ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದಲ್ಲಿ ವಿಕಲಚೇತನ ವ್ಯಕ್ತಿಯನ್ನು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ವಿಕಲಾಂಗ ಚೇತನ ಉದಯ್ ಕುಮಾರ್ (56) ಎಂಬವರು ಕೊಲೆಯಾದ ದುರ್ದೈವಿ ಆಗಿದ್ದಾರೆ. ಆಸ್ತಿಮೇಲಿನ ಆಸೆಗಾಗಿ ಸ್ವಂತ ಚಿಕ್ಕಪ್ಪನಿಂದಲೇ ಈ ಕೊಲೆ ನಡೆದಿದೆ ಎಂಬ ಬಗ್ಗೆ ಕೊಡಗು ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಹಾಗೂ ಯಶಸ್ವಿಯಾಗಿ ಪ್ರಕರಣವನ್ನು ಬೇಧಿಸಿದ್ದಾರೆ. ಚಿಕ್ಕಪ್ಪ ಸುಂದರ, ಸುಂದರನ ಪುತ್ರ ಸಂದೀಪ, ಸ್ನೇಹಿತ ಸುಲೈಮಾನ್ ಕೊಲೆ ಆರೋಪಿಗಳಾಗಿದ್ದಾರೆ. 50 ಕ್ಕೂ …
Read More »ರೈತ ಚಳವಳಿ ಸ್ಪಾನ್ಸರ್ಡ್: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಹೋರಾಟ
ಬೆಂಗಳೂರು: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ಪ್ರಾಯೋಜಿತ ಎಂದು ಕರೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಯ ಬಗ್ಗೆ ಪ್ರತಿಪಕ್ಷಗಳು ಬುಧವಾರ ವಿಧಾನಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದವು. ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಮಾತನಾಡಿ, ‘ರೈತರ ಚಳವಳಿ ಸ್ಪಾನ್ಸರ್ಡ್ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಸಮರ್ಥನೆ ಮಾಡಿಕೊಂಡು, ಅದಕ್ಕೆ ಬದ್ಧರಾಗಿದ್ದಾರೆ, ಸಂತೋಷ. ಈ ಬಗ್ಗೆ ರೈತರು ಮತ್ತು ಹೊರಗಿನ ಜನರು ತೀರ್ಮಾನಿಸುತ್ತಾರೆ ಎಂದು ರಮೇಶ್ ಕುಮಾರ್ ಹೇಳಿದರು. ರಮೇಶ್ …
Read More »ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿದ್ದು ಒಟ್ಟು 27 ಪುಟಗಳ ಡೆತ್ ನೋಟ್!
ಬೆಂಗಳೂರು: ನಗರದಲ್ಲಿ ಶಂಕರ್ ಎಂಬವರ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ತನಿಖೆ ಚುರುಕುಗೊಂಡಿದೆ. ಈ ವೇಳೆ, ಪ್ರತ್ಯೇಕವಾಗಿ ಬರೆದಿದ್ದ 27 ಪುಟಗಳ ಡೆತ್ನೋಟ್ ಪತ್ತೆಯಾಗಿದೆ. ಈ ಮೊದಲು ಮನೆಯಲ್ಲಿ 3 ಪ್ರತ್ಯೇಕ ಡೆತ್ನೋಟ್ ಪತ್ತೆಯಾಗಿತ್ತು. ಸಿಂಚನಾ ಎಂಬವರ ಕೊಠಡಿಯಲ್ಲಿ 4 ಪುಟಗಳ ಡೆತ್ನೋಟ್ ಸಿಕ್ಕಿತ್ತು. ಸಿಂಧೂರಾಣಿ ಕೊಠಡಿಯಲ್ಲಿ 4 ಪುಟದ ಡೆತ್ನೋಟ್ ಸಿಕ್ಕಿತ್ತು. ಇಬ್ಬರೂ ತಮ್ಮ ಗಂಡನ ಮನೆ ಮತ್ತು ತಂದೆ ವಿರುದ್ಧ ಆರೋಪ ಮಾಡಿದ್ದರು. ಬಳಿಕ …
Read More »ರೋಡ್ ಹಂಪ್ಗಳ ಬಗ್ಗೆ ಸದನದಲ್ಲಿ ವ್ಯಗ್ರರಾದ ಶಾಸಕ ರಮೇಶ್ ಕುಮಾರ್; ಬೇಜವಾಬ್ದಾರಿ ಅಧಿಕಾರಿಗಳ ಸಸ್ಪೆಂಡ್ ಮಾಡಿ ಅಂದರು
ಬೆಂಗಳೂರು: ಅವೈಜ್ಞಾನಿಕ ರೋಡ್ ಹಂಪ್ಗಳು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸದನದಲ್ಲಿ ಶಾಸಕ ರಮೇಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಹೋಗುವುದಿಲ್ಲ. ಒಬ್ಬ ಜೆಇ, ಇಇ ಯಾರೂ ಸ್ಥಳ ಪರಿಶೀಲನೆ ಮಾಡಲ್ಲ. ಬೇಕಾಬಿಟ್ಟಿಯಾಗಿ ರೋಡ್ ಹಂಪ್ಗಳನ್ನ ಹಾಕಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಇಂದು ನಡೆದ ಸದನದಲ್ಲಿ ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತ ಅವರು, ಹಳ್ಳಿ ರಸ್ತೆಯಿಂದ ಮುಖ್ಯ ರಸ್ತೆಗೆ ಬರಬೇಕಾದ್ರೆ ಹಂಪ್ …
Read More »,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ ಮಾರ್ಕಂಡೆಯ ನದಿಯವರೆಗೆ ಎರಡೂಬದಿ ಚರಂಡಿ ಮತ್ತು ರಸ್ತೆ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಗೋಕಾಕದಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಭಾಗ್ಯ ಲಕ್ಷ್ಮಿ ಯೋಜನೆಯ 2020-21 ನೇ ಸಾಲಿನ ಅಂಚೆ ಇಲಾಖೆಯ ವತಿಯಿಂದ ಅನುಷ್ಠಾನ ಗೊಳಿಸಿದ್ದ ಸುಕನ್ಯಾ ಸಮೃದ್ದಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕದಲ್ಲಿ ಪ್ರಥಮವಾಗಿ ಶಾಸಕರಾದ ಶ್ರೀ ರಮೇಶ ಜಾರಕಿಹೋಳಿಯವರು ಪಲಾನುಭವಿಗಳಿಗೆ ಅಂಚೆ ಇಲಾಖೆಯ ಪಾಸಬುಕ್ ನೀಡುವ ಮೂಲಕ ಚಾಲನೆ ನೀಡಿದರು. ನಂತರ ನಗರೋತ್ಥಾನ ಹಂತ -3ರ ಪ್ರೋತ್ಸಾಹ ಧನದಲ್ಲಿ ರೂ,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ …
Read More »ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಕೊಹ್ಲಿಯ ಮಾಸ್ಟರ್ ಪ್ಲಾನ್: ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ XI
ಐಪಿಎಲ್ 2021 (IPL 2021) ರಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಎರಡನೇ ಚರಣದಲ್ಲಿ ಇಂದು ತನ್ನ ಅಭಿಯಾನ ಆರಂಭಿಸಲಿದೆ. ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ ವಿರಾಟ್ ಕೊಹ್ಲಿ (Virat Kohli) ಪಡೆ ಕಣಕ್ಕಿಳಿಯಲಿದ್ದು ಮತ್ತೊಂದು ಗೆಲುವನ್ನು ಎದುರು ನೋಡುತ್ತಿದೆ. ಇದಕ್ಕಾಗಿ ಆರ್ಸಿಬಿ ಬಲಿಷ್ಠ ತಂಡವನ್ನೇ ಕಣಕ್ಕಿಳಿಸುವ ಪ್ಲಾನ್ …
Read More »ಇಂದು ಕೆಸಿಇಟಿ ಫಲಿತಾಂಶ ಪ್ರಕಟ; ಈ ವೆಬ್ಸೈಟ್ನಲ್ಲಿ ರಿಸಲ್ಟ್ ವೀಕ್ಷಿಸಿ
ಬೆಂಗಳೂರು: ಇಂದು (ಸೆ.20) 2020-21ನೇ ಸಾಲಿನ ಕೆಸಿಇಟಿ ಫಲಿತಾಂಶ (KCET Result 2021) ಪ್ರಕಟವಾಗಲಿದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇಂದು ಮಧ್ಯಾಹ್ನ 2:30ಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ (Ashwath Narayan) ಸುದ್ದಿಗೋಷ್ಠಿ ನಡೆಸುತ್ತಾರೆ. ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಆ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದು. kea.kar.nic.in ವೆಬ್ಸೈಟ್ನಲ್ಲಿ …
Read More »ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..!
ಬೆಳಗಾವಿ: ಪ್ರವಾಹದಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಅಧಿವೇಶನ ಮುಗಿದ ಬಳಿಕ ಬಾಕಿ ಉಳಿದಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ಕುರಿತು ಮಾತನಾಡಿದ ಅವರು, ನೆರೆ ಪರಿಹಾರಕ್ಕಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಎದುರು ಸಂತ್ರಸ್ತರು ಧರಣಿ ನಡೆಸುತ್ತಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಅಧಿವೇಶನ ಮುಗಿದ ಬಳಿಕ ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ ಮನೆಗಳ …
Read More »ಮಹಿಳಾ ಕಾನ್ ಸ್ಟೇಬಲ್ ಗೆ ಸಿನಿಮಾ, ಮಾಡೆಲಿಂಗ್ ನಲ್ಲಿ ಬಂಪರ್ ಅವಕಾಶ!
ಉತ್ತರ ಪ್ರದೇಶ ಆಗ್ರಾದ ಮಹಿಳಾ ಕಾನ್ಸ್ಟೇಬಲ್ ಪ್ರಿಯಾಂಕಾ ಶರ್ಮಾ ಬಂದೂಕು ಹಿಡಿದು ವಿಡಿಯೋ ಮಾಡಿ ಅದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಬಹಳ ವೈರಲ್ ಆಗಿತ್ತು. ಕೊನೆಗೆ ಆ ಕಾನ್ಸ್ಟೇಬಲ್ ಅನ್ನು ಕೆಲಸದಿಂದ ಅಮಾನತು ಮಾಡಲಾಯ್ತು. ಸರ್ವೀಸ್ ಪಿಸ್ತೂಲು ಹಿಡಿದುಕೊಂಡು, ‘ಉತ್ತರ ಪ್ರದೇಶದಲ್ಲಿ ಐದು ವರ್ಷದ ಹುಡುಗರು ಸಹ ಪಿಸ್ತೂಲು ಚಲಾಯಿಸುತ್ತಾರೆ” ಎಂದು ಸ್ಟೈಲ್ ಆಗಿ ವಿಡಿಯೋ ಒಂದನ್ನು ಮಾಡಿದ್ದರು. ಇದು ಉತ್ತರ ಪ್ರದೇಶ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿ ಪ್ರಿಯಾಂಕಾ …
Read More »ನಿಯಮ ಉಲ್ಲಂಘಿಸಿ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿ
ಹೊಸಪೇಟೆ (ವಿಜಯನಗರ): ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಆರೋಪಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪಾವತಿ ದೇವರಮನೆ, ವಿ, ಶಾಂತಾ, ಭುವನೇಶ್ವರಿ, ಶಿವರಾಜ ವೆಂಕೋಬಪ್ಪ, ಮುಖಂಡರಾದ ಕೋರಿ ಫಕೀರಪ್ಪ, ಮೂಕಪ್ಪ, ಎನ್. ನಾರಾಯಣಪ್ಪ ಶನಿವಾರ ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಾಮಗಾರಿ ಕೈಗೆತ್ತಿಗೊಳ್ಳಬೇಕಾದರೆ ತಾಲ್ಲೂಕು ಪಂಚಾಯಿತಿ …
Read More »
Laxmi News 24×7