– ಮುಂಬೈನ ಕಲ್ಯಾಣ್ನಿಂದ ಚೆನ್ನೈಗೆ ಹೋಗುತ್ತಿದ್ದ ಆಂಬುಲೆನ್ಸ್ವೊಂದು ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾಗಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ನಾಲ್ವರ ಸ್ಥಿತಿ ಗಂಭೀರವಿದೆ. ಆನೇಕಲ್: ಕಳೆದೊಂದು ತಿಂಗಳಿನಿಂದ ಎಲ್ಲಿ ನೋಡಿದರೂ ಅಪಘಾತಗಳದ್ದೇ ಸುದ್ದಿ. ಬೆಂಗಳೂರು ಸೇರಿದಂತೆ ಹೊರವಲಯದಲ್ಲಿ ಯಮರಾಜ ಬೇಟೆಗೆ ನಿಂತಿರುವಂತಿದೆ. ಮೊನ್ನೆಯಷ್ಟೇ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓರ್ ಮೇಲೆ ಆದ ಅಪಘಾತದಿಂದ ಜನ ಹೊರ ಬಂದಿಲ್ಲ, ಅಷ್ಟರಲ್ಲೇ ಇಂದು ಗುರುವಾರ ಬೆಳಿಗ್ಗೆ ನಡೆದ ಭೀಕರ …
Read More »ಮನೆಯಲ್ಲಿಯೇ ಡ್ರಗ್ಸ್ ತಯಾರಿ, ನ್ಯೂಜಿಲೆಂಡ್ ಸೇರಿ ವಿದೇಶಗಳಿಗೆ ಸರಬರಾಜು – ಸಿಸಿಬಿ ಬಲೆಗೆ ಬಿದ್ದ ನೈಜೀರಿಯಾ ಪ್ರಜೆ
ಬೆಂಗಳೂರು:ಮನೆಯಲ್ಲಿಯೇ ಡ್ರಗ್ಸ್ (ಮಾದಕವಸ್ತು) ತಯಾರಿ ಮಾಡಿ ನ್ಯೂಜಿಲೆಂಡ್ ಸೇರಿ ವಿದೇಶಗಳಿಗೆ ಸರಬರಾಜು ಮಾಡುತ್ತಿದ್ದ ಜಾಲವೊಂದನ್ನು ಬಯಲಿಗೆಳೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಜಾಲದಲ್ಲಿ ಭಾಗಿಯಾಗಿದ್ದ ನೈಜೀರಿಯಾ ಮೂಲದ ಡೇವಿಡ್ ಜೊಹೊ ಮಲ್ವೆ ಎಂಬಾತನನ್ನು ಬಂಧಿಸಿರುವ ಸಿಸಿಬಿ ಮಾದಕವಸ್ತು ನಿಗ್ರಹ ಘಟಕ ಆರೋಪಿ ಬಳಿಯಿಂದ ಐದು ಕೋಟಿ ರೂ. ಮೌಲ್ಯದ ಕ್ರಿಸ್ಟೆಲ್, ಎಂಡಿಎಂಎ ಡ್ರಗ್ಸ್, ಹಾಗೂ ಈ ಡ್ರಗ್ಸ್ ತಯಾರಿಕೆಗೆ ಬಳಸಲಾಗುತ್ತಿದ್ದ ರಸಾಯನಿಕ ವಸ್ತುಗಳು ಹಾಗೂ ಇತರೆ ಪರಿಕರಗಳನ್ನು ಜಪ್ತಿ …
Read More »ಡೇಟಿಂಗ್ ಆ್ಯಪ್ ಸುಂದರಿ ಬೀಸಿದ ಮೋಹಕ ಬಲೆಗೆ ಬಿದ್ದ ಚಾಲಕ- ಹಣ ಕಳೆದುಕೊಂಡು ಕಕ್ಕಾಬಿಕ್ಕಿ!
ಬೆಂಗಳೂರು: ಡೇಟಿಂಗ್ ವೆಬ್ ಸೈಟ್ ನಲ್ಲಿ ಪರಿಯಚಯವಾದ ಯುವತಿಯೊಬ್ಬಳನ್ನು ನಂಬಿ ಚಾಲಕನೊಬ್ಬ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸುಂದರಿ ಬೀಸಿದ ಮೋಹದ ಬಲೆಗೆ ಬಿದ್ದ ಚಾಲಕ ಆಕೆ ಹೇಳಿದ ಬಣ್ಣದ ಮಾತುಗಳನ್ನು ನಂಬಿದ್ದಾನೆ. ಅಷ್ಟೇ ಅಲ್ಲದೆ ಆಕೆಯ ಸನಿಹ ಸೇರಲು ಹರಸಾಹಸಪಟ್ಟು ಆಕೆ ಹೇಳಿದಂತೆ ಹಣ ನೀಡಿ ಕಳೆದುಕೊಂಡು ಇದೀಗ ಆಕೆ ಹೇಳಿದ ಜೀವ ಬೆದರಿಕೆ ಕೇಳಿ ಕಕ್ಕಾಬಿಕ್ಕಿಯಾಗಿದ್ದಾನೆ. ಯಲಹಂಕ ಉಪನಗರದ ನಿವಾಸಿ ಮನೋಹರ್ (ಹೆಸರು ಬದಲಿಸಲಾಗಿದೆ) ವೃತ್ತಿಯಲ್ಲಿ …
Read More »ಗೋಕಾಕ ತಾಲೂಕಿಗೆ 20 ಸಾವಿರ ಲಸಿಕೆ ಗುರಿ
ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …
Read More »ಬೆಳಗಾವಿಯ 46 ಅನಧಿಕೃತ ಧಾರ್ಮಿಕ ಕಟ್ಟಡಗಳ ಗುರುತು, ಶೀಘ್ರವೇ ತೆರವು ಎಂದ ಬೆಳಗಾವಿ ಡಿಸಿ….!
ಬೆಳಗಾವಿ: ಅನಧಿಕೃತ ಧಾರ್ಮಿಕ ಕೇಂದ್ರಗಳ ಕಟ್ಟಡ ತೆರವಿಗೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಗುರುತಿಸಲಾಗಿದೆ. ಶೀಘ್ರವೇ ಈ ಎಲ್ಲವನ್ನೂ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ. ಈ ಎಲ್ಲ 46 ಧಾರ್ಮಿಕ ಕೇಂದ್ರ ಕಟ್ಟಡಗಳು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿವೆ. ಈಗಾಗಲೇ ಒಟ್ಟು 17 ಅನಧಿಕೃತ ಧಾರ್ಮಿಕ ಕೇಂದ್ರದ ಕಟ್ಟಡಗಳ ತೆರವು ಮಾಡಲಾಗಿದೆ. ಇನ್ನುಳಿದ 29 ಅನಧಿಕೃತ ಧಾರ್ಮಿಕ ಕೇಂದ್ರ …
Read More »ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್ಐ ಅಮ್ಮಿನಭಾವಿಯನ್ನು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ
ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್ಐ ಅಮ್ಮಿನಭಾವಿ ವರ್ಗಾವಣೆ ಗೋಕಾಕ ಶಹರ ಪೊಲೀಸ್ ಠಾಣೆ ಪಿಎಸ್ಐ ಅಮ್ಮಿನಭಾವಿ ಮಧ್ಯಪಾನ ಮಾಡಿ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಹೋಗಿ ಡ್ಯೂಟಿಯಲ್ಲಿದ್ದ ಡಾ.ವಿಶ್ವನಾಥ ಭೋವಿ ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿರುವ ಪ್ರಕರಣ ಹಿನ್ನೆಲೆ ಅವರನ್ನು ಗೋಕಾಕ ಶಹರ ಪೊಲೀಸ್ ಠಾಣೆ ಯಿಂದ ಚಿಕ್ಕೋಡಿ ಸಂಚಾರಿ …
Read More »ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.
ಬೆಂಗಳೂರು – ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಈ ಸಾಧನೆ ಮಾಡಿದ್ದಾರೆ. ಈ ಸ್ಕೂಟರ್ ನ ನಂಬರ್ ಪ್ಲೇಟ್ ನಲ್ಲಿ ಕನ್ನಡದ ಅಭಿಮಾನಿ ಎಳೆದ ಕನ್ನಡದ ಬಾವುಟದ ಗೆರೆ ಪೋಲಿಸರ ಕಣ್ಣಿಗೆ ಬಿದ್ದಿದೆ. ಬಾಪೂಜಿ ನಗರದಲ್ಲಿ ಆತನನ್ನು ನಿಲ್ಲಿಸಿದ ಪೊಲೀಸರು 500 ರೂಪಾಯಿ ದಂಡ ಕಟ್ಟಿಸಿಕೊಂಡರು. ದಂಡದ ಪಾವತಿಯಲ್ಲಿ …
Read More »ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಮುಂದಾದ ಆರ್ಸಿಯು ವಿಧ್ಯಾರ್ಥಿಗಳು.
ಬೆಳಗಾವಿ: ಪರೀಕ್ಷೆಗಳನ್ನು ಮುಂದೂಡುವಂತೆ ಆರ್ಸಿಯು ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಕೊಳ್ಳಲು ಯತ್ನಿಸಿದರು ಆರ್ಸಿಯು ಕುಲಪತಿಗಳು ಮಾತ್ರ ನೋಡಿದರು ನೋಡದ ಹಾಗರ ತಮ್ಮ ಕ್ಯಾಬಿನ್ ಒಳಗಡೆ ಹೊಗಿ ಕುಳಿತುಕೊಂಡಿದ್ದಾರೆ. https://www.facebook.com/107371068287820/posts/130964925928434/?sfnsn=mo ವಿದ್ಯಾರ್ಥಿಗಳ ಸಮಸ್ಯೆ ನೋಡಬೇಕಾಗಿದ್ದ ಕುಲಪತಿಗಳು ಮಾತ್ರ ಬೆಜವಾಬ್ದಾರಿ ರೀತಿಯಲ್ಲಿ ನಡೆದುಕೊಂಡಿದ್ದು, ವಿದ್ಯಾರ್ಥಿಗಳನ್ನು ಮತ್ತಷ್ಟು ಕೆಣಕಿದೆ.
Read More »‘ನಿನಗೆ ಕನ್ನಡ ಪದಗಳು ಗೊತ್ತಾಗಲ್ಲ’: ದೇಶಪಾಂಡೆ ಕಿಚಾಯಿಸಿದ ಸಿದ್ದು
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆಸ್ಕರ್ ಪರ್ನಾಂಡಿಸ್ ಅವರ ನಿಧನದ ಸಂತಾಪ ಸೂಚಕದ ಮೇಲಿನ ಚರ್ಚೆ ವೇಳೆ ಆರ್.ವ್ಹಿ.ದೇಶಪಾಂಡೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಚಾಯಿಸಿದ್ದರೆ. ‘ನಿನ್ಗೆ ಅನೇಕ ಕನ್ನಡದ ಪದಗಳು ಗೊತ್ತಾಗಲ್ಲ ದೇಶಪಾಂಡೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಫರ್ನಾಂಡಿಸ್ ಅವರು ಕೇಂದ್ರದಲ್ಲಿ ಸರ್ಫೇಸ್ ಟ್ರಾನ್ಸ್ ಪೋರ್ಟ್ ಮಿನಿಸ್ಟರ್ ಇದ್ದರು ಎಂದು ಹೇಳಿದ್ದರು ಅದನ್ನ ನೆನಪಿಸಿಕೊಂಡ ಸಿದ್ದರಾಮಯ್ಯ, ಅದು ಕನ್ನಡದಲ್ಲಿ ಅದನ್ನು ‘ಭೂ ಸಾರಿಗೆ’ ಎಂದು ಹೇಳುತ್ತಾರೆ ಎಂದರು. …
Read More »ಸ್ಯಾಂಡಲ್ವುಡ್ನ ಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನ
ಸ್ಯಾಂಡಲ್ವುಡ್ನ ಬಹುಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ಹೃದಯಾಘಾತದಿಂದ ನಿಧನ ಹೊಂದಿದರು. ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್ ಸೋಮವಾರ (ಸೆಪ್ಟಂಬರ್ 13) ರಾತ್ರಿ ನಿಧನರಾದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಗುರು ಕಶ್ಯಪ್ ಕೊನೆಯುಸಿರು ಎಳೆದರು ಎನ್ನುವ ಮಾಹಿತಿ ತಿಳಿದುಬಂದಿದೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಗುರು ಕಶ್ಯಪ್ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿಯುತ್ತಿದ್ದಾರೆ. ಗಣೇಶ್ ಅಭಿನಯದ ‘ಸುಂದರಾಂಗ ಜಾಣ’, ರಮೇಶ್ ಅರವಿಂದ್ ನಟನೆಯ …
Read More »