ಬೆಂಗಳೂರು: ಅಪರಿಚಿತ ವ್ಯಕ್ತಿಯ ಮೇಲೆ ಹಲವು ವಾಹನಗಳು ಹರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ವಾಹನಗಳು ಹರಿದ ಹಿನ್ನೆಲೆ ವ್ಯಕ್ತಿ ದೇಹ ತುಂಡು ತುಂಡಾಗಿದೆ. ದೇಹದ ತುಂಡುಗಳು ರಸ್ತೆಗೆ ಅಂಟಿಕೊಂಡಿವೆ. ರಸ್ತೆಗೆ ಅಂಟಿಕೊಂಡ ಮಾಂಸದ ಚೂರುಗಳು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಅಪರಿಚಿತ ವ್ಯಕ್ತಿಯ ಮೇಲೆ ವಾಹನಗಳು ಹರಿದ ಪರಿಣಾಮ ರಸ್ತೆಯಲ್ಲಿ ಕಿಲೋಮೀಟರ್ ಉದ್ದಕ್ಕೆ ಮೃತ ದೇಹದ …
Read More »ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು. ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ …
Read More »ಗುಜನಾಳ ಗ್ರಾಮದ ಬೂತ್ ಗೆ ಶಾಸಕ ಸತೀಶ್ ಜಾರಕಿಹೊಳಿ, ಕೊಣ್ಣೂರ ಗ್ರಾಮಕ್ಕೆ ರಾಹುಲ್ , ಸಿಂದಿಕುರಭೇಟ ಪ್ರಿಯಾಂಕಾ ಜಾರಕಿಹೊಳಿ,: ಬೂತ್ ಏಜೆಂಟ
ಗೋಕಾಕ್ : ಗೋಕಾಕ ತಾಲ್ಲೂಕಿನ ಗುಜನಾಳ ಮತಗಟ್ಟೆಗೆ ನಾನೇ ಬೂತ್ ಮಟ್ಟದ ಏಜೆಂಟರಾಗಿ ಕಾರ್ಯ ನಿರ್ವಹಿಸುತ್ತೇನೆಂದು ಸ್ವತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಗೋಕಾಕ ಹಿಲ್ ಗಾರ್ಡನ್ ಕಚೇರಿಯಲ್ಲಿ ಶನಿವಾರ ಬೂತ್ ಮಟ್ಟದ ಏಜೆಂಟರುಗಳ ಆಯ್ಕೆ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಗ್ಗೆ ತಿಳಿಸಿದ್ದಾರೆ. ಗುಜನಾಳ ಮತಗಟ್ಟೆಯಲ್ಲಿ ಪ್ರತಿ ಬಾರಿಯೂ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರಭಾವ ಹೆಚ್ಚಾಗಿರುತ್ತದೆ. ಈ ಕಾರಣದಿಂದ ಸತೀಶ್ ಅವರು ಈ …
Read More »ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಲಾರಿಗಳನ್ನ ವಶಕ್ಕೆ ಪಡೆದ ಪೊಲೀಸರು..
ಅಕ್ರಮವಾಗಿ ಅಕ್ಕಿ ಚೀಲಗಳನ್ನು ಹೊತ್ತು ಗುರುಮಠಕಲ್ ಕಡೆಯಿಂದ ಗುಜರಾತಿನ ಅಹಮದಾಬಾದ್ ಕಡೆಗೆ ಲಾರಿಗಳು ತೆರಳುತ್ತಿದ್ದವು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಲಾರಿಗಳಿಂದ ಒಟ್ಟು 21.62 ಲಕ್ಷ ರೂ. ಮೌಲ್ಯದ ( 50 ಕೆಜಿ ತೂಕದ) 1,962 ಅಕ್ಕಿ ಚೀಲಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಭೀಮರಾಯನಗುಡಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಅಧಿಕಾರಿಗಳ ಕಾರ್ಯಕ್ಕೆ ಎಸ್ಪಿ ಡಾ. …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …
Read More »ಸಂವಿಧಾನ ಸಮರ್ಪಕ ದಿನದಂದು ಗೃಹದಳ ಇಲಾಖೆ ಯಿಂದ ಗೌರವ ಪ್ರತಿಜ್ಞೆ .
ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ಗೆ ಆಗ್ರಹ. ಬೆಳಗಾವಿ ಜಿಲ್ಲಾ ಗೃಹ ರಕ್ಷಣಾ ದಳದಿಂದ ಸಂವಿಧಾನ ಪ್ರತಿಜ್ಞೆ ಶಪತ ಗೌರವ ಅರ್ಪಣೆ, ನವೆಂಬರ್ ೨೬ ರಂದು ಭಾರತ ದೇಶಕ್ಕೆ ಡಾ ಬೀ ಆರ್ ಅಂಬೇಡ್ಕರ್ ಅವರು ಸಂವಿಧಾನ ಅರ್ಪಣೆ ಮಾಡಿ ದೇಶದ ಪ್ರಜಾಪ್ರಭುತ್ವ ಭದ್ರತೆ ಹಾಗೂ ಕಾನೂನಿನ ಚೌಕಟ್ಟಿನ ಮಹತ್ವ ಮತ್ತು ಸಮರ್ಪಕ ಸಮಾನತೆಯ ಬಗ್ಗೆ ಬರೆದಿಟ್ಟ ಸಂವಿಧಾನವನ್ನು ದೇಶಕ್ಕೆ …
Read More »ಬೆಳೆ ಹಾನಿ ಪ್ರದೇಶಕ್ಕೆ ಕಾಟಾಚಾರದ ಭೇಟಿ: ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಮುಖ್ಯಮಂತ್ರಿ ಹಾಗೂ ಸಚಿವರ ಅತಿವೃಷ್ಟಿಯ ವೀಕ್ಷಣೆ ‘ಬಂದ ಪುಟ್ಟ ಹೋದ ಪುಟ್ಟ’ ಎಂಬಂತಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಕಳೆದುಕೊಂಡವರಿಗೆ ಇನ್ನೂ ಪರಿಹಾರ ನೀಡಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಶಿಡ್ಲಘಟ್ಟದ ಜೆಡಿಎಸ್ ಮುಖಂಡ ಮೇಲೂರು ಬಿ.ಎನ್. ರವಿಕುಮಾರ್ ಅವರ ಮನೆಗೆ ಗುರುವಾರ ಭೇಟಿ ನೀಡಿದ್ದ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸೌಹಾರ್ದ ಭೇಟಿ ಇದಾದರೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ …
Read More »ದ್ವಿಶತಕ ಬಾರಿಸಿದ ನುಗ್ಗೆಕಾಯಿ, ಶತಕದತ್ತ ಟೊಮೆಟೊ
ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಶತಕ ಬಾರಿಸಿದ ಬೆನ್ನಲ್ಲೇ ತರಕಾರಿ ಬೆಲೆಯೂ ದುಬಾರಿಯಾಗುತ್ತಿದ್ದು, ನುಗ್ಗೆಕಾಯಿ ದ್ವಿಶತಕ ಬಾರಿಸಿದರೆ, ಟೊಮೆಟೊ ಶತಕದತ್ತ ಮುನ್ನುಗ್ಗುತ್ತಿದೆ. ಜಿಲ್ಲೆಯಲ್ಲಿ ಅಕಾಲಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ತರಕಾರಿ ಬೆಳೆ ನಾಶವಾಗಿದೆ. ಇದರಿಂದ ತರಕಾರಿ ಬೆಲೆ ಹೆಚ್ಚಳವಾಗುತ್ತಿದೆ. ಪ್ರತಿದಿನ ಒಂದೊಂದು ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಳೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಈಗ ತರಕಾರಿ ಬೆಲೆ ಏರಿಕೆಯಾಗಿದ್ದು, ಗ್ರಾಹರಿಗೆ …
Read More »ವಿಧಾನ ಪರಿಷತ್ ಚುನಾವಣೆ: ಹಿಂದೆ ಸರಿದ ಜೆಡಿಎಸ್
ಶಿವಮೊಗ್ಗ: ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಘೋಷಿಸಿದ್ದ ಜೆಡಿಎಸ್ ವಿಧಾನಪರಿಷತ್ ಚುನಾವಣೆಯಿಂದ ಹಿಂದೆ ಸರಿದಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಮತಗಳನ್ನು ಪಡೆದು ಅಚ್ಚರಿ ಮೂಡಿಸಿದ್ದ ಪಕ್ಷ ಈ ಬಾರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಅನಿರೀಕ್ಷಿತ ಬೆಳವಣಿಗೆ ಯಲ್ಲಿ ಜೆಡಿಯು ಭದ್ರಾವತಿಯ ಬಿ.ಕೆ. ಶಶಿಕುಮಾರ್ ಅವರನ್ನು ಕಣಕ್ಕೆ ಇಳಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಹಾಗೂ ವಿವಿಧ ರೈತ ಸಂಘಟನೆಗಳು ಬೆಂಬಲ ನೀಡಿವೆ. ಈ ಬಾರಿ ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರ ಸ್ಪರ್ಧೆ …
Read More »ಭ್ರಷ್ಟ ಅಧಿಕಾರಿಗಳನ್ನು ಗಲ್ಲಿಗೆ ಏರಿಸಬೇಕು. ಸಾಲಾಗಿ ನಿಲ್ಲಿಸಿ ಗುಂಡು ಹಾರಿಸಬೇಕೆಂದು ಪ್ರಮೋದ್ ಮುತಾಲಿಕ್ ಆಕ್ರೋಶ
ವಿಜಯಪುರ: ರಾಜಕೀಯದವರು ಗೂಂಡಾಗಳು ಎಂದು ವಿಜಯಪುರದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಶ್ರೀರಾಮಸೇನೆಯ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಪ್ರಮೋದ್ ಮುತಾಲಿಕ್ ಈ ರೀತಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಬಂದಾಗ ರಾಜಕೀಯಕ್ಕೆ ಹಿಂದೂಗಳನ್ನು ಬಳಸಿಕೊಳ್ತಾರೆ. ಹಿಂದುತ್ವಕ್ಕೆ ಹೋರಾಡಿದವರ ಮೇಲೆ ರೌಡಿಶೀಟರ್ ಕೇಸ್ ಹಾಕಲಾಗುತ್ತೆ. ಅದನ್ನು ತಡೆಗಟ್ಟುವುದನ್ನು ಬಿಟ್ಟು, ತಮ್ಮ ಸ್ವಾರ್ಥಕ್ಕಾಗಿ ಹಿಂದುಗಳನ್ನು ಬಳಸಿಕೊಳ್ಳುತ್ತಾರೆ. ಹೀಗಾಗಿ ರಾಜಕಾರಣಿಗಳು ನಿಜವಾದ ಗೂಂಡಾಗಳು ಭ್ರಷ್ಟಾಚಾರಿಗಳೆಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ …
Read More »
Laxmi News 24×7