ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …
Read More »ಬುಲ್ಬುಲ್’ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್
ಸೆಲೆಬ್ರಿಟಿಗಳು ಮಾತ್ರವಲ್ಲ ಅವರ ಕುಟುಂಬದವರ ಮೇಲೂ ಅಭಿಮಾನಿಗಳು ಕಣ್ಣಿಟ್ಟಿರುತ್ತಾರೆ. ತಮ್ಮಿಷ್ಟದ ನಟ/ನಟಿಯ ಕುಟುಂಬದವರು ಏನು ಮಾಡುತ್ತಾರೆ? ಯಾರ ಜತೆ ಸುತ್ತಾಟ ನಡೆಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಈಗ ನಟಿ ಅನುಷ್ಕಾ ಶರ್ಮಾ ಅವರ ಸಹೋದರ ಕರ್ಣೇಶ್ ಶರ್ಮಾ ಮೇಲೆ ಅಭಿಮಾನಿಗಳ ಕಣ್ಣುಬಿದ್ದಿದೆ. ಅಷ್ಟೇ ಅಲ್ಲ ಅವರ ಡೇಟಿಂಗ್ ವಿಚಾರವನ್ನು ಅಭಿಮಾನಿಗಳು ಬಯಲಿಗೆಳೆದಿದ್ದಾರೆ. ನೆಟ್ಫ್ಲಿಕ್ಸ್ನಲ್ಲಿ ರಿಲೀಸ್ ಆದ ಬುಲ್ಬುಲ್ ಸಿನಿಮಾ ನಟಿ ತೃಪ್ತಿ ದಿಮ್ರಿ ನಟಿಸಿದ್ದರು. ಈಗ ಅವರ …
Read More »ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು! ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕೋದು ಗ್ಯಾರಂಟಿ
ಹುಬ್ಬಳ್ಳಿ: ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಲೇ ಇದೆ. ಲೆಕ್ಕವಿಲ್ಲದಷ್ಟು ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಬಳಿ ಬೆಡ್, ಆಕ್ಸಿಜನ್, ವೆಂಟಿಲೇಟರ್ ಬೆಡ್, ಔಷಧ, ರೆಮಿಡಿಸಿವರ್ ಇಂಜಕ್ಷನ್ ಸಿಗದೆ ಸಾಯುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲೂ ಇಲ್ಲೊಂದು ಜೋಡಿ ಅಮಾನವೀಯವಾಗಿ ವರ್ತಿಸಿ ಜೈಲು ಸೇರಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲನಿಯ ಸಿದ್ದನಗೌಡಾ ಪಾಟೀಲ್ ಮತ್ತು ವಿನಾಯಕನಗರದ ರಿಯಾ ಬಂಧಿತರು. ಸುಚಿರಾಯು ಆಸ್ಪತ್ರೆಯಲ್ಲಿ ಕ್ಲೀನರ್ ಆಗಿ ಸಿದ್ದನಗೌಡ ಕೆಲಸ ಮಾಡುತ್ತಿದ್ದ. ಹುಬ್ಬಳ್ಳಿ ನಗರದ ತತ್ವದರ್ಶಿ ಆಸ್ಪತ್ರೆಯ …
Read More »ಪ್ರಿಯತಮೆಯನ್ನು ಕರೆಸಿಕೊಳ್ಳಲು 10 ತಿಂಗಳ ಮಗುವನ್ನೇ ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಅರೆಸ್ಟ್
ತುಮಕೂರು: ಪ್ರಿಯತಮೆಗಾಗಿ 10 ತಿಂಗಳ ಮಗುವನ್ನೇ ಯುವಕ ಅಪಹರಿಸಿರುವ ಘಟನೆ ತುಮಕೂರು ನಗರದ ಪುರೋಸ್ ಕಾಲೋನಿಯಲ್ಲಿ ನಡೆದಿದೆ. ತನ್ನ ಪ್ರಿಯತಮೆಯನ್ನು ತನ್ನ ಬಳಿ ಕರೆಸಿಕೊಳ್ಳಲು ಯುವಕ 10 ತಿಂಗಳ ಪುಟ್ಟ ಮಗುವನ್ನು ಅಪಹರಣ ಮಾಡಿದ್ದ. ಸದ್ಯ ಈಗ ಆರೋಪಿ ಅರೆಸ್ಟ್ ಆಗಿದ್ದಾನೆ. 25 ವರ್ಷದ ಸಿದ್ದಿಕ್ ಮತ್ತು ಸಲ್ಮಾ ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ದರು. ಅಲ್ಲದೆ ಇದರ ನಡುವೆ ಸಿದ್ದಿಕ್, ಸಲ್ಮಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇಬ್ಬರೂ …
Read More »ಲಸಿಕೆ ಪಡೆದವರ ಸಂಖ್ಯೆ ೨೨ ಕೋಟಿಗೂ ಅಧಿಕ
ನವದೆಹಲಿ, : ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 22 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 138 ದಿನಗಳಲ್ಲಿ 22,08,62,449 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರ ರಾತ್ರಿ 7 ಗಂಟೆ ವೇಳೆಗೆ 22,45,112 ಮಂದಿಗೆ …
Read More »ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ದಕ್ಷಿಣದ ಇಬ್ಬರು ನಟಿಯರ ರಕ್ಷಣೆ, ಮೂವರ ಬಂಧನ
ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯಿಂದ ದಕ್ಷಿಣ ಭಾರತದ ಇಬ್ಬರು ನಟಿಯರನ್ಬು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ನೌಪಡ ಪ್ರದೇಶದ ಫ್ಲ್ಯಾಟ್ನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ‘ಅಮೃತ್ ನಗರದ ಮಹಿಳೆಯೊಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಪೊಲೀಸರು ಗ್ರಾಹಕರ …
Read More »ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಶಶಿಕಲಾ ಜೊಲ್ಲೆ
ಬೆಂಗಳೂರು: ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಕೋವಿಡ್-19ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವೀಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು …
Read More »ಸೀಡಿ ಪ್ರಕರಣ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ಸಲ್ಲಿಸಿದ S.I.T.
ಬೆಂಗಳೂರು,: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಇಬ್ಬರು ಶಂಕಿತ ಆರೋಪಿಗಳು ಸಲ್ಲಿಸಿದ್ದ ಅರ್ಜಿಗೆ ಎಸ್ಐಟಿ ಪೊಲೀಸರು ನಗರದ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ಗೆ ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದಾರೆ. ಜತೆಗೆ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ. ಅಶ್ಲೀಲ ಸೀಡಿ ಬೆಳಕಿಗೆ ಬಂದ ಬೆನ್ನಲ್ಲೇ ಪರಾರಿಯಾಗಿರುವ ಶಂಕಿತ ಆರೋಪಿಗಳಾದ ನರೇಶ್ಗೌಡ ಹಾಗೂ ಶ್ರವಣ್ ನಿರೀಕ್ಷಣಾ ಜಾಮೀನು ಕೋರಿ …
Read More »ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆ- ಗೆದ್ದ ಗ್ರಾಮಗಳಿಗೆ 50 ಲಕ್ಷ ಬಹುಮಾನ
ಮುಂಬೈ: ದೇಶಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇನ್ನೂ ಭಯಾನಕ ವಿಚಾರ ಎಂಬಂತೆ ಹಳ್ಳಿಗಳಿಗೂ ಸಹ ಮಹಾಮಾರಿ ಆವರಿಸುತ್ತಿದೆ. ಹೀಗಾಗಿ ಹಳ್ಳಿಗಳಿಗೆ ಕೊರೊನಾ ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದ್ದು, ‘ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆಯ ಪರಿಕಲ್ಪನೆಯನ್ನು ಜಾರಿಗೆ ತಂದಿದೆ. ಸ್ಥಳೀಯ ಆಡಳಿತವನ್ನು ಪ್ರೋತ್ಸಾಹಿಸುವುದು ಹಾಗೂ ಹಳ್ಳಿಗಳಿಗೆ ಕೊರೊನಾ ವ್ಯಾಪಿಸದಂತೆ ತಡೆಯುವುದು, ಈ ಮೂಲಕ ಕೊರೊನಾ ಮುಕ್ತ ರಾಜ್ಯವನ್ನಾಗಿಸುವುದು ಈ ಪರಿಕಲ್ಪನೆಯ ಉದ್ದೇಶವಾಗಿದೆ. ಹೀಗಾಗಿ …
Read More »ಕೋವಿಡ್ ಗೆ ದಂಪತಿ ಬಲಿ ಅನಾಥರಾಗಿರುವ ಎಂಟು ಜನ ಮಕ್ಕಳು
ಬಾಗಲಕೋಟೆ: ವಾರದ ಅಂತರದಲ್ಲಿ ಕೋವಿಡ್ ಗೆ ದಂಪತಿ ಬಲಿಯಾದ ಕಾರಣ, ಎಂಟು ಜನ ಮಕ್ಕಳು ಅನಾಥರಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಿಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಮಪ್ಪ ಹೂಗಾರ, ದುಂಡವ್ವ ಹೂಗಾರ ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಳೆದ ಶನಿವಾರ ಮೇ 29 ರಂದು ದುಂಡವ್ವ ಹೂಗಾರ ಮೃತರಾದರೆ, ಬಳಿಕ ಪತಿ ದುಂಡಪ್ಪ ಸಾವನ್ನಪ್ಪಿದ್ದಾರೆ. ಕಾರಣ ಎಂಟು ಜನ ಮಕ್ಕಳು ಅನಾಥರಾಗಿದ್ದಾರೆ. ದಂಪತಿಗೆ ಏಳು ಜನ ಹೆಣ್ಣು ಮಕ್ಕಳು, …
Read More »
Laxmi News 24×7