ಹಾವೇರಿ: ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಆರೋಪಿಗಳನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಸವಣೂರು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ, ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಮಹ್ಮಮದ್ ಸಾದಿಕ್ ಅಗಸಿಮನಿ, ರಿಯಾಜ್ ಸಾವಿಕೇರಿ, ಸಮಿವುಲ್ಲಾ ಲಾಲನವರ, ಶೋಯಿಬ್ ಮುಲ್ಲಾ ಹಾಗೂ ತೌಸಿಪ್ ಅಹ್ಮದ್ ಚೌಟಿ ಎಂಬವರು ಗಡಿಪಾರಾದವರು ಎಂದು ಗುರುತಿಸಲಾಗಿದೆ. ಗ್ಯಾಂಗ್ ರೇಪ್ ಆರೋಪಿಗಳನ್ನು ಗಡಿಪಾರು …
Read More »ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನ(ಪಲ್ಸ್ ಪೋಲಿಯೋ) 2025ಗೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ಕೊಟ್ಟರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ …
Read More »“ಗೃಹಲಕ್ಷ್ಮೀ ಹಣ ಮಂಗಮಾಯಕ್ಕೆ ಕೊನೆಗೂ ಮುಕ್ತಿ”
“ಗೃಹಲಕ್ಷ್ಮೀ ಹಣ ಮಂಗಮಾಯಕ್ಕೆ ಕೊನೆಗೂ ಮುಕ್ತಿ” ಫೆಬ್ರುವರಿ ಹಾಗೂ ಮಾರ್ಚ ತಿಂಗಳಿನ ಗ್ರಹಣ ಹಿಡಿದಿದ್ದ ಗೃಹಲಕ್ಷ್ಮೀಗೆ ಗ್ರಹಣ ಬಿಡಿಸಿ ಇಡೀ ಸದನದಲ್ಲಿ ಬಹಿರಂಗವಾಗಿ ತಪ್ಪೊಪ್ಪಿಗೆ ಮೂಲಕ ಕ್ಷಮೆಯಾಚಿಸುವಂತೆ ಮಾಡಿದ ಹುಬ್ಬಳ್ಳಿಯ ಜನಪ್ರೀಯ ಶಾಸಕ ಮಹೇಶ ಟೆಂಗಿನಕಾಯಿ. ಹೌದು 2 ತಿಂಗಳ ಗೃಹಲಕ್ಷ್ಮೀ ಹಣ ಹಾಕದೇ ಜನರ ಕಣ್ಣಿಗೆ ಮಣ್ಣು ಎರೆಚಲು ಯತ್ನಿಸಿದ ರಾಜ್ಯ ಕಾಂಗ್ರೇಸ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸದನಕ್ಕೆ ಸುಳ್ಳು ಮಾಹಿತಿ ನೀಡಿ ಸದನಕ್ಕೆ ಅಗೌರವ ತೋರಿದ ಮಹಿಳಾ …
Read More »ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ
ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ 140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ; ಸಿಎಂ ಸಿದ್ಧರಾಮಯ್ಯ ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ; ಸಿಎಂ ಸಿದ್ದರಾಮಯ್ಯ 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಸದಸ್ಯ ರಂಗನಾಥ್ …
Read More »ಕೊಲ್ಹಾಪುರದಲ್ಲಿ ನಡೆದ ರಾಷ್ಟ್ರೀಯ ಸ್ಪರ್ಧೆಯಲ್ಲಿ ಬೆಳಗಾವಿಯ ಕರಾಟೆಪಟುಗಳ ಅದ್ಭುತ ಸಾಧನೆ
ಕೊಲ್ಹಾಪುರದಲ್ಲಿ ನಡೆದ ರಾಷ್ಟ್ರೀಯ ಸ್ಪರ್ಧೆಯಲ್ಲಿ ಬೆಳಗಾವಿಯ ಕರಾಟೆಪಟುಗಳ ಅದ್ಭುತ ಸಾಧನೆ ೧೦೪ ಪದಕಗಳನ್ನು ಗೆದ್ದ ೫೭ ಕ್ರೀಡಾಪಟುಗಳು ‘ಡಿಎಸ್ಕೆಐ’ ಸಂಸ್ಥೆಯ ೫೭ ಕ್ರೀಡಾಪಟುಗಳಿಂದ ರಾಷ್ಟ್ರೀಯ ಸ್ಪರ್ಧೆ ೧೦೪ ಪದಕಗಳನ್ನು ಪಡೆದ ಸಾಧಕರು ಬೆಳಗಾವಿಯ ‘ಡೈನಮಿಕ್ ಶೋಟೋಕಾನ್’ ಸಂಸ್ಥೆ ‘ಜನರಲ್ ಚಾಂಪಿಯನ್’ ಯಶಸ್ವಿ ಕ್ರೀಡಾಪಟುಗಳಿಗೆ ಕಂಗ್ರಾಳಿ ಖುರ್ದ್ನಲ್ಲಿ ಗಣ್ಯರಿಂದ ಸನ್ಮಾನ ಕೊಲ್ಲಾಪುರದಲ್ಲಿ ನಡೆದ ಶೋಟೋಕಾನ್ ಕರಾಟೆ-ಡೂ ಅಸೋಸಿಯೇಷನ್ನ ೧೩ನೇ ರಾಷ್ಟ್ರೀಯ ಮಟ್ಟದ ಕರಾಟೆ ಕಪ್ ಸ್ಪರ್ಧೆಯಲ್ಲಿ ಬೆಳಗಾವಿಯ ಡೈನಮಿಕ್ ಶೋಟೋಕಾನ್ ಕರಾಟೆ-ಡೂ …
Read More »ಸುವರ್ಣಸೌಧದೆದುರು ನಮಗೆ ಜಾಗೆ ಮಾತ್ರ ನೀಡಿ ನಾವೇ ಭುವನೇಶ್ವರಿ ಮೂರ್ತಿ ಸ್ಥಾಪಿಸುತ್ತೇವೆ…
ಸುವರ್ಣಸೌಧದೆದುರು ನಮಗೆ ಜಾಗೆ ಮಾತ್ರ ನೀಡಿ ನಾವೇ ಭುವನೇಶ್ವರಿ ಮೂರ್ತಿ ಸ್ಥಾಪಿಸುತ್ತೇವೆ… ಸುವರ್ಣಸೌಧದೆದುರು ಸರ್ವೋದಯ ಸ್ವಯಂಸೇವಕ ಸಂಘದಿಂದ ಆಗ್ರಹ ಸುವರ್ಣಸೌಧದೆದುರು ಭುವನೇಶ್ವರಿ ಮೂರ್ತಿ ಸ್ಥಾಪಿಸಿ… ಇಲ್ಲದಿದ್ದರೇ ಮನೆಮನೆಗಳಿಂದ ಲೋಹ ಸಂಗ್ರಹ ಅಭಿಯಾನ… ಸರ್ವೋದಯ ಸ್ವಯಂಸೇವಕ ಸಂಘದಿಂದ ಎಚ್ಚರಿಕೆ ನಮಗೆ ಜಾಗ ಮಾತ್ರ ನೀಡಿ, ನಾವೇ ಮೂರ್ತಿ ಸ್ಥಾಪಿಸುತ್ತೇವೆ ಇದೇ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯನವರು ಸುವರ್ಣಸೌಧದ ಎದುರು ನಾಡದೇವತೆ ಶ್ರೀ ಭುವನೇಶ್ವರಿಯ 108 ಅಡಿಯ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೇ, ಮನೆ …
Read More »ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ
ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಶಾಲಾ, ಕಾಲೇಜುಗಳ 15 ವಿದ್ಯಾರ್ಥಿನಿಯರನ್ನು ಸಂಸತ್ ಕಲಾಪ ವೀಕ್ಷಣೆಗಾಗಿ ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ಕರೆದೊಯ್ಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 15ರಂದು ಬೆಳಿಗ್ಗೆ 8.45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಸಂಸದೆ ಪ್ರಿಯಾಂಕಾ ಮತ್ತು ಎಲ್ಲ ಮಕ್ಕಳು ನವದೆಹಲಿಗೆ ಪ್ರಯಾಣ ಬೆಳೆಸುವರು. 2024-25ನೇ ಸಾಲಿನ …
Read More »ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ;
ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ; ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ಧರಾಮಯ್ಯ ಸಿ.ಎನ್.ಆರ್ ರಾವ್ ಈ ದೇಶ ಕಂಡ ಅಪರೂಪದ ವಿಜ್ಞಾನಿ ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಬಸವಣ್ಣನವರ ನಾಡಿನಲ್ಲಿ ಹುಟ್ಟಿದ ನಾವು ಇಂದಿಗೂ ಕೂಡ ಮೌಢ್ಯಗಳನ್ನು ಆಚರಿಸಲಾಗುತ್ತಿರುವುದು ದುರ್ದೈವದ ಸಂಗತಿ. ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಭ್ರಾತೃತ್ವ, ಸ್ವಾತಂತ್ರ್ಯ , ಸಮಾನತೆಗಳನ್ನು ಸಂವಿಧಾನ ತಿಳಿಸಿದ್ದು, ಇದು ಅಕ್ಷರಶ: ಜಾರಿಯಾಗದೇ, ಜಾತಿ ವ್ಯವಸ್ಥೆಯಾಗಲಿ, ಅಸಮಾನತೆಯಾಗಲಿ …
Read More »ವಿಜಯಪುರದ ಚಡಚಣ ಪಟ್ಟಣದಲ್ಲಿ ಅಪಹರಣವಾಗಿದ್ದ ಒಂದೂವರೆ ವರ್ಷದ ಮಗು ಸುರಕ್ಷಿತ ಪತ್ತೆ; ಕೃತ್ಯ ಎಸಗಿದ ಮಹಿಳೆಯ ಶೋಧ ಮುಂದುವರಿಕೆ!
ವಿಜಯಪುರದ ಚಡಚಣ ಪಟ್ಟಣದಲ್ಲಿ ಅಪಹರಣವಾಗಿದ್ದ ಒಂದೂವರೆ ವರ್ಷದ ಮಗು ಸುರಕ್ಷಿತ ಪತ್ತೆ; ಕೃತ್ಯ ಎಸಗಿದ ಮಹಿಳೆಯ ಶೋಧ ಮುಂದುವರಿಕೆ! ಅಪಹರಣವಾದ ಒಂದೂವರೆ ವರ್ಷದ ಮಗು ಸುರಕ್ಷಿತ ಪತ್ತೆ! ಸಂಗಮೇಶ್ವರ ದೇವಾಲಯ ಬಳಿ ಮಗುವನ್ನು ಬಿಟ್ಟಿದ್ದರು ಮಗುವನ್ನು ಪೋಷಕರಿಗೆ ಹಸ್ತಾಂತರಿಸಿದ ಪೊಲೀಸರು ನೀಲಿ ಸೀರೆ ಮಹಿಳೆಯ ಪತ್ತೆಗಾಗಿ ತನಿಖೆ ಮುಂದುವರಿಕೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಒಂದೂವರೆ ವರ್ಷದ ಗಂಡು ಮಗು ಕಳ್ಳತನ ಪ್ರಕರಣಕ್ಕೆ ಸುಖಾಂತ್ಯ ಕಂಡಿದೆ.ಅಪಹರಣವಾದ ಮಗು ಮರಳಿ ಸುರಕ್ಷಿತವಾಗಿ …
Read More »ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ!
ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ! ನುಡಿದಂತೆ ನಡೆದ ಪ್ರಕಾಶ ಹುಕ್ಕೇರಿ; ಜನಮೆಚ್ಚುಗೆ! ಕಲ್ಲೋಳ-ಯಡೂರ ಬ್ರಿಡ್ಜ್ ಕಾಮಗಾರಿ ಪೂರ್ಣ ದತ್ತ ಜಯಂತಿಗೆ ಹೊಸ ಸೇತುವೆ ಸಂಚಾರ ಪ್ರಾರಂಭ! ಸಮಯಕ್ಕೆ ಭರವಸೆ ಈಡೇರಿಸಿದ ಹುಕ್ಕೇರಿ ಸಹೋದರರು. ಕಳೆದ ವರ್ಷ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ಕಲ್ಲೋಳ ಗ್ರಾಮದ ದತ್ತ ಜಯಂತಿಗೆ ಆಗಮಿಸಿದಾಗ ಮುಂದಿನ ದತ್ತ ಜಯಂತಿ ಒಳಗಾಗಿ ಕಲ್ಲೋಳ-ಯಡೂರ ಬ್ರಿಜ್ ಕಾಮಗಾರಿ ಮುಗಿಸಿ ಈ ಬ್ರಿಜ್ ನ ಮೂಲಕ …
Read More »
Laxmi News 24×7