ಗೋಕಾಕ: ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯು ಆರಾಧ್ಯ ದೇವತೆ ಇನ್ನು ಪ್ರತಿಯೊಂದು ಕುಟುಂಬ ಈ ಆರಾಧ್ಯ ದೇವತೆಯ ಭಕ್ತರು ಇನ್ನು ಈ ಒಂದು ದೇವಸ್ಥಾನದ ಕಮಿಟಿ ಒಂದು ಅಧ್ಬೂತ ವಾದ ಕೆಲಸಕ್ಕೆ ಮುಂದಾಗಿದ್ದು ಇಂದು ಅದರ ಪ್ರತಿಫಲವಾಗಿ ಒಂದು ಸುಂದರವಾದ ಸಮುದಾಯ ಭವನ ಜನತೆಯೇ ಹಿತಾಸಕ್ತಿ ಗಾಗಿ ನಿರ್ಮಾಣ ವಾಗಿದೆ. ಈ ಒಂದು ಕೆಲಸಕ್ಕೆ ಗೋಕಾಕ ಜನತೆ ಜಾತ್ರಾ ಕಮಿಟಿ ಹಾಗೂ ಸಾಹುಕಾರರ …
Read More »ಚಿತ್ರಮಂದಿರ ಪೂರ್ಣ ತೆರೆಯಲು ಅವಕಾಶ: ಕೆಲವು ಜಿಲ್ಲೆಗಳಲ್ಲಿ ಮಾತ್ರ
ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಆ ನಂತರ ಸರ್ಕಾರದ ಆದೇಶದಂತೆ 50% ನಿಯಮಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದ್ದವು. ಇದೀಗ ಸರ್ಕಾರವು ಚಿತ್ರಮಂದಿರಗಳ ಮೇಲೆ ಕೃಪೆ ತೋರಿದ್ದು 100% ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ. ರಾಜ್ಯದ ಯಾವ ಜಿಲ್ಲೆಯಲ್ಲಿ ಕೊರೊನಾ ಶೇ 1ಕ್ಕಿಂತಲೂ ಕಡಿಮೆ ಪ್ರಸರಣ ಇದೆಯೋ ಆ ಜಿಲ್ಲೆಗಳಲ್ಲಿ ಮಾತ್ರವೇ ಚಿತ್ರಮಂದಿರಗಳು ಪೂರ್ಣವಾಗಿ ಬಾಗಿಲು ತೆರೆಯಬಹುದಾಗಿದೆ. ಯಾವ ಜಿಲ್ಲೆಗಳಲ್ಲಿ ಶೇ 1ಕ್ಕಿಂತಲೂ …
Read More »ಭಾರತೀನಗರದಲ್ಲಿ ದುನಿಯಾವಿಜಯ್ಗೆ ಅದ್ಧೂರಿ ಸ್ವಾಗತ
ಭಾರತೀನಗರ: ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಭಾರತೀನಗರದಲ್ಲಿ ಚಿತ್ರನಟ ದುನಿಯಾ ವಿಜಯ್ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸಿಕ್ಕಿತು. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ಖಾಸಗೀ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದುನಿಯಾ ವಿಜಯ್ ಅವರನ್ನು ಭಾರತೀನಗರದ ಕಾಲೇಜ್ ಗೇಟ್ನಲ್ಲಿ ಅಭಿಮಾನಿಗಳು ಅಡ್ಡಗಟ್ಟಿ ಅದ್ದೂರಿಯಾಗಿ ಸ್ವಾಗತಿಸಿ ಜೈಕಾರ ಹಾಕಿದರು. ನಂತರ ಕಾರಿನಿಂದ ಇಳಿಯುವಂತೆ ಅಭಿಮಾನಿಗಳು ದುನಿಯಾವಿಜಯ್ಗೆ ಒತ್ತಡ ಹೇರಿದ ಮೇಲೆ ಕಾರಿನಿಂದ ಇಳಿದು ಅಭಿಮಾನಿಗಳತ್ತ ಕೈಬೀಸಿ ನಮಸ್ಕರಿಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೆರೆಕಾಣಲಿರುವ ಸಲಗ ಚಿತ್ರವನ್ನು ವೀಕ್ಷಿಸಿ …
Read More »ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು
ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಕೈ ಸನ್ನೆ ಮಾಡಿ ಯುವಕನೊಬ್ಬನನ್ನು ಆಟೋದಲ್ಲಿ ಬಂಜಾರ ಕಾಲನಿ ಬಳಿ ಕರೆದುಕೊಂಡು ಹೋಗಿ ಸಹಚರರಿಂದ ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಯಚೂರು ಮೂಲದ ಶಿರಡಿ ನಗರ ಹಾಸ್ಟೆಲ್ನಲ್ಲಿ ವಾಸವಿರುವ ಕುಮಾರ ಚವ್ಹಾಣ್ ಹಲ್ಲೆಗೀಡಾದ ಯುವಕ, ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಕುಮಾರ ಚವ್ಹಾಣ್, ಬಟ್ಟೆ ಖರೀದಿಸಿ ಹಾಸ್ಟೆಲ್ಗೆ …
Read More »ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ
ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ …
Read More »ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬರ್ತ್ ಡೇ ಪಾರ್ಟಿ, ಜಕ್ಕಲಮಡಗು ಹಿನ್ನೀರಿನಲ್ಲಿ ಶವವಾದ ಬೆಂಗಳೂರಿನ ಅಕ್ಸೆಂಚರ್ ಟೆಕ್ಕಿ
ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ಸುಂಕದಕಟ್ಟೆಯ ಯುವಕ ಬರ್ತ್ ಡೇ ಪಾರ್ಟಿ ಆಗಮಿಸಿ ಜಕ್ಕಲಮಡಗು ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದ್ದು, ಅಕ್ಸೆಂಚರ್ ಕಂಪನಿಯ ಸಾಫ್ಟ್ವೇರ್ ಎಂಜಿನಿಯರ್ ರೋಹಿತ್ (24) ಮೃತಪಟ್ಟ ಯುವಕ. ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಅಕ್ಸೆಂಚರ್ ಸಾಫ್ಟ್ವೇರ್ ಎಂಜಿನಿಯರ್ ರೋಹಿತ್ 5 ಮಂದಿ ಸ್ನೇಹಿತರೊಂದಿಗೆ ಬರ್ತ್ ಡೇ ಪಾರ್ಟಿ ಆಚರಣೆಗೆ ಬಂದಿದ್ದರು. ಆತನ ಸ್ನೇಹಿತರು ಹಿನ್ನೀರಿನಲ್ಲಿರುವ …
Read More »ನರೇಗಾ ಕೆಲಸದ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆ : 10 ಜನರ ಬಂಧನ
ಸಿಂಧನೂರು: ನರೇಗಾ ಯೋಜನೆಯಡಿ ಲಭ್ಯವಾದ 5 ಲಕ್ಷ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡ ಸಿಸಿ ರಸ್ತೆ ಕಾಮಗಾರಿ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆಗೆ ಸಂಬಂಧಿಸಿ ಪೊಲೀಸರು ಶುಕ್ರವಾರ 10 ಜನರನ್ನು ಬಂಧಿಸಿದ್ದಾರೆ. ಕುನ್ನಟಗಿ ಗ್ರಾಮದ ಕಾಂತರೆಡ್ಡಿ ಎನ್ನುವವರು ನರೇಗಾ ಕೆಲಸ ಕೈಗೆತ್ತಿಕೊಂಡಿದ್ದರು. ಇದೇ ಕೆಲಸದಲ್ಲಿ ಪಾಲುದಾರಿಕೆ ಕೊಡದ ಹಿನ್ನೆಲೆಯಲ್ಲಿ ಹಲವರು ಬಂದು ತಮ್ಮ ಹಲ್ಲೆ ನಡೆಸಿದ್ದಾರೆಂದು ದೂರಿದ್ದರಿಂದ 10 ಕ್ಕೂ ಹಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬರ್ತ್ ಡೇ ಪಾರ್ಟಿ ಮುಗಿಸಿಕೊಂಡು ಪಟಾಕಿ …
Read More »ಕರ್ನಾಟಕದಲ್ಲಿ ಹೊಸದಾಗಿ 789 ಜನರಿಗೆ ಕೊರೊನಾ ದೃಢ; 23 ಮಂದಿ ಸಾವು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 24) ಹೊಸದಾಗಿ 789 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,71,833 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,20,792 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 23 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,706 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 13,306 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …
Read More »ರಿಯಾಲಿಟಿ ಶೋನಲ್ಲಿ ಆಲ್ಕೋಹಾಲ್ ಸೇವನೆ.. ಕಪಿಲ್ ಶರ್ಮಾ ವಿರುದ್ಧ FIR
ರಿಯಾಲಿಟಿ ಶೋ ಮೂಲಕ ಜನರನ್ನು ನಗೆಗಡಲಲ್ಲಿ ತೇಲಿಸುವ ಕಪಿಲ್ ಶರ್ಮಾಗೆ ಇದೀಗ ಸಂಕಷ್ಟ ಎದುರಾಗಿದೆ. ಕಪಿಲ್ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ತನ್ನ ರಿಯಾಲಿಟಿ ಶೋನ ಶೂಟ್ ಒಂದರಲ್ಲಿ ಕೋರ್ಟ್ ಸೀನ್ ಶೂಟ್ ಮಾಡುವಾಗ ಮದ್ಯ ಸೇವಿಸಿದ್ದಾರೆ ಎಂದು ಮಧ್ಯಪ್ರದೇಶದಲ್ಲಿ ದೂರು ನೀಡಲಾಗಿದ್ದು ಎಫ್ಐಆರ್ ದಾಖಲಾಗಿದೆ. ಮಧ್ಯಪ್ರದೇಶದ ವಕೀಲರೊಬ್ಬರು ಸಿಜೆಎಂ ಕೋರ್ಟ್ನಲ್ಲಿ ಈ ಎಫ್ಐಆರ್ ದಾಖಲಿಸಿದ್ದಾರೆ. ಅಕ್ಟೋಬರ್ 1 ರಂದು ಪ್ರಕರಣದ ವಿಚಾರಣೆ ನಡೆಯಲಿದೆ ಎನ್ನಲಾಗಿದೆ. ದೂರು ನೀಡಿರುವ ವಕೀಲರು.. …
Read More »ದಿನಗೂಲಿ ಕಾರ್ಮಿಕನ ಖಾತೆಗೆ ಜಮಾ ಆಯ್ತು ಬರೋಬ್ಬರಿ ₹9.99 ಕೋಟಿ; ಹೇಗೆ ಗೊತ್ತಾ?
ಪಾಟ್ನಾ: ಇತ್ತೀಚೆಗೆ ಬಿಹಾರದಲ್ಲಿ ಇಬ್ಬರು ಮಕ್ಕಳ ಖಾತೆಗೆ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಹಣ ಜಮಾ ಆಗಿತ್ತು. ಈ ಬೆನ್ನಲ್ಲೇ ರೈತನೋರ್ವನ ಖಾತೆಗೆ 50 ಕೋಟಿ ರೂಪಾಯಿ ಜಮೆಯಾದ ಬಳಿಕ ಈಗ ದಿನಗೂಲಿ ಕಾರ್ಮಿಕ ಬ್ಯಾಂಕ್ ಅಕೌಂಟ್ಗೆ 9.99 ಕೋಟಿ ರೂ. ಠೇವಣಿಯಾದ ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಖಾತೆ ತೆರೆಯಲು ಹೋದ ದಿನಗೂಲಿ ಕಾರ್ಮಿಕನ ಅಚ್ಚರಿ ಕಾದಿತ್ತು. ತನ್ನ ಖಾತೆಯಲ್ಲಿ 9.99 …
Read More »
Laxmi News 24×7