ದಾವಣಗೆರೆ : ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಹಾಗೂ ಜಾತಿಯ ಕಾಲಂನಲ್ಲಿ ‘ಉಪಪಂಗಡ’ ಎಂದು ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಹೇಳಿದ್ದಾರೆ. ಇಲ್ಲಿ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳು ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆಯುತ್ತಿವೆ. ಜಾತಿಗಣತಿಯಲ್ಲಿ ಉಪಪಂಗಡವನ್ನು ನಮೂದಿಸದೇ ಇದ್ದರೆ ಈ ಸೌಲಭ್ಯ ಕೈ ತಪ್ಪುವ ಅಪಾಯವಿದೆ. …
Read More »ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!!
ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಮೇಯರ ಅವರಿಗೆ ಆಮ್ ಆದ್ಮಿ ಪಾರ್ಟಿ ಮನವಿ!! ಮಳೆಯಿಂದ ಬೆಳಗಾವಿಯಲ್ಲಿ ಹಾಳಾಗಿರುವ ರಸ್ತೆಗಳ ದುರಸ್ಥಿಗೆ ಆಗ್ರಹ ಮಹಾನಗರ ಪಾಲಿಕೆ ಎದುರು ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ಮೇಯರ ಮಂಗೇಶ ಪವಾರ ಅವರಿಗೆ ಕಾರ್ಯಕರ್ತರಿಂದ ಮನವಿ ರಸ್ತೆ ಗುಣಮಟ್ಟ ಕಾಪಾಡದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಯ …
Read More »ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು.
ದಿವಂಗತ ನಿಶಾ ಛಾಬ್ರಿಯಾ ಅವರ ಪ್ರೇರಣಾದಾಯಿ ಜೀವನದ ಆದರ್ಶಗಳನ್ನು ಮುಂದಿಟ್ಟುಕೊಂಡು, ಅವರ ಜನ್ಮದಿನದ ಅಂಗವಾಗಿ ಬಡ ಪ್ರತಿಭಾನ್ವಿತ ಮಕ್ಕಳ ಕನಸನ್ನು ನನಸಾಗಿಸಲು ಸಹಾಯ ಹಸ್ತವನ್ನು ಚಾಚುವ ಉಪಕ್ರಮವನ್ನು ಇಂದು ಕೈಗೊಳ್ಳಲಾಯಿತು. ಬೆಳಗಾವಿಯ ಅನಗೋಳದಲ್ಲಿರುವ ಸಂತ ಮೀರಾ ಶಾಲೆಯಲ್ಲಿ ಬೆಲಗಾಮ್ ಟ್ಯಾಜೆಂಟ್, ಫ್ರೋಟಿ ವನ್ನರ್ಸ್ ಕ್ಲಬ್ ಆಫ್ ಬೆಲಗಾಮ್-125 ಬೆಲಗಾಮ್ ರೌಂಡ್ ಟೇಬಲ್ -119, ಬೆಲಗಾಮ್ ಚಾಲೆಂಜರ್ಸ್ ಲೇಡಿಜ್ ಸರ್ಕಲ್- 208 ಸಹಯೋಗದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮತ್ತು …
Read More »7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ
7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ 7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ ಸರ್ಕಾರಕ್ಕೆ ಮೀಸಲಾತಿ ಬಗ್ಗೆ ನಾಗಮೋಹನ ದಾಸ ವರದಿ ಸಲ್ಲಿಕೆ ನಾಳೆ ರಾಜ್ಯಕ್ಕೆ ರಾಹುಲ ಗಾಂಧಿಯವರ ಆಗಮನ ಸಮೀಕ್ಷೆ ಸರಿಯಾಗಿಲ್ಲ ಎಂದು ಯಾರೂ ಹೇಳಿಲ್ಲ:ಸಿಎಂ ಸಿದ್ದರಾಮಯ್ಯ ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು …
Read More »ನಾಳೆಯಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು ರಸ್ತೆಗಿಳಿಯೋದು ಅನುಮಾನ
ಬೆಂಗಳೂರು, ಆಗಸ್ಟ್ 4: ವೇತನ ಪರಿಷ್ಕರಣೆ, 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಬಿಎಂಟಿಸಿ (BMTC), ಕೆಎಸ್ಆರ್ಟಿಸಿ (KSRTC) ನೌಕರರು ಪಟ್ಟು ಹಿಡಿದಿದ್ದಾರೆ. ಸರ್ಕಾರಕ್ಕೆ ಗಡುವಿನ ಮೇಲೆ ಗಡುವು ಕೊಟ್ಟರೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಆಗಸ್ಟ್ 5 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನ ಗಾಂಧಿನಗರದ ಎಐಟಿಯುಸಿ ಕಚೇರಿಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ …
Read More »ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಶಾಂತಿ ನಿಕೇತನ ಶಾಲೆಯ ಸಾಧನೆ…
ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಶಾಂತಿ ನಿಕೇತನ ಶಾಲೆಯ ಸಾಧನೆ… ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಶಾಂತಿ ನಿಕೇತನ ಶಾಲೆಯ ಸಾಧನೆಯನ್ನು ಮಾಡಿದ್ದು, ಚಿನ್ನ ಮತ್ತು ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡು ಬೆಳಗಾವಿಯ ಕೀರ್ತಿಯನ್ನು ಹೆಚ್ಚಿಸಿದೆ. ಆಗಸ್ಟ್ 3 ರಂದು ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕರಾಟೆ ಸ್ಪರ್ಧೆ ನಡೆಯಿತು. ಇದರಲ್ಲಿ ಬೆಳಗಾವಿಯ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯಾದ ಒಟ್ಟು 1200 ಕರಾಟೆ ವಿದ್ಯಾರ್ಥಿಗಳು ಭಾಗಿಯಾಗಿದ್ಧರು. 14 ವರ್ಷ ವಯೋಮಾನದ ವಿಭಾಗದಲ್ಲಿ ಗಿರೀಶ್ ಜಂಗನ್ನವರ, ಸುಕೀತ್ …
Read More »ಸರ್ಕಾರದ ಮೇಲೆ ಒಂದಷ್ಟು ವಿಶ್ವಾಸ ಏನಾದ್ರೂ ಉಳಿದಿದ್ದರೆ ಅದಕ್ಕೆ ಈ ಮೂವರು ಕಾರಣ..
ಸರ್ಕಾರದ ಮೇಲೆ ಒಂದಷ್ಟು ವಿಶ್ವಾಸ ಏನಾದ್ರೂ ಉಳಿದಿದ್ದರೆ ಅದಕ್ಕೆ ಈ ಮೂವರು ಕಾರಣ.. ಮೊದಲನೇಯವರು ಪಿಡಬ್ಲ್ಯೂಡಿ ಸಚಿವರಾದ ಸತೀಶ್ ಜಾರಕಿಹೊಳಿ ಆಗಾಗ ರಾಜಕೀಯವಾಗಿ ಸದ್ದು ಮಾಡುತ್ತ ಸುದ್ದಿಯ ಕೇಂದ್ರ ಬಿಂದು ಆಗಿದ್ದರೂ ಸಹ.. ತಮ್ಮ ಇಲಾಖೆಯಲ್ಲಿ ಒಂದಷ್ಟು positive ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿದ್ದಾರೆ. ಕೇವಲ ವಿಧಾನಸೌಧ ಅಥವಾ ತಮ್ಮ ತವರು ಜಿಲ್ಲೆಗೆ ಸೀಮಿತರಾಗದೆ ನಿತ್ಯವೂ ರಾಜ್ಯದೆಲ್ಲೆಡೆ ಓಡಾಡಿಕೊಂಡು ರಸ್ತೆಗಳ ಗುಣಮಟ್ಟವನ್ನು ಪರಿಶೀಲನೆ ಮಾಡ್ತಿದ್ದಾರೆ. ರಸ್ತೆಗಳ ವಿಚಾರದಲ್ಲಿ ಪಕ್ಷಾತೀತವಾಗಿ ಅವರು ನಡೆದುಕೊಳ್ಳುತ್ತಿರುವುದು …
Read More »ಶಾಲೆಯ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ ಕೇಸ್ ತನಿಖೆಗೆ 3 ತಂಡ ರಚನೆ
ಶಿವಮೊಗ್ಗ, ಆಗಸ್ಟ್ 02: ಮುಖ್ಯಮಂತ್ರಿ ಸಿದ್ದರಾಮಯ್ಯಯವರ ಸೂಚನೆ ಬೆನ್ನಲ್ಲೇ ಸರ್ಕಾರಿ ಶಾಲೆಯ (Shivamogga Government School) ನೀರಿನ ಟ್ಯಾಂಕ್ಗೆ ಕೀಟನಾಶಕ (Poison) ಬೆರೆಸಿದ ಪ್ರಕರಣದ ತನಿಖೆಯನ್ನು ಶಿವಮೊಗ್ಗ ಪೊಲೀಸರು ಚುರುಕುಗೊಳಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ತೀರ್ಥಹಳ್ಳಿ ಡಿವೈಎಸ್ಪಿ ನೇತೃತ್ವದಲ್ಲಿ 18 ಪೊಲೀಸ್ ಸಿಬ್ಬಂದಿ ಒಳಗೊಂಡಿರುವ ಮೂರು ತಂಡಗಳನ್ನು ರಚಿಸಿದ್ದಾರೆ. ಟವರ್ ಡಂಪ್, ಸಿಸಿಟಿವಿ ಪರಿಶೀಲನೆಗೆ ಐದು ಮಂದಿ ಸಿಬ್ಬಂದಿ, ಗ್ರಾಮದ ಸುತ್ತಮುತ್ತ ಮಾಹಿತಿ ಸಂಗ್ರಹಣೆಗೆ 8 ಮಂದಿ …
Read More »ನಾಂದನಿ ಮಠದ ಆನೆಯನ್ನ ಅಂಬಾನಿ ಒಡೆತನದ ಉದ್ಯಾನದಿಂದ ಮುಕ್ತಗೊಳಿಸಿ ಕರ್ನಾಟಕ-ಮಹಾರಾಷ್ಟ್ರ ಜೈನ ಬಾಂಧವರಿಂದ ಭವ್ಯ ಚಳುವಳಿ; ರಾಜು ಶೆಟ್ಟಿ
ನಾಂದನಿ ಮಠದ ಆನೆಯನ್ನ ಅಂಬಾನಿ ಒಡೆತನದ ಉದ್ಯಾನದಿಂದ ಮುಕ್ತಗೊಳಿಸಿ ಕರ್ನಾಟಕ-ಮಹಾರಾಷ್ಟ್ರ ಜೈನ ಬಾಂಧವರಿಂದ ಭವ್ಯ ಚಳುವಳಿ; ರಾಜು ಶೆಟ್ಟಿ ನಾಂದನಿಮಠದ ಆನೆ ಅಂಬಾನಿ ಉದ್ಯಾನಕ್ಕೆ ರವಾನೆ ಮರಳಿ ಮಹಾದೇವಿಯನ್ನು ಕರೆ ತರಲು ಹೋರಾಟ ಭಾನುವಾರ ಜೈನ ಬಾಂಧವರಿಂದ ಚಳುವಳಿ ಆರಂಭ ಮಾಜಿ ಸಂಸದ ರಾಜು ಶೆಟ್ಟಿ ಮಾಹಿತಿ ಉದ್ಯಮಿ ಅಂಬಾನಿ ಒಡೆತನದಲ್ಲಿರುವ ವಣತಾರಾ ಉದ್ಯಾನವನಕ್ಕೆ ತೆಗೆದುಕೊಂಡು ಹೋದ ನಾಂದನಿ ಜೈನಮಠದ ಆನೆ ‘ಮಹಾದೇವಿ’ ಯನ್ನು ಮುಕ್ತಗೊಳಿಸಿ ಪುನಃ ಜೈನಮಠಕ್ಕೆ ಹಸ್ತಾಂತರಿಸುವಂತೆ …
Read More »ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾ. ಪಂ.ಯಲ್ಲಿ ಅಧ್ಯಕ್ಷ ಆಡಿದ್ದೇ ಆಟ ???!! 2 ಗುಂಟೆಗೂ ಅಧಿಕ ಜಾಗ ಕಬಳಿಕ ಆರೋಪ
ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾ. ಪಂ.ಯಲ್ಲಿ ಅಧ್ಯಕ್ಷ ಆಡಿದ್ದೇ ಆಟ ???!! 2 ಗುಂಟೆಗೂ ಅಧಿಕ ಜಾಗ ಕಬಳಿಕ ಆರೋಪ ಅಧಿಕಾರಕ್ಕೆ ಬರುವ ಮುನ್ನ ಜನ, ಗ್ರಾಮ ಅಭಿವೃದ್ಧಿ ವಾಗ್ದಾನ ಮಾಡೋ ಪಂಚಾಯತಿ ಜನಪ್ರತಿನಿಧಿಗಳು ಅಧಿಕಾರ ಸಿಕ್ಕಮೇಲೆ ಏನೇಲ್ಲ ಮಾಡುತ್ತಾರೆ ಎಂಬವುದಕ್ಕೆ ಇದೂ ತಾಜಾ ಉದಾಹರಣೆಯಾಗಿದೆ. ಪಂಚಾಯತಿ ಅಧ್ಯಕ್ಷನ ಸರ್ಕಾರಿ ಜಮೀನು ತಮ್ಮ ಸಂಬಂಧಿ ಹೆಸರಿಗೆ ಮಾಡಿಕೊಂಡ ಅಕ್ರಮದ ಬಗ್ಗೆ ಬೇಸತ್ತ ಗ್ರಾಮಸ್ಥರು ಬೀದಿಗೆ ಇಳಿದು ತನಿಖೆ ಆಗ್ರಹಿಸಿದ್ದಾರೆ. ಹೌದು …
Read More »