ಗೋಕಾಕ: ಇಲ್ಲಿನ ಬಸವ ನಗರದಲ್ಲಿ ಗೀಜರ್ ಬ್ಲಾಸ್ಟ್ ಆಗಿ ಮನೆ ಹೊತ್ತಿ ಉರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಗುರುವಾರ ಬೆಳಗಿನ ಜಾವ ರಾಠೋಡ ಎಂಬುವರಿಗೆ ಸೇರಿದ ಮನೆಯ ಎರಡನೇ ಮಹಡಿಯಲ್ಲಿ ಏಕಾಏಕಿ ಗೀಜರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಮಾತ್ರದಲ್ಲೇ ಬೆಂಕಿಯ ಕೆನ್ನಾಲಿಗೆ ಮನೆಯಲ್ಲೆಲ್ಲ ವ್ಯಾಪಿಸಿದೆ. ಹೊತ್ತಿ …
Read More »ಕಾಂಗ್ರೆಸ್ನಲ್ಲಿ ಹೆಚ್ಚಾದ ‘ಸಿಎಂ’ ಸೀಟ್ ಫೈಟ್-
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಸ್ಫೋಟಕ ಬೆಳವಣಿಗೆಗಳು ನಡೆಯುತ್ತಿದೆ. ಎಲೆಕ್ಷನ್ ಗೆಲ್ಲುವ ಮೊದಲೇ ಕೈ ಪಾಳಯದಲ್ಲಿ ಮುಂದಿನ ಸಿಎಂ ಯಾರು ಎಂಬ ಫೈಟ್ ಶುರುವಾಗಿದೆ. ಹೌದು. ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಲೇ ಇದೆ. ಕಮಲ ಪಾಳಯಲ್ಲಿ ನಾಯಕತ್ವ ಫೈಟ್ ಮಧ್ಯೆಯೇ ಇದೀಗ ಕಾಂಗ್ರೆsಸ್ಸಿನಲ್ಲಿ ಎಲೆಕ್ಷನ್ ಗೆಲ್ಲುವ ಮೊದಲೇ ಮುಂದಿನ ಸಿಎಂ ಯಾರು ಎಂಬ ಫೈಟ್ ಜೋರಾಗಿದೆ. ಹೈಕಮಾಂಡ್ ಎಂಟ್ರಿ ಬಳಿಕವೂ ತಣ್ಣಗಾಗಬೇಕಿದ್ದ ಬಣ ಬಡಿದಾಟ ಮತ್ತಷ್ಟು ಜೋರಾಗಿದೆ. ಸಿದ್ದರಾಮಯ್ಯ …
Read More »ಮುಂಬೈನಲ್ಲಿ ಬೀಡುಬಿಟ್ಟಿದ್ದ ಬಿಜೆಪಿ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಮುಂದಿನ ನಡೆಯತ್ತ ಎಲ್ಲರ ಚಿತ್ತ
ಬೆಳಗಾವಿ: ರಾಜ್ಯದಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಜತೆಗೆ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಪಕ್ಷಕ್ಕೆ ಮತ್ತೊಂದು ತಲೆನೋವು ತಂದಿತ್ತು. ಆದರೆ, ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಟ್ಟು ಸ್ವಲ್ಪ ಮಟ್ಟಿಗೆ ಸದ್ಯ ಕಡಿಮೆಯಾಗಿದೆ. ಸಚಿವ ಸ್ಥಾನ ಪಡೆಯಲು ಬಿಜೆಪಿ ಮೇಲೆ ಒತ್ತಡ ತರಲು ಮುಂದಾಗಿದ್ದರು. ಕೆಲ ದಿನಗಳ ಹಿಂದೆ ಮುಂಬೈಗೆ ಹೋಗಿ ಅಲ್ಲಿನ ನಾಯಕರ ಮೂಲಕ ಸಿಎಂ ಮೇಲೆ ಒತ್ತಡ ತರಲು ಮುಂದಾಗಿದ್ದರು. ಆದರೇ ಇದು ಅಷ್ಟಾಗಿ …
Read More »ಕತ್ತಿಯಿಂದ ಕಡಿದು ಮಗನ ಕೊಲೆ, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ
ಬಂಟ್ವಾಳ: ತಂದೆಯೇ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ ( 58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ ತಂದೆ. ಸಾತ್ವಿಕ್ ( 15) ಕೊಲೆಯಾದ ಬಾಲಕ.ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ …
Read More »ಅಜ್ಜನ ಜತೆ ತನ್ನ ಗರ್ಲ್ಫ್ರೆಂಡ್ ಸಂಬಂದ ಟಿಕ್ ಟಾಕ್ ನಲ್ಲಿ ಬಹಿರಂಗ
ಬೆಂಗಳೂರು: ಯಾವುದೋ ವಯಸ್ಸಿನವರ ಜತೆ ಇನ್ನಾವುದೋ ವಯಸ್ಸಿನವರು ಅಕ್ರಮ ಸಂಬಂಧ ಇಟ್ಟುಕೊಳ್ಳುವುದನ್ನು ನೋಡಿರುತ್ತೀರಿ. ಆದರೆ ಈ ಕಥೆ ಕೇಳಿದರೆ ಒಬ್ಬ ವ್ಯಕ್ತಿಯ ಬಗ್ಗೆ ಪಾಪ ಎನಿಸುತ್ತದೆ. ಪ್ರೀತಿಯಿಂದ ಸಾಕಿದ್ದ ಮಗ ಸಂಬಂಧದಲ್ಲಿ ತನಗೆ ಚಿಕ್ಕಪ್ಪ ಆಗಬೇಕು ಎನ್ನುವ ವಿಚಾರ ತಿಳಿದು ನೋವುಂಡಿರುವ ವ್ಯಕ್ತಿಯಯೊಬ್ಬನ ಕಥೆಯಿದು. ವ್ಯಕ್ತಿಯೊಬ್ಬ ಟಿಕ್ಟಾಕ್ನಲ್ಲಿ ತನ್ನ ನೋವನ್ನು ತೋಡಿಕೊಂಡಿದ್ದಾನೆ. ಹಲವಾರು ವರ್ಷಗಳಿಂದ ತಾನು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇಬ್ಬರೂ ಜತೆಯಲ್ಲೇ ಬದುಕುತ್ತಿದ್ದೇವೆ. ನಮಗೆ ಮುದ್ದಾಗ ಮಗನೂ ಇದ್ದಾನೆ. ಸಾಕಷ್ಟು …
Read More »ಮೈಸೂರಲ್ಲೂ ಪತ್ತೆಯಾದ ಡೆಲ್ಟ ವೈರಸ್ ಪ್ರಕರಣ
ಮೈಸೂರು: ಕೊರೊನಾ ಎರಡನೇ ಅಲೆಯ ಸುಳಿಯಿಂದ ಹೊರಬರಲಾಗದ ಕಂಗೆಟ್ಟಿರುವ ಮೈಸೂರಿನ ಜನತೆ ಇದೀಗ ಮತ್ತೊಂದು ಮಾರಣಾಂತಿಕ ವೈರಾಣುವಿನ ಸುಳಿಗೆ ಸಿಲುಕಿದ್ದಾರೆ. ಕರೋನಾದ ರೂಪಾಂತರ ಡೆಲ್ಟಾ ಪ್ಲಸ್ ನ ಒಂದು ಪ್ರಕರಣ ಮೈಸೂರಿನಲ್ಲಿ ಇರುವುದು ಖಾತ್ರಿಯಾಗಿದೆ. ಈ ಕುರಿತು ಖಾತ್ರಿಪಡಿಸಿರುವ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು, ಮೈಸೂರು ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಸದ್ಯ ಅವರು ಗುಣಮುಖರಾಗಿದ್ದಾರೆ. ಸೋಂಕಿತರ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಅವರ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ …
Read More »ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರ
ನವದೆಹಲಿ: ಕೊರೊನಾ ಎರಡನೆ ಅಲೆಗೆ ಕಾರಣವಾಗಿದ್ದ ಡೆಲ್ಟಾ ಮಾದರಿಯ ರೂಪಾಂತರ ವೈರಸ್ ಇದೀಗ ಇನ್ನಷ್ಟು ರೂಪಾಂತರಗೊಂಡಿದ್ದು, ಡೆಲ್ಟಾ ಪ್ಲಸ್ ಮಾದರಿಯಾಗಿ ಬದಲಾವಣೆಗೊಂಡಿದೆ. ಹೊಸ ಹೆಮ್ಮಾರಿ ಯುವಕರನ್ನೇ ಹೆಚ್ಚು ಟಾರ್ಗೆಟ್ ಮಾಡುತ್ತಿದೆ ಎಂಬ ಆತಂಕಕಾರಿ ವಿಷಯ ಹೊರಬಿದ್ದಿದೆ. ಕರ್ನಾಟಕ ಸೇರಿದಂತೆ ದೇಶದ ನಾಲ್ಕುರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಮಾದರಿಯ ವೈರಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಇಬ್ಬರು ಇಂತಹ ಸೋಂಕಿನಿಂದ ಬಳಲುತ್ತಿದ್ದಾರೆ. ಈ ನಡುವೆ ಕೊರೊನಾ ಎರಡನೇ ಅಲೆಯಲ್ಲಿ ಸಾವನ್ನಪ್ಪಿದ ಸುಮಾರು 11,000 ಜನರ ಪೈಕಿ …
Read More »ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ. ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, ರೇಣುಕಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಅಶೋಕ ಕೇರಳಕ್ಕೆ ಕೆಲಸಕ್ಕಾಗಿ ತೆರಳಿದ್ದ. ಈ ವೇಳೆ ಆತನ ಸ್ನೇಹಿತ ಹಡಲಗೇರಿ ಗ್ರಾಮದ ಬಸವರಾಜ ರೇಣುಕ ಜೊತೆಗೆ ಸಂಬಂಧ ಬೆಳೆಸಿದ್ದಾನೆ. ಬಸವರಾಜನಿಗೂ ಮದುವೆಯಾಗಿ ಮಕ್ಕಳಿದ್ದಾರೆ. ಅದೇನಾಯ್ತೋ ರೇಣುಕಾ ಮತ್ತು ಬಸವರಾಜ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದು, …
Read More »ಅನುಪ ಮಂಡಲ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಜೈನ ಸಮಾಜದ ಮನವಿ
ಬೆಳಗಾವಿ,.ಜು.23: ರಾಜಸ್ಥಾನ ಮೂಲದ ಅನುಪ ಸಂಘಟನೆಯು ಕಳೆದ ಹಲವಾರು ವರ್ಷಗಳಿಂದ ಜೈನ ಧರ್ಮ ಮತ್ತು ಜೈನ ಸಮಾಜದ ವಿರುದ್ದ ಅಪಪ್ರಚಾರ ನಡೆಸುತ್ತಿದ್ದು, ಈ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಬೇಕೆಂದು ಪ್ರಧಾನ ಮಂತ್ರಿಗಳನ್ನು ಆಗ್ರಹಿಸಿ ಇಂದು ಬುಧವಾರ ವಿವಿಧ ಜೈನ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅನುಪ ಮಂಡಲ ಸಂಘಟನೆಯು ಜೈನ ಧರ್ಮ ಮತ್ತು ಜೈನ ಸಮಾಜ ಕುರಿತಂತೆ ಅಪಪ್ರಚಾರ ಮಾಡುತ್ತಿದೆ. ಜೈನ ಸಾಧು ಸಾಧ್ವಿಗಳ ವಿರುದ್ದ ಇಲ್ಲ …
Read More »ಆಕೆ’ಗೆ ತಾಳಿ- ‘ಈಕೆ’ಗೆ ತಾಳಿ ಭರವಸೆ: ಶ್ರೀಮಂತನ ಠಾಣೆಗೆ ಬಂದಳು ಪ್ರಿಯತಮೆ…!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಠಾಣೆಗಳಲ್ಲಿ ಪೊಲೀಸರ ಪ್ರೇಮ ಪ್ರಕರಣಗಳು ಅವರದ್ದೆ ಠಾಣೆಯ ಮೆಟ್ಟಿಲೇರನ್ನೇರುತ್ತಿರುವುದು ಕಂಡು ಬರುತ್ತಿದೆ. ಶಂಭೋ ಶಂಭೋ ಪೊಲೀಸಪ್ಪನ ಪ್ರಿಯತಮೆ ಠಾಣೆಗೆ ಬಂದು ಹೋಗಿದ್ದು, ಇನ್ನೂ ಹಸಿರಿರುವಾಗಲೇ ಮತ್ತೊಂದು ಠಾಣೆಯಲ್ಲಿ ಇಂತಹದ್ದೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ತನ್ನ ಹೆಸರಿನಲ್ಲೇ ‘ಶ್ರೀಮಂತ’ ಎಂದು ಕೊಳ್ಳುವ ಆಸಾಮಿಯೇ ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಆಗಾಗ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಗಲೇ, ಆಕೆಯೊಂದಿಗೆ ಎಲ್ಲವನ್ನೂ ಮುಗಿಸಿ, ಈಗ ಕೈ ತೊಳೆದುಕೊಳ್ಳಲು ಮುಂದಾಗಿದ್ದಾನಂತೆ. ಈ ವಿಷಯ ಗೊತ್ತಾದ …
Read More »
Laxmi News 24×7