ಮೈಸೂರು : ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳವರೆಗೆ 13ನೇ ಕುಂಭಮೇಳ ಜರುಗಲಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಇದಕ್ಕಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ.12 ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9 ರಿಂದ …
Read More »ಸಿಗರೇಟ್ ಪಡೆದು ಅಂಗಡಿ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದ ಆರೋಪಿಯ ಬಂಧನ
ಬೆಂಗಳೂರು: ಅಂಗಡಿಯೊಂದರಲ್ಲಿ ಸಿಗರೇಟ್ ಪಡೆದು ಹಣ ನೀಡದೇ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದ ಆರೋಪಿಯನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರನಗರದ ನಿವಾಸಿ ಗೌತಮ್ (25) ಬಂಧಿತ. ಫೆಬ್ರವರಿ 4ರಂದು ಕೋರಮಂಗಲದ ರಾಜೇಂದ್ರ ನಗರದ 80 ಅಡಿ ರಸ್ತೆಯ ಸಭಾನಾ ಸ್ಟೋರ್ ಎಂಬ ಅಂಗಡಿಯ ಸಿಬ್ಬಂದಿ ನಿಸಾರ್ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 4ರಂದು ರಾತ್ರಿ 10.15ರ ಸುಮಾರಿಗೆ ಅಂಗಡಿಗೆ ತೆರಳಿದ್ದ ಆರೋಪಿ, …
Read More »ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಲ್ ತೊಗರಿಗೆ ರಾಜ್ಯ ಸರ್ಕಾರ 450 ಪ್ರೋತ್ಸಾಹಧನ ಘೋಷಣೆ ಮಾಡಿದೆ.
ಬೆಂಗಳೂರು, ಫೆಬ್ರವರಿ 08: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಲ್ ತೊಗರಿಗೆ ರಾಜ್ಯ ಸರ್ಕಾರ 450 ಪ್ರೋತ್ಸಾಹಧನ ಘೋಷಣೆ ಮಾಡಿದೆ. ಆ ಮೂಲಕ ತೊಗರಿ ಬೆಳೆಗಾರರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರದಿಂದ ಗುಡ್ನ್ಯೂಸ್ ನೀಡಲಾಗಿದೆ. ಪ್ರೋತ್ಸಾಹಧನ ನೀಡುವುದಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಲಾಗಿದೆ.2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಕ್ವಿಂಟಾಲ್ಗೆ 450 ರೂ ಪ್ರೋತ್ಸಾಹಧನ ನೀಡುವುದಾಗಿ …
Read More »ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ಪಂದ್ಯ ವೀಕ್ಷಿಸಿದ ಡಿ.ಕೆ. ಶಿ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ, ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್ ಅವರು ಶಿವಕುಮಾರ್ ಅವರಿಗೆ ತಂಡದ ಆಟಗಾರರನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ನಟ ಹಾಗೂ ತಂಡದ ಆಟಗಾರ ಗೋಲ್ಡನ್ ಸ್ಟಾರ್ ಗಣೇಶ್, ತಂಡದ ಮಾಲೀಕರಾದ …
Read More »ಧಾರವಾಡ ಶಹರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡ್ ಶಾಫ್ ಓನರ್ಸ್ ಮೀಟಿಂಗ್….
ರಾಜ್ಯದಲ್ಲಿ ಇತ್ತೀಚೆಗೆ ನಡೆದ ದರೋಡೆ ಸೇರಿ ಕಳ್ಳತನ ಪ್ರಕರಣಗಳು ಹೆಚ್ಚಳವಾದ ಹಿನ್ನಲೆಯಲ್ಲಿ ಧಾರವಾಡ ಶಹರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡ್ ಶಾಫ್ ಓನರ್ಸ್ಗಳ ಸಭೆಯನ್ನು ಪೊಲೀಸ ಇಲಾಖೆ ನಡೆಸಿ ನಡೆಸಲಾಯಿತು. ಈ ವೇಳೆ ಶಾಪ್ ಓನರ್ಸಗಳಿಗೆ ಪೊಲೀಸ ಅಧಿಕಾರಿಗಳು ಹಲವು ಸೂಚನೆಗಳನ್ನು ನೀಡಿ, ಎಚ್ಚರಿಕೆಯಿಂದಿರಲು ತಿಳಿಸಿದರು. ನಗರದ ಗಾಂಧಿಚೌಕ್ ದತ್ತಾತ್ರೇಯ ಮಂದಿರದ ಸಭಾಭವನಲ್ಲಿ ಧಾರವಾಡ ಎಸಿಪಿ ಪ್ರಶಾಂತ. ಸಿದ್ಧನಗೌಡರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಈ ವೇಳೆ ಗೋಲ್ಡ್ ಶಾಫ್ ಓನರ್ಸ್ …
Read More »ಬೆಳಗಾವಿಯಲ್ಲಿ ಐಸ್ ಕ್ರೀಂ ಉತ್ಸವ…
ಬೆಳಗಾವಿಯಲ್ಲಿ ಹೀಗೊಂದು ಐಸ್ ಕ್ರೀಂ ಉತ್ಸವ… ಬೆಳಗಾವಿಯಲ್ಲಿ ಹೀಗೊಂದು ಐಸ್ ಕ್ರೀಂ ಉತ್ಸವ… ದಕ್ಷಿಣ ಶಾಸಕ ಅಭಯ ಪಾಟೀಲರಿಂದ ಆಯೋಜನೆ ಸದುಪಯೋಗ ಬೆಳಗಾವಿಯ ವಿದ್ಯಾರ್ಥಿಗಳು 5ನೇ ವರ್ಷದ ಐಸ್ ಕ್ರೀಂ ಉತ್ಸವ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಐಸ್ ಕ್ರೀಂ ಉತ್ಸವವನ್ನು ಆಯೋಜಿಸಲಾಗಿತ್ತು. ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಐಸ್ ಕ್ರೀಂ ಉತ್ಸವವನ್ನು …
Read More »1000 ಕೋಟಿ ರೂ. ಆರೋಪ: ಯತ್ನಾಳ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಕೆಡವಲು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಸಿದ್ಧವಾಗುತ್ತಿದೆ ಎಂಬುದಾಗಿ ಹೇಳಿಕೆ ನೀಡುವ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ …
Read More »ರಾಜ್ಯಸಭೆ ಬಹುಮತ, ರಾಷ್ಟ್ರಪತಿ ಚುನಾವಣಾ ಗೆಲುವಿಗೆ ಮುನ್ನುಡಿ ಬರೆದ ಬಿಜೆಪಿಯ ದೆಹಲಿ ಗೆಲುವು
2024 ರ ಲೋಕಸಭೆ ಚುನಾವಣೆ ನಂತರ ನಡೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಸಂಪೂರ್ಣ ಬಹುಮತದ ಗೆಲುವು ಪಡೆದಿರುವ ಬಿಜೆಪಿಯ ಗೆಲುವಿನ ಅಶ್ವಮೇಧ ಕುದುರೆಯನ್ನು ಸದ್ಯಕ್ಕಂತೂ ಯಾರೂ ಕಟ್ಟಿ ಹಾಕುವ ಲಕ್ಷಣ ಇಲ್ಲ. ಈ ಗೆಲುವು ಮುಂದಿನ ರಾಜ್ಯಸಭೆ ಬಹುಮತ, ರಾಷ್ಟ್ರಪತಿ ಚುನಾವಣಾ ಗೆಲುವಿಗೆ ಮುನ್ನುಡಿ ಬರೆದಬಹುದೇ, ಈ ಬಗ್ಗೆ ಇಲ್ಲಿದೆ ನೋಡಿ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದು ಮೊನ್ನೆ ಹೊರಬಿದ್ದಿದ್ದ ಮತಗಟ್ಟೆ ಸಮೀಕ್ಷೆಯ ಫಲಿತಾಂಶವನ್ನು ಹೋಲುವಂತಿದೆ. ಬಿಜೆಪಿ …
Read More »ಹಾಲಿ ಮುಖ್ಯಮಂತ್ರಿಯ ವಿರುದ್ಧದ ಅಪರಾಧ ಆರೋಪವನ್ನು ತನಿಖೆ ಮಾಡಲು ಲೋಕಾಯುಕ್ತ ಸಂಸ್ಥೆ ಸಮರ್ಥವಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣವನ್ನು ಸಿಬಿಐ ಇಲ್ಲವೇ ಇತರೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆಯೇ?, ಸಾಂವಿಧಾನಿಕ ನ್ಯಾಯಾಲಯ (ಹೈಕೋರ್ಟ್, ಸುಪ್ರೀಂ ಕೋರ್ಟ್)ಗಳು …
Read More »ಕಂದಾಯ ಇಲಾಖೆ ಕಾವೇರಿ 2.0 ಸಾಫ್ಟ್ವೇರ್ ಹ್ಯಾಕ್: ಅಪರಿಚಿತರ ವಿರುದ್ಧ ಎಫ್ಐಆರ್
ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್ವೇರ್ ಅನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆೆ ನೊಂದಣಿ ಮಹಾ ನಿರೀಕ್ಷಕ (ಐಜಿಆರ್) ಕೆ.ಎ.ದಯಾನಂದ ಅವರು ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಂದ್ರ ಸಿಇಎನ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸರ್ವರ್ ಸಮಸ್ಯೆೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು. …
Read More »
Laxmi News 24×7