Breaking News

ರಾಷ್ಟ್ರೀಯ

ಪಬ್ಲಿಕ್ ಪ್ಲೇಸ್‍ನಲ್ಲಿ ಬಾಯ್‍ಫ್ರೆಂಡ್‍ಗೆ ಕಿಸ್ ಮಾಡಿದ ಶ್ರುತಿ ಹಾಸನ್

ಮುಂಬೈ: ಟಾಲಿವುಡ್ ನಟಿ ಶ್ರುತಿ ಹಾಸನ್ ಬಾಯ್‍ಫ್ರೆಂಡ್‍ಗೆ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್ ಅವರು ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್‍ಫ್ರೆಂಡ್ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್ ಮಾಡುತ್ತಾರೆ. …

Read More »

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ನಲ್ಲಿ ಮೇಜರ್ ಸರ್ಜರಿ?

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನಲ್ಲಿ ಮೇಜರ್ ಸರ್ಜರಿಗೆ ಕಮಿಷನರ್ ಲಾಬೂರಾಮ್ ಮುಂದಾಗಿದ್ದಾರೆ. ವಿವಿಧ ಠಾಣೆಗಳಲ್ಲಿ ಹತ್ತಾರು ವರ್ಷಗಳಿಂದ ಬೀಡು ಬಿಟ್ಟಿರುವ ಕಾನ್‌ಸ್ಟೆಬಲ್, ಹವಾಲ್ದಾರ್, ಎಎಸ್‌ಐ, ಎಸ್‌ಐಗಳ ವರ್ಗಾವಣೆಗೆ ನಿರ್ಧರಿಸಿರುವ ಕಮಿಷನರ್, ನಾಲ್ಕು ವರ್ಷ ಹಾಗೂ ಅದಕ್ಕಿಂತ ಹೆಚ್ಚು ವರ್ಷ‌ ಸೇವೆ ಸಲ್ಲಿಸಿರುವ ಎಲ್ಲ ಸಿಬ್ಬಂದಿಯ ಮಾಹಿತಿ ನೀಡುವಂತೆ ಎಸಿಪಿ ಹಾಗೂ ಠಾಣೆಗಳ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ. ಅವಳಿ ನಗರದಲ್ಲಿ ನಾಲ್ಕು ಸಂಚಾರ ಪೊಲೀಸ್ ಠಾಣೆಗಳಿದ್ದು, ಅವುಗಳಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ 10 …

Read More »

ತಹಸೀಲ್ದಾರ್ ಗೆ 3 ತಿಂಗಳ ಜೈಲು!

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ವಿಶೇಷ ತಹಸೀಲ್ದಾರ್ ಎಸ್.ಬಿ. ಕಾಂಬಳೆಯವರಿಗೆ ಬನಹಟ್ಟಿ ಹಿರಿಯ ದಿವಾಣಿ ನ್ಯಾಯಾಧೀಶ ಕಿರಣಕುಮಾರ ವಡಿಗೇರಿ 3 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಹೌದು, ನಾವಲಗಿ ಗ್ರಾಮದ ಅಣ್ಣಪ್ಪ ಹಣಮಂತ ಮಾಂಗ ಹಾಗು ಇತರರು ಸೇರಿ ನ್ಯಾಯಾಲಯದ ನಿಂದನೆ ಪ್ರಕರಣವನ್ನು ಜಮಖಂಡಿಯಲ್ಲಿ ದಾಖಲಿಸಿದ್ದರು. ನಂತರದ ದಿನಗಳಲ್ಲಿ ಬನಹಟ್ಟಿಯಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಲಯ ಸ್ಥಾಪನೆಗೊಂಡ ಕಾರಣ ಪ್ರಕರಣ ವರ್ಗಾವಣೆಗೊಂಡಿತ್ತು. ಮಾಂಗ ಎಂಬುವರು …

Read More »

ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …

Read More »

ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ …

Read More »

ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು

ದಾವಣಗೆರೆ: ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶುಕ್ರವಾರ ಜಿಲ್ಲೆಯ ಜಗಳೂರು ತಾಲೂಕಿನ ಬಿದರಕೆರೆಯ ಬಳಿ ಇರುವ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ 16 ಪ್ರಕರಣಗಳನ್ನುದಾಖಲಿಸಿ, 2,800 ರೂ. ದಂಡ ಸಂಗ್ರಹಿಸಿದೆ. ತಂಡವು ಜಗಳೂರು ತಾಲೂಕಿನ ಬಿದರಕೆರೆಯಹೋಟೆಲ್‌, ಬಾರ್‌, ಪಾನ್‌ಶಾಪ್‌, ಬಸ್‌ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನುಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಪ್ರಾಥಮಿಕ ಆರೋಗ್ಯ …

Read More »

ತಲೆ ತೆಗೀತೀನಿ ಎನ್ನುವ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿರುವುದು ಸರಿಯಲ್ಲ’- ರೈತ ಮುಖಂಡ

ಮೈಸೂರು: ಹೋಟೆಲ್​​​ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ನಟ ಚಾಲೆಂಜಿಂಗ್​ ಸ್ಟಾರ್​​ ದರ್ಶನ್​​​ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಮನವಿ ಮಾಡಿದ್ದಾರೆ. ಸಪ್ಲೇಯರ್ ಮೇಲೆ ಹಲ್ಲೆ ಮಾಡಿರುವ ನಟ ದರ್ಶನ್​​ ನಡೆ ಖಂಡನೀಯ ಎಂದಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತಾಡಿದ ರೈತ ಮುಖಂಡ ಬಡಗಲಪುರ ನಾಗೇಂದ್ರ, ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್​​ ಮುಂದುವರೆಯುವುದು ಬೇಡ. ತಲೆ ತೆಗೀತೀನಿ ಎಂದು ಹೇಳಿಕೆ ನೀಡೋದು, …

Read More »

ಯಡಿಯೂರಪ್ಪ ದೆಹಲಿಗೆ ಒಯ್ದಿರುವ 6 ಬ್ಯಾಗ್ ರಹಸ್ಯವೇನು?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ 6 ಬ್ಯಾಗ್ ಗಳ ಸಮೇತ ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಫ್ಲೈಟ್ ನಲ್ಲಿ 6 ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಆ …

Read More »

ನೀರಿಗೆ ಬಿದ್ದ ಬಾಲಕನನ್ನು ರಕ್ಷಿಸಿ ತನ್ನ ಪ್ರಾಣ ಕಳೆದುಕೊಂಡ 16 ವರ್ಷದ ಬಾಲಕಿ

ಯಾದಗಿರಿ : ನೀರಲ್ಲಿ ಕಾರು ಜಾರಿ ಬಿದ್ದ ಕುರಿಗಾಯಿ ಬಾಲಕನನ್ನು ರಕ್ಷಿಸಿ ತಾನು ಪ್ರಾಣ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ದುರಂತ ನಡೆದಿದ್ದು, ರಾಜಮ್ಮ(16) ಹೆಸರಿನ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಜೋಳದಡಗಿ ಗ್ರಾಮದ ಅಡಕಲ್ ಬಂಡೆಯಲ್ಲಿ ಕುರಿಗಾಯಿ ಬಾಲಕನೋರ್ವ ನೀರು ಕುಡಿಯಲು ಹೋಗಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ 16 ವರ್ಷದ ಬಾಲಕಿ, ಬಾಲಕನ ಕೈ ಹಿಡಿದು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಭಯ ಬೇಡಾ ಆತ್ಮವಿಸ್ವಾಸದಿಂದ ಪರೀಕ್ಷೆ ಎದುರಿಸಿ : ವಿದ್ಯಾರ್ಥಿಗಳಿಗೆ ಸಲಹೆ

ಬೆಳಗಾವಿ : ಜುಲೈ 19 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಶಿಕ್ಷಣ ಇಲಾಖೆಗೆ ಇಲ್ಲಿನ ಜಾಧವ ನಗರದ ನಿವಾಸದಲ್ಲಿ ಮಾಸ್ಕ್, ಸ್ಯಾನಿಟೈಸರ್, ಕೋವಿಡ್ ಜಾಗೃತಿ ಕರಪತ್ರ ವಿತರಿಸಿದರು. ತಾಲ್ಲೂಕಿನ ಯಮಕನಮರಡಿ ಕ್ಷೇತ್ರದ ಕಾಕತಿ, ಕಡೋಲಿ, ಹುದಲಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಒಟ್ಟು 20 ಕೇಂದ್ರಗಳಲ್ಲಿ 1269 ವಿದ್ಯಾರ್ಥಿಗಳು, 250 ಶಿಕ್ಷಕರಿಗೆ ಮಾಸ್ಕ್ , …

Read More »