ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ದಿಢೀರ್ ದಿಲ್ಲಿಗೆ ತೆರಳಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಸುಳಿವು ನೀಡಿದ್ದಾರೆ. ದಿಲ್ಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಾರಕಿಹೊಳಿ, ಬಿಜೆಪಿಯ ಮೂವರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರು ತಮಗೆ ಅನ್ಯಾಯ ಮಾಡಿದ್ದು, ತಕ್ಕ ಪಾಠ ಕಲಿಸುತ್ತೇನೆ ಎಂದು ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದಾರೆ. ಸೋಮವಾರ ರಾತ್ರಿ 2 ಗಂಟೆಗೆ ದಿಲ್ಲಿಯಿಂದ ಕರೆ ಬಂದಿತ್ತು. ಅವರ ಆಹ್ವಾನದ ಮೇರೆಗೆ ನಾನು ಬಂದಿದ್ದೇನೆ. ಯಾರನ್ನು ಭೇಟಿಯಾಗುತ್ತೇನೆ …
Read More »ರಮೇಶ ಜಾರಕಿಹೊಳಿ ಶೀಘ್ರವೇ ಮತ್ತೆ ಸಚಿವ: ಉಮೇಶ ಕತ್ತಿ
ಬಾಗಲಕೋಟೆ: ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಳ ಸರಳ ಮನುಷ್ಯ. ಅವರ ಕ್ಯಾಸೆಟ್ (ಸಿಡಿ) ಕ್ರಿಯೆಟ್ ಮಾಡಿ ಅವರಿಗೆ ದುಃಖ ತಂದಿದ್ದಾರೆ. ಅವರು ಎರಡು ವರ್ಷ ಶಾಸಕರಾಗಿ ಇರುತ್ತಾರೆ. ಪ್ರಸಂಗ ಬಂದರೆ ಶೀಘ್ರವೇ ಸಚಿವರೂ ಆಗುತ್ತಾರೆ ಎಂದು ಆಹಾರ ಖಾತೆ ಸಚಿವ ಉಮೇಶ ಕತ್ತಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡುವ ಪ್ರಯತ್ನ ನಮ್ಮ ಸಚಿವ ಸಂಪುಟದಿಂದ ನಡೆದಿದೆ. ನಾನು, ಜಾರಕಿಹೊಳಿ ಒಂದೇ …
Read More »ಧಿಡೀರ್ ದೆಹಲಿಗೆ ಹಾರಿದ್ದಾರೆ ರಮೇಶ್ ಜಾರಕಿಹೊಳಿ ಅವ್ರಿಗೆ ರಾತ್ರಿ ಕರೆ ಮಾಡಿ ದ್ದಾದರು ಯಾರು…
ರಮೇಶ್ ಜಾರಕಿಹೊಳಿ ಒಂದು ಸರಕಾರವನ್ನು ಬೀಳಿಸಿ ಮತ್ತೊಂದು ಸರಕಾರ ರಚಿಸಲು ಪ್ರಮುಖ ಕಾರಣ ರಾದ ರಮೇಶ್ ಜಾರಕಿಹೊಳಿ ಪ್ರತಿದಿನ ಒಂದು ಹೊಸ ವಿಷಯ ದೊಂದಿಗೆ ಚರ್ಚೆ ಯಲ್ಲಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಇಂದು ಮಧ್ಯಾಹ್ನ ಸಡನ್ ಆಗಿ ದೆಹಲಿಗೆ ಹಾರಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದಿದ್ದ ಸಾಹುಕಾರರು ಮಧ್ಯಾಹ್ನ ಮುಖ್ಯ ಮಂತ್ರಿಗಳನ್ನಾ ಭೇಟಿ ಮಾಡಿ ದೆಹಲಿಗೆ ಹಾರಿದ್ದಾರೆ. ಹೌದು ನಿನ್ನೆ …
Read More »ನಾಲ್ಕು ದಿನಗಳ ಕಾಲ ಅರಣ್ಯದಲ್ಲಿ ನಾಪತ್ತೆಯಾಗಿದ್ದ 110 ವರ್ಷದ ವೃದ್ಧ ಇಂದು ಪತ್ತೆ
ಧಾರವಾಡ: ನಾಲ್ಕು ದಿನಗಳ ಕಾಲ ಅರಣ್ಯದಲ್ಲಿ ನಾಪತ್ತೆಯಾಗಿದ್ದ 110 ವರ್ಷದ ವೃದ್ಧ ಇಂದು ಪತ್ತೆಯಾಗಿದ್ದಾರೆ. ಜಿಲ್ಲೆಯ ಬೈಚವಾಡ್ ಗ್ರಾಮದ ವೃದ್ಧ ಜನ್ನು ಪಾಂಡ್ರಾಮೀಸೆ 4 ದಿನಗಳ ಕಾಲ ಅರಣ್ಯದಲ್ಲಿದ್ದು, ಇಂದು ಸಿಕ್ಕಿದ್ದಾರೆ. ನಾಲ್ಕು ದಿನಗಳ ಹಿಂದೆ ತಮ್ಮ ಮಗಳ ಮನೆಗೆ ಹೋಗಿ ಬೈಚವಾಡ್ ಗ್ರಾಮಕ್ಕೆ ವಾಪಸ್ ಬರುವಾಗ ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದರು. ನಂತರ ಗ್ರಾಮಸ್ಥರು ಸಾಕಷ್ಟು ಹುಡುಕಾಟ ನಡೆಸಿ, ಅರಣ್ಯ ಇಲಾಖೆಗೆ ಸಹ ಮಾಹಿತಿ ನೀಡಿದ್ದರು. ಇಂದು ಬೆಳಗಿನ ಜಾವ …
Read More »ಯುವತಿಯರ ಅಪಹರಣ, ವಿವಾಹ, ಮತಾಂತರ: ಜಮ್ಮು ಕಾಶ್ಮೀರದಲ್ಲಿ ಸಿಖ್ ಸಮುದಾಯ ಪ್ರತಿಭಟನೆ
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸಿಖ್ ಯುವತಿಯರನ್ನು ಅಪಹರಿಸಿ, ಮತಾಂತರಗೊಳಿಸಿದ ನಂತರ ಬಲವಂತದಿಂದ ವಯಸ್ಸಾದ ವ್ಯಕ್ತಿಗಳ ಜತೆ ವಿವಾಹ ನಡೆಸುತ್ತಿರುವ ಘಟನೆ ವಿರುದ್ಧ ಸಿಖ್ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೇ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಕಿಡ್ನಾಪ್, ಮತಾಂತರದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ. ಶ್ರೀನಗರದಲ್ಲಿ ಸಿಖ್ ಸಮುದಾಯದ 18 ವರ್ಷದ ವಿಕಲಚೇತನ ಯುವತಿಯನ್ನು ಬಲವಂತದಿಂದ ಬೇರೆ ಧರ್ಮದ ವ್ಯಕ್ತಿ ಜತೆ ವಿವಾಹ ನಡೆಸಿ …
Read More »SSLC ವಾರ್ಷಿಕ ಪರೀಕ್ಷೆ’ಯ ಪರಿಷ್ಕೃತ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟ : ಹೀಗಿದೆ ‘ವಿಷಯವಾರು ವೇಳಾಪಟ್ಟಿ’
ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರದಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಬಹುಆಯ್ಕೆ ಉತ್ತರದ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಇಂತಹ ಪರೀಕ್ಷೆಯನ್ನು ಜುಲೈ.19 ಹಾಗೂ ಜುಲೈ.22ರಂದು ನಡೆಸಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಪ್ರಕಟಣೆಯನ್ನು ಕರ್ನಾಟ ಪ್ರೌಢ ಶಿಕ್ಷಣ …
Read More »ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ.? ಉಮೇಶ ಕತ್ತಿ
ವಿಜಯಪುರ: ‘ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಸದ್ಯ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅವರ ಕುರ್ಚಿ ಖಾಲಿಯಾದ ಮೇಲೆ ನೋಡೋಣ’ ಎಂದಿದ್ದಾರೆ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮಗೂ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದ ಮಹದಿಚ್ಛೆ ಇರುವುದನ್ನು ಅವರು ತೆರೆದಿಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ …
Read More »ಮುಖ ನೋಡಿಯೇ ಪತ್ತೆ ಹಚ್ಚಲಾಗುತ್ತೆ ʼಕೊರೊನಾʼ ಸೋಂಕು
ಅಬುದಾಬಿಯಲ್ಲಿ ಇಂದಿನಿಂದ ಮಾಲ್ ಹಾಗೂ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಸೋಂಕನ್ನ ಪತ್ತೆ ಮಾಡಲು ಫೇಸ್ ಸ್ಕ್ಯಾನರ್ಗಳನ್ನ ಬಳಕೆ ಮಾಡಲು ಆರಂಭಿಸಲಾಗಿದೆ. 2000ಕ್ಕೂ ಅಧಿಕ ಮಂದಿ ಮೇಲೆ ನಡೆಸಲಾದ ಪ್ರಯೋಗದಲ್ಲಿ ಹೆಚ್ಚಿನ ಮಟ್ಟದ ಪರಿಣಾಮಕಾರತ್ವ ಕಂಡು ಬಂದಿದೆ. ಈ ತಂತ್ರಜ್ಞಾನವು ವಿದ್ಯುತ್ಕಾಂತೀಯ ತರಂಗಗಳನ್ನ ಬಳಕೆ ಮಾಡಿ ಸೋಂಕನ್ನ ಪತ್ತೆ ಮಾಡುವ ಕಾರ್ಯ ಮಾಡುತ್ತದೆ. ಇದು ವೈರಸ್ನ ಆರ್ಎನ್ಎ ಕಣಗಳು ದೇಹದಲ್ಲಿ ಇದ್ದಾಗ ಇದು ಬದಲಾಗುತ್ತದೆ. ಇದರಿಂದ ಹೊರಬಂದ ಫಲಿತಾಂಶಗಳಲ್ಲಿ 93.5 ಪ್ರತಿಶತ …
Read More »ಜುಲೈನಲ್ಲಿ ದೊಡ್ಡ ಮಟ್ಟದ ಲಸಿಕೆ ಅಭಿಯಾನ: ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ‘ಜುಲೈ ತಿಂಗಳಿನಲ್ಲಿ ದೊಡ್ಡ ಮಟ್ಟದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆಯಲಿದೆ. ವಿಶ್ವದಲ್ಲೇ ಅತ್ಯಂತ ವೇಗವಾಗಿ ಲಸಿಕೆ ಅಭಿಯಾನ ನಡೆಯುತ್ತಿರುವ ದೇಶ ಭಾರತವಾಗಿದ್ದು, ಇದುವರೆಗೆ 32 ಕೋಟಿ ಲಸಿಕೆ ನೀಡಲಾಗಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನೈಸರ್ಗಿಕ ವಿಕೋಪದಿಂದ ಮೃತಪಟ್ಟ ಎಂಟು ಜನರ ಕುಟುಂಬದವರಿಗೆ ಸೋಮವಾರ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ‘ತಯಾರಕರು ಉತ್ಪಾದನೆಗೆ ಅನುಗುಣವಾಗಿ ಲಸಿಕೆ ಪೂರೈಕೆ ಮಾಡುತ್ತಿದ್ದಾರೆ. ಹಾಗಾಗಿ, ಆದ್ಯತಾ ವಲಯಗಳನ್ನು ಗುರುತಿಸಿ …
Read More »ಇಮ್ಯುನಿಟಿ ಮಾತ್ರೆ ಎಂದು ವಿಷದ ಮಾತ್ರೆ ನೀಡಿ ಮೂವರ ಹತ್ಯೆ
ಚೆನ್ನೈ: ಕರೊನಾ ಸೋಂಕು ಹೆಚ್ಚಾಗುತ್ತಿದೆ. ದೇಹದಲ್ಲಿ ಇಮ್ಯುನಿಟಿ ಇದ್ದರೆ ಮಾತ್ರ ನೀವು ಕರೊನಾ ಗೆಲ್ಲಬಹುದು, ಅದಕ್ಕಾಗಿ ಈ ಮಾತ್ರೆ ತಿನ್ನಿ ಎಂದು ನಕಲಿ ಆರೋಗ್ಯ ಸಿಬ್ಬಂದಿ ಕೊಟ್ಟ ಮಾತ್ರೆ ತಿಂದವರು ಇದೀಗ ಸಾವಿಗೀಡಾಗುತ್ತಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಈರೋಡ್ನಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಕರುಪ್ಪಂಕೌಂಡರ್ (72 ವರ್ಷ) ಹೆಸರಿನ ವ್ಯಕ್ತಿಯ ಮನೆಗೆ ಜೂನ್ 26ರಂದು ಬಂದ ಶಬರಿ ಹೆಸರಿನ ನಕಲಿ ಆರೋಗ್ಯ ಸಿಬ್ಬಂದಿ, ಮನೆಯಲ್ಲಿ ಎಲ್ಲರೂ ಹುಷಾರಾಗಿದ್ದಾರಾ ಎಂದು …
Read More »
Laxmi News 24×7