Breaking News

ರಾಷ್ಟ್ರೀಯ

ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ ವಾಹನ ನೀಡಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ಡಾಲ್ಮಿಯಾ ಭಾರತ ಸಿಮೆಂಟ್ ಲಿ., ಯಾದವಾಡ ಯುನಿಟ್‍ದಿಂದ 30 ಲಕ್ಷ ರೂ. ವೆಚ್ಚದ ಮೂರು …

Read More »

ಕೆಎಸ್​ಆರ್​ಟಿಸಿ 4 ನಿಗಮಗಳಿಗೆ ಹೆಚ್ಚುವರಿ ಹಣ ನೀಡುವಂತೆ ಬಸವರಾಜ ಬೊಮ್ಮಾಯಿಗೆ ಮನವಿ

ಬೆಂಗಳೂರು: ಕೆಎಸ್​ಆರ್​ಟಿಸಿ ಸಂಸ್ಥೆ ಕುರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಮುಕ್ತಾಯಗೊಂಡಿದೆ. ವಿಧಾನಸೌಧದಲ್ಲಿ ಗುರುವಾರ ನಡೆದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಅಂತ್ಯಗೊಂಡಿದೆ. ಸಭೆಯಲ್ಲಿ 4 ನಿಗಮಗಳಿಗೆ ಹೆಚ್ಚುವರಿಯಾಗಿ ಹಣ ನೀಡುವಂತೆ ಮನವಿ ಮಾಡಲಾಗಿದೆ. ಕೆಎಸ್ಆರ್‌ಟಿಸಿ ನಿಗಮದಿಂದ ಸಿಎಂ ಬೊಮ್ಮಾಯಿಗೆ ಹೀಗೆ ಮನವಿ ಮಾಡಲಾಗಿರುವ ಬಗ್ಗೆ ತಿಳಿದುಬಂದಿದೆ. ವಾರ್ಷಿಕ 2,500 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿತ್ತು. 3 ಸಾವಿರ ಕೋಟಿ ರೂಪಾಯಿ ಅನುದಾನಕ್ಕೆ ಕೆಎಸ್​ಆರ್​ಟಿಸಿ ನಿಗಮ ಬೇಡಿಕೆ ಇಟ್ಟಿದೆ. ಆರ್ಥಿಕ ಪರಿಸ್ಥಿತಿ …

Read More »

ಓಂ ಬಿರ್ಲಾರಿಂದ ಜಂಟಿ ಅಧಿವೇಶನ: ಬಿಜೆಪಿಯಿಂದ ಕೆಟ್ಟ ಸಂಪ್ರದಾಯ; ಕಾರ್ಯಕ್ರಮ ಬಹಿಷ್ಕಾರಕ್ಕೆ ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಓಂ ಬಿರ್ಲಾ ಕಾರ್ಯಕ್ರಮಕ್ಕೆ ಕಾಂಗ್ರೆಸ್​ನಿಂದ ಬಹಿಷ್ಕಾರ ಹಾಕಲಾಗಿದೆ. ವಿಧಾನಸಭೆಯಲ್ಲಿ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಲೋಕಸಭೆ ಸ್ಪೀಕರ್​ ಓಂ ಬಿರ್ಲಾರಿಂದ ಜಂಟಿ ಅಧಿವೇಶನ ನಡೆಸುವ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಆಡಳಿತಾರೂಢ ಬಿಜೆಪಿಯಿಂದ ಕೆಟ್ಟ ಸಂಪ್ರದಾಯ ಆರೋಪ ಆರಂಭವಾಗಲಿದೆ. ಸರ್ಕಾರ ವಿಧಾನಸೌಧದಲ್ಲಿ ಇತಿಹಾಸ ಸೃಷ್ಟಿಸಲು ಹೊರಟಿದೆ ಎಂದು ಈ ಕ್ರಮದ ಬಗ್ಗೆ ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ …

Read More »

ವಿಶ್ಲೇಷಣೆ: ಸದನದ ಕಲಾಪ ಮತ್ತು ಹಳೆಯ ವರಸೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶ ಹೊತ್ತು ಕಾಂಗ್ರೆಸ್ ಪಕ್ಷದ ನಾಯಕರು ಇತ್ತೀಚೆಗೆ ವಿಧಾನಸೌಧ ತಲುಪಲು ಚಕ್ಕಡಿ ಏರಿದರು, ಸೈಕಲ್ ತುಳಿದರು. ಬೆಲೆ ಏರಿಕೆ ಸಂಕಟವನ್ನು ಸರ್ಕಾರಕ್ಕೆ ತಲುಪಿಸುವುದರ ಜೊತೆಗೆ ತಮ್ಮ ಜನಪರ ಕಾಳಜಿಯನ್ನು ಮತದಾರರಿಗೆ ಮುಟ್ಟಿಸುವ ಆಶಯ ಅವರ ಕಾರ್ಯಕ್ರಮದಲ್ಲಿ ಅಡಕವಾಗಿದ್ದು ರಹಸ್ಯವೇನಲ್ಲ. ಆದರೆ, ಮುಂದಿನ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆಗಿಳಿದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್‌ …

Read More »

ಅತ್ಯಾಚಾರ ಪ್ರಕರಣ: ವಿಧಾನಸಭೆಯಲ್ಲಿ ಸ್ಪೀಕರ್ ಕಾಗೇರಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಮಾತಿನ ಸಮರ

ಬೆಂಗಳೂರು: ಮೈಸೂರು ಅತ್ಯಾಚಾರ ಪ್ರಕರಣ ಸಂಬಂಧ ವಿಧಾನಸಭೆ ಕಲಾಪ ಚರ್ಚೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಮಾತಿನ ಸಮರ ನಡೆಯಿತು. ಸ್ಪೀಕರ್ ಕಾಗೇರಿ, ನೀವು ಪ್ರತಿಯೊಂದಕ್ಕೂ ಹೀಗೆ ಗದ್ದಲ ಮಾಡಿಕೊಂಡು ಇರಿ. ನಾನು ನಿಮ್ಮ ಗದ್ದಲ ಕೇಳಿಕೊಂಡು ಇರ್ತೀನಿ. ಉಳಿದ ಸದಸ್ಯರು ಮಾಡುವಂತಿಲ್ಲ. ಬಿಲ್ ಬರುವಂಗಿಲ್ಲ. ಬರಿ ನಿಮ್ಮ ಮಾತು ಕೇಳಿಕೊಂಡು ಇರ್ಬೇಕಾ ಅಂತ ಸದಸ್ಯರು ಬಂದು ನನಗೆ ಕೇಳುತ್ತಿದ್ದಾರೆ. ನೀವು ಈ ರೀತಿ …

Read More »

ಗೋಕಾಕ : ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಸಿ ಸಿ ಟಿವಿ ಕ್ಯಾಮೆರಾ ಅಳವಡಿಸಿಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿಕೆ.

ಗೋಕಾಕ : ‘ ಸುರಕ್ಷತೆಯ ದೃಷ್ಟಿಯಿಂದ ಯಮಕನಮರಡಿ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಸಿಸಿ ಕ್ಯಾಮರ್ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ್ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಯಮಕನಮರಡಿ ಗ್ರಾಮದ ಪ್ರಮುಖ ರಸ್ತೆ ಹಾಗೂ ಗ್ರಾಮ ಪಂಚಾಯ್ತಿಗೆ ಈಗಾಗಲೇ ಸಿಸಿ ಕ್ಯಾಮರ್ ಅಳವಡಿಸಲಾಗಿದೆ. ಅದೇ ರೀತಿ ಕ್ಷೇತ್ರದ 33 ಗ್ರಾಮ ಪಂಚಾಯ್ತಿಗೆ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದರು.   …

Read More »

ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತ: ಜೆಡಿಎಸ್ ಶಾಸಕ

ಬೆಂಗಳೂರು, ಸೆಪ್ಟೆಂಬರ್ 22: ಮಂಡ್ಯ ಮೈಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಸುರೇಶ್‌ ಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, “ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತವಾಗುತ್ತದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮೈಶುಗರ್ ಕಾರ್ಖಾನೆ ಖಾಸಗೀಕರಣದ ಬಗ್ಗೆ ಮಾತನಾಡಿದ ಅವರು, “ಮಂಡ್ಯ ಮೈಶುಗರ್ ಕಾರ್ಖಾನೆ ವಿಚಾರದಲ್ಲಿ ಸರ್ಕಾರ ತಮಾಷೆ ಮಾಡಬಾರದು. ಸರ್ಕಾರಕ್ಕೆ ನಿರ್ವಹಣೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ? ನಿಮಗೆ ಮಾಡಲು ಸಾಧ್ಯವಾಗದಿದ್ದರೆ ನಮಗೆ ಬಿಟ್ಟುಕೊಡಿ. …

Read More »

ನಿಪ್ಪಾಣಿ ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ

  ನಿಪ್ಪಾಣಿ: ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಸ್ಥಳೀಯ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ಪಟ್ಟಣದ ಬಾದಲ್ ಪ್ಲಾಟ್‍ನ ಸೋಹೆಲ್ ಶಬ್ಬೀರ ದೇಸಾಯಿ(26) ಹಾಗೂ ಶಿವಾಜಿನಗರ ಹಮೀದ ಸಲಮಾನ ಶೇಖ(21) ಬಂಧಿತ ಯುವಕರು. ಬಂಧಿತರಿಂದ ಸುಮಾರು 15 ಸಾವಿರ ಮೌಲ್ಯದ ಒಂದು ಕೆ.ಜಿ ಗೂ ಅಧಿಕ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಇನ್ನೊಬ್ಬ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ. ನ್ಯಾಯಾಂಗ ಬಂಧನಕ್ಕಾಗಿ ಇಬ್ಬರನ್ನೂ ಸ್ಥಳೀಯ …

Read More »

ಸವದತ್ತಿ ಯಲ್ಲಮ್ಮ ದೇಗುಲದ ದರ್ಶನಕ್ಕೆ ಸೆಪ್ಟೆಂಬರ್ 28 ರಿಂದ ಅವಕಾಶ

ಬೆಳಗಾವಿ: ಸೆಪ್ಟೆಂಬರ್ 28 ರಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತಾದಿಗಳ ದರ್ಶನಕ್ಕೆ ಅನುಮತಿ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶಿಸಿದ್ದಾರೆ. ಕಳೆದ 17ತಿಂಗಳಿಂದ ಕೊವಿಡ್ ಹಿನ್ನೆಲೆಯಲ್ಲಿ ದೇವಿ ದರ್ಶನಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿತ್ತು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ಗುಡ್ಡದಲ್ಲಿರುವ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದರ್ಶನಕ್ಕೆ ಅನುಮತಿ ನೀಡಲಾಗಿದ್ದರೂ, ಜನಸಂದಣಿ ಆಗುವಂತಹ ಉತ್ಸವ, ಜಾತ್ರೆ ಕಾರ್ಯಕ್ರಮ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಕಡ್ಡಾಯವಾಗಿ ಕೊವಿಡ್ ನಿಯಮ …

Read More »

ಬೆಳಗಾವಿ: ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಅತ್ಯಾಚಾರ; ಮಾಲೀಕ ಅರೆಸ್ಟ್

ಬೆಳಗಾವಿ: ರಾಜ್ಯದಲ್ಲಿ ಹೆಣ್ಣಿಗೆ ರಕ್ಷಣೆ ಇಲ್ಲದಂತಾಗಿದೆ. ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಳಗಾವಿಯ ಜಿಲ್ಲೆಯ ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಗೋಕಾಕ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 17ರಂದು ರಾತ್ರಿ ವೇಳೆ ಮಾಲೀಕ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ಆರೋಪಿಯ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಳು. ಆರೋಪಿ ಮನೆಯ ಎದುರು ಶೆಡ್​ನಲ್ಲಿ ಆಕೆಯ …

Read More »