Breaking News

ರಾಷ್ಟ್ರೀಯ

ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸತೀಶ್ ಜಾರಕಿಹೊಳಿ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಈ ಪರೀಕ್ಷೆ ಮಹತ್ವದ ಹೆಜ್ಜೆ

ಗೋಕಾಕ: ಜು. 19 ರಿಂದ ಪ್ರಾರಂಭವಾಗುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಹಿತದೃಷ್ಟಿಯಿಂದ ಇಲ್ಲಿನ ಹಿಲ್ ಗಾರ್ಡನ್ ಲ್ಲಿ ಗೃಹಕಚೇರಿಯಲ್ಲಿ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಕೆಪಿಸಿಸಿಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪರೀಕ್ಷಾ ಕೇಂದ್ರಗಳಿಗೆ ಮಾಸ್ಕ್, ಸ್ಯಾನಿಟೈಸರ್ , ಕೋವಿಡ್ ಜಾಗೃತಿ ಕರಪತ್ರ ಶನಿವಾರ ವಿತರಿಸಿದರು. ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷವೂ ಕೂಡ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.ಈ ಭಾರೀ ಕೂಡ ಯಮಕನಮರಡಿ ಕ್ಷೇತ್ರದ ಶಾಲಾ ಮಕ್ಕಳಿಗೆ …

Read More »

ದುಬಾಯಿಯಲ್ಲಿ ಗಿನ್ನೆಸ್ ದಾಖಲೆಯ ಮಿರಾಕಲ್ ಗಾರ್ಡನ್

ದುಬೈ : ಅರಬ್ ಸಂಯುಕ್ತ ಸಂಸ್ಥಾನದ ಸುಂದರ ವರ್ಣರಂಜಿತ ನಗರಗಳಲ್ಲಿ ದುಬಾಯಿ ವಿಶ್ವ ವಿಖ್ಯಾತ ಜ್ಞಾನ ವಿಜ್ಞಾನದ ನಗರ. ಗಿನ್ನೆಸ್ ದಾಖಲೆಯಲ್ಲಿ ಹಲವಾರು ಅದ್ಭುತಗಳು ಸೇರ್ಪಡೆಯಾಗಿದೆ. ಈ ರೀತಿಯ ಮಾಡಿಕೊಂಡಿರುವ ದಾಖಲೆಗಳ ಸಾಲಿನಲ್ಲಿ ದುಬಾಯಿ ಮಿರಾಕಲ್ ಗಾರ್ಡನ್ ಪುಷ್ಪ ಪ್ರಿಯರ ಸ್ವರ್ಗ. ವಿಶ್ವದ ಉದ್ಯಾನವನಗಳಲ್ಲಿ ಅತ್ಯಂತ ಹೆಚ್ಚು ವಿಸ್ತಾರವಾಗಿಯೂ ಹಾಗೂ ಅತ್ಯಂತ ಎತ್ತರದ ವಾಸ್ತು ಶಿಲ್ಪದ ಆಕೃತಿಯ ಪುಷ್ಪ ಉಧ್ಯಾನವನದ ವಿನ್ಯಾಸಕ್ಕಾಗಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದೆ. 2013 ಫೆಬ್ರವರಿ 14ನೇ …

Read More »

ಇಡಿ ಅಧಿಕಾರಿಯಂತೆ ನಟಿಸಿ ಟಿಎಂಸಿ ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿ ಅರೆಸ್ಟ್

ಕೋಲ್ಕತ್ತಾ: ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಎಸ್ಪ್ಲನಡೆ ಬಸ್ ಟರ್ಮಿನಸ್ನಲ್ಲಿದ್ದ ಆರೋಪಿಯನ್ನು ಚಂದನ್ ರಾಯ್ (38) ಎಂದು ಗುರುತಿಸಲಾಗಿದೆ. ಆತ ಡಮ್ ಡಮ್ ಪ್ರದೇಶದ ನಿವಾಸಿ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಸಂಸದರಿಗೆ ಅಪರಿಚಿತ ಸಂಖ್ಯೆಯಿಂದ ಕರೆ …

Read More »

ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಗೋಕಾಕ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುವ ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ 2021/22 ಸಾಲಿಗಾಗಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಶ್ರಮ ಶಾಲೆಗೆ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. 1ನೇ ವರ್ಗದಿಂದ 5ನೇ ವರ್ಗದ ವರೆಗೆ ಪ್ರವೇಶಾತಿಗೆ ಅವಕಾಶವಿದ್ದು, ಉಚಿತವಾಗಿ ಊಟ-ವಸತಿ, ಪಠ್ಯ-ಪುಸ್ತಕ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುತ್ತವೆ. ಸದ್ಯ ಕೋವಿಡ್-19 ಹಿನ್ನಲೆಯಲ್ಲಿ ಸದ್ಯ ದಾಖಲಾತಿ ಮಾತ್ರ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ …

Read More »

ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಮಗೂ ಪ್ರವಾಹ …

Read More »

ಶಾಸಕರು, ಮಾಜಿ ಶಾಸಕರು ಸೇರಿ 24 ಮಂದಿಗೆ ಬೆಂಗಳೂರು ಸಿಬಿಐ ಕೋರ್ಟ್​ನಿಂದ ಸಮನ್ಸ್ ಜಾರಿ

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ(Mandya Urban Development Authority) ಹಗರಣ ಪ್ರಕರಣಕ್ಕೆ ಸಂಬಂಧಿಸಿ ಶಾಸಕರು, ಮಾಜಿ ಶಾಸಕರು, ಮಾಜಿ ಅಧ್ಯಕ್ಷರಿಗೆ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್‌ನಿಂದ(CBI Court) ಸಮನ್ಸ್ ಜಾರಿ ಮಾಡಲಾಗಿದೆ. 2009ರಲ್ಲಿ ನಡೆದಿದ್ದ 107 ಸೈಟ್ ಅಕ್ರಮ ಹಂಚಿಕೆ ಕೇಸ್ ದಾಖಲಿಸಿಕೊಂಡು ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. 24 ಜನರ ವಿರುದ್ಧ ಸಿಬಿಐನಿಂದ ದೋಷಾರೋಪ ಪಟ್ಟಿ ಸಿದ್ಧವಾಗಿತ್ತು. ಸದ್ಯ ಸಿಬಿಐ ಚಾರ್ಜ್‌ಶೀಟ್ ಆಧಾರದ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ. …

Read More »

ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಗಮನಿಸಿ: ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ಶಾಲೆ ಎದುರು ವಿದ್ಯಾರ್ಥಿ, ಕುಟುಂಬದವರಿಂದ ಧರಣಿ

ಬಾಗಲಕೋಟೆ: ಇನ್ನೇನು ಜುಲೈ 19 ಎದುರಿಗೆ ಇದೆ. ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗುವ ದಿನ. ಅದರೆ ದುರ್ದೈವ ಅಂದ್ರೆ ಇನ್ನೂ ಅನೇಕ ವಿದ್ಯಾರ್ಥಿಗಳಿಗೆ ಹಾಲ್​ ಟಿಕೆಟ್​​ ಕೈಗೆ ಸೇರಿಲ್ಲ. ಇದಕ್ಕೆ ಶಾಲಾ ಆಡಳಿತ ಮಂಡಳಿಗಳ ದಿವ್ಯ ನಿರ್ಲಕ್ಷ್ಯ ಕಾರಣವಾಗಿದೆ. ಜೊತೆಗೆ ಅದೇಕೋ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸಹ ಈ ನತದೃಷ್ಟ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸದೆ ಮೌನಕ್ಕೆ ಶರಣಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಎಸ್​ಎಸ್​ಎಲ್​ಸಿ ಹಾಲ್ ಟಿಕೆಟ್​ಗಾಗಿ ವಿದ್ಯಾರ್ಥಿ …

Read More »

ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್

ಬೆಂಗಳೂರು: 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವುದನ್ನು ನಿರ್ಬಂಧಿಸಿದ್ದ ಕೆಪಿಟಿಸಿಎಲ್ ನ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ತಂದೆ ತಾಯಿ ಇಲ್ಲದೇ ಮಕ್ಕಳು ಜನಿಸುವುದಿಲ್ಲ. ತಂದೆ ತಾಯಿ ಮಧ್ಯೆ ಅನೈತಿಕ ಸಂಬಂಧವಿರಬಹುದು. ಆದರೆ ಅನೈತಿಕ ಮಕ್ಕಳಿರುವುದಿಲ್ಲ. ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ …

Read More »

ಮಹಾ ಮಳೆಗೆ ಕೊಡಗು ಜಿಲ್ಲೆಯಲ್ಲಿ ಮೊದಲ ಬಲಿ

ಕೊಡಗು : ಮಹಾ ಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಮಡಿಕೇರಿಯ ಆವಂದೂರು ಗ್ರಾಮದ ಕಿರು ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಮೃತದೇಹ ಪತ್ತೆಯಾಗಿದೆ. ಬಾಬಿ ಚಿಣ್ಣಪ್ಪ(70) ಮೃತರಾಗಿದ್ದಾರೆ. ಬಾಬಿ ಚಿಣ್ಣಪ್ಪ ನಿನ್ನೆ ಸಂಜೆ ಕಿರು ಹೊಳೆ ದಾಟುವಾಗ ಆಯತಪ್ಪಿ ಬಿದ್ದು, ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿಹೋಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯಚರಣೆ ಮುಂದುವರೆಸಿದ್ದರು. ಆದ್ರೆ ಮಳೆ ಹೆಚ್ಚಾದ ಕಾರಣ ಕಾರ್ಯಚರಣೆ ಸ್ಥಗಿತಗೊಳಿಸಿದ್ದರು. ಇಂದು …

Read More »

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 38,949 ಕೋವಿಡ್ ಪ್ರಕರಣ ಪತ್ತೆ, 542 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕಳೆದ 24ಗಂಟೆಯಲ್ಲಿ 39,949 ಕೋವಿಡ್ ಪ್ರಕರಣ ವರದಿಯಾಗಿದೆ. ಅಲ್ಲದೇ 542 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 16) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.   ದೇಶದಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 4,30,422ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 542 ಮಂದಿ ಸಾವನ್ನಪ್ಪಿದ್ದು, 40,026 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ …

Read More »