ಬೆಂಗಳೂರು, ಆ. 16: ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ದುಡ್ಡಿಗಾಗಿ ಹುಟ್ಟಿಕೊಂಡಿರುವ ಅನಾಥಾಶ್ರಮಗಳಲ್ಲಿ ಮಹಾ ದುರಂತಗಳಲ್ಲಿ ನಡೆಯುತ್ತಿವೆ. ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ಆರೋಪಗಳು ಮೊದಲಿನಿಂದಲೂ ಕೇಳಿ ಬರುತ್ತಿದ್ದವು. ಇದೀಗ ವೃದ್ಧ ಮಹಿಳೆಯೊಬ್ಬಳು ಅನಾಥಾಶ್ರಮದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರಾಮಚಂದ್ರ ಎಂಬುವರ ತಾಯಿ ಕಮಲಮ್ಮ ಮರೆವು ಕಾಯಿಲೆಯಿಂದ ಬಳಲುತ್ತಿದ್ದರು. ದಿನವೂ ಆಕೆಯನ್ನು ಹಾರೈಕೆ ಮಾಡಲಾಗದ ಕಾರಣದಿಂದ ಅವರು ನಾಗರಭಾವಿಯಲ್ಲಿರುವ ಉಸುರು ಫೌಂಡೇಷನ್ ವೃದ್ಧರ …
Read More »ಬಿಜೆಪಿ ಸೇರುವಂತೆ ನನಗೂ ಕರೆ ಬಂದಿತ್ತು’: ಸ್ಫೋಟಕ ಹೇಳಿಕೆ ಕೊಟ್ಟ ಕೈ ಶಾಸಕ
ಬಳ್ಳಾರಿ: ನಾನೇನಾದ್ರೂ ಬಿಜೆಪಿಗೆ ಹೋಗಿದ್ರೇ ಈಗ ನಾನು ಮಂತ್ರಿಯಾಗ್ತಿದ್ದೇ, ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ ನನಗೂ ಬಿಜೆಪಿ ಪಕ್ಷದಿಂದ ಕರೆ ಬಂದಿತ್ತು. ಎಂದು ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ಶಾಸಕ ಎಸ್. ಭೀಮಾನಾಯ್ಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ನನಗೂ ಸಚಿವ ಸ್ಥಾನದ ಆಮಿಷ ಒಡ್ಡಿ ಪಕ್ಷ ಸೇರುವಂತೆ ಕರೆ ಬಂದಿತ್ತು, ಆದರೆ ನಾನು ಮಾಜಿ ಸಿಎಂ ಸಿದ್ದರಾಮಯ್ಯನವರ ಮುಖ ನೋಡ್ಕೊಂಡು ಬಿಜೆಪಿಗೆ ಹೋಗಲಿಲ್ಲ ಎಂದಿದ್ದಾರೆ. 2013- 2018ರ ವರೆಗೆ …
Read More »ಲವ್ ಮಾಡಲ್ಲ ಎಂದ ಯುವತಿಯನ್ನ ನಡುರಸ್ತೆಯಲ್ಲೇ ಕತ್ತು ಸೀಳಿ ಕೊಲೆಗೈದ ಯುವಕ
ಗುಂಟೂರು: ಮೂರನೇ ವರ್ಷದ ಬಿ.ಟೆಕ್ ಶಿಕ್ಷಣವನ್ನು ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆಗೈದಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ. ರಮ್ಯಾಶ್ರೀ ಕೊಲೆಯಾದ ವಿದ್ಯಾರ್ಥಿನಿಯಾಗಿದ್ದು, ಆಕೆಯ ಹೊಟ್ಟೆ ಭಾಗ ಹಾಗೂ ಕುತ್ತಿಗೆ ಭಾಗಕ್ಕೆ 6ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಶಶಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆಯುವ ಮುನ್ನ ವಿದ್ಯಾರ್ಥಿನಿಯೊಂದಿಗೆ …
Read More »ಸ್ವಾತಂತ್ರ್ಯಕ್ಕೆ ಬೆಳ್ತಂಗಡಿಗೆ ಒಲಿದು ಬಂತು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಅವಾರ್ಡ್..!
ಬೆಳ್ತಂಗಡಿ : 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ 5000 ಕ್ಕೂ ಮಿಕ್ಕಿ ಮಂದಿ ಸ್ಪರ್ಧಿಸುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ನೆಲೆಯಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನ ಪ್ರಶಸ್ತಿಯನ್ನು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಏಷ್ಯಾ ಮುಖ್ಯಸ್ಥರಾದ, ಡಾ. ಮನೀಶ್ ವೈಷ್ಣವ್, ಅವರು ಶಾಸಕ ಹರೀಶ್ ಪೂಂಜ ಅವರಿಗೆ 75 ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯ ಸಂದರ್ಭದಲ್ಲಿ( …
Read More »ಏಳನೇ ಬಾರಿಗೆ ವಿಶ್ಚದಾಖಲೆ ಬರೆದ ಬಾಲಕಿ; ಗೋಲ್ಡನ್ ಗರ್ಲ್ ಕಿರೀಟ ಮುಡಿಗೇರಿಸಿ ಸಾಧನೆ!
ಉಡುಪಿ: ಈಕೆ 12 ವರ್ಷದ ಬಾಲಕಿ. ಈಕೆಯ ಸಾಧನೆ ಕಂಡು ಜಗತ್ತೆ ನಿಬ್ಬೆರಗಾಗಿದೆ. ಈಗಾಗಲೇ ಆರು ವಿಶ್ವದಾಖಲೆ ಮಾಡಿರುವ ಈಕೆಯ ಏಳನೆ ವಿಶ್ವದಾಖಲೆಯನ್ನ ಯಾರೂ ಮುರಿಯಲು ಅಸಾಧ್ಯವೆಂಬಂತೆ ಸಾಧಿಸಿ ತೋರಿಸಿದ್ದಾಳೆ. ಸ್ವತಃ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮುಖ್ಯಸ್ಥರೇ ಮೂಖವಿಸ್ಮಿತರಾಗಿ ಗೋಲ್ಡನ್ ಗರ್ಲ್ ಗರಿಯನ್ನ ಈಕೆ ಮುಡಿಗೇರಿಸಿದ್ದಾರೆ. ಉಡುಪಿಯ ಯೋಗಸಾಧಕಿ, ಪುಟ್ಟ ಹೆಣ್ಣು ಮಗಳು ಜಗತ್ತೇ ಬೆರಗುಗಣ್ಣಿನಿಂದ ನೋಡುವಂತಹ ಸಾಧನೆ ಮಾಡಿದ್ದಾಳೆ. ದೇಹದೊಳಗೆ ಮೂಳೆಯೇ ಇಲ್ಲದವಳಂತೆ ಲೀಲಾಜಾಲವಾಗಿ ತಿರುಗುವ ಈಕೆ, …
Read More »ಪ್ರಧಾನಿ ನರೇಂದ್ರ ಮೋದಿ ಭಾಷಣ ಟೊಳ್ಳು: ಪ್ರತಿಪಕ್ಷಗಳ ಟೀಕೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣವನ್ನು ‘ವಾಕ್ಚಾತುರ್ಯ ಮತ್ತು ಖಾಲಿ ಘೋಷಣೆ’ಗಳಿಂದ ಕೂಡಿದೆ ಎಂದಿರುವ ಪ್ರತಿಪಕ್ಷಗಳು, ಎಂಟು ವರ್ಷಗಳಿಂದ ಅದೇ ಭಾಷಣ ಮಾಡುತ್ತಿದ್ದಾರೆ ಎಂದು ಟೀಕಿಸಿವೆ. ಘೋಷಿಸಲಾಗಿರುವ ಅಂಶಗಳು ಜಾರಿಗೆ ತರುವಂತಹವುಗಳಲ್ಲ ಎಂದು ಅಭಿಪ್ರಾಯಪಟ್ಟಿವೆ. ‘ಪ್ರಧಾನಿ ಅಧಿಕಾರ ಸ್ವೀಕರಿಸಿದ ನಂತರ ದೇಶವು ‘ಅದೇ ಭಾಷಣಗಳನ್ನು’ ಕೇಳುತ್ತಿದೆ. ಆದರೆ ರೈತರು ಸೇರಿದಂತೆ ಅನ್ಯಾಯಕ್ಕೊಳಗಾದವರಿಗೆ ಯಾವುದೇ ಪರಿಹಾರಗಳನ್ನು ನೀಡುತ್ತಿಲ್ಲ’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ. …
Read More »ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಪ್ರಮುಖಾಂಶಗಳು
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಭಾಷಣದ ವೇಳೆ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಭಾಷಣದ ಪ್ರಮುಖಾಂಶಗಳು ಇಲ್ಲಿವೆ -ದೇಶದ ಎಲ್ಲ ಯೋಜನೆಗಳು ಶೇ 100ರಷ್ಟು ಜನರಿಗೆ ಸಂಪೂರ್ಣ ತಲುಪಬೇಕು. -ಕಠಿಣ ಸಮಯದಲ್ಲಿ ದೇಶದ ಅಸಾಮಾನ್ಯ ಹೋರಾಟ ನಡೆಸಿದೆ. ಕರ್ತವ್ಯದ ಮೂಲಕ ಕೋವಿಡ್ ಎದುರು ಸಮರವನ್ನು ನಡೆಸಿದೆ. ಸಾಕಷ್ಟು ತಾಳ್ಮೆಯಿಂದ …
Read More »ಭದ್ರಾ ಮೇಲ್ದಂಡೆ ಶೀಘ್ರದಲ್ಲೇ ರಾಷ್ಟ್ರೀಯ ಯೋಜನೆಯಾಗಲಿದೆ: ಗೋವಿಂದ ಕಾರಜೋಳ
ಚಿತ್ರದುರ್ಗ, ಆಗಸ್ಟ್ 14: “ಮಧ್ಯ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಕಾಮಗಾರಿ ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ,” ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಬೆಂಗಳೂರಿನಿಂದ ದಾವಣಗೆರೆಗೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಆಗಬೇಕು ಎನ್ನುವುದು ನಿಮ್ಮ ಆಸೆ ಹಾಗೂ …
Read More »ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿದ ತಮಿಳುನಾಡು ಸರ್ಕಾರ; ಕರ್ನಾಟಕದಲ್ಲಿ ಯಾವಾಗ?; ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪ್ರತಿ ಲೀಟರೆ ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿ ಆದೇಶಿಸಿದ್ದು, ತಮಿಳುನಾಡು ಸರ್ಕಾರ ಈ ನಿರ್ಧಾರವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಯಾವಾಗ ಎಂದು ಶುಕ್ರವಾರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪೆಟ್ರೋಲ್ ಮೇಲಿನ ಸುಂಕವನ್ನು ರೂ.3 ಇಳಿಸಿ ತಮಿಳುನಾಡು ಸರ್ಕಾರ ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ. ನಾನು …
Read More »ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ, ಯಾವುದೇ ಸಂದರ್ಭದಲ್ಲಿ ಪತನ:ಸಿದ್ದರಾಮಯ್ಯ
ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ್, ರಾಮದಾಸ ಮತ್ತಿತರ ಶಾಸಕರು ದೆಹಲಿಗೆ ಹೋಗಿ ಬಂದು ಮಾಡುತ್ತಿದ್ದಾರೆ. ಹೀಗಾಗಿ ಈ ಸರ್ಕಾರ ಬಹಳ ದಿನ ಬಾಳುವುದಿಲ್ಲ ಎಂದರು. ಕೋವಿಡ್ ಮೂರನೇ …
Read More »