿನ ಕುಕ್ಕುವಾಡದ ದಾವಣಗೆರೆ ಸಕ್ಕರೆ ಕಾರ್ಖಾನೆಯ ಎಥೆನಾಲ್ ಘಟಕ ನಿರ್ಮಾಣದ ವೇಳೆ ಇಂದು ಮಧ್ಯಾಹ್ನ ಆರ್ಸಿಸಿ ಕುಸಿದು ಬಿದ್ದು ಮೂವರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಕುಮಾರಕಡೆ ಗ್ರಾಮ …
Read More »