ಹಾವೇರಿ : ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ನಿರ್ವಹಣೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ರಚಿಸಲಾದ ಐ.ಸಿ.ಯುಗಳು ಮತ್ತು ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿಯಾಗಿ ಆರು ತಜ್ಞ ವೈದ್ಯರು, 12 ವೈದ್ಯಾಧಿಕಾರಿಗಳು ಹಾಗೂ ತಲಾ ಓರ್ವ ಮೇಂಟೆನೆನ್ಸ್ ಇಂಜನೀಯರ್ ಹಾಗೂ ಐ.ಸಿ.ಯು ಟೆಕ್ನಿಷಿಯನ್ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಮೇ 25 ರಂದು ಬೆಳಿಗ್ಗೆ 10 ಗಂಟೆಯಿಂದ ನೇರ ಸಂದರ್ಶನ ಹಾವೇರಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ …
Read More »ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ (ಕರ್ನಾಟಕ ರಾಜ್ಯ ಪೊಲೀಸ್) ನಾಗರಿಕ ಇಲಾಖೆಯಲ್ಲಿ 4000 ಕಾನ್ಸ್ಟೆಬಲ್ (ಕೆಎಸ್ಪಿ ಕಾನ್ಸ್ಟೆಬಲ್ ನೇಮಕಾತಿ 2021) ಹುದ್ದೆಗಳಿಗೆ (ಕೆಎಸ್ಪಿ ಕಾನ್ಸ್ಟೆಬಲ್ ನೇಮಕಾತಿ 2021) ಅರ್ಜಿಗಳನ್ನ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (ಕೆಎಸ್ಪಿ ಕಾನ್ಸ್ಟೆಬಲ್ ನೇಮಕಾತಿ 2021) ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ …
Read More »ಒನ್ ನೇಷನ್, ಒನ್ ರೇಷನ್ ‘ ಯೋಜನೆ : ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್
ಬೆಂಗಳೂರು : ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯಡಿ ರಾಜ್ಯದಲ್ಲಿ ಉದ್ಯೋಗ ಮತ್ತು ಇತರೆ ಜೀವನೋಪಾಯಕ್ಕಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಬಂದಿರುವವರು ರಾಜ್ಯದ ಯಾವುದೇ ಸ್ಥಳದಲ್ಲಿ ಪಡಿತರ ಪಡೆಯಬಹುದು ಎಂದು ಆಹಾರ ಇಲಾಖೆ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಶಮ್ಲಾ ಇಕ್ಬಾಲ್, ಅಂತ್ಯೋದಯ ಅಥವಾ ಪಡಿತರ ಚೀಟಿ ಹೊಂದಿರುವವರು …
Read More »ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ
ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …
Read More »ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ..?
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದ್ದು, ಮೇ 24ರ ಬಳಿಕ ಕರ್ನಾಟಕದಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ. ರಾಜ್ಯದ ಭವಿಷ್ಯದ ಹಿತ ದೃಷ್ಟಿಯಿಂದ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಮುಖ್ಯಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ …
Read More »ರೇಪ್ ಕೇಸ್ನಿಂದ ತೆಹಲ್ಕಾ ಮ್ಯಾಗಜಿನ್ ಸಂಸ್ಥಾಪಕ ತರುಣ್ ತೇಜ್ಪಾಲ್ ಖುಲಾಸೆ: ಗೋವಾ ನ್ಯಾಯಾಲಯ ಆದೇಶ
ಪಣಜಿ, ಮೇ 21: ಗೋವಾದ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರದಂದು ಖ್ಯಾತ ಪತ್ರಕರ್ತ, ತೆಹಲ್ಕಾ ಸಹ ಸಂಸ್ಥಾಪಕ, ಸಂಪಾದಕ ತರುಣ್ ತೇಜಪಾಲ್ ಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ತಮ್ಮ ಸಂಸ್ಥೆಯ ಮಹಿಳಾ ಸಹೋದ್ಯೋಗಿ ಅಸಭ್ಯವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದ ಪ್ರಕರಣದಿಂದ ತೇಜಪಾಲ್ ಖುಲಾಸೆಗೊಂಡಿದ್ದಾರೆ. ಗೋವಾದ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕ್ಷಮಾ ಜೋಶಿ ಅವರು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ, ತೇಜ್ ಪಾಲ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಈ ಪ್ರಕರಣ ಬೆಳಕಿಗೆ …
Read More »ಮುಂಬೈ ಬಾರ್ಜ್ ದುರಂತ- ಕ್ಯಾಪ್ಟನ್ ವಿರುದ್ಧ ಎಫ್ಐಆರ್
ಮುಂಬೈ, ಮೇ 21: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಂಬೈನಿಂದ 35 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮುಳುಗಿದ್ದ ಬಾರ್ಜ್ ಪಿ -305 ರ ಕ್ಯಾಪ್ಟನ್ ವಿರುದ್ಧ ನಿರ್ಲಕ್ಷ್ಯದಿಂದ ಜನರ ಸಾವಿಗೆ ಕಾರಣದ ಆರೋಪದಲ್ಲಿ ಮುಂಬೈ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. 261 ಜನರನ್ನು ಹೊತ್ತೊಯ್ಯುತ್ತಿದ್ದ ಬಾರ್ಜ್ ಪಿ -305 ರ ಸೋಮವಾರ ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಳುಗಿತ್ತು. ಈ ಘಟನೆ ನಡೆದು ಐದು ದಿನಗಳಾಗಿದ್ದು ಈವರೆಗೆ 49 ಶವಗಳು …
Read More »ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ
ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …
Read More »ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘನೆ; ಸಿಎಂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಎಫ್ಐಆರ್ ಗೆ ಒತ್ತಡ
ಮೈಸೂರು: ಕೋವಿಡ್ ತಡೆಯುವುದಕ್ಕಾಗಿ ಕಟ್ಟುನಿಟ್ಟಾದ ಲಾಕ್ಡೌನ್ ವಿಧಿಸಿದ್ದರು, ಈ ನಿಯಮ ಉಲ್ಲಂಘಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ನಡೆದುಕೊಂಡಿರುವ ಕಾರಣ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ. ವೈ. ವಿಜಯೇಂದ್ರ ಮೇ 18ರಂದು ಕುಟುಂಬ ಸಮೇತರಾಗಿ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ವಿಶೇಷ ಪೂಜೆ ಹಾಗೂ ಹೋಮ ನಡೆಸಿದ್ದರು. ಇದು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005, ಸೆಕ್ಷನ್ …
Read More »ಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಡಾ.ಎಂ.ಆರ್.ರವಿ ಎತ್ತಂಗಡಿ
ಚಾಮರಾಜನಗರ: ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಹೊಣೆಯಾಗಿಸಿ ಸ್ಥಳ ನೀಡದೇ ಸರ್ಕಾರ ಅವರನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಫೆ.13ರಂದೇ ಚಾಮರಾಜನಗರ ಡಿಸಿ ರವಿ ಅವರನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಡಾ.ಬಿ.ಸಿ.ಸತೀಶ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಬಳಿಕ ಕೆಲವು ಬೆಳವಣಿಗೆಗಳು ನಡೆದು ರವಿ ಗಡಿಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು. ದುರಂತ ನಡೆದ ಬಳಿಕ ನಡೆದ ನ್ಯಾಯಾಂಗ ತನಿಖೆಯಲ್ಲಿ …
Read More »
Laxmi News 24×7