ಗೋವಾ : ಪ್ರವಾಸಿಗರ ಹಾಟ್ ಫೇವರೇಟ್ ತಾಣವಾಗಿರುವ ಗೋವಾಗೆ ಪ್ರವಾಸಿಗರು ವಿಸಿಟ್ ಮಾಡ್ಬೇಕಂದ್ರೆ ಇನ್ಮುಂದೆ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡಿರಬೇಕು.. ಅಲ್ಲದೇ ರಾಜ್ಯದಲ್ಲಿರುವ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜುಲೈ 30ರೊಳಗೆ ಶೇ.100ರಷ್ಟು ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ನನ್ನು ರಾಜ್ಯವ್ಯಾಪಿ ನೀಡುವ ಗುರಿಯನ್ನು ಗೋವಾ ಸರ್ಕಾರ ಹೊಂದಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್ನನ್ನು ರಾಜ್ಯದಲ್ಲಿ ಪೂರ್ಣಗೊಳಿಸುವವರೆಗೆ ಪ್ರವಾಸೋದ್ಯಮವನ್ನು …
Read More »ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ
ಉಡುಪಿ, ಜೂನ್ 18; ಸೋಮವಾರದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಹೊರರೋಗಿ, ಒಳರೋಗಿ ಸೇವೆಗಳು, ನಾನ್ ಓಪಿಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಹೊರರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಲಭ್ಯವಾಗಲಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಲ್ಲ ರೀತಿಯ …
Read More »ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್
ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್ ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …
Read More »ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್
ಬನಹಟ್ಟಿ: ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ ಸಂಜೆ 97000 ಕ್ಯೂಸೆಕ್ ನೀರು ಬಂದಿದೆ. ಜಲಾಶಯದ ಹೊರ ಹರಿವು 96 ಸಾವಿರ ಕ್ಯೂಸೆಕ್ ಇದ್ದು, ಜಲಾಶಯದಲ್ಲಿ ನೀರಿನ ಮಟ್ಟ …
Read More »ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …
Read More »ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ
ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ. ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …
Read More »ಹಳ್ಳಿಗಳ ಜನರಿಗೆ ಲಸಿಕೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರ್ಗಿ: ‘ಜಿಲ್ಲೆಯ ಜನಸಂಖ್ಯೆಯಲ್ಲಿ ಇನ್ನೂ ಕೇವಲ ಶೇ 10ರಷ್ಟು ಮಂದಿಗೆ ಮಾತ್ರ ಕೋವಿಡ್ ಲಸಿಕೆ ನೀಡಲಾಗಿದೆ. ಅದರಲ್ಲೂ ಹಳ್ಳಿಗಳ ಜನರಿಗೆ ಲಸಿಕೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದರು. ‘ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಸೇನಾನಿಗಳಿಗೇ ಪೂರ್ಣವಾಗಿ ಲಸಿಕೆ ನೀಡಿಲ್ಲ. ಇನ್ನು ನಾಗರಿಕರಿಗೆ ಯಾವಾಗ ನೀಡುತ್ತಾರೆ? ಲಸಿಕೆ ನೀಡುವಲ್ಲಿ ರಾಜ್ಯ ಸರ್ಕಾರ ಕಲಬುರ್ಗಿ ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತಾಳಿದ್ದೇ ಈ ಹಿನ್ನಡೆಗೆ ಕಾರಣ’ …
Read More »ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕರು, ಸಚಿವರು, ನಾಯಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅನೇಕರು ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ಹೇಳಿದ್ದು, ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾತ್ರ ಅರುಣ್ ಸಿಂಗ್ ಭೇಟಿಗೆ ಸಮಯವನ್ನು ಕೇಳಿಲ್ಲ. ನಾಯಕತ್ವ ಬದಲಾವಣೆ …
Read More »ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …
Read More »ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಗೆ ದೂರವಾಣಿ ಕರೆ?
ಬೆಂಗಳೂರು: ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಅರವಿಂದ ಬೆಲ್ಲದ ಅವರದ್ದು. ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ಅರವಿಂದ ಬೆಲ್ಲದ ಅವರನ್ನು ಕೆಲವರು ಮುಂದಿನ ಮುಖ್ಯಮಂತ್ರಿ ಎಂದೂ ಬಿಂಬಿಸುತ್ತಿದ್ದಾರೆ. ದೆಹಲಿ ಭೇಟಿ- ಆರ್ ಎಸ್ಎಸ್ ನಾಯಕ ಭೇಟಿ ಎಂದು ಸದ್ಯ ಕೆಲವು ದಿನಗಳಿಂದ ಪ್ರಚಾರದಲ್ಲಿರುವ ಬೆಲ್ಲದ ಅವರಿಗೆ ವಂಚಕ ಜೈಲಿನಲ್ಲಿರುವ ವಂಚಕ ಯುವರಾಜ್ ಸ್ವಾಮಿಯಿಂದ ಕರೆಗಳು ಬರುತ್ತಿದೆಯಂತೆ! ಈ ಬಗ್ಗೆ ಸ್ವತಃ ಶಾಸಕ …
Read More »
Laxmi News 24×7