ಬಾಗಲಕೋಟೆ: ಕೊರೊನಾದಿಂದ ಸಹೋದರನನ್ನು ಕಳೆದುಕೊಂಡ ವ್ಯಕ್ತಿ ಶಾಸಕರಿಗೆ ಕರೆ ಮಾಡಿ ಆಕ್ಸಿಜನ್ ವ್ಯವಸ್ಥೆ ಮಾಡಬೇಕು, ಸರ್ಕಾರಿ ಆಸ್ಪತ್ರೆಯ ಮುಂದೆ ಕೂರಬೇಕು ಹೇಳಿದ್ದಕ್ಕೆ ನಾಲಾಯಕ್ ಇಡು ಫೋನ್ ಎಂದು ತೆರದಾಳ ಶಾಸಕ ಸಿದ್ದು ಸವದಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಸಂಜಯ್ ದೊಂಡಿಬಾಗ ಗಾಯಕವಾಡ(41) ಕೊರೊನಾ ದಿಂದ ಶನಿವಾರ ಸಾವನ್ನಪ್ಪಿದ್ದಾರೆ. ಇವರು ರಬಕವಿಬನಹಟ್ಟಿ ತಾಲ್ಲೂಕಿನ ಆಸಂಗಿ ಗ್ರಾಮದ ನಿವಾಸಿಯಾಗಿದ್ದಾರೆ. ಆಕ್ಸಿಜನ್ ಸಿಗದೇ ಸಂಜಯ್ ಸಾವನ್ನಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಂಜಯ್ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಬಾಗಲಕೋಟೆ …
Read More »ಕೊರೊನಾ ಸೋಂಕಿತೆ ಶವವನ್ನ ನಡುಬೀದಿಯಲ್ಲಿ ಬಿಟ್ಟ ಆರೋಗ್ಯ ಸಿಬ್ಬಂದಿ..!
ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಶವವನ್ನ ಆರೋಗ್ಯ ಸಿಬ್ಬಂದಿ ಮರದಡಿಯಲ್ಲೇ ಬಿಟ್ಟು ಹೋದ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಪಾವಗಡದ ಮರಡಿಪಾಳ್ಯದಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹಿಳೆಯನ್ನ ಪಾವಗಡದ ಕ್ವಾರಂಟೈನ್ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮಹಿಳೆ ಕ್ವಾರಂಟೈನ್ ಕೇಂದ್ರದಲ್ಲೇ ಸಾವನ್ನಪ್ಪಿದ್ದರು. ಮಹಿಳೆಯ ಮೃತದೇಹವನ್ನ ತೆಗೆದುಕೊಂಡು ಹೋಗಿ ಕೊರೊನಾ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ಮಾಡೋದು ಬಿಟ್ಟು ಆರೋಗ್ಯ ಸಿಬ್ಬಂದಿ ಸೋಂಕಿತೆಯ …
Read More »ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ
ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ. ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …
Read More »ಮೂಗು ನೋಯುತ್ತೆ ಅಂತಾ ಮಾಸ್ಕ್ ಹಾಕಿಲ್ಲ, ನಮ್ಮನ್ನ ಬಿಟ್ಟು ದೇಶ ಲೂಟಿ ಮಾಡೋರನ್ನು ಹಿಡೀರಿ- ದಂಪತಿ ಹೈ ಡ್ರಾಮಾ
ಯಾದಗಿರಿ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಜನ ಆಕ್ಸಿಜನ್, ಬೆಡ್ ಕೊರತೆಯಿಂದ ನರೆಳಿ ಸಾಯುತ್ತಿದ್ದಾರೆ. ಇಷ್ಟಾದರೂ ಕೆಲವರು ಮಾತ್ರ ಉದ್ಧಟತನ ಮೆರೆಯುತ್ತಿದ್ದಾರೆ. ಮೂಗೂ ನೋವು ಆಗುತ್ತೆ ಎಂದು ದಂಪತಿ ಮಾಸ್ಕ್ ಹಾಕದೆ, ಸಿಟಿ ರೌಂಡ್ಸ್ ಹೊಡೆಯುತ್ತಿದ್ದು, ಪ್ರಶ್ನಿಸಿದ ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಸುಭಾಷ್ ವೃತ್ತದಲ್ಲಿ ಘಟನೆ ನಡೆದಿದ್ದು, ಮಾಸ್ಕ್ ಹಾಕದೇ ಮೊಪೆಡ್ನಲ್ಲಿ ನಗರ ಸುತ್ತುತ್ತಿದ್ದ ದಂಪತಿಯನ್ನು ಪ್ರಶ್ನಿಸಿದ್ದಕ್ಕೆ ಹೈ ಡ್ರಾಮಾ ಮಾಡಿ, ಉದ್ಧಟತನ ಮೆರೆದಿದ್ದಾರೆ. ಮಾಸ್ಕ್ ಹಾಕದ್ದಕ್ಕೆ …
Read More »ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್
ಬೆಂಗಳೂರು: ಕೊರೊನಾದಿಂದ ಲಾಕ್ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ. ಈ ಬಗ್ಗೆ ಕಮಲ್ ಪಂತ್ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು …
Read More »ಪೆಟ್ರೋಲ್ ಬೆಲೆ ಲೀಟರ್ ಗೆ 100.20 ರೂಪಾಯಿಗೆ ಏರಿಕೆ
ದೆಹಲಿ:ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೋಮವಾರವೂ(ಮೇ 10) ಹೆಚ್ಚಳವಾಗಿದ್ದು, ಮಹಾರಾಷ್ಟ್ರದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ನೂರು ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ. ಕಳೆದ ಒಂದು ವಾರದಲ್ಲಿ ತೈಲ ಬೆಲೆ ಐದು ಬಾರಿ ಏರಿಕೆಯಾಗಿದ್ದು, ಮಹಾರಾಷ್ಟ್ರದ ಪರ್ಭಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100.20 ರೂಪಾಯಿಗೆ ಏರಿಕೆಯಾಗಿದೆ. ಭೋಪಾಲ್ ನಲ್ಲಿ ಪೆಟ್ರೋಲ್ ಬೆಲೆ 99.55 ರೂಪಾಯಿಗೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ರಾಜಸ್ಥಾನದ ಗಂಗಾನಗರ್ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ …
Read More »ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್
ಕೋಲಾರ: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಂದ ಲಕ್ಷ ಲಕ್ಷ ಲೂಟಿ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ. ಕೋಲಾರದ ಲಕ್ಷ್ಮೀ ಆಸ್ಪತ್ರೆಯಲ್ಲಿ 11 ದಿನಕ್ಕೆ 3.9 ಲಕ್ಷ ಬಿಲ್ ಮಾಡಿರುವುದು ಬೆಳಕಿಗೆ ಬಂದಿದೆ. ಅರವಿಂದ್ ಎಂಬ ಸೋಂಕಿತನ ಹೆಸರಲ್ಲಿ ಲಕ್ಷಗಟ್ಟಲೆ ಬಿಲ್ ಮಾಡಲಾಗಿದ್ದು, 3 ಲಕ್ಷ 90 ಸಾವಿರ ಬಿಲ್ ಮಾಡಿರುವ ರಸೀದಿ ಎಲ್ಲೆಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೋಗಿಯ ಬಿಲ್ ವೈರಲ್ ಆಗಿದ್ದು, ಸರ್ಕಾರ, ಆರೋಗ್ಯ ಸಚಿವರಿಗೆ ಜನರು ಹಿಗ್ಗಾಮುಗ್ಗಾ …
Read More »ವೆಂಟಿಲೇಟರ್ ಬೆಡ್ ಸಿಗದೇ ಮೂವರ ದುರ್ಮರಣ; ಮುಂಡರಗಿ ಆಸ್ಪತ್ರೆಯಲ್ಲಿ ದುರಂತ
ಗದಗ: ರಾಜ್ಯದಲ್ಲಿ ಮತ್ತೆ ಆಕ್ಸಿಜನ್, ವೆಂಟಿಲೇಟರ್ ಗಾಗಿ ಹಾಹಾಕಾರ ಆರಂಭವಾಗಿದೆ. ವೆಂಟಿಲೇಟರ್ ಬೆಡ್ ಇಲ್ಲದೇ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ಮುಂಡರಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೇ ಸೋಂಕಿತರು ಪರದಾಡುತ್ತಿದ್ದು, ನಿನ್ನೆ ರಾತ್ರಿ 55 ವರ್ಷದ ಮಹಿಳೆ ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ನಡುವೆ ಆಸ್ಪತ್ರೆಯಲ್ಲಿ ಇನ್ನಿಬ್ಬರು ಸೋಂಕಿತರು …
Read More »ಲಾಕ್ಡೌನ್ ಮಧ್ಯೆ ಇಂದಿನಿಂದ ಲಿಕ್ಕರ್ ಹೋಮ್ ಡೆಲಿವರಿಗೆಅನುಮತಿ
ಛತ್ತೀಸ್ಗಢದಲ್ಲಿ ಬಿಗಿಯಾದ ಲಾಕ್ಡೌನ್ ಜಾರಿಗೊಳಿಸಿದ್ದರೂ ಮದ್ಯ ಮಾರಾಟಕ್ಕೆ ತುಸು ಸಡಿಲ ನೀತಿ ಅನುಸರಿಸಲಾಗುತ್ತಿದೆ. ಆಹಾರ ಮತ್ತು ಅಗತ್ಯ ವಸ್ತುಗಳ ರೀತಿ ಇಂದಿನಿಂದ ಮದ್ಯದ ಹೋಮ್ ಡೆಲಿವರಿಗೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಲಾಕ್ಡೌನ್ನಿಂದ ಮನೆಯಲ್ಲೇ ಉಳಿಯುವ ಎಣ್ಣೆಪ್ರಿಯರು ಸರ್ಕಾರದ ಈ ನೀತಿಯಿಂದ ನಿಟ್ಟುಸಿರುಬಿಟ್ಟಿದ್ದಾರೆ. ಜನ ಸಂಚಾರ, ಅಂಗಡಿ ಮುಂಗಟ್ಟುಗಳು ಬಂದ್ ಮಾಡಿರುವ ಸಂದರ್ಭದಲ್ಲಿ ಲಿಕ್ಕರ್ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಆನ್ಲೈನ್ ಮೂಲಕ ಲಿಕ್ಕರ್ ಆರ್ಡರ್ ಪಡೆದು ಹೋಮ್ ಡೆಲಿವರಿ ಕೊಡುವುದಕ್ಕೆ …
Read More »ಜನರಲ್ ಆಸ್ಪತ್ರೆಯನ್ನು ಕೋವಿಡ್ ಕೇಂದ್ರವಾಗಿ ಪರಿವರ್ತನೆ: ಬೆಳಗಾವಿಯ ಶಹಾಪುರದಲ್ಲಿ ನರ್ಸ್ ಗಳ ಅಂಗಿ ಹರಿದು ದುಷ್ಕರ್ಮಿಗಳಿಂದ ಹಲ್ಲೆ
ಬೆಳಗಾವಿ: ಸಾಮಾನ್ಯ ಇತರ ರೋಗಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಬದಲಿಸಿದ್ದಕ್ಕೆ ಕೆಲವು ದುಷ್ಕರ್ಮಿಗಳು ಕರ್ತವ್ಯದಲ್ಲಿದ್ದ ನರ್ಸ್ ಗಳ ಮೇಲೆ ಹಲ್ಲೆ ಮಾಡಿ ಅವರ ಬಟ್ಟೆಗಳನ್ನು ಹರಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ಅಸಹಜ ಘಟನೆ ನಡೆದಿದ್ದು ದುಷ್ಕರ್ಮಿಗಳಿಂದ ಏಟು ತಿಂದು ಅಂಗಿ ಹರಿಸಿಕೊಂಡದ್ದಲ್ಲದೆ ತೀವ್ರ ವಾಗ್ವಾದ ನಡೆಯುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರಿದ್ದರು ಜನರು ಕ್ಯಾರೇ ಅನ್ನುತ್ತಿಲ್ಲ. ಸರ್ಕಾರದ ಆದೇಶ …
Read More »
Laxmi News 24×7