ಬೆಂಗಳೂರು : ‘ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ‘ಚಾಮರಾಜನಗರದಲ್ಲಿ 24 ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು …
Read More »ಲಸಿಕೆಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಜ್ಯಗಳು ಪರಸ್ಪರ ಕಿತ್ತಾಟಡುವಂತೆ ಮಾಡಿರುವುದು ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ನವದೆಹಲಿ: ಲಸಿಕೆಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಜ್ಯಗಳು ಪರಸ್ಪರ ಕಿತ್ತಾಟಡುವಂತೆ ಮಾಡಿರುವುದು ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಭಾರತದ ರಾಜ್ಯಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಸ್ಪರ ಸ್ಪರ್ಧಿಸುವಂತಾಗಿದೆ. ಯುಪಿ ವಿರುದ್ಧ ಮಹಾರಾಷ್ಟ್ರ, ಮಹಾರಾಷ್ಟ್ರ ವಿರುದ್ದ ಒರಿಸ್ಸಾ, ಒರಿಸ್ಸಾ ದೆಹಲಿಯ ವಿರುದ್ಧ ಹೋರಾಡುತ್ತಿದೆ” ಎಂದು ಹೇಳಿದ್ದಾರೆ. “ಭಾರತ ಎಲ್ಲಿದೆ?” ಎಂದು ಪ್ರಶ್ನಿಸಿರುವ ಅವರು, “ಈ ಎಲ್ಲ ಬೆಳವಣಿಗೆಗಳು ಭಾರತದ …
Read More »ಆಮ್ಲಜನಕ ಕೊರತೆ: ಯೋಗಿ ಸರ್ಕಾರದ ಹುಳುಕು ಬಹಿರಂಗಪಡಿಸಿದ ಹೈಕೋರ್ಟ್
ಲಕ್ನೋ, ಮೇ 12: ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ನೀಡಿರುವ ಅಂಕಿ ಅಂಶಗಳ ದೋಷವನ್ನು ಅಲಹಾಬಾದ್ ಹೈಕೋರ್ಟ್ ಬಹಿರಂಗಪಡಿಸಿದೆ. ಆಸ್ಪತ್ರೆಯ ಹಾಸಿಗೆಗಳ ಲಭ್ಯತೆಯ ಬಗ್ಗೆ ಸರ್ಕಾರದ ಸಹಾಯವಾಣಿ ಮತ್ತು ಪೋರ್ಟಲ್ ನಡುವೆ ಸರಿಯಾದ ಹೊಂದಾಣಿಕೆಯಿಲ್ಲ,ಕೋವಿಡ್ ಮಾಹಿತಿ ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಉತ್ತರ ಪ್ರದೇಶ ಆಡಳಿತ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಯೋಗಿ ಸರ್ಕಾರದ ಹುಳುಕನ್ನು ಕೋರ್ಟ್ ಬಹಿರಂಗಪಡಿಸಿದೆ. ”ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯಾಗದೆ ಕೋವಿಡ್ …
Read More »ಕುತೂಹಲಕ್ಕೆ ಕಾರಣವಾಗಿದೆ ಆಕಾಶದಲ್ಲಿ ಕಂಡುಬಂದ ವಿಚಿತ್ರ ಆಕೃತಿ.!
ಕಳೆದ ವರ್ಷ ಜನವರಿ ತಿಂಗಳಲ್ಲಿ ಲಾಹೋರ್ನಲ್ಲಿ ವಿಚಿತ್ರವಾದ ಕಪ್ಪು ಬಣ್ಣದ ವರ್ತುಲ ಆಕಾಶದಲ್ಲಿ ಕಾಣಿಸಿಕೊಂಡ ಘಟನೆ ನಿಮಗೆ ನೆನಪಿದ್ದಿರಬಹುದು. ಈ ದೃಶ್ಯದ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವಿವಿಧ ವೇದಿಕೆಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆಯೇ ಅನೇಕರು ಇದನ್ನ ಹಾರುವ ತಟ್ಟೆ ಇರಬಹುದು ಎಂದು ಭಾವಿಸಿದ್ದರು. ಆದರೆ ಬಳಿಕ ತಜ್ಞರು ಈ ಬಗ್ಗೆ ಸಂಶೋಧನೆ ನಡೆಸಿ ಇದೊಂದು ಕೈಗಾರಿಕಾ ಪ್ರದೇಶದಲ್ಲಿ ಆದ ಸಮಸ್ಯೆಯಿಂದಾಗಿ ಈ ರೀತಿ …
Read More »ಕೊರೊನಾ ಸೋಂಕು ವರದಿ ನೆಗೆಟಿವ್ ಬರುತ್ತಿದ್ದಂತೆ ಮಕ್ಕಳನ್ನು, ಕುಟುಂಬದವರನ್ನು ಭೇಟಿಯಾದ ಅಲ್ಲು ಅರ್ಜುನ್..!
ನವದೆಹಲಿ: ಕೊರೊನಾ ಸೋಂಕು ದೃಢಪಟ್ಟು ಕ್ವಾರಂಟೈನ್ನಲ್ಲಿದ್ದ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ವರದಿ ನೆಗೆಟಿವ್ ಬರುತ್ತಿದ್ದಂತೆ ತಮ್ಮ ಮಕ್ಕಳನ್ನು ಮುದ್ದಾಡಿದ್ದಾರೆ. ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಕಳೆದ 14 ದಿನಗಳ ಹಿಂದೆ ಕೊರೊನಾ ಸೋಂಕು ಹಿನ್ನೆಲೆ ಕ್ವಾರಂಟೈನ್ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಸೋಂಕಿನಿಂದ ಗುಣಮುಖರಾಗಿದ್ದು, ಅವರ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದೆ. 15 ದಿನಗಳ ಬಳಿಕ ಅವರು ತಮ್ಮ ಮಕ್ಕಳನ್ನು ಹಾಗೂ ಕುಟುಂಬದರನ್ನು …
Read More »ಕೊರೊನಾ ಎರದನೆ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ?:I.C.M.R.
ನವದೆಹಲಿ: ಕೊರೊನಾ ಎರದನೆ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಮಾಡಬೇಕು ಎಂದು ಐಸಿಎಂಆರ್ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಕೇಂದ್ರ ಸರ್ಕಾರಕ್ಕೆ ಸಲಹೆ ನಿಡಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಮುಂದಿನ 6-8 ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡುವುದು ಒಳ್ಳೆಯದು. ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ ಡೌನ್ ಅಗತ್ಯವಿದೆ ಎಂದು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ ಅಭಿಪ್ರಾಯಪಟ್ಟಿದ್ದಾರೆ. …
Read More »ಪಾಸಿಟಿವ್ ಬಂದರೆ ತಂಡದಿಂದ ಹೊರಕೆ : ಟೀಮ್ ಇಂಡಿಯಾಕ್ಕೆ ಬಿಸಿಸಿಐ ಖಡಕ್ ಸೂಚನೆ
ಹೊಸದಿಲ್ಲಿ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾಗೂ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಭಾಗಿಯಾಗಲಿದೆ. ಇದಕ್ಕಾಗಿ ಈಗಾಗಲೇ ತಂಡವನ್ನು ಆಯ್ಕೆ ಮಾಡಲಾಗಿದ್ದು, ಜೂನ್ 2ರಂದು ಕ್ರಿಕೆಟಿಗರು ಇಂಗ್ಲೆಂಡಿಗೆ ವಿಮಾನವೇರಲಿದ್ದಾರೆ. ಆದರೆ ಇದಕ್ಕೂ ಮುನ್ನ ಬಿಸಿಸಿಐ ಎಲ್ಲ ಆಟಗಾರರಿಗೂ ಖಡಕ್ ಸೂಚನೆಯೊಂದನ್ನು ರವಾನಿಸಿದೆ. ಈ ಪ್ರವಾಸಕ್ಕೂ ಮುನ್ನ ಎಲ್ಲ ಆಟಗಾರರು ಮುಂಬಯಿಗೆ ಆಗಮಿಸಿದ ಬಳಿಕ 14 ದಿನಗಳ ಕ್ವಾರಂಟೈನ್ಗೆ ಒಳಗಾಗಬೇಕಿದೆ. ಬಳಿಕ ಆಟಗಾರರಿಗೆ ಎರಡು ಬಾರಿ …
Read More »ನಾಲಾಯಕ್ ಇಡು ಫೋನ್ ದೊಡ್ಡ ಕಿಸಾಮತಿ ಮಾಡ್ತಿ : ಸಿದ್ದು ಸವದಿ
ಬಾಗಲಕೋಟೆ: ಕೊರೊನಾದಿಂದ ಸಹೋದರನನ್ನು ಕಳೆದುಕೊಂಡ ವ್ಯಕ್ತಿ ಶಾಸಕರಿಗೆ ಕರೆ ಮಾಡಿ ಆಕ್ಸಿಜನ್ ವ್ಯವಸ್ಥೆ ಮಾಡಬೇಕು, ಸರ್ಕಾರಿ ಆಸ್ಪತ್ರೆಯ ಮುಂದೆ ಕೂರಬೇಕು ಹೇಳಿದ್ದಕ್ಕೆ ನಾಲಾಯಕ್ ಇಡು ಫೋನ್ ಎಂದು ತೆರದಾಳ ಶಾಸಕ ಸಿದ್ದು ಸವದಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಸಂಜಯ್ ದೊಂಡಿಬಾಗ ಗಾಯಕವಾಡ(41) ಕೊರೊನಾ ದಿಂದ ಶನಿವಾರ ಸಾವನ್ನಪ್ಪಿದ್ದಾರೆ. ಇವರು ರಬಕವಿಬನಹಟ್ಟಿ ತಾಲ್ಲೂಕಿನ ಆಸಂಗಿ ಗ್ರಾಮದ ನಿವಾಸಿಯಾಗಿದ್ದಾರೆ. ಆಕ್ಸಿಜನ್ ಸಿಗದೇ ಸಂಜಯ್ ಸಾವನ್ನಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಂಜಯ್ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಬಾಗಲಕೋಟೆ …
Read More »ಕೊರೊನಾ ಸೋಂಕಿತೆ ಶವವನ್ನ ನಡುಬೀದಿಯಲ್ಲಿ ಬಿಟ್ಟ ಆರೋಗ್ಯ ಸಿಬ್ಬಂದಿ..!
ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಶವವನ್ನ ಆರೋಗ್ಯ ಸಿಬ್ಬಂದಿ ಮರದಡಿಯಲ್ಲೇ ಬಿಟ್ಟು ಹೋದ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಪಾವಗಡದ ಮರಡಿಪಾಳ್ಯದಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹಿಳೆಯನ್ನ ಪಾವಗಡದ ಕ್ವಾರಂಟೈನ್ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮಹಿಳೆ ಕ್ವಾರಂಟೈನ್ ಕೇಂದ್ರದಲ್ಲೇ ಸಾವನ್ನಪ್ಪಿದ್ದರು. ಮಹಿಳೆಯ ಮೃತದೇಹವನ್ನ ತೆಗೆದುಕೊಂಡು ಹೋಗಿ ಕೊರೊನಾ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ಮಾಡೋದು ಬಿಟ್ಟು ಆರೋಗ್ಯ ಸಿಬ್ಬಂದಿ ಸೋಂಕಿತೆಯ …
Read More »ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ
ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ. ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …
Read More »