ಬೆಂಗಳೂರು : ಲಂಚದ ಪಡೆದ ಆರೋಪದಡಿ ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ದಯಾನಂದ ಸ್ವಾಮಿ ಅಮಾನತುಗೊಂಡ ಬೆನ್ನಲೇ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯಲಹಂಕ ಉಪನಗರ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಮೇಲೆ 15 ಮಂದಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ಮನೆಯಲ್ಲಿ ದೊರೆತ ದಾಖಲಾತಿ ಪತ್ರಗಳನ್ನು ಪರಿಶೀಲಿಸುತ್ತಿದೆ. ಚರಾಸ್ತಿ ಹಾಗೂ ಸಿರಾಸ್ತಿ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಸುಮಾರು 6 ಕೋಟಿ ರೂ. …
Read More »ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.3.05ಕ್ಕೆ ಇಳಿಕೆ
ಬೆಂಗಳೂರು: ಕೊರೊನಾದಿಂದ ಸಂಕಷ್ಟದಿಂದ ಸಿಲುಕಿದ್ದ ಬೆಂಗಳೂರಿಗರಿಗೆ ಸಿಹಿ ಸುದ್ದಿ ಮಧ್ಯೆ ಆತಂಕ ಸುದ್ದಿ ಎದುರಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಕಡಿಮೆ ಆಗಿದೆ. ಆದರೆ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಳಿಕೆ ಆಗ್ತಿದೆ. 5% ಒಳಗಡೆಯೇ ಏರಿಳಿಕೆ ಆಗ್ತಿದೆ. ನಿನ್ನೆ ಬೆಂಗಳೂರಿನಲ್ಲಿ 3.05% ಗೆ ಪಾಸಿಟಿವಿಟಿ ರೇಟ್ ಇಳಿಕೆಯಾಗಿದೆ. ಕಳೆದ 10 ದಿನಗಳಿಂದ ಪಾಸಿಟಿವಿಟಿ ರೇಟ್ ಒಂದೊಂದೆ ಪರ್ಸೆಂಟ್ ಇಳಿಕೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನಲ್ಲಿ ಕಡಿಮೆ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ …
Read More »ದೆಹಲಿ ಕೋಮು ಗಲಭೆ: ಜೆಎನ್ಯು, ಜಾಮಿಯಾ ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್ ಜಾಮೀನು
ನವದೆಹಲಿ: ಕಳೆದ ವರ್ಷದ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜವಾಹರ್ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಈ ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ’ ಅಡಿ ಪೊಲೀಸರು ಬಂಧಿಸಿದ್ದರು. …
Read More »ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತದೆ: ಶಶಿಕಲಾ ಜೊಲ್ಲೆ
ಹಾವೇರಿ: ರಾಜ್ಯದಲ್ಲಿ ಯಡಿಯೂರಪ್ಪ ಅವರೆ ಸಿಎಂ ಆಗಿ ಮುಂದುವರೆಯುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೆಯೂ ನಮ್ಮ ಸರ್ಕಾರವೆ ಅಧಿಕಾರಕ್ಕೆ ಬರುತ್ತದೆ. ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತವೆ. ಅದರಂತೆ ಪಕ್ಷದಲ್ಲಿ ಏನಾದರೂ ಆಗಿರಬಹುದು. ಪಕ್ಷದ ಹಿರಿಯರು ಅವುಗಳನ್ನ …
Read More »ಇಂಧನ ಟ್ಯಾಂಕರ್ ಓಡಿಸುವ ಮಲಯಾಳಿ ಹುಡುಗಿ: ಭೇಷ್ ಎನ್ನುತ್ತಿರುವ ನೆಟ್ಟಿಗರು
ಕಳೆದ ಮೂರು ವರ್ಷಗಳಿಂದ ನಾನು ಟ್ಯಾಂಕರ್ ಲಾರಿಯನ್ನು ಓಡಿಸುತ್ತಿರುವುದನ್ನು ಯಾರೂ ನೋಡಿಲ್ಲ ಎಂಬುದನ್ನು ನನಗೆ ನಂಬಲಿಕ್ಕೇ ಆಗುವುದಿಲ್ಲ’ ಎಂದು ನಗುತ್ತಾಳೆ ಡೆಲಿಶಾ ಡೇವಿಸ್. ಕೇರಳದ ತ್ರಿಶೂರ್ ಜಿಲ್ಲೆಯ ಕಂದಸಂಕದವು ಎಂಬಲ್ಲಿನ 23 ವರ್ಷ ವಯಸ್ಸಿನ ಯುವತಿ, ಕೆಲವು ವಾರಗಳ ಹಿಂದೆ ಎರ್ನಾಕುಲಂನ ಇರುಂಪನಮ್ನ ಹಿಂದುಸ್ಥಾನ್ ಪೆಟ್ರೋಲಿಯಂ ಎಲ್ಪಿಜಿ ಪ್ಲಾಂಟ್ನಿಂದ ಮಲಪ್ಪುರಂ ಜಿಲ್ಲೆಯ ತಿರೂರ್ಗೆ ಟ್ಯಾಂಕರ್ ಓಡಿಸುವ ಮೂಲಕ ಸುದ್ದಿ ಮಾಡಿದ್ದರು. ‘ಸಾಮಾನ್ಯವಾಗಿ, ಡೀಸೆಲ್ ಅಥವಾ ಪೆಟ್ರೋಲ್ ತೆಗೆದುಕೊಂಡು ಹೋಗುವ …
Read More »ಪುಷ್ಪ ಸಿನಿಮಾ 10 ಕೆಜಿಎಫ್ಗೆ ಸಮ’; ಅಲ್ಲು ಅರ್ಜುನ್ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ
ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್ಡೇಟ್ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ. ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಟ್ರಕ್ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ …
Read More »ಸುಶಾಂತ್ ಸಿಂಗ್ ಸಾವನ್ನಪ್ಪಿ 1 ವರ್ಷ ಕಳೆದರೂ ಮುಗಿದಿಲ್ಲ CBI ತನಿಖೆ; ನಿಗೂಢವಾಗಿದೆ ಸಾವಿನ ರಹಸ್ಯ!
ಮುಂಬೈ (ಜೂನ್ 14): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೀಡಾಗಿ ಇಂದಿಗೆ ಒಂದು ವರ್ಷವಾಗಿದೆ. ಜೂನ್ 14,2020 ರಂದು ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕಳೆದ ವರ್ಷ ಬಿಹಾರ ಪೊಲೀಸರು ದಾಖಲಿಸಿದ್ದ ಕೊಲೆ ಪ್ರಕರಣವನ್ನು ವಹಿಸಿಕೊಂಡ ಸಿಬಿಐ ಇದುವರೆಗೆ ತನ್ನ ತನಿಖೆಯ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಕಳೆದ ವರ್ಷ ಆಗಸ್ಟ್ನಲ್ಲಿ ಬಿಹಾರ ಪೊಲೀಸರು ಪ್ರಕರಣವನ್ನು ವಹಿಸಿಕೊಂಡ ಕೂಡಲೇ ಸಿಬಿಐ ಹಲವಾರು ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿದರೂ, ಈ …
Read More »5 ಗಂಟೆ ವಿಚಾರಣೆ ಎದುರಿಸಿದ ನರೇಶ್; ಇಂದು ಏನೆಲ್ಲಾ ನಡೀತು?
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಬಹಿರಂಗ ಪ್ರಕರಣದಲ್ಲಿ ಆರೋಪಿಯಾಗಿರುವ ನರೇಶ್ ಗೌಡನ ವಿಚಾರಣೆ ಇಂದು ಕೂಡ ನಡೆಯಿತು. ಐದು ಗಂಟೆಗಳ ಕಾಲ ನಡೆದ ಇಂದಿನ ಎಸ್ಐಟಿ ವಿಚಾರಣೆ ಅಂತ್ಯವಾಗಿದೆ. ಅದರಂತೆ 2ನೇ ದಿನದ ವಿಚಾರಣೆ ಮುಗಿಸಿ ವಕೀಲರೊಂದಿಗೆ ನರೇಶ್ ಗೌಡ ತೆರಳಿದ್ದಾರೆ. ಸದಾಶಿವನಗರದಲ್ಲಿ ರಮೇಶ್ ಜಾರಕಿಹೊಳಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ನನ್ನ ವಿಚಾರಣೆಗೆ ಕರೆಯಲಾಗಿತ್ತು. ಅಗತ್ಯವಿದ್ದಲ್ಲಿ ವಿಚಾರಣೆಗೆ ಕರೆಯುವುದಾಗಿ ಹೇಳಿ ಎಸ್ಐಟಿ ಅಧಿಕಾರಿಗಳ ತಂಡ ವಾಪಸ್ …
Read More »ಸ್ಟಾರ್ ಪೊಲೀಸರ ಚೇಸ್ಟೇ ಜಾಸ್ತಿಯಾಗಿದೆ : ಡಿ.ಕೆ.ಶಿವಕುಮಾರ್
ಕೆಆರ್ ಪುರ, ಜೂ.14 : ಸ್ಟಾರ್ ಪೊಲೀಸರ ಚೇಸ್ಟೇ ಜಾಸ್ತಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪೊಲೀಸರ ವಿರುದ್ಧ ಹರಿಹಾಯ್ದರು. ರಾಮಮೂರ್ತಿನಗರ ವಾರ್ಡ್ ನ ಕಲ್ಕೆರೆಯಲ್ಲಿ ರೇಷನ್ ಕಿಟ್ ಗಳನ್ನು ವಿತರಸಿ ಅವರು ಮಾತನಾಡಿದರು. ಒಳ್ಳೆಯ ಪೊಲೀಸರು ಇದ್ದಾರೆ ಕಾನ್ಸ್ ಟೇಬಲ್ ಗಳು ಪಾಪ ಏನೂ ಮಾಡೋದಿಲ್ಲ ಆದರೆ ಸ್ಟಾರ್ ಗಳನ್ನು ಹಾಕಿಕೊಂಡವರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುತ್ತಾರೆ ಎಂದು ಆರೋಪಿಸಿದರು. ಜನರ ಕಷ್ಟಗಳಿಗೆ ಸ್ಪಂದನೆ ಮಾಡುವುದಕ್ಕಾಗಿಯೇ ಕಾಂಗ್ರೆಸ್ ಪಕ್ಷದ ವತಿಯಿಂದ …
Read More »38 ಹೆಂಡ್ತಿಯರ ಮುದ್ದಿನ ಗಂಡ, 89 ಮಕ್ಕಳ ತಂದೆ ಇನ್ನಿಲ್ಲ! ಇವರ ವೈವಾಹಿಕ ಬದುಕೇ ಕುತೂಹಲ
ಮಿಜೋರಾಂ: ಬರೋಬ್ಬರಿ 38 ಮಹಿಳೆಯರನ್ನು ಮದುವೆ ಆಗಿದ್ದ, 89 ಮಕ್ಕಳಿಗೆ ಜನ್ಮ ನೀಡಿದ್ದ, 33 ಮೊಮ್ಮಕ್ಕಳ ಅಜ್ಜ ಜಿಯೋನಾ ಚನಾ ಭಾನುವಾರ ನಿಧನರಾದರು. ಜಗತ್ತಿನ ಅತಿದೊಡ್ಡ ಕುಟುಂಬದ ವಾರಸ್ದಾರ ಎಂದೇ ಗುರುತಿಸಿಕೊಂಡಿದ್ದ ಜಿಯೋನಾ ಚನಾರ ವೈವಾಹಿಕ ಬದುಕೇ ಎಲ್ಲರಿಗೂ ಕುತೂಹಲ ಮೂಡಿಸಿತ್ತು. ಪತ್ನಿ, ಮಕ್ಕಳು, ಮೊಮ್ಮಕ್ಕಳು ಸೇರಿ 181 ಸದಸ್ಯರನ್ನ ಹೊಂದಿತ್ತು ಜಿಯೋನಾ ಕುಟುಂಬ. ಮಿಜೋರಾಂನ ಬಕ್ತಾಂಗ್ನಲ್ಲಿ ಜಿಯಾನ್ರ ನಾಲ್ಕಂತಸ್ತಿನ ಆಕರ್ಷಕ ಬಂಗಲೆ ಇದೆ. ಅಲ್ಲಿಯೇ ಜಿಯೋನಾ ವಾಸವಿದ್ದರು. ಇದು …
Read More »
Laxmi News 24×7