ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರವರೆಗೆ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ …
Read More »ಕೊರೋನಾದಿಂದ ಪಾರಾದವರಿಗೆ ಶುಗರ್, ಗುಣಮುಖರಾದ ಶೇ. 14.46 ರಷ್ಟು ಮಂದಿಗೆ ಡಯಾಬಿಟಿಸ್
ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಮಧುಮೇಹ ಕಾಡತೊಡಗಿದೆ. ಸೋಂಕಿನಿಂದ ಪಾರಾದವರಲ್ಲಿ ಶೇಕಡ 14.46 ರಷ್ಟು ಜನರಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಇಂಟರ್ ನ್ಯಾಷನಲ್ ಡಯಾಬಿಟಿಕ್ ಫೆಡರೇಶನ್(IDF) ನೀಡಿದ ವರದಿಯಲ್ಲಿ ಹೇಳಲಾಗಿದೆ. ಕೊರೋನಾಗೆ ಚಿಕಿತ್ಸೆ ಪಡೆದು ಗುಣಮುಖರಾದವರ ಪೈಕಿ ಶೇಕಡ 14.46 ರಷ್ಟು ಮಂದಿಗೆ ಡಯಾಬಿಟಿಸ್ -2 ಕಾಣಿಸಿಕೊಂಡಿದೆ. ಕೊರೋನಾ ಸೋಂಕಿನಿಂದ ಶ್ವಾಸಕೋಶ ಮತ್ತು ಕಿಡ್ನಿಯ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುತ್ತದೆ ಎನ್ನುವುದು ಸಂಶೋಧನೆಯಲ್ಲಿ ಗೊತ್ತಾಗಿದೆ. ರೋಗನಿರೋಧಕ ಶಕ್ತಿ …
Read More »ಬೆನ್ನಿಗೆ ಚೂರಿ ಹಾಕಿದವರಿಗೆ ಅವಕಾಶ ನೀಡಲಾಗುತ್ತಿದೆ:ಶಾಸಕ ಸಿದ್ದು ಸವದಿ ಹೇಳಿಕೆ
ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಹಿನ್ನಲೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭಾರಿ ಬೇಸರವುಂಟಾಗಿದೆ. ಅವರಲ್ಲಿ ಶಾಸಕ ಸಿದ್ದು ಸವದಿ ಸಹ ಇದ್ದಾರೆ. ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದಾರೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ತೇರದಾಳದ ಶಾಸಕ ಸಿದ್ದು ಸವದಿ ಸಹ ಇದ್ದರು. ಸಚಿವ ಸ್ಥಾನದ ಪಟ್ಟಿಯಲ್ಲಿ ಅವರ ಹೆಸರು ಇಲ್ಲ. ಹಾಗಾಗಿ ಆಕ್ರೋಶ ಹೊರಹಾಕಿದ ಅವರು ಬಕೆಟ್ ಹಿಡಿದವರಿಗೆ, ಲಾಬಿ ಮಾಡಿದವರಿಗೆ ಮಂತ್ರಿ …
Read More »ಸಚಿವ ಸಂಪುಟದ ಜಾತಿ ಹೆಸರಿನ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದೆ. ಬಿಜೆಪಿ ಸರ್ಕಾರ: ರಮೇಶ್ ಬಾಬು ಕಿಡಿ
ಬೆಂಗಳೂರು : ಕರ್ನಾಟಕದ ಬಿಜೆಪಿ ಸರ್ಕಾರ ಮಂತ್ರಿ ಮಂಡಲ ರಚನೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿದೆ ಎಂದು ಮಾಜಿ ಪರಿಷತ್ ಸದಸ್ಯ ಹಾಗೂ ಬೆಜೆಪಿ ವಕ್ತಾರ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯಕ್ಕೆ ಜಾತಿಯ ಸುಳ್ಳು ಮಾಹಿತಿ ನೀಡಿದ್ದಾರೆ. 30 ಜನರ ಸಚಿವ ಸಂಪುಟದಲ್ಲಿ 10 ಜನ ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಿದ್ದಾರೆ. ಮೂರನೇ ಒಂದು ಭಾಗ ಒಂದೇ ಸಮುದಾಯಕ್ಕೆ …
Read More »ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರಿಂದ ಧರ್ಮದೇಟು,ನರ್ಸ್ ಗೆ ಅಶ್ಲೀಲ ಮೆಸೇಜ್ ಮಾಡಿದ ಮಾಸ್ತರ್…
ಕಿತ್ತೂರು : ಕಿತ್ತೂರು ಚೆನ್ನಮ್ಮನ ನಾಡು ಚೆನ್ನಮ್ಮನ ನಾಡಿನಲ್ಲಿ ಹೆಣ್ಣಿಗೆ ಸಿಗಬೇಕಾದ ಮರ್ಯಾದೆಯನ್ನು ಇಂದು ಒಬ್ಬ ಶಿಕ್ಷಕ ಅವರ್ ಮರ್ಯಾದೆ ತೆಗೆಯೋಅಂತ ಕೆಲಸವನ್ನ ಮಾಡಿದ್ದಾನೆ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ಇಂತದೊಂದು ಘಟನೆ ಶಿಕ್ಷಕನಿಂದ ನಡೆದಿದೆ . ಹೌದು ಕಿತ್ತೂರು ತಾಲೂಕಿನ ದೇವಾಂಗ ಸರಕಾರಿ ಪ್ರಾಥಮಿಕ ಶಾಲೆಯ ಪ್ರಧಾನ ಶಿಕ್ಷಕ ಸುರೇಶ್ ಚವಲಗಿ ಎಂಬ ಕಾಮುಕ ಶಿಕ್ಷಕ ಕಿತ್ತೂರು ತಾಲೂಕಿನ ಸರ್ಕಾರಿ ಆಸ್ಪತ್ರೆ ಯಲ್ಲಿ ಕೆಲಸ ಮಾಡುವ ನರ್ಸ್ ಗೆ ಅಶ್ಲೀಲ …
Read More »29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ
ಬೆಂಗಳೂರು: 29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ. ಇದು ಕೋವಿಡ್ ಹಾಗೂ ನೆರೆ ನಿರ್ವಹಣೆಗೆ ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಜಿಲ್ಲಾ ಉಸ್ತುವಾರಿ ಅಲ್ಲ. ನಾಳೆಯಿಂದಲೇ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ವಿತರಣೆ ಕಾರ್ಯಗಳಲ್ಲಿ ತೊಡಗಲಿದ್ದಾರೆ. ಯಾವ ಸಚಿವರಿಗೆ ಯಾವ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ. ಗೋವಿಂದ ಕಾರಜೋಳ- …
Read More »ಬೊಮ್ಮಾಯಿ ಸಚಿವ ಸಂಪುಟ; ಡಿಸಿಎಂ ಇಲ್ಲ, ವಿಜಯೇಂದ್ರ ಹೆಸರೂ ಇಲ್ಲ
ಭಾನುವಾರ ರಾತ್ರಿಯಿಂದಲೇ ನಡೆದಿರುವ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ರಚನೆಯ ಕಸರತ್ತು ಮಂಗಳವಾರ ತಡರಾತ್ರಿ ವೇಳೆಗೆ ಪೂರ್ಣಗೊಂಡಿದೆ. ಇವತ್ತೇ ಹೊಸ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವುದು ಖಾತರಿಯಾಗಿದೆ. ಇಂದು ಮಧ್ಯಾಹ್ನದ ನಂತರ 29 ಜನ ಸಚಿವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಕಿರಿಯ ಮಗ ಬಿ.ವೈ. ವಿಜಯೇಂದ್ರಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಆಯಕಟ್ಟಿನ ಖಾತೆಯೇ ಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
Read More »ನನಗೆ ಕಾಲ್ ಬಂದಿಲ್ಲ ಸಚಿವ ಸ್ಥಾನ ಸಿಗದಿದ್ದರೆ ಬಂಡಾಯ : ಆನಂದ ಮಾಮನಿ
ಬೆಳಗಾವಿ- ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕ್ಯಾಬಿನೆಟ್ ರಚನೆ ಆಗಲಿದೆ.ನನಗೆ ಕಾಲ್ ಬಂದಿಲ್ಲ.ಈ ಕುರಿತು ಬಿ ಎಸ್ ವೈ ಜೊತೆ ಮಾತನಾಡುವೆ,ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ಶಾಸಕ ಆನಂದ ಮಾಮನಿ ಹೇಳಿದ್ದಾರೆ. ಹೊಸ ಮುಖ್ಯಮಂತ್ರಿಯ ಹೊಸ ಕ್ಯಾಬಿನೆಟ್ ಗೆ ಬೆಳಗಾವಿ ಜಿಲ್ಲೆಯಿಂದಲೇ ಬಂಡಾಯ ಶುರುವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ಪಟ್ಟಿಯೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು ಪತ್ರಿಕಾಗೋಷ್ಢಿ ನಡೆಸಿ,ಇಂದು …
Read More »ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆ ಉಗ್ರರ ದಾಳಿ; ಕನ್ನಡಿಗ ಸೇರಿ ಇಬ್ಬರು ಯೋಧರು ಹುತಾತ್ಮ
ಕಲಬುರಗಿ: ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ ಪರಿಣಾಮ ರಾಜ್ಯದ ಓರ್ವ ಸೈನಿಕ ಸೇರಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ತ್ರಿಪುರದ ಧಲೈ ಜಿಲ್ಲೆಯಲ್ಲಿ ಉಗ್ರರು ನಡೆಸಿದ ದಾಳಿಗೆ ನಮ್ಮ ಸೈನಿಕರಿಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದ ಯೋಧ ರಾಜಕುಮಾರ ಎಂ ಮಾವಿನ್ ಹುತಾತ್ಮ ಯೋಧ. ಯೋಧ ಸಾವನ್ನಪ್ಪಿರುವ ಮಾಹಿತಿ ತಿಳಿಯುತ್ತಿದ್ದಂತೆ ಚಿಂಚನಸೂರು ಗ್ರಾಮ ನೀರವ ಮೌನಕ್ಕೆ ಜಾರಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು …
Read More »ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ,ಹೆಸರು…
ಬೆಂಗಳೂರು: ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್. ಅಂಗಾರ, ರಾಮದಾಸ್, ಮುರುಗೇಶ್ ನಿರಾಣಿ, ರಾಜುಗೌಡ, ಶಂಕರಗೌಡ ಪಾಟೀಲ್ ಮುನೇನಕೊಪ್ಪ, ಅಪ್ಪಚ್ಚುರಂಜನ್, ದತ್ತಾತ್ರೇಯ ಪಾಟೀಲ್, ಹಾಲಪ್ಪ ಆಚಾರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಬಿ.ಸಿ. ಪಾಟೀಲ್, ಸುಧಾಕರ್, ಆನಂದ ಸಿಂಗ್, ಕೆ.ಸಿ. ನಾರಾಯಣಗೌಡ, ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್ …
Read More »