ಬೆಳಗಾವಿ – ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್-೧೯ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕವು ಸೋಂಕಿತರ ನೆರವಿಗೆ ನಿಂತಿರುವುದು, ಜನಕಲ್ಯಾಣ ಟ್ರಸ್ಟ್ದೊಂದಿಗೆ ಕೋವಿಡ್ ಕೇರ್ ಸೆಂಟರ್ ನಡೆಸುವ ಉಪಕ್ರಮದಲ್ಲಿ ಭಾಗಿಯಾಗಿರುವುದಲ್ಲದೆ ವಿಶ್ವವಿದ್ಯಾಲಯದ ದೀನದಯಾಳ ಅಧ್ಯಯನ ಪೀಠದ ವತಿಯಿಂದ ಮೂರು ದತ್ತು ಗ್ರಾಮಗಳಲ್ಲಿ ಆಹಾರ ಕಿಟ್ಗಳನ್ನು ವಿತರಿಸುವುದರ ಮೂಲಕ ತನ್ನ ಕಾಳಜಿಯನ್ನು ವ್ಯಕ್ತಪಡಿಸಿದೆ. ಅಲ್ಲದೆ, ವಿಶ್ವವಿದ್ಯಾಲಯದ ಅಧ್ಯಾಪಕರುಗಳು ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಎನ್ನುವ …
Read More »”ಜನರ ಆಕ್ರೋಶದಿಂದ ಮೋದಿ ಭಸ್ಮಾಸುರನಂತೆ ನಾಶ”: ಉಗ್ರಪ್ಪ ಕಿಡಿ
ಬಳ್ಳಾರಿ, ಜೂ.13: ಕೊರೊನಾದ ಈ ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ”ಜನರಿಗೆ ಇಷ್ಟೆಲ್ಲ ಅನ್ಯಾಯ ಮಾಡುವ ಪ್ರಧಾನಿ ನರೇಂದ್ರ ಮೋದಿ ಭಸ್ಮಾಸುರನಂತೆ ಸುಟ್ಟು ನಾಶವಾಗುತ್ತಾರೆ” ಎಂದು ಕಿಡಿಕಾರಿದ್ದಾರೆ. ದೇಶದಲ್ಲಿ ಕಳೆದ ಹಲವು ದಿನಗಳಿಂದ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗುತ್ತಿದ್ದು, ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿದೆ. …
Read More »ಗಂಡನ ಕೊಲೆಗೈದು ಮರ್ಮಾಂಗ ಫ್ರೈ ಮಾಡಿ ವಿಕೃತಿ ಮೆರೆದ ಪತ್ನಿ
ಬ್ರೆಜಿಲ್ : ಬ್ರೆಜಿಲ್ನ ಸಾವೊ ಗೊನ್ಕಾಲೊ ನಗರದಲ್ಲಿ ಮಹಿಳೆಯೊಬ್ಬಳ ವಿಕೃತಿಗೆ ಜನರು ಬೆಚ್ಚಿಬಿದ್ದಿದ್ದಾರೆ. ಕ್ರಿಸ್ಟಿನಾ ರೊಡ್ರಿಗಸ್ ಮಸಾಡೊ ಎಂಬಾಕೆ ತನ್ನ ಗಂಡ ಆಂಡ್ರೆ ಎಂಬಾತನ ಕೊಂದು ಆತನ ಮರ್ಮಾಂಗವನ್ನೇ ಕಟ್ ಮಾಡಿ ಫ್ರೈಮಾಡಿದ್ದಾಳೆ. ದಂಪತಿ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳು ಇತ್ತು ಎನ್ನಲಾಗಿದೆ.. ಅಲ್ಲದೇ ದಂಪತಿಗೆ 8 ವರ್ಷದ ಮಗ ಹಾಗೂ 5 ವರ್ಷದ ಮಗಳಿದ್ದಾಳೆ. ಇವರು ಮದುವೆಯಾಗಿ ಸುಮಾರು 10 ವರ್ಷಗಳಾದ ನಂತರ ಬೇರೆಯಾಗಿ , ಮತ್ತೆ 2 ವರ್ಷಗಳ …
Read More »ಮುಂಗಾರು ಮಳೆಯ ಅಬ್ಬರ : ಮತ್ತೆ ಜೀವ ಪಡೆದುಕೊಂಡ ಜೋಗ ಜಲಪಾತ
ಸಾಗರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಾನ್ಸೂನ್ ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಜೋಗ ಜಲಪಾತ ಮತ್ತೆ ಜೀವಕಳೆ ಪಡೆಯಲಾರಂಭಿಸಿದೆ. ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಭಾನುವಾರದಂದು ಬೋರ್ಗರೆಯುತ್ತ ಧುಮುಕುತ್ತಿರುವುದು ಕಂಡುಬಂದಿತು. ಕೋವಿಡ್ ಲಾಕ್ಡೌನ್ ಕಾರಣದಿಂದ ಪ್ರವಾಸಿಗರಿಗೆ ದರ್ಶನ ಅವಕಾಶ ಮಾತ್ರ ಲಭ್ಯವಾಗಲಿಲ್ಲ.
Read More »ಕೊರೊನಾದಿಂದ ಸಾವನ್ನಪ್ಪಿದ ತಂದೆಯ ಅಂತ್ಯಕ್ರಿಯೆ ಮಾಡಿದ ಪುತ್ರಿಯರು
ದಾವಣಗೆರೆ: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಮೃತದೇಹವನ್ನು ಕುಟುಂಬಸ್ಥರು ಅಂಬುಲೆನ್ಸ್ ನಲ್ಲೇ ಬಿಟ್ಟುಹೋಗುವ ಪ್ರಕರಣಗಳನ್ನು ನೋಡಿದ್ದೇವೆ. ಕೆಲವರು ಅಪ್ಪನ ಹಣ ಬೇಕು, ಅಪ್ಪ ಬೇಡ ಎಂದವರೂ ಇದ್ದಾರೆ. ಇಂತಹವರ ಮಧ್ಯೆ ಕೋವಿಡ್ ನಿಂದ ಮೃತರಾದ ತಂದೆಯ ಶವದ ಅಂತ್ಯಕ್ರಿಯೆಯನ್ನು ಇಬ್ಬರು ಹೆಣ್ಣುಮಕ್ಕಳು ಮಾಡಿ ಜವಾಬ್ದಾರಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಗಾಂಧಿ ವೃತ್ತದಲ್ಲಿರುವ ಶಾಸ್ತ್ರೀ ಬೇಕರಿ ಮಾಲೀಕರಾದ ಶ್ರೀಕಂಠ ಅವರು ಕೋವಿಡ್ ನಿಂದ ಬಾಪೂಜಿ ಆಸ್ಪತ್ರೆಯಲ್ಲಿ ಅಸುನೀಗಿದ್ದು, ಅವರ ಇಬ್ಬರು …
Read More »CD ಕೇಸ್; ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನರೇಶ್, ಶ್ರವಣ್ಗೆ SIT ನೋಟಿಸ್
ಬೆಂಗಳೂರು: ಸಿ.ಡಿ ಕೇಸ್ಗೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ನಿನ್ನೆ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ವಿಚಾರಣೆ ನಡೆದಿದೆ. ಅದರ ಬೆನ್ನಲ್ಲೇ ಆರೋಪಿಗಳಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಎಸ್ಐಟಿ ನೋಟಿಸ್ ನೀಡಿದೆ. ವಿಶೇಷ ಎಂದರೆ ನಿನ್ನೆ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದ ಇಬ್ಬರು ಆರೋಪಿಗಳಿಗೆ ನೋಟಿಸ್ ನೀಡಿರುವ ಪೊಲೀಸರು, ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಕರೆದಿದ್ದಾರೆ. ಜೂನ್ 14ರ ಸೋಮವಾರ 11 ಗಂಟೆಗೆ ಆರೋಪಿ ನರೇಶ್ಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಇನ್ನು …
Read More »ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ
ತುಮಕೂರು/ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತುಮಕೂರಿನಲ್ಲಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದರು. ರಾಜ್ಯಾದ್ಯಂತ ಜಿಲ್ಲಾ ಪಂಚಾಯಿತಿ ಹಾಗೂ ಹೋಬಳಿ ಮಟ್ಟದಲ್ಲಿ ನಡೆಯುತ್ತಿರುವ ತೈಲ ಬೆಲೆ ಏರಿಕೆ ವಿರುದ್ದದ 100 ನಾಟೌಟ್ ಪ್ರತಿಭಟನೆ ಬಗ್ಗೆ ಜೂಮ್ ವಿಡಿಯೋ ಸಂವಾದದ ಮೂಲಕ ಪರಿಶೀಲನೆ ನಡೆಸಿ, ಸಲಹೆ-ಸೂಚನೆಗಳನ್ನು ನೀಡಿದರು. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ …
Read More »ಪೊಲೀಸ್ ಸೇವೆಗೆ ತೃತೀಯ ಲಿಂಗಿಗಳನ್ನು ನೇಮಿಸಿಕೊಳ್ಳಲು ಮುಂದಾದ ಒಡಿಶಾ ಸರ್ಕಾರ
ಭುವನೇಶ್ವರ್ : ಪ್ರಮುಖ ನಿರ್ಧಾರವೊಂದರಲ್ಲಿ, ಒಡಿಶಾ ಸರ್ಕಾರ ತೃತೀಯ ಲಿಂಗಿಗಳನ್ನು ಪೊಲೀಸ್ ಸೇವೆಗಳಲ್ಲಿ ನೇಮಕ ಮಾಡಲು ನಿರ್ಧರಿಸಿದೆ . 477 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ಮತ್ತು ಒಡಿಶಾ ಪೊಲೀಸರ 244 ಕಾನ್ಸ್ಟೆಬಲ್ಗಳನ್ನು (ಸಂವಹನ) ನೇಮಕ ಮಾಡಿಕೊಳ್ಳಿ ಒಪ್ಪಂದದ ಆಧಾರದ ಮೇಲೆ ಸಿಗ್ನಲ್ ಸೇವೆಗೆ ನೇಮಕಮಾಡಿಕೊಳ್ಳಲು ಒಡಿಶಾ ಪೊಲೀಸ್ ನೇಮಕಾತಿ ಮಂಡಳಿ ನಿರ್ಧರಿಸಿದೆ ಎಂದು ಪೊಲೀಸ್ ಮಹಾನಿರ್ದೇಶಕ ಅಭಯ್ ತಿಳಿಸಿದ್ದಾರೆ. ಟ್ರಾನ್ಸ್ಜೆಂಡರ್ ಅಭ್ಯರ್ಥಿಗಳು ಎರಡೂ ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ಡಿಜಿಪಿ …
Read More »ಕಚ್ಚಿದ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ಬಂದ ಭೂಪ
ಬಳ್ಳಾರಿ: ಸಾಮಾನ್ಯವಾಗಿ ಹಾವು ಕಂಡರೆ ಮಾರುದ್ದ ಓಡಿ ಹೋಗುವ ಜನರ ಮಧ್ಯೆ, ತನಗೆ ಕಚ್ಚಿದ ಹಾವನ್ನು ಹಿಡಿದುಕೊಂಡು ಯುವನೋರ್ವ ಆಸ್ಪತ್ರೆಗೆ ಬಂದಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಳ್ಳಿಯಲ್ಲಿ ನಡೆದಿದೆ. ಇಂದು ಮುಂಜಾನೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಗ್ರಾಮದ ಯುವಕ ಕಾಡಪ್ಪನ ಕಾಲಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ತಕ್ಷಣ ಎಚ್ಚರಗೊಂಡ ಕಾಡಪ್ಪ ಪಕ್ಕದಲ್ಲಿ ಇದ್ದ ಹಾವನ್ನು ನೋಡಿದ್ದಾನೆ. ಕೂಡಲೇ ಆ ಹಾವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಗ್ರಾಮದ …
Read More »ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.
ಬೆಳಗಾವಿ : ಇಲ್ಲಿನ ಖಂಜರ ಗಲ್ಲಿಯಲ್ಲಿ ನಿನ್ನೆ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ. ಜುಬೆರ ಶಕಿಲ ಸುಬೆದಾರ, ಆರೀಪ ಜಿಲಾನಿ ಖೊತ್ವಾಲ್ , ಅಯಾಜ್ ಬಾಬು ಖತಿಬ್ , ಅಬ್ದುಲ್ ಸಲಾಮ್ ಮೈಬುಸಾಬ ಬಾಳೆಕುಂದ್ರೀ, ಸೊಹೆಲ್ ಅಕ್ತರ ಮುಲ್ಲಾ, ಷರಿಪ್ ದಸ್ಥಗಿರಸಾಬ ಮುಲ್ಲಾ, ಅಬುತಾಲಿಪ್ ಗೌಸ್ ಶೆಕ್, ಆಸಿಪ್ ಯುಸುಪಖಾನ್ ಸಯ್ಯದ, ಆಯೂಬಖಾನ್ ಕರಿಂಖಾನ ಪಠಾಣ , ವಾಸಿಂ ಆಯೂಬ್ ಸೌದಾಗರ್ …
Read More »
Laxmi News 24×7