ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ದಾಖಲೆ ಮೊತ್ತದ ಹಣ, ಚಿನ್ನ ಹಾಗೂ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಮಹಾಮಾರಿ ಕೋವಿಡ್ ಸೋಂಕಿನ ಕಾರಣದಿಂದ 1 ವರ್ಷ 8 ತಿಂಗಳು ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಬಂದ್ ಆಗಿತ್ತು. ಸೆಪ್ಟೆಂಬರ್ 28ರಂದು ಭಕ್ತರ ಪ್ರವೇಶಕ್ಕೆ ದೇವಸ್ಥಾನ ಮುಕ್ತಗೊಳಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. …
Read More »ವಾಹನ ಸವಾರರಿಗೆ ಇನ್ಮುಂದೆ ಇಂಧನದ ಅಗತ್ಯವಿಲ್ಲ
ನವದೆಹಲಿ : ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಅವರು ದೇಶದಲ್ಲಿ ಬಸ್(Bus)ಗಳು, ಟ್ರಕ್(Truck)ಗಳು ಮತ್ತು ಕಾರು(car)ಗಳನ್ನು ಓಡಿಸಲು ಹಸಿರು ಹೈಡ್ರೋಜನ್(Green hydrogen) ಅನ್ನು ಬಳಸಲು ಯೋಜಿಸುತ್ತಿದ್ದಾರೆ. ನಗರಗಳಲ್ಲಿ ಒಳಚರಂಡಿ ನೀರು (Sewage water) ಮತ್ತು ಘನ ತ್ಯಾಜ್ಯ(Solid waste)ವನ್ನು ಬಳಸಿಕೊಂಡು ಹಸಿರು ಹೈಡ್ರೋಜನ್ ಉತ್ಪಾದಿಸಲು ಯೋಜಿಸುತ್ತಿರುವುದಾಗಿ ಗಡ್ಕರಿ ತಿಳಿಸಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶೀಘ್ರದಲ್ಲೇ ದೆಹಲಿ ರಸ್ತೆಗಳಲ್ಲಿ ಹಸಿರು ಹೈಡ್ರೋಜನ್ ಚಾಲಿತ ಕಾರು …
Read More »ಪರಿಷತ್ ಚುನಾವಣೆ ಮತಚಲಾವಣೆಗೆ ಸಹಾಯಕರ (Companion) ನೇಮಿಸಿಕೊಳ್ಳಲು ಅವಕಾಶ ಡಿಸೆಂಬರ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು
ಬೆಳಗಾವಿ : ವಿಧಾನಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಲಿರುವ ಅಂದರು/ದುರ್ಬಲ/ಅನಕ್ಷರಸ್ಥ ಮತದಾರರು ತಮ್ಮ ಮತಚಲಾವಣೆಗೆ ನೆರವಾಗಲು ಸಹಾಯಕರನ್ನು (Companion) ನೇಮಿಸಿಕೊಳ್ಳಬಹುದಾಗಿದ್ದು, ಈ ರೀತಿಯ ಸಹಾಯಕರು ಅವಶ್ಯವಿದ್ದಲ್ಲಿ ಡಿಸೆಂಬರ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ. ಕುರುಡು /ದುರ್ಬಲ/ಅನಕ್ಷರಸ್ಥ ಮತದಾರರು ಮತದಾನ ಸಮಯದಲ್ಲಿ ಅವರ ಸಹಾಯಕ್ಕಾಗಿ ಯಾರಾದರೂ ಜೊತೆಗಾರ (Companion) ಅವಶ್ಯಕತೆ ಇದ್ದಲ್ಲಿ ಅಂತಹ ಮತದಾರರು, ಡಿಸೆಂಬರ್ 6 ರೊಳಗಾಗಿ ಸಂಬಂಧಪಟ್ಟ ಸ್ಥಳೀಯ ಸಂಘ ಸಂಸ್ಥೆಗಳ ಮುಖ್ಯಾಧಿಕಾರಿಗಳು/ …
Read More »ಒಮಿಕ್ರಾನ್ಗೆ ಇಂದು ತಜ್ಞರ ಜೊತೆಗೂಡಿ CM ಮಂತ್ರ; ರಾಜ್ಯದಲ್ಲಿ ಜಾರಿಯಾಗುತ್ತಾ ಟಫ್ ರೂಲ್ಸ್..?
ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್ಪೋರ್ಟ್ ಗೇಟ್ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …
Read More »ರೂಪಾಂತರಿ ತಳಿ ಬಗ್ಗೆ ಭಯ ಬೇಡ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ
ಹೊಸ ತಳಿ ವೇಗವಾಗಿ ಹರಡುತ್ತದೆ. ಆದರೆ, ಜೀವಕ್ಕೆ ಅಪಾಯ ಇಲ್ಲ. ಸರ್ಕಾರ ಕಟ್ಟೆಚ್ಚರ ವಹಿಸಿದೆ. ಬೇರೆ ಬೇರೆ ದೇಶಕ್ಕೆ ಹರಡುವುದನ್ನು ತಡೆಗಟ್ಟುವ ಕೆಲಸ ಆಗುತ್ತಿದೆ. ಕಡ್ಡಾಯವಾಗಿ ತಪಾಸಣೆ ಆಗಿದ್ದರೂ, ರಿಪೋರ್ಟ್ ಬರೋವರೆಗೂ ಅವರನ್ನು ಕಳುಹಿಸುವುದಿಲ್ಲ. ನೆಗೆಟಿವ್ ರಿಪೋರ್ಟ್ ಬಂದ ಬಳಿಕ ಕಳಿಸಲಾಗುವುದು ಎಂದು ಹೇಳಿದರು. ಮಹಾರಾಷ್ಟ್ರದಿಂದ ಬರುತ್ತಿರುವವರಿಗೆ RTPCR ಟೆಸ್ಟ್ ಕಡ್ಡಾಯ. ನೆಗೆಟಿವ್ ಬಂದವರಿಗೆ ಮಾತ್ರ ಒಳಗೆ ಬಿಟ್ಟು ಕೊಳ್ಳಲಾಗುವುದು ಎಂದರು. ಅಧಿವೇಶನ ನಡೆಸುವ ಬಗ್ಗೆ ಸಿಎಂ ನಿರ್ಧಾರ: ಬೆಳಗಾವಿಯಲ್ಲಿ …
Read More »ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ತಡೆ ನೀಡಿರುವುದು ನ್ಯಾಯಕ್ಕೆ ಸಂದ ಜಯ: ನಟ ಚೇತನ್
ಮೈಸೂರು: ಉಡುಪಿಯ ಪೇಜಾವರ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪ ಸಂಬಂಧ ಬಸವನಗುಡಿ ಠಾಣೆಯಲ್ಲಿ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿರುವುದು ನ್ಯಾಯಕ್ಕೆ ಸಂದ ಜಯ ಎಂದು ನಟ ಚೇತನ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕೆ ಬಲವಿದೆ. ಪೊಲೀಸರು ನ್ಯಾಯದ ಪರವಾಗಿದ್ದಾರೆ. ಹಂಸಲೇಖ ಹೇಳಿಕೆ ಸಂವಿಧಾನ ಬದ್ಧವಾಗಿದೆ. ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿದೆ ಎಂದರು. ಪಿರಿಯಾಪಟ್ಟಣ …
Read More »ಮಮತಾ ಬ್ಯಾನರ್ಜಿ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪದಡಿ ದೂರು ದಾಖಲು
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಎಲ್ಲೆಡೆ ಕೇಳಿಬರುತ್ತಿದೆ. ಸಿಎಂ ಮಮತಾ ಬ್ಯಾನರ್ಜಿ ಅವರು ಮುಂಬೈ ನಲ್ಲಿ ನಡೆಸಿದ ಸುದ್ದಿಗೋಷ್ಠಿಯ ಮಧ್ಯದಲ್ಲಿ ರಾಷ್ಟ್ರಗೀತೆ ಹಾಡಲು ಪ್ರಾರಂಭಿಸಿದ್ದಾರೆ. ಆದರೆ ಅದನ್ನು ಪೂರ್ತಿಯಾಗಿಯೂ ಹಾಡಿಲ್ಲ, ಅರ್ಧದಲ್ಲೇ ನಿಲ್ಲಿಸಿ ಕುಳಿತುಕೊಂಡಿದ್ದಾರೆ. ಇದು ರಾಷ್ಟ್ರಗೀತೆಗೆ ಮಾಡಿದ ಅವಮಾನ ಎಂದು ಜನ ಕಿಡಿಕಾರುತ್ತಿದ್ದಾರೆ. ಮಮತಾ ಬ್ಯಾನರ್ಜಿ ಅವರ ಸುದ್ದಿಗೋಷ್ಠಿಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಭಾರತೀಯ ಜನತಾ …
Read More »ಪಡಿತರ ಅಂಗಡಿಗಳಲ್ಲಿ ಮಿನಿ ಎಲ್ಪಿಜಿ ಸಿಲಿಂಡರ್ : ಕೇಂದ್ರ ಸಚಿವ ಪಿಯೂಷ್ ಗೋಯಲ್ ಘೋಷಣೆ
ನವದೆಹಲಿ: ಮಿನಿ ಎಲ್ ಪಿಜಿ ಸಿಲಿಂಡರ್ ಮಾರಾಟ ಸೇರಿದಂತೆ ಜನರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ಜತೆಗೆ ಇತರೆ ವಸ್ತುಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ . ಪಡಿತರ ಅಂಗಡಿಗಳ ಮೂಲಕ ಮಿನಿ ಎಲ್ಪಿಜಿ ಸಿಲಿಂಡರ್ಗಳ ಮಾರಾಟಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಪಡಿತರ ಅಂಗಡಿಗಳಲ್ಲಿ ಮಿನಿ ಎಲ್ಪಿಜಿ ಸಿಲಿಂಡರ್ಗಳನ್ನು ಮಾರಾಟ ಮಾಡುವ ಕುರಿತು ಈಗಾಗಲೇ ತೈಲ ಮಾರುಕಟ್ಟೆ ಕಂಪನಿಗಳೊಂದಿಗೆ ಚರ್ಚಿಸಲಾಗಿದೆ …
Read More »23 ರಾಷ್ಟ್ರಗಳಲ್ಲಿ `ಒಮಿಕ್ರಾನ್’ ಸೋಂಕು ಪತ್ತೆ
ನವದೆಹಲಿ : ಕಳೆದ ಒಂದು ವಾರದಲ್ಲಿಯೇ ದಕ್ಷಿಣ ಆಫ್ರಿಕಾದಿಂದ ಒಮಿಕ್ರಾನ್ ವೈರಸ್ 23 ದೇಶಗಳನ್ನು ತಲುಪಿದೆ. ವಿಶ್ವದಾದ್ಯಂತ ಕೊರನಾ ರೂಪಾಂತರಿ ಒಮಿಕ್ರಾನ್ ವೈರಸ್ ಸೋಂಕಿನ ಆತಂಕ ಹೆಚ್ಚಳವಾಗಿದ್ದು, 23 ರಾಷ್ಟ್ರಗಳಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.ಕೊರೊನಾ ವೈರಸ್ ಒಮಿಕ್ರಾನ್ನ ಹೊಸ ರೂಪಾಂತರವು ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. ದಕ್ಷಿಣ ಆಫ್ರಿಕಾ-77, ಯುಕೆ-22, ಬೋಟ್ಸ್ ವಾನದಲ್ಲಿ 19, ನೆದರ್ ಲ್ಯಾಂಡ್ ನಲ್ಲಿ 16, ಪೋರ್ಚಗಲ್ ನಲ್ಲಿ 13, ಜರ್ಮನಿಯಲ್ಲಿ 9, ಇಟಲಿ 9, ಆಸ್ಟ್ರೇಲಿಯಾ …
Read More »ಬೆಳಗಾವಿಯಲ್ಲಿ ನಡೆಯಲಿದೆ ಚಳಿಗಾಲ ಅಧಿವೇಶನ
ಬೆಂಗಳೂರು: ಕೊರೊನಾ ಆತಂಕ ಕಡಿಮೆಯಾದ್ರೂ ರೂಪಾಂತರಿಯ ಆತಂಕ ಕಡಿಮೆಯಾಗ್ತಿಲ್ಲ. ಈಗ ಎಲ್ಲೆಲ್ಲೂ ಓಮಿಕ್ರಾನ್ ಭಯ ಶುರುವಾಗಿದೆ. ಇದು ಅಧಿವೇಶನಕ್ಕೂ ತಟ್ಟುತ್ತಾ ಎಂಬ ಅನುಮಾನ ಕಾಡುತ್ತಿದೆ. ಕೊವೀಡ್ ಬಿಗಿ ಕ್ರಮಗಳೊಂದಿಗೆ ಸದನ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ನಿಗಧಿಯಂತೆ 13 ರಿಂದ 26ರವರೆಗೆ ಅಧಿವೇಶನ ನಡೆಸಲು ಸಿದ್ದತೆ ನಡೆಸಲಾಗಿದೆ. ಈ ಹಿನ್ನೆಲೆ ಇಂದು ಸಂಜೆ ಬೆಳಗಾವಿಗೆ ತೆರಳುತ್ತಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ತಿಳಿಸಿದ್ದಾರೆ. ಅಧಿವೇಶನದ ಹಿನ್ನೆಲೆ ಸ್ಪೀಕರ್ ನಾಳೆ …
Read More »
Laxmi News 24×7