Breaking News

ರಾಷ್ಟ್ರೀಯ

ಕರ್ನಾಟಕ ಸೇರಿ 17 ರಾಜ್ಯಗಳಿಗೆ 99871 ಕೋಟಿ ಆದಾಯ ಕೊರತೆ ಅನುದಾನ ಬಿಡುಗಡೆ ಮಾಡಿದ ಹಣಕಾಸು ಸಚಿವಾಲಯ

ನವದೆಹಲಿ:17 ರಾಜ್ಯಗಳಿಗೆ, 9 9,871 ಕೋಟಿ ಆದಾಯ ಕೊರತೆ ಅನುದಾನದ ಎರಡನೇ ಮಾಸಿಕ ಕಂತನ್ನು ಹಣಕಾಸು ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ. ಎರಡನೇ ಕಂತಿನ ಬಿಡುಗಡೆಯೊಂದಿಗೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ಎರಡು ತಿಂಗಳಲ್ಲಿ ಒಟ್ಟು, 7 19,742 ಕೋಟಿ ಮೊತ್ತವನ್ನು ರಾಜ್ಯಗಳಿಗೆ ವಿತರಣಾ ಆದಾಯ ಕೊರತೆ ಅನುದಾನವಾಗಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.ಕೇಂದ್ರವು ಸಂವಿಧಾನದ 275 ನೇ ವಿಧಿ ಅಡಿಯಲ್ಲಿ ರಾಜ್ಯಗಳಿಗೆ ವಿತರಣಾ ನಂತರದ ಆದಾಯ …

Read More »

ಎಲೆಕ್ಷನ್ ಡ್ಯೂಟಿಗೆ ಹಾಜರಾಗಿದ್ದ 2 ಸಾವಿರ ಜನರು ಕೊರೊನಾಗೆ ಬಲಿ – 700ಕ್ಕೂ ಹೆಚ್ಚು ಶಿಕ್ಷಕರು

ಲಕ್ನೊ: ಚುನಾವಣೆ ಡ್ಯೂಟಿಗೆ ಹಾಜರಾಗಿದ್ದ ಸುಮಾರು ಎರಡು ಸಾವಿರ ಉದ್ಯೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಇದರಲ್ಲಿ 700ಕ್ಕೂ ಹೆಚ್ಚು ಜನರು ಶಿಕ್ಷಕರಿದ್ದಾರೆ ಎಂದು ಪತ್ರಿಕೆಯೊಂದು ವರದಿಯಾಗಿದೆ. ಕೊರೊನಾ ಎರಡನೇ ಅಲೆಯ ನಡುವೆಯೂ ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆ ನಡೆದಿದೆ. ಆದ್ರೆ ಡ್ಯೂಟಿಗೆ ಹಾಜರಾಗಿದ್ದ ಬಹುತೇಕ ನೌಕರರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ 706 ಶಿಕ್ಷಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಈ ಸಂಖ್ಯೆ ಸಾವಿರದ ಗಡಿ ದಾಟುವ ಆತಂಕವನ್ನ ಶಿಕ್ಷಣ ಇಲಾಖೆ ಹೊರ …

Read More »

ಕೊರೊನಾ `ನಿಯಮ ಗಾಳಿಗೆ ತೂರಿ ಲಸಿಕೆಗೆ ಕ್ಯೂ’ ನಿಂತ ಜನ

ಕೋಲಾರ : ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದೆ. ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳುತ್ತಲೆ ಇದೆ. ಆದ್ರೆ ಸರ್ಕಾರಿ ಕಚೇರಿಗಳಲ್ಲೇ ಇದರ ಪಾಲನೆ ಆಗುತ್ತಿಲ್ಲ. ಲಸಿಕಾ ಕೇಂದ್ರಗಳಲ್ಲೂ ಕೂಡ ಜನರು ಸಾಮಾಜಿಕ ಅಂತರ ಮರೆತು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಇದನ್ನ ತಡೆಯಬೇಕಿದ್ದ ಅಧಿಕಾರಿಗಳು ಮಾತ್ರ ಎಸಿ ರೂಮಿನಲ್ಲಿ ತಂಪಾಗಿ ಕುಳಿತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಕೋಲಾರದ ಲಸಿಕಾ ಕೇಂದ್ರ..! ಹೌದು..! ಇಲ್ಲಿನ ಇಟಿಸಿಎಂ ಆಸ್ಪತ್ರೆ …

Read More »

ಕೇರಳದಲ್ಲಿ ಮೇ16ರವರೆಗೆ ಲಾಕ್‌ಡೌನ್ : ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದೇವರನಾಡು ಕೇರಳದಲ್ಲಿ ಇದೀಗ ಲಾಕ್ ಡೌನ್ ‍ಘೋಷಣೆಯಾಗಿದೆ. ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ16ರವರೆಗೆ ಕೇರಳ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುತ್ತಿರುವುದಾಗಿ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಬುಧವಾರ ಕೇರಳದಲ್ಲಿ 41,953 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದೇ ಕಾರಣವಾಗಿದೆ. ಇದು ಇದುವರೆಗಿನ ದೈನಂದಿನ ದಾಖಲೆಯಾಗಿದೆ. ಲಾಕ್‌ಡೌನ್ ವೇಳೆ ಯಾವುದಕ್ಕೆಲ್ಲ ವಿನಾಯತಿ ಇರಲಿದೆ ಎಂಬುದು ಮಾರ್ಗಸೂಚಿಯಲ್ಲಿ …

Read More »

ಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿದೆ. ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಬಲಿಯಾಗ್ತಿದ್ದಾರೆ. ಈಗ ಮತ್ತೊಬ್ಬ ನಟಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ ನಟಿಸಿದ್ದ ಅಭಿಲಾಶಾ ಪಾಟೀಲ್ ಕೊರೊನಾಕ್ಕೆ ಬಲಿಯಾಗಿದ್ದಾರೆ. ವರದಿ ಪ್ರಕಾರ, ಅಭಿಲಾಶಾ ಪಾಟೀಲ್, ವಾರಣಾಸಿಯಲ್ಲಿ ಸಿನಿಮಾ ಶೂಟಿಂಗ್ ಮಾಡ್ತಿದ್ದರು. ಶೂಟಿಂಗ್ ಮುಗಿಸಿ ಮುಂಬೈಗೆ ವಾಪಸ್ ಆದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಆರಂಭಿಕ ರೋಗಲಕ್ಷಣ ಕಾಣಿಸಿಕೊಂಡ ನಂತ್ರ ಪರೀಕ್ಷೆ ಮಾಡಲಾಗಿತ್ತು. ಮನೆಯಲ್ಲಿಯೇ ನಟಿ ಚಿಕಿತ್ಸೆ …

Read More »

ಕೊರೊನಾ ಸೋಂಕಿತೆಗೆ ಬೆಡ್ ಕೊಡಿಸಿದ್ದಕ್ಕೆ 1.20 ಲಕ್ಷ ರೂ. ಸುಲಿಗೆ

ಬೆಂಗಳೂರು, ಮೇ 5: ಕೊರೊನಾ ಸೋಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿ 1.20 ಲಕ್ಷ ರೂ. ಹಣ ಪೀಕಿದ್ದ ಮೂವರು ದಂಧೆಕೋರರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅರೋಗ್ಯ ಮಿತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ಸೇರಿದಂತೆ ಮೂವರು ಬಂಧನಕ್ಕೆ ಒಳಗಾಗಿದ್ದಾರೆ. ನೆಲಮಂಗಲದ ಲಕ್ಷ್ಮಿದೇವಮ್ಮ ಎಂಬುವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪುರದ ಪೀಪಲ್ …

Read More »

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …

Read More »

ಚಾಮರಾಜನಗರ ಆಸ್ಪತ್ರೆ ದುರಂತ ನನ್ನ ತಪ್ಪಿನಿಂದ ಆಗಿದ್ದಲ್ಲ, ಊಹಾಪೋಹ ಹಬ್ಬಿಸಬೇಡಿ’: ಮೈಸೂರು ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ಬಗ್ಗೆ ಎಲ್ಲರಿಗೂ ನೋವಿದೆ, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿದ್ದಾರೆ, ಆದರೂ ಮಾಧ್ಯಮಗಳಲ್ಲಿ ಹಲವಾರು ಊಹಾಪೋಹಗಳು ಬರುತ್ತಿವೆ, ವದಂತಿಗಳನ್ನು ಹಬ್ಬಿಸಿ ಜನತೆಯನ್ನು ತಪ್ಪು ದಾರಿಗೆಳೆಯುವುದು ಬೇಡ, ಸರ್ಕಾರ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬುಧವಾರ ಪ್ರತಿಕ್ರಿಯಿಸಿದ್ದಾರೆ. ರೋಗಿಗಳು ಎಲ್ಲಿ ಸಾವಾದರೂ ಅದು ನಮಗೆ ನೋವಿನ ಸಂಗತಿಯೇ, ಅದು ನಮ್ಮ …

Read More »

ಸ್ಮಶಾನದಲ್ಲಿಯೇ ಸೋಂಕಿತನ ಶವ ಬಿಸಾಡಿದ ಪಾಪಿಗಳು?

ಚಿಕ್ಕಬಳ್ಳಾಪುರ : ಇಲ್ಲಿಯ ನಿಮ್ಮಾಕಲಕುಂಟೆ ಹತ್ತಿರದ ಸ್ಮಶಾನದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಕೋವಿಡ್ ಸೋಂಕಿತ ಶವವನ್ನು ಮಣ್ಣು ಮಾಡದೆ ಬಿಸಾಡಿ ಹೋಗಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮೃತ ದೇಹವನ್ನು ಬಿಸಾಡಿ ಮೂರ್ನಾಲ್ಕು ದಿನಗಳೇ ಕಳೆದಿವೆ. ಮೃತ ದೇಹ ಆಸ್ಪತ್ರೆಯಲ್ಲಿ ಪ್ಯಾಕ್ ಮಾಡಿದ ರೀತಿಯಲ್ಲಿದೆ. ನಾಯಿಗಳು ಮೃತದೇಹದ ಭಾಗಗಳನ್ನು ಎಳೆದು ತಿನ್ನುತ್ತಿವೆ. ಅಷ್ಟೇ ಇಲ್ಲ, ಈ ಸ್ಮಶಾನದ ಅಕ್ಕ ಪಕ್ಕದಲ್ಲಿಯೇ …

Read More »

ನಟಿ ಕಂಗನಾಗೆ ಮತ್ತೊಂದು ಶಾಕ್: ಟ್ವಿಟರ್​ ಬಳಿಕ ಫ್ಯಾಶನ್​ ಡಿಸೈನರ್​ಗಳಿಂದಲೂ ಬಹಿಷ್ಕಾರ..!

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಗ್ಗೆ ಸಾಲು ಸಾಲು ಟ್ವೀಟ್​ಗಳನ್ನ ಮಾಡಿದ ಕಂಗನಾ ರಣಾವತ್​​ ಖಾತೆಗೆ ಟ್ವಿಟರ್​ ಇಂಡಿಯಾ ಕೊಕ್​ ನೀಡಿದೆ.‌ ಟ್ವಿಟರ್​ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ ಹಿನ್ನೆಲೆ ಕಂಗನಾ ರಣಾವತ್​​ರ ಟ್ವಿಟರ್​ ಖಾತೆಯನ್ನ ಶಾಶ್ವತವಾಗಿ ಅಮಾನತು ಮಾಡಲಾಗಿದೆ. ಕಂಗನಾ ರಣಾವತ್​ರನ್ನ ಟ್ವಿಟರ್​ ಬಹಿಷ್ಕರಿಸಿದ ಬೆನ್ನಲ್ಲೇ ಇದೀಗ ಭಾರತೀಯ ಫ್ಯಾಷನ್​ ಡಿಸೈನರ್​ಗಳೂ ಸಹ ಕಂಗನಾರನ್ನ ಬಹಿಷ್ಕರಿಸಿದ್ದಾರೆ. ಡಿಸೈನರ್​ ರಿಮಜಿನ್​ ದಾದು ಈ ಸಂಬಂಧ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ವೊಂದನ್ನ ಶೇರ್​ ಮಾಡಿದ್ದಾರೆ. ಒಳ್ಳೆಯ …

Read More »