ಧಾರವಾಡ: ಜಿಲ್ಲೆಯಲ್ಲಿ ಯಾವುದೇ ಬ್ಲಡ್ ಬ್ಯಾಂಕ್ ಗೆ ಹೋಗಿ ಕೇಳಿದರೂ ‘ನೋ ಸ್ಟಾಕ್’ ಉತ್ತರ ಸಿಗುತ್ತಿದ್ದು, ಬಹುತೇಕ ಬ್ಲಡ್ ಬ್ಯಾಂಕ್ ಗಳು ದಾನಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಭರದಲ್ಲಿ ಯುವ ಜನತೆ ರಕ್ತ ದಾನ ಮಾಡುತ್ತಿಲ್ಲ. 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಹಾಕುವುದಕ್ಕೆ ಶುರು ಮಾಡಿದ ಬಳಿಕ ಜಿಲ್ಲೆಯಲ್ಲಿ ತೀರಾ ರಕ್ತದ ಕೊರತೆ ಉದ್ಭವಿಸಿದೆಯಂತೆ. ಮುಖ್ಯವಾಗಿ ರಕ್ತದಾನ ಮಾಡುವವರು ಇದೇ ವಯೋಮಾನದವರಾಗಿರುವ ಕಾರಣ ಈಗ ಲಸಿಕೆಯೇ …
Read More »ಲಾಕ್ಡೌನ್ ಸಡಿಲಿಕೆ : ಜುಲೈ 5 ರಿಂದ ವಂಡರ್ಲಾ ಪ್ರಾರಂಭ
ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಬಳಿಕ ಜುಲೈ 5 ರಿಂದ ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್ನನ್ನು ಶೇ.50 ರಷ್ಟು ತೆರೆಯುವುದಾಗಿ ವಂಡರ್ಲಾ ಹಾಲಿಡೇಸ್ ತಿಳಿಸಿದೆ. ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ನಿಂದಾಗಿ ವಂಡರ್ಲಾ ಪಾರ್ಕ್ನನ್ನು ಮುಚ್ಚಲಾಗಿತ್ತು. ಇದೀಗ ಸರ್ಕಾರ ರೆಸ್ಟೋರೆಂಟ್ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ಗಳಿಗೆ ಶೇ.50 ರಷ್ಟು ಸಾಮರ್ಥ್ಯದಲ್ಲಿ ತೆರೆಯಲು ಅವಕಾಶ ನೀಡಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತೆಯವನ್ನು ಹಾಗೂ ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಲಿದೆ ಎಂದು ವಂಡೆರ್ಲಾ ವ್ಯವಸ್ಥಾಪಕ …
Read More »ದುರಹಂಕಾರ ಇರುವವರಿಗೆ ಲಸಿಕೆ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮೈಸೂರು: ದುರಹಂಕಾರ ಮತ್ತು ಮಾಹಿತಿ ಇಲ್ಲದೆ ಇರುವವರಿಗೆ ನಮ್ಮ ಬಳಿಯಷ್ಟೇ ಅಲ್ಲ. ಜಗತ್ತಿನಲ್ಲೇ ಲಸಿಕೆ ಇದಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಹುಲ್ಗಾಂಧಿ ವಿರುದ್ಧ ಕಿಡಿಕಾರಿದರು. ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗತ್ತಿನ ಅತಿದೊಡ್ಡ ಲಸಿಕಾ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. 135 ಕೋಟಿ ಜನಸಂಖ್ಯೆ ದೇಶದಲ್ಲಿ ಒಂದೇ ದಿನ ಎಲ್ಲರಿಗೂ ವಾಕ್ಸಿನ್ ಕೊಡಲು ಸಾಧ್ಯವಿಲ್ಲ. ಜೂನ್ನಲ್ಲಿ …
Read More »ಜೀವಂತ ಹಾವನ್ನು ಕೊರಳಿಗೆ ಸುತ್ತಿಕೊಂಡ ಅಜ್ಜಾ..
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.
ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ …
Read More »ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ನವದೆಹಲಿ(ಜು.04): ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಶೇ.53.5ರಷ್ಟುವಿದ್ಯಾರ್ಥಿಗಳು ಕನ್ನಡದಲ್ಲಿ ಕಲಿಯುತ್ತಿದ್ದರೆ, ಶೇ.42.2ರಷ್ಟುಮಕ್ಕಳು ಇಂಗ್ಲಿಷ್ನಲ್ಲಿ ಕಲಿಯುತ್ತಿದ್ದಾರೆ ಎಂದು ಯುಡಿಐಎಸ್ಇ (ಶಿಕ್ಷಣಕ್ಕಾಗಿ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ) ವರದಿ ಬಿಡುಗಡೆ ಮಾಡಿದೆ. ಇನ್ನು ದಕ್ಷಿಣದ ಇತರ ರಾಜ್ಯಗಳ ಪೈಕಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಅತಿ ಕಡಿಮೆ ಸಂಖ್ಯೆಯ ಮಕ್ಕಳು ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ತಮಿಳುನಾಡು ಮತ್ತು ಕೇರಳದಲ್ಲೂ ಮಾತೃಭಾಷೆಗಿಂತ ಇಂಗ್ಲಿಷ್ ಭಾಷೆಯಲ್ಲಿ …
Read More »ಕೊರೋನಾ ಲಸಿಕೆಯ ಒಂದು ಡೋಸ್ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ.
ನವದೆಹಲಿ(ಜು.04): ಕೊರೋನಾ ಲಸಿಕೆಯ ಒಂದು ಡೋಸ್ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ. 2 ಡೋಸ್ ಲಸಿಕೆಯಿಂದ ರಕ್ಷಣೆಯ ಪ್ರಮಾಣ ಶೇ.98ಕ್ಕೆ ಏರಿಕೆ ಆಗಲಿದೆ ಎಂದು ಅಧ್ಯಯನವೊಂದನ್ನು ಆಧರಿಸಿ ಕೇಂದ್ರ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ. ಪಂಜಾಬ್ ಸರ್ಕಾರದ ಸಹಯೋಗದೊಂದಿಗೆ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆ ಪಂಜಾಬ್ ಪೊಲೀಸರ ಮೇಲೆ ನಡೆಸಿದ ಅಧ್ಯಯನದ ಮಾಹಿತಿಯನ್ನು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. …
Read More »ಮಹಿಳೆ ಹಾಗೂ ಆಕೆಯ ಪತಿ ಕಾಮುಕನಿಗೆ ನಡುರಸ್ತೆಯಲ್ಲೇ ಚಪ್ಪಲಿ ಸೇವೆ ಮಾಡಿದ್ದಾರೆ.
ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುವ ವೇಳೆಯಲ್ಲಿ ಕೆಲ ತಿಂಗಳಿಂದ ಹಿಂಬಾಲಿಸಿ ಚುಡಾಯಿಸುತ್ತಿದ್ದ ಕಾಮುಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ನಗರಸ ಎಸ್ಪಿ ಕಚೇರಿ ಮುಂದಿನ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ. ಗೋಪಾಲ ಗುರಣ್ಣವರ ಮಹಿಳೆಯಿಂದ ಚಪ್ಪಲಿ ಸೇವೆ ಮಾಡಿಸಿಕೊಂಡ ವ್ಯಕ್ತಿಗೆ ಹಲವು ಸಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಹಿಂಬಾಲಿಸುವುದು ನಿಲ್ಲಿಸಿಲ್ಲ. ಸಿಳ್ಳೆ ಹೊಡೆದು ಚುಡಾಯಿಸುತ್ತಿದ್ದನು. ಇಂದು ಮಹಿಳೆ ಹಾಗೂ ಆಕೆಯ …
Read More »ಭಾರತದ ಸೇನಾ ಆಸ್ತಿಪಾಸ್ತಿಗಳ ವಿರುದ್ಧ ಡ್ರೋನ್ನಂತಹ ‘ಹೈಬ್ರಿಡ್ ದಾಳಿ’ ನಡೆಸಿದರೆ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ.
ನವದೆಹಲಿ(ಜು.04): ‘ಭಾರತದ ಸೇನಾ ಆಸ್ತಿಪಾಸ್ತಿಗಳ ವಿರುದ್ಧ ಡ್ರೋನ್ನಂತಹ ‘ಹೈಬ್ರಿಡ್ ದಾಳಿ’ ನಡೆಸಿದರೆ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ. ಉತ್ತರದ ಸಮಯ ಹಾಗೂ ಸ್ಥಳವನ್ನು ಅನುಕೂಲಕರ ಸಂದರ್ಭದಲ್ಲಿ ಭಾರತ ನಿರ್ಧರಿದಲಿದೆ ಎಂದು ಸೇನಾ ಸಶಸ್ತ್ರಪಡೆಗಳ ಮುಖ್ಯಸ್ಥ ಜ| ಬಿಪಿನ್ ರಾವತ್ ಗುಡುಗಿದ್ದಾರೆ. ಶುಕ್ರವಾರ ವೆಬಿನಾರ್ ಒಂದರಲ್ಲಿ ಮಾತನಾಡಿದ ಅವರು, ‘ನಮಗೆ ಅವರ (ಪಾಕಿಸ್ತಾನ) ಉದ್ದೇಶವೇನು ಎಂಬುದು ಗೊತ್ತಿಲ್ಲ. ಆದರೆ ಅವರು ನಮ್ಮ ಆಸ್ತಿಪಾಸ್ತಿಗಳ ಮೇಲೆ ದಾಳಿ ಮಾಡಿ ಹಾನಿಯೇನಾದರೂ ಮಾಡಿದರೆ …
Read More »ಅಪ್ಲಿಕೇಶನ್ ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ ನಿಖರವಾಗಿದೆ.
ಡಿಜಿಟಲ್ ಡೆಸ್ಕ್: ಪ್ರಪಂಚದಾದ್ಯಂತ ಅನೇಕ ಜನರು ನಿರ್ದೇಶನಕ್ಕಾಗಿ ಗೂಗಲ್ ನಕ್ಷೆಗಳನ್ನು ಅವಲಂಬಿಸಿದ್ದಾರೆ. ಅಪ್ಲಿಕೇಶನ್ ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ ನಿಖರವಾಗಿದೆ. ಆದ್ರೆ, ಗ್ರಾಮೀಣ ಪ್ರದೇಶಗಳ ವಿಷಯಕ್ಕೆ ಬಂದಾಗ ಅಥವಾ ಅಷ್ಟು ಜನಪ್ರಿಯ ರಸ್ತೆಗಳ ವಿಷಯಕ್ಕೆ ಬಂದಾಗ, ಅದು ಸವಾರನನ್ನ ಮಧ್ಯೆದಲ್ಲಿಯೇ ಕೈ ಬಿಡುತ್ತೆ. ಇತ್ತೀಚಿನ ಘಟನೆಯೊಂದರಲ್ಲಿ, ರಾಜಸ್ಥಾನದ ಉದಯಪುರಕ್ಕೆ ಹೋಗುತ್ತಿದ್ದ ಪ್ರವಾಸಿಗರ ಗುಂಪು ಗೂಗಲ್ ಮ್ಯಾಪ್ಸ್ʼನಿಂದ ದಾರಿ ತಪ್ಪಿದ್ದು, ಹಳ್ಳಿಯಲ್ಲಿ ಸಿಲುಕಿಕೊಂಡಿತ್ತು. ನಿಮ್ಮ ಮುಂಜಾನೆಯನ್ನು ಒಂದು ಕಪ್ ಚಹಾದಿಂದ ಆರಂಭಿಸುವಿರೇ? …
Read More »
Laxmi News 24×7