ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ. ಇಂದು ಭಾರತ ಬಂದ್ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು ಬಸ್ …
Read More »ಉ.ಪ್ರದೇಶ-ದೆಹಲಿ ಹೆದ್ದಾರಿ ತಡೆದ ರೈತರು -ಗಾಜಿಪುರ ಬಳಿ ಸಂಚಾರದಲ್ಲಿ ಅಸ್ತವ್ಯಸ್ತ
ನವದೆಹಲಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರತ್ ಬಂದ್ ಯಾಕೆ..? ಸುಮಾರು ಒಂದೂವರೆ ವರ್ಷಗಳಿಂದ ಜನರ ಜೀವದ ಜೊತೆ ಜೀವನದ ಮೇಲೆ ಪರಿಣಾಮ ಬೀರಿರೋ ಕೊರೊನಾ ಈಗಷ್ಟೇ ಹತೋಟಿಗೆ ಬಂದಿದೆ. ಜನರ ಬದುಕು ಸಹಜ ಸ್ಥಿತಿಗೆ ಮರಳಿದೆ. ವ್ಯಾಪಾರ ವಹಿವಾಟಿನಲ್ಲಿ ಪ್ರಗತಿ ಕಾಣ್ತಿದೆ. ಜನ ನೆಮ್ಮದಿಯ ಜೀವನ ಸಾಗಿಸ್ತಿರೋವಾಗಲೇ ಮತ್ತೆ …
Read More »1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದರು. ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 1.27 ಕೋಟಿ ರೂ. ವೆಚ್ಚದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡಕ್ಕೆ ಗುದ್ದಲಿ …
Read More »ತುಂಬಿದ ಸಭೆಯಲ್ಲಿ ಬೊಮ್ಮಾಯಿಗೆ ‘ಬಾದಾಮಿ ಹಾಲು’ ಕೊಟ್ಟು ‘CM ಮಾಡಿದ್ದು ನಾನೇ’ ಎಂದ ಅಭಿಮಾನಿ..!
ಬೆಳಗಾವಿ: ಅಭಿಮಾನಿಯೋರ್ವ ಸಿಎಂ ಬಸವರಾಜ್ ಬೊಮ್ಮಾಯಿಗೆ ಬಾದಾಮಿ ಹಾಲು ನೀಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಶೇಷ ಗೆಟಪ್ನಲ್ಲಿ ಆಗಮಿಸಿ ಅಭಿಮಾನಿ ಬಾದಾಮಿ ಹಾಲು ನೀಡಿದ್ದಾನೆ. ಅಭಿಮಾನಿಯನ್ನ ತಡೆಯಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಅವನನ್ನು ಬಿಡಿ ಎಂದು ಸಿಎಂ ಹಾಲು ಸ್ವೀಕರಿಸಿದ್ದಾರೆ. ಎಲ್ಲಿ ಹೋದರೂ ಅವನು ಏನನ್ನಾದರು ಕೊಟ್ಟೇ ಕೊಡುತ್ತಾನೆ. ಇಂದು ಬಾದಾಮಿ ಹಾಲು ಕೊಟ್ಟಿದ್ದಾನೆ ಎಂದಿದ್ದಾರೆ ಸಿಎಂ ಬೊಮ್ಮಾಯಿ. ಬಾದಾಮಿ ಹಾಲು ನೀಡಿದ ಬಳಿಕ ಬೊಮ್ಮಾಯಿ ಅವರನ್ನ ಸಿಎಂ …
Read More »ಬೆಂಗಳೂರು: ಚರ್ಚ್ ಸ್ಟ್ರೀಟ್ ಯೋಜನೆ ನಗರದ ಇನ್ನೂ ಮೂರು ರಸ್ತೆಗಳಿಗೆ ವಿಸ್ತರಣೆ
ಬೆಂಗಳೂರು: ಚರ್ಚ್ ಸ್ಟ್ರೀಟ್ ರಸ್ತೆ ನಿರ್ಮಾಣ ಯೋಜನೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರ ಮತ್ತು ಭೂ ಸಾರಿಗೆ ಇಲಾಖೆ(Department of Urban and Land Transport) ಅದೇ ಮಾದರಿಯ ಯೋಜನೆಯನ್ನು ನಗರದ ಮೂರು ರಸ್ತೆಗಳಿಗೆ ವಿಸ್ತರಿಸುವ ನಿರ್ಧಾರ ಕೈಗೊಂಡಿದೆ. ಮಲ್ಲೇಶ್ವರಂ 8ನೇ ಕ್ರಾಸ್, ಜಯನಗರ 10ನೇ ಮುಖ್ಯರಸ್ತೆ ಮತ್ತು ಗಾಂಧಿ ಬಜಾರ್ ರಸ್ತೆಗಳನ್ನು ಚರ್ಚ್ ಸ್ಟ್ರೀಟ್ ಮಾದರಿಯಲ್ಲಿ ಉನ್ನತ ದರ್ಜೆಗೆ ಏರಿಸಲಾಗುವುದು. ಇದೇ ವೇಳೆ ನಗರ …
Read More »ರಸ್ತೆ ಗುಂಡಿ ಸರಿಪಡಿಸದ ಇಂಜಿನಿಯರ್ಗಳಿಗೆ ಅಮಾನತು ಶಿಕ್ಷೆ.!
ನಗರದ ಕೆಟ್ಟ ರಸ್ತೆಗಳಿಗೆ ಪಾಲಿಕೆ ನಾಲ್ವರು ಇಂಜಿನಿಯರ್ಗಳೇ ನೇರ ಹೊಣೆ ಎಂದು ಹೇಳಿದ ಮಹಾರಾಷ್ಟ್ರದ ಥಾಣೆ ನಾಗರಿಕ ಆಯುಕ್ತ ಡಾ. ವಿಪಿನ್ ಶರ್ಮಾ ಅವರನ್ನು ಅಮಾನತುಗೊಳಿಸಿದ್ದಾರೆ. ಈ ನಾಲ್ವರು ಇಂಜಿನಿಯರ್ಗಳು ರಸ್ತೆಗಳಲ್ಲಿ ಗುಂಡಿ ತುಂಬಿಸುವ ಕಾರ್ಯ ಮಾಡಿಲ್ಲ ಹಾಗೂ ಗುತ್ತಿಗೆದಾರರ ಕಳಪೆ ಕಾಮಗಾರಿಯ ಬಗ್ಗೆಯೂ ಲಕ್ಷ್ಯ ನೀಡಿಲ್ಲ ಎಂದು ಶರ್ಮಾ ಹೇಳಿದ್ದಾರೆ. ಉತ್ತಲ್ಸರ್ ವಾರ್ಡ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಚೇತನ್ ಪಡೆಲ್, ವಾರ್ತಾಕ್ ನಗರ ವಾರ್ಡ್ನ ಪ್ರಕಾಶ್ ಕಡ್ತಾರೆ, ಜ್ಯೂನಿಯರ್ ಇಂಜಿನಿಯರ್ …
Read More »ಸಿಎಂ ಬೊಮ್ಮಾಯಿ ಎದುರೇ ಧಿಕ್ಕಾರ ಕೂಗಿದ ಜೆಡಿಎಸ್ ಕಾರ್ಯಕರ್ತರು.. ನಡೆದಿದ್ದೇನು..?
ತುಮಕೂರು: ಸಿಎಂ ಬಸವರಾಜ ಬೊಮ್ಮಾಯಿಗೆ ಸ್ವತಃ ಅವರ ಎದುರಲ್ಲೇ ಧಿಕ್ಕಾರ ಕೂಗಿದ ಘಟನೆ ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ. ತುಮಕೂರು ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಮಹಿಳೆಗೆ ಅತ್ಯಾಚಾರವೆಸಗಿ ಕೊಲೆ ಆರೋಪಿಗಳನ್ನ ಬಂಧಿಸಲು ಈ ವೇಳೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪೊಲೀಸರು ಆರೋಪಿಗಳನ್ನ ಬಂಧಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಜೆಡಿಎಸ್ ಕಾರ್ಯಕರ್ತರು ಬಂದಿದ್ದರು.. ಕಾರ್ಯಕರ್ತರ ಮನವಿ ಪಡೆಯದೇ ಹೊರಟ ಸಿಎಂಗೆ ಕಾರ್ಯಕರ್ತರು …
Read More »ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ …
Read More »ಸೆ.27ರಂದು ‘ಭಾರತ್ ಬಂದ್’ ಹಿನ್ನಲೆ : ಬಸ್ ಗಳ ಮೇಲಿನ ದಾಳಿ ತಪ್ಪಿಸಲು KSRTCಯಿಂದ ಮುಂಜಾಗ್ರತಾ ಕ್ರಮ
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ವಿರೋಧಿ ಮಸೂದೆ ಸೇರಿದಂತೆ ವಿವಿಧ ನೀತಿಗಳ ವಿರುದ್ಧ ಕಿಸಾನ್ ಮೋರ್ಚಾದಿಂದ ಸೆಪ್ಟೆಬರ್ 27ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಸಾರಿಗೆ ಬಸ್ ಗಳ ಮೇಲೆ ಉಂಟಾಗುವಂತ ದಾಳಿ, ಹಾನಿ ತಪ್ಪಿಸಲು ಕೆ ಎಸ್ ಆರ್ ಟಿ ಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು …
Read More »ಗೋಕಾಕ ಜನತೆಗೆ ಅನುಕೂಲಕ್ಕಾಗಿ ಅತಿ ಸುಂದರವಾದ ಸಮುದಾಯ ಭವನ: ಸತೀಶ್ ಜಾರಕಿಹೊಳಿ ಭೇಟಿನೀಡಿ ವೀಕ್ಷಣೆ.
ಗೋಕಾಕ: ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯು ಆರಾಧ್ಯ ದೇವತೆ ಇನ್ನು ಪ್ರತಿಯೊಂದು ಕುಟುಂಬ ಈ ಆರಾಧ್ಯ ದೇವತೆಯ ಭಕ್ತರು ಇನ್ನು ಈ ಒಂದು ದೇವಸ್ಥಾನದ ಕಮಿಟಿ ಒಂದು ಅಧ್ಬೂತ ವಾದ ಕೆಲಸಕ್ಕೆ ಮುಂದಾಗಿದ್ದು ಇಂದು ಅದರ ಪ್ರತಿಫಲವಾಗಿ ಒಂದು ಸುಂದರವಾದ ಸಮುದಾಯ ಭವನ ಜನತೆಯೇ ಹಿತಾಸಕ್ತಿ ಗಾಗಿ ನಿರ್ಮಾಣ ವಾಗಿದೆ. ಈ ಒಂದು ಕೆಲಸಕ್ಕೆ ಗೋಕಾಕ ಜನತೆ ಜಾತ್ರಾ ಕಮಿಟಿ ಹಾಗೂ ಸಾಹುಕಾರರ …
Read More »