Breaking News

ರಾಷ್ಟ್ರೀಯ

ಅನಿಲ್ ಅಂಬಾನಿಗೆ ಬಿಗ್‌ ರಿಲೀಫ್‌: ರಿಲಯನ್ಸ್‌ ಇನ್ಫ್ರಾಗೆ 4,660 ಕೋಟಿ ರೂ. ಪ್ರಕರಣದ ಗೆಲುವು

ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್ ನಿಂದ ದೊಡ್ಡ ಮಟ್ಟಿನ ಪರಿಹಾರ ಸಿಕ್ಕಂತಾಗಿದೆ. ಅನಿಲ್ ಅಂಬಾನಿ ನೇತೃತ್ವದ ಸಾಲದಲ್ಲಿ ಮುಳುಗಿರುವ ರಿಲಯನ್ಸ್ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ಎಡಿಎಜಿ) ಗೆ ಗೆಲುವಿನಲ್ಲಿ, ಸುಪ್ರೀಂ ಕೋರ್ಟ್ ADAG ಪರವಾಗಿ ಮಧ್ಯಸ್ಥಿಕೆ ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ಕಳೆದ ನಾಲ್ಕು ವರ್ಷದಿಂದ ಕೋರ್ಟ್‌ನಲ್ಲಿ ವಾದ ವಿವಾದಗಳಿಗೆ ಎಡೆಮಾಡಿದ್ದ ಪ್ರಕರಣದಲ್ಲಿ ತೀರ್ಪು ಅನಿಲ್ ಅಂಬಾನಿ ಪರವಾಗಿ ಬಂದಿದೆ. ಆದರೆ ನ್ಯಾಯಾಲಯದ ತೀರ್ಪಿನ ವಿವರವಾದ ಪ್ರತಿಯನ್ನು ನಿರೀಕ್ಷಿಸಲಾಗುತ್ತಿದೆ. ಏನಿದು ಪ್ರಕರಣ? …

Read More »

ಗೋಕಾಕ ಸಾಹುಕಾರರು ಮತ್ತೆ ಮಂತ್ರಿ ಆಗಲಿದ್ದಾರೆ ಬಸವರಾಜ್ ಬೊಮ್ಮಾಯಿ ದೆಹಲಿ ಭೇಟಿ ಬಹುತೇಕ ಸಕ್ಸಸ್

ಗೋಕಾಕ: ಗೋಕಾಕ ಸಾಹುಕಾರರು ಮತ್ತೆ ಮಂತ್ರಿ ಆಗಲಿದ್ದಾರೆ ನಿನ್ನೆ ಬಸವರಾಜ್ ಬೊಮ್ಮಾಯಿ ದೆಹಲಿ ಭೇಟಿ ಬಹುತೇಕ ಸಕ್ಸಸ್ ಆಗಿದೆ. ಇನ್ನು ಅಧಿವೇಶನ ಬಳಿಕ ಉಳಿದ 4 ಸಚಿವ ಸ್ಥಾನದಲ್ಲಿ ಒಂದು ಮಂತ್ರಿ ಸ್ಥಾನ ರಮೇಶ ಜಾರಕಿಹೊಳಿ ಅವರಿಗೆ ಕೊಡೋದು ಫಿಕ್ಸ್ ಎಂಬ ಮಾಹಿತಿ ಸಿಕ್ಕಿದೆ. ಇದಕ್ಕೆ ಹಾಯ್ ಕಮಾಂಡ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ . ಉಳಿದ ನಾಲ್ಕು ಸಚಿವ ಸ್ಥಾನದಲ್ಲಿ ಒಂದು ರಮೇಶ್ ಜಾರಕಿಹೊಳಿ …

Read More »

2 ತಿಂಗಳ ಕಾಲ ಕೇರಳಕ್ಕೆ ಹೋಗುವುದು, ಬರುವುದಕ್ಕೆ ಸಂಪೂರ್ಣ ನಿಷೇಧ ➤ ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಸೆ.09. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬಾರದಂತೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ …

Read More »

ಭ್ರಷ್ಟಚಾರ ಕೇಸಲ್ಲಿ ಸಿಕ್ಕಿಬಿದ್ದ ಅಧಿಕಾರಿ; ಎಸಿಬಿಗೆ ಮಾಹಿತಿ ನೀಡ್ತೀರಾ? ಎಂದು ಪಕ್ಕದ ಮನೆಯವ್ರ ಮೇಲೆ ಹಲ್ಲೆ

ದಾವಣಗೆರೆ: ಎಸಿಬಿ ದಾಳಿಗೆ ಮಾಹಿತಿ‌ ನೀಡಿದ್ದಾರೆ ಎಂಬ ಆರೋಪ ಮಾಡಿ ಸರ್ಕಾರ ಅಧಿಕಾರಿ ಹಾಗೂ ಸಂಬಂಧಿಕರು ಪಕ್ಕದ ಮನೆಯವರ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ನಗರಸಭೆಯ ಯೋಜನಾ ನಿರ್ದೇಶಕ ಎಚ್.ಕೆ.ಕೃಷ್ಣಪ್ಪ ಹಾಗೂ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಅಂತ ಇದೇ ಗ್ರಾಮದ ಎಚ್.ಜೆ.ಗಣೇಶ ಅವರ ಕುಟುಂಬಸ್ಥರಯ ಆರೋಪ ಮಾಡಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …

Read More »

ದಲಿತ-ಬ್ರಾಹ್ಮಣರ ಒಗ್ಗಟ್ಟಿನಿಂದ ನಮ್ಮ ಪಕ್ಷ ಮತ್ತೊಮ್ಮೆ ಆಡಳಿತಕ್ಕೆ ಬರುವಂತೆ ಮಾಡಬೇಕು:. ಮಾಯಾವತಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ, ಸಮಾಜವಾದಿ ಪಕ್ಷ ದಂತೆ ಬರೀ ಮಾತನಾಡದೆ, ಕೆಲಸವನ್ನೂ ಮಾಡುವುದಾಗಿ ಬಹುಜನ್‌ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಹೇಳಿಕೊಂಡಿದ್ದಾರೆ. ಬ್ರಾಹ್ಮಣ ಸಮುದಾಯದ ಮತಗಳನ್ನು ಸೆಳೆಯುವುದಕ್ಕಾಗಿ ಪಕ್ಷವು ಒಂದು ತಿಂಗಳ ಕಾಲ ನಡೆಸಿದ ಅಭಿಯಾನದ ಕೊನೆಯ ದಿನದಂದು ಪ್ರಬುದ್ಧ್ ವರ್ಗ ಸಮ್ಮೇಳನಲ್ಲಿ ಅವರು ಈ ಮಾತನ್ನಾಡಿದ್ದಾರೆ. ದಲಿತ-ಬ್ರಾಹ್ಮಣರ ಒಗ್ಗಟ್ಟಿನಿಂದ ನಮ್ಮ ಪಕ್ಷ ಮತ್ತೊಮ್ಮೆ ಆಡಳಿತಕ್ಕೆ ಬರುವಂತೆ ಮಾಡಬೇಕು. ಬಿಜೆಪಿ ಮತ್ತು ಸಮಾಜವಾದಿ ಪಕ್ಷ ಬರೀ ಮಾತನಾಡುತ್ತವೆ. ಆದರೆ …

Read More »

ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ನಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇ.39 ಏರಿಕೆಯಾಗಿದೆ ಎಂದು ಆಟೋಮೊಬೈಲ್‌ ವಿತರಕ ಸಂಘಗಳ ಒಕ್ಕೂಟ (ಎಫ್‌ಎಡಿಎ) ತಿಳಿಸಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ 1,82,651 ವಾಹನ ಮಾರಾಟ ವಾಗಿತ್ತು, ಈ ವರ್ಷ ಆಗಸ್ಟ್‌ಗೆ ಅದು 2,53,363ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್‌ ಗೆ 9,15,126 ಬೈಕುಗಳು ಮಾರಾಟವಾಗಿದ್ದು, ಈ ವರ್ಷ 9,76,051ಕ್ಕೆ ಏರಿದೆ. ವಾಣಿಜ್ಯ …

Read More »

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ,

ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ, ಗೋಕಾಕ ಶಹರ ಪೊಲೀಸ್ ಠಾಣೆ ಹಾಗೂ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಡಳಿತ ಮಂಡಳಿಯ ಅಧ್ಯಕ್ಷರ ಸಭೆ ಕರೆಯಲಾಗಿದ್ದು ಕಡ್ಡಾಯವಾಗಿ ಹಾಜರಾಗಲು ವಿನಂತಿ.ಈ ಸಭೆಯಲ್ಲಿ ಅಪೇಕ್ಷಿತರು ಶಾಂತಿ ಪಾಲನಾ ಸಮಿತಿ ಸದಸ್ಯರು,ಗೋಕಾಕ ಗ್ರಾಮ ದೇವತೆ ಜಾತ್ರಾ ಕಮಿಟಿ ಹಿರಿಯರು,ಗೋಕಾಕ ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರಿಗೆ ಆಹ್ವಾನಿಸಲಾಗಿದ್ದು ಸರಿಯಾದ ಸಮಯಕ್ಕೆ ಬಂದು ಸಭೆ ಯಶಸ್ವಿಗಾಗಿ ಸಹಕರಿಸಲು ಗೋಕಾಕ …

Read More »

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ನೆರವು ನೀಡಲು ಸಂಪೂರ್ಣ ಸಹಕಾರ : ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು 9,206 ವಿದ್ಯಾರ್ಥಿಗಳಿಗೆ ಮಂಡಳಿಯು 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಬುದ್ಧಿವಂತಿಕೆಯೊಂದಿಗೆ ಸ್ಥಿತ ಪ್ರಜ್ಞತೆಯನ್ನು ಹೊಂದಿದ್ದಾರೆ. ಇದರಿಂದ ದೇಶ, ಸಮಾಜಕ್ಕೆ ಅನುಕೂಲವಾಗಿದೆ ಎಂದು ಅಭಿಪ್ರಾಯ ಪಟ್ಟರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಕಾರ್ಯಾರಂಭ ಮಾಡಿದ …

Read More »

ಶಾಲೆಗೆ ಪುನರಾಗಮನ

ಬೆಂಗಳೂರು: ಉಡುಪಿ ಜಿಲ್ಲೆಯ ಸಹಿತ ರಾಜ್ಯಾದ್ಯಂತ ಸೋಮವಾರ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾರಂಭವಾಗಿದೆ. ಹಲವು ದಿನ ಗಳಿಂದ ಮನೆಯಲ್ಲೇ ಕಾಲಕಳೆದಿದ್ದ ಮಕ್ಕಳು ಉತ್ಸಾಹದಿಂದ ಪಾಠ ಆಲಿಸಿದರು. ಆದರೆ ಕೋವಿಡ್‌ ಸೋಂಕು ಹೆಚ್ಚಿರುವ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಇನ್ನೂ ಆರಂಭವಾಗಿಲ್ಲ. ಮೊದಲ ದಿನ ಭೌತಿಕ ಹಾಜರಾತಿ ಕಡಿಮೆಯಿತ್ತು. ಭೌತಿಕ ತರಗತಿಗೆ ಹಾಜರಾತಿ ಕಡ್ಡಾಯ ವಲ್ಲದ ಕಾರಣ ಅರ್ಧಕ್ಕಿಂತಲೂ ಕಡಿಮೆ ಹಾಜರಾತಿ ಇತ್ತು. …

Read More »

ಕಲಬುರಗಿ ಪಾಲಿಕೆ ಚುನಾವಣೆ: ಯಾರಿಗೂ ಸ್ಪಷ್ಟ ಬಹುಮತ ಇಲ್ಲ; ಜೆಡಿಎಸ್ ಕಿಂಗ್ ಮೇಕರ್- ಗೆದ್ದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

2021: ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಜೆಡಿಎಸ್ ಯಾರಿಗೆ ಜೈ ಅಂತಾರೋ ಅವರೇ ಪಾಲಿಕೆ ಮೇಯರ್ ಆಗಲಿದ್ದಾರೆ. ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ 27 ಸ್ಥಾನ, ಬಿಜೆಪಿ 23 ಸ್ಥಾನ, ಜೆಡಿಎಸ್ 4 ಸ್ಥಾನದಲ್ಲಿ ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ. ಕಲಬುರಗಿ: ಕಲಬುರಗಿ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಲಭಿಸಿಲ್ಲ. ಜೆಡಿಎಸ್ ಬೆಂಬಲಿಸಿದ ಪಕ್ಷಕ್ಕೆ ಮೇಯರ್ ಸ್ಥಾನ ಸಿಗಲಿದೆ. ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಪಕ್ಷ ಕಿಂಗ್ …

Read More »