ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕ ಮಹೇಶ ಉಣ್ಣಿ ಯವರ ಆತ್ಮಿಯ ಬಿಳ್ಕೊಡುಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೆಶಕರ ಕಾರ್ಯಾಲಯ ಪತ್ರಾಂಕಿತ ವ್ಯವಸ್ಥಾಪಕ ಮಹೇಶ ಉಣ್ಣಿ ಯವರ ಸೇವಾ ನಿವೃತ್ತಿ ಸಮಾರಂಭ ಜರುಗಿತು. ಕಳೆದ 36 ವರ್ಷಗಳಿಂದ ಸುಧಿರ್ಘ ಸಮಾಜ ಕಲ್ಯಾಣ ಇಲಾಖೆಯ ಬೆಳಗಾವಿ, ರಾಯಚೂರು, ಕಾರವಾರ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಫೆಬ್ರವರಿ 28 ರಂದು ಸೇವಾ ನಿವೃತ್ತಿ ಹೊಂದಿದ ಮಹೇಶ ಉಣ್ಣಿಯವರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡ ಸಮಾರಂಭದಲ್ಲಿ …
Read More »ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರಾದ ಸತೀಶ ಜಾರಕಿಹೊಳಿ
ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೈಕಮಾಂಡ್ ಜೊತೆಗೆ ಅವರು ಏನು ಮಾತನಾಡಿದ್ದಾರೆ ಗೊತ್ತಿಲ್ಲ. ಆದರೇ ಎಲ್ಲವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದಿದ್ದಾರೆ. ಪವರ್ ಶೇರಿಂಗ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕಮಾಂಡ ಜೊತೆಗೆ ಡಿ ಕೆ ಶಿವಕುಮಾರ್ ಏನು ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಸಚಿವರುಗಳು ಶಾಸಕರುಗಳು ಹೈಕಮಾಂಡ್ ಅವರನ್ನು ಭೇಟಿಯಾಗ್ತಾರೆ. ಅವರವರ ಬೇಡಿಕೆಗಳನ್ನು ಇಡುತ್ತಾರೆ. ನಾವು ಈ ಕುರಿತು ನಿರ್ಣಯ ಕೈಗೊಳ್ಳಲು …
Read More »ಸರ್ಕಾರ SCSP ಮತ್ತು TSP ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ…
ಬಾಗಲಕೋಟೆ : ಸರ್ಕಾರ SCSP ಮತ್ತು TSP ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ… ರಾಜ್ಯ ಸರ್ಕಾರ ಎಸ್ಸಿಎಸ್ಪಿ ಮತ್ತು ಟಿ ಎಸ್ ಪಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. …. ಎಂದು ಆರೋಪಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನವನಗರದ ಬಿಜೆಪಿ ಜಿಲ್ಲಾ ಕಚೇರಿಯಿಂದ ಡಿಸಿ ಕಚೇರಿ ವರೆಗೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಲಾಯಿತು. ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಮೋಸ ಮಾಡುತ್ತಿದೆ 2023-24 …
Read More »ಬೆಂಗಳೂರು ನಗರ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ
ಬೆಂಗಳೂರು ನಗರ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ* *ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್ನಲ್ಲಿ 100ಕೋಟಿ ಅನುದಾನಕ್ಕೆ ಮನವಿ ಸಲ್ಲಿಕೆ* ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು . ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ …
Read More »ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ.ಜಾರ್ಜ್*
– *ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿರುವುದು ಆರ್ಥಿಕ ಪ್ರಗತಿಯ ಸಂಕೇತ* – *19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ ನಿರೀಕ್ಷೆ: ಅದಕ್ಕೆ ತಕ್ಕಂತೆ ಪೂರೈಸಲು ಕ್ರಮ* – *ಐಪಿ ಸೆಟ್ ಗಳಿಗೆ 7 ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ವಿದ್ಯುತ್* ಬೆಂಗಳೂರು : ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ …
Read More »ಹೂಡಿಕೆದಾರರ ಸಮಾವೇಶ: ಒಡಂಬಡಿಕೆಗಳ ತ್ವರಿತ ಅನುಷ್ಠಾನಕ್ಕೆ ಸಚಿವರ ಸೂಚನೆ*
ಬೆಂಗಳೂರು: ಇತ್ತೀಚೆಗೆ ನಡೆಸಲಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆಗುರುವ ಹೂಡಿಕೆ ಒಡಂಬಡಿಕೆಗಳ ಪರುಣಾಮಕಾರಿ ಅನುಷ್ಠಾನಕ್ಕೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟು ನಿರ್ದೇಶನ ನೀಡಿದ್ದಾರೆ. ಈ ಸಂಬಂಧವಾಗಿ ಶುಕ್ರವಾರ ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಐಎಡಿಬಿ, ಉದ್ಯೋಗ ಮಿತ್ರ, ಭುಸ್ವಾಧೀನ ವಿಭಾಗ ಮತ್ತು ಇನ್ವೆಸ್ಟ್ ಕರ್ನಾಟಕ ಫೋರಂನ ಉನ್ನತ ಅಧಿಕಾರಿಗಳ ಜತೆ ಇಲ್ಲಿನ ಖನಿಜ ಭವನದಲ್ಲಿ …
Read More »ಯುರೋಪಿಯನ್ ಒಕ್ಕೂಟದ ಉನ್ನತ ನಿಯೋಗದ ಜತೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾತುಕತೆ
ಯುರೋಪಿಯನ್ ಒಕ್ಕೂಟದ ಉನ್ನತ ನಿಯೋಗದ ಜತೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾತುಕತೆ *ಭಾರತೀಯ ಉಕ್ಕು ಮತ್ತು EV ವಲಯಗಳಲ್ಲಿ ಯುರೋಪ್ ಒಕ್ಕೂಟದ ಹೂಡಿಕೆಗೆ ಕೇಂದ್ರ ಸಚಿವರ ಆಹ್ವಾನ* *ಗ್ರೀನ್ ಸ್ಟೀಲ್ ಕ್ಷೇತ್ರದ ವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು* *ಸುಧಾರಿತ ತಂತ್ರಜ್ಞಾನದಲ್ಲಿ ಸಹಕಾರ ಅತ್ಯಗತ್ಯ ಎಂದು ಒತ್ತಿ ಹೇಳಿದ ಸಚಿವರು* ನವದೆಹಲಿ: ಎಲೆಕ್ಟಿಕ್ ವಾಹನ ಹಾಗೂ ಉಕ್ಕು ಕ್ಷೇತ್ರದಲ್ಲಿ ಹೂಡಿಕೆ ಹಾಗೂ ಸುಧಾರಿತ ತಂತ್ರಜ್ಞಾನ ಆಳವಡಿಕೆ ಹಾಗೂ ವಾಯು …
Read More »ಆರೋಪಿಗೆ ಪೊಲೀಸರು ವಾಟ್ಸ್ಆ್ಯಪ್ನಲ್ಲಿ ಜಾರಿ ಮಾಡಿದ್ದ ನೋಟಿಸ್ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಇತರರ ಗುರುತಿನ ಕಳವು ಮಾಡಿ ವಂಚಿಸಿದ್ದ ಆರೋಪ ಹೊತ್ತಿರುವ ವಿದ್ಯಾರ್ಥಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ವಾಟ್ಸ್ಆ್ಯಪ್ ಮೂಲಕ ಜಾರಿ ಮಾಡಿದ್ದ ನೋಟಿಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ವಿದ್ಯಾರ್ಥಿ ಪವನ್ ಕುಮಾರ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 (ಬಿಎನ್ಎಸ್ಎಸ್) ಅಥವಾ ಹಿಂದಿನ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ವಾಟ್ಸ್ಆ್ಯಪ್ಗಳ ಮೂಲಕ …
Read More »ವಿಧಾನಸೌಧದ ಆವರಣದಲ್ಲಿ ಜಾತ್ರೆಯ ವಾತಾವರಣ
ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ ಆಯೋಜನೆ ಮಾಡಿರುವ ಪುಸ್ತಕ ಮೇಳಕ್ಕೆ ಪುಸ್ತಕಪ್ರಿಯರಿಂದ ಇಂದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಧಾನಸೌಧದ ಸಚಿವಾಲಯದ ವತಿಯಿಂದ ನಿನ್ನೆಯಿಂದ ಮಾ.3 ರವರೆಗೆ ಆಯೋಜನೆ ಮಾಡಿರುವ ಪುಸ್ತಕ ಜಾತ್ರೆಗೆ ಇಂದು ಸಾವಿರಾರು ಪುಸ್ತಕಪ್ರಿಯರು ಆಗಮಿಸಿ ಎಲ್ಲಾ ಮಳಿಗೆಗಳನ್ನು ವೀಕ್ಷಿಸಿ ತಮಗೆ ಬೇಕಾದ ಪುಸ್ತಕ ಖರೀದಿ ಮಾಡುತ್ತಿರುವ ದೃಶ್ಯಗಳು ಕಂಡುಬಂದವು. ಸಾಹಿತ್ಯಾಸಕ್ತರು, ಪುಸ್ತಕಪ್ರಿಯರು, ವಿದ್ಯಾರ್ಥಿಗಳು, ವಯೋವೃದ್ಧರೂ ಸಹ ಪುಸ್ತಕ ಮೇಳಕ್ಕೆ ಆಗಮಿಸಿ ಪುಸ್ತಕ ಖರೀದಿಸಿದರು. ಇದರ ಜೊತೆಗೆ …
Read More »ಬಾಗಲಕೋಟೆ : ಸರ್ಕಾರ SCSP ಮತ್ತು TSP ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ…
ರಾಜ್ಯ ಸರ್ಕಾರ ಎಸ್ಸಿಎಸ್ಪಿ ಮತ್ತು ಟಿ ಎಸ್ ಪಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ….. ಎಂದು ಆರೋಪಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನವನಗರದ ಬಿಜೆಪಿ ಜಿಲ್ಲಾ ಕಚೇರಿಯಿಂದ ಡಿಸಿ ಕಚೇರಿ ವರೆಗೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಲಾಯಿತು. ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಮೋಸ ಮಾಡುತ್ತಿದೆ 2023-24 ರಲ್ಲಿ ದಲಿತರಿಗೆ ಮೀಸಲಿಟ್ಟ 11,144 ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದೆ 2024-25 ಸಾಲಿಗೆ ದಲಿತರಿಗೆ ಮೀಸಲಿಟ್ಟ …
Read More »
Laxmi News 24×7