ಬೆಂಗಳೂರು: ಸೆಪ್ಟೆಂಬರ್ 14ರಂದು ದೇಶಾದ್ಯಂತ ಹಿಂದಿ ದಿವಸ್(Hindi Diwas) ಆಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಟ್ವಿಟರ್ನಲ್ಲಿ ದೇಶದ ಜನತೆಗೆ ಹಿಂದಿ ದಿನದ ಶುಭಾಶಯ ಕೋರಿದ್ದಾರೆ. ಆದ್ರೆ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶ ಖಂಡಿಸಿ ಕರ್ನಾಟಕ …
Read More »ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು
ಬೆಳಗಾವಿ: ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ವಿಚಾರವಾಗಿ ರಾಜ್ಯದಲ್ಲಿ ಸದ್ಯ ಚರ್ಚೆ ಮತ್ತು ಗೊಂದಲ ಸೃಷ್ಟಿಯಾಗಿದೆ. ಅದರಂತೆ ಹಳೆ ಬೆಳಗಾವಿ ಹೊರ ವಲಯದಲ್ಲಿರುವ ಎಂಬತ್ತು ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಲು ತಿಳಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದ ಸಂದರ್ಭದಲ್ಲಿ ದೇವಸ್ಥಾನ ತೆರವು ಮಾಡಲು ಆದೇಶ ನೀಡಲಾಗಿತ್ತು. ಆದರೆ ಆದೇಶವಿದ್ದರೂ ಹೋರಾಟ ಮಾಡಿ ಸ್ಥಳೀಯರು ಮತ್ತು ಹಿಂದೂಪರ ಕಾರ್ಯಕರ್ತರು ಉಳಿಸಿಕೊಂಡಿದ್ದರು. ಎಂಟು ವರ್ಷದ ಹಿಂದೆ …
Read More »ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ…..!
ಜೈಪುರ: 6 ವರ್ಷದ ಮಗುವಿನ ಮುಂದೆಯೇ ಹಿರಿಯ ಪೊಲೀಸ್ ಅಧಿಕಾರಿ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಲೈಂಗಿಕ ಸಂಪರ್ಕ ನಡೆಸಿದ ಮಹಿಳಾ ಕಾನ್ಸ್ಟೇಬಲನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಮಹಿಳಾ ಪೇದೆಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ಸೆಪ್ಟೆಂಬರ್ 17ರವರೆಗೆ ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಮಹಿಳಾ ಪೇದೆ ಜೊತೆ ದೈಹಿಕ ಸಂಪರ್ಕ ನಡೆಸಿದ್ದ ಹಿರಿಯ ಅಧಿಕಾರಿಯನ್ನು ಇದಕ್ಕೂ ಮುನ್ನವೇ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಂಧನ ಬೆನ್ನಲ್ಲೇ ವೀಡಿಯೋದಲ್ಲಿದ್ದ ಅಜ್ಮಲ್ …
Read More »ಗಂಡನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಯಿಸಿ, ಶವವನ್ನ ಕಸದಂತೆ ಚರಂಡಿಗೆ ಹಾಕಿದ ತುಮಕೂರು ಮಹಿಳೆ
ಕಳೆದ 8 ವರ್ಷಗಳಿಂದ ಪ್ರತಿನಿತ್ಯ ಜಗಳವಾಗುತ್ತಿತ್ತು. ಅಲ್ಲದೆ ಅನ್ನಪೂರ್ಣಗೆ ಅಕ್ರಮ ಸಂಬಂಧ ಇತ್ತು, ಇದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ತುಮಕೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ನಡೆದಿದೆ. ಪತಿ ನಾರಾಯಣ(52) ಹತ್ಯೆಗೈದ ಪತ್ನಿ ಅನ್ನಪೂರ್ಣ, ಶವವನ್ನು ಚರಂಡಿಗೆ ಎಸೆದಿದ್ದಾಳೆ. ಸದ್ಯ ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಬಳಿಯ ಟೋಲ್ನಲ್ಲಿ ಪತಿ …
Read More »ನಿಯಂತ್ರಣ ತಪ್ಪಿ ಪಲ್ಟಿಯಾದ ಸಾರಿಗೆ ಸಂಸ್ಥೆಯ ಬಸ್- ಅದೃಷ್ಟವಶಾತ್ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್
ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿ-ಇಳಕಲ್ ಮಾರ್ಗದ ಸಾರಿಗೆ ಸಂಸ್ಥೆಯ ಬಸ್ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ್ದು, ಏಕಾಏಕಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಬಸ್ ಪಲ್ಟಿಯಾದ ಮೇಲೆ ಗ್ಲಾಸ್ ಒಡೆದು ಹೊರಗಡೆ ಬಂದ್ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣ …
Read More »ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಇನ್ನೂ ಮೂರು ದಿನಗಳ ಕಾಲ …
Read More »ಸೂತ್ರಧಾರಿ ಪಟ್ಟ ಅಳಿಯುತ್ತದೆ, ಸೂತ್ರಧಾರಿ ಸರಕಾರವನ್ನು ನಡೆಸುತ್ತಾನೆ: ಕೋಡಿಶ್ರೀಗಳ ಭವಿಷ್ಯ
ಕಳೆದ ಒಂದೂವರೆ ತಿಂಗಳಲ್ಲಿ ಕೋಡಿಮಠದ ಶ್ರೀಗಳು ಮತ್ತೊಮ್ಮೆ ಭವಿಷ್ಯವನ್ನು ನುಡಿದಿದ್ದಾರೆ. ಸಾಮಾನ್ಯವಾಗಿ, ಹಿಂದೂಗಳ ಹಬ್ಬದ ಸಂದರ್ಭಗಳಲ್ಲಿ ಭವಿಷ್ಯ ನುಡಿಯುವ ಶ್ರೀಗಳು, ಈಗ ತಾವು ಭಾಗವಹಿಸುವ ಧಾರ್ಮಿಕ ಕಾರ್ಯಕ್ರಮದ ನಂತರ ಕೂಡಾ ಭವಿಷ್ಯವನ್ನು ನುಡಿಯಲಾರಂಭಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಶ್ರೀಗಳು, ‘ಸೂತ್ರಧಾರಿ ಪಟ್ಟ ಅಳಿಯುತ್ತದೆ’ ಎಂದು ಹೇಳಿದ್ದು, ಒಂದು ತಿಂಗಳ ಹಿಂದೆ ಅವರು ಹೇಳಿದ ಭವಿಷ್ಯಕ್ಕೂ ಈಗ ಹೇಳುತ್ತಿರುವ ಭವಿಷ್ಯಕ್ಕೂ ತಾಳೆಯಾಗುತ್ತಿಲ್ಲ ಎನ್ನುವುದು ಗಮನಿಸಬೇಕಾದ ವಿಚಾರ. …
Read More »ಮಹಿಳಾ ಉದ್ಯೋಗಿಗೆ ಮತ್ತು ಬರಿಸಿ ಚಲಿಸುವ ಕಾರ್ ನಲ್ಲೇ ಗ್ಯಾಂಗ್ ರೇಪ್; ಐವರು ಅರೆಸ್ಟ್
ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಪೊಲೀಸರು ಚಲಿಸುತ್ತಿದ್ದ ಕಾರ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐದು ಮಂದಿಯನ್ನು ಬಂಧಿಸಿದ್ದಾರೆ. ಮೊಬೈಲ್ ಫೋನ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ 20 ವರ್ಷದ ಮಹಿಳೆ ಪರಿಚಯಸ್ಥ ವ್ಯಕ್ತಿಯನ್ನು ಭೇಟಿಯಾಗಲು ತೆರಳಿದ್ದು, ಈ ವೇಳೆ ಆಕೆಗೆ ಮತ್ತು ಬರುವ ಪಾನೀಯ ನೀಡಿದ ಪರಿಚಯಸ್ಥ ತನ್ನ ಸ್ನೇಹಿತರೊಂದಿಗೆ ಸೇರಿ ಚಲಿಸುವ ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ. ಕಾಂಚಿಪುರಂ ನಗರದ ರಸ್ತೆಗಳಲ್ಲಿ ಆರೋಪಿಗಳು ಆಕೆಯ ಮೇಲೆ ಕಾರ್ ನಲ್ಲೇ ಸಾಮೂಹಿಕ …
Read More »ಈಜುಕೊಳವಾದ ವಿಮಾನ ನಿಲ್ದಾಣ! : ಧಾರಾಕಾರ ಮಳೆಗೆ ದಿಲ್ಲಿ ತತ್ತರ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ 46 ವರ್ಷಗಳಲ್ಲೇ ದಾಖಲೆ ಎಂಬಂತೆ ಧಾರಾಕಾರ ಮಳೆ ಸುರಿದಿದ್ದು, ದಿಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ಶನಿವಾರ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಶನಿವಾರ ಮುಂಜಾನೆ 5.30ರಿಂದ ಮಧ್ಯಾಹ್ನ 2.30ರ ಅವಧಿಯಲ್ಲಿ 117.9 ಮಿ.ಮೀ. ಮಳೆ ಸುರಿದಿದೆ. ಏರ್ಪೋರ್ಟ್ಗೆ ನೀರು ನುಗ್ಗಿದ ಪರಿಣಾಮ, 3 ವಿಮಾನಗಳ ಹಾರಾಟ ರದ್ದಾಗಿದ್ದು, 5 ವಿಮಾನಗಳ ಮಾರ್ಗಗಳನ್ನು ತುರ್ತಾಗಿ ಬದಲಿಸಲಾಯಿತು. ಏರ್ಪೋರ್ಟ್ ಸಿಬಂದಿ ಕೇವಲ 30 ನಿಮಿಷಗಳಲ್ಲಿ ನೀರನ್ನು …
Read More »ಮಹಾಲಿಂಗೇಶ್ವರ ನಗರ ಗೋಕಾಕ ನಲ್ಲಿ ಬಸವರಾಜ ಸಾಯನ್ನವರ ಅವರಿಂದ ಸರಳ ರೀತಿಯಲ್ಲಿ ಗಣೇಶ್ ಉತ್ಸವ ಆಚರಣೆ
ಗೋಕಾಕ : ಗೋಕಾಕನಲ್ಲಿ ಪ್ರತಿಯೊಂದು ವಿಶೇಷತೆ ಇದೆ ಗೋಕಾಕ ಜಲಪಾತ ಹಿಡಿದು , ಲಕ್ಷ್ಮಿ ದೇವಿ ಗುಡಿ , ಹಾಗೂ ರಾಜಕಾರಣಕ್ಕೆ ಮುಖ್ಯ ಬುಲಂದಿಯೆ ಗೋಕಾಕ , ಗೋಕಾಕ ಕರದಂಟು ಎಷ್ಟು ಫೇಮಸ್ ಇದೆಯೋ ಅದೇ ರೀತಿ ಗೋಕಾಕ ನಗರದ ಮಹಾಲಿಂಗೇಶ್ವರ ನಗರದ ಗಣಪತಿ ಉತ್ಸವ ಕೂಡ ಅಷ್ಟೇ ಜೋರಾಗಿ ವಿಜೃಂಭಣೆ ಯಿಂದ ಮಾಡುತ್ತ ಬಂದಿದ್ದಾರೆ . ಬಸವರಾಜ ಸಾಯನ್ನವರ ಅವರು.ಇವರು ಎ. ಪಿ.ಎಂ.ಸಿ.ನಿರ್ದೇಶಕರು ಕೂಡ ಹೌದು. ಈ ಬಾರಿ …
Read More »