Breaking News

ರಾಷ್ಟ್ರೀಯ

ನನ್ನ ಕಾರಿನ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ: ರಾಕೇಶ್ ಟಿಕಾಯತ್

ಜೈಪುರ, ಎ. 2: ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ನಾಯಕ ರಾಕೇಶ್ ಟಿಕಾಯತ್ ಅವರ ವಾಹನ ವ್ಯೆಹದ ಮೇಲೆ ರಾಜಸ್ಥಾನದ ಅಲವರ್ ಜಿಲ್ಲೆಯ ತಾತರ್‌ಪುರ ಗ್ರಾಮದಲ್ಲಿ ಶುಕ್ರವಾರ ದಾಳಿ ನಡೆದಿದೆ. ಈ ದಾಳಿಯಿಂದ ಟಿಕಾಯತ್ ಅವರ ಕಾರಿನ ಕಿಟಕಿಯ ಗಾಜು ಒಡೆದಿದೆ ಎಂದು ತಿಳಿದು ಬಂದಿದೆ. ರಾಕೇಶ್ ಟಿಕಾಯತ್ ಅವರ ವಾಹನ ಅಲವಾರ್‌ನ ಹರಸೋರಾ ಗ್ರಾಮದಿಂದ ಬಾನಸೂರ್‌ಗೆ ಸಂಚರಿಸುತ್ತಿದ್ದ ಸಂದರ್ಭ ಈ ದಾಳಿ ನಡೆದಿದೆ. ಹರಸೋರಾದಲ್ಲಿ ರೈತರ ಸಭೆ ಉದ್ದೇಶಿಸಿ …

Read More »

ಸಿಎಂ ಬದಲಾವಣೆ, ಬಿಜೆಪಿಯಲ್ಲಿ ಭಾರಿ ಸ್ಫೋಟದ ಸುಳಿವು ನೀಡಿದ ಯತ್ನಾಳ್

ವಿಜಯಪುರ: ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಬಿಜೆಪಿಯಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ರಾಜ್ಯಾಧ್ಯಕ್ಷರಾಗಿ ಅನುಭವ ಹೊಂದಿದವರು. ರಾಜ್ಯದಲ್ಲಿ ಬಿಜೆಪಿ ಕಟ್ಟುವಲ್ಲಿ ಈಶ್ವರಪ್ಪನವರ ಶ್ರಮ ಇದೆ ಎಂದು ಹೇಳಿದ್ದಾರೆ. ಅಂಥವರು ಬೇಸತ್ತು ರಾಜ್ಯಪಾಲರಿಗೆ ದೂರು ನೀಡಿರುವುದು ತಪ್ಪಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿಗೆ ಬುದ್ಧಿವಾದ …

Read More »

ಮುಖದ ಗುರುತಿಸುವಿಕೆ ವಿಫಲ: ತಿರುಪತಿಗೆ ಹೋಗಿ ಮುಡಿ ಕೊಟ್ಟಿದ್ದಕ್ಕೆ ಕೆಲಸ ಕಳೆದುಕೊಂಡ ಊಬರ್​​​ ಚಾಲಕ !

ಹೈದರಾಬಾದ್​​: ಊಬರ್​ ಕ್ಯಾಬ್​​ ಚಾಲಕನೋರ್ವ ತಿರುಪತಿಗೆ ಹೋಗಿ ಮುಡಿಕೊಟ್ಟಿದ್ದೇ ಈಗ ದೊಡ್ಡ ತಪ್ಪಾಗಿದ್ದು, ಮುಡಿಕೊಟ್ಟ ಕೊಟ್ಟ ಕಾರಣಕ್ಕೆ ಈಗ ಕೆಲಸವನ್ನು ಕಳೆದುಕೊಂಡು ದಿಕ್ಕು ತೋಚದೇ ಸುಮ್ಮನೆ ಆಗಿದ್ದಾರೆ. ಹೈದರಾಬಾದ್‌ನ ಊಬರ್​​ ಚಾಲಕ ಶ್ರೀಕಾಂತ್​​ ಎನ್ನುವವರು, ರುಪತಿಗೆ ಹೋಗಿ ಮುಡಿ ಕೊಟ್ಟಿದ್ದಾರೆ. ಅಲ್ಲಿಂದ ಬಂದು ಕೆಲಸಕ್ಕೆ ಮರಳಿ ಬಂದ ವೇಳೆಯಲ್ಲಿ ಉಬರ್‌ ನಿಯಮದಂತೆ ಸೆಲ್ಫಿ ತೆಗೆದು ಲಾಗ್‌ ಇನ್‌ ಆಗಲು ಯತ್ನಿಸಿದ್ದಾರೆ, ಆದರೆ ನಾಲ್ಕು ವಿಫಲ ಯತ್ನಗಳಬಳಿಕ ಅವರ ಖಾತೆ ರದ್ದಾಗಿದೆ …

Read More »

ನನ್ನ ರಾಜಕೀಯ ಏಳ್ಗೆಗೆ ಗೋಕಾಕ ಕ್ಷೇತ್ರದ ಜನರ ಸಹಕಾರವೇ ಪ್ರಮುಖ ಕಾರಣ: ಸತೀಶ ಜಾರಕಿಹೊಳಿ

ಗೋಕಾಕ: “ನನ್ನ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕ ಮತಕ್ಷೇತ್ರದಿಂದ. ಗೋಕಾಕ ಜನರೇ ನನ್ನ ರಾಜಕೀಯ ಏಳ್ಗೆಗೆ ಪ್ರಮುಖ ಕಾರಣ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ ಅವರು ಮಾತನಾಡಿದರು. “ಕಳೆದ 30 ವರ್ಷಗಳಿಂದ ನಾನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕನಿಂದ. ಮಮದಾಪುರ ಗ್ರಾಮದ ಮುಖಂಡರು ಹಾಗೂ ಈ ಭಾಗದ …

Read More »

ಡಿಕೆಶಿವಕುಮಾರ್ , ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ : ಸತೀಶ್ ಜಾರಕಿಹೊಳಿ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕದಲ್ಲಿ ಪ್ರಚಾರದ ವೇಳೆ ಮಾತನಾಡಿ, ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ. ರಾಜಕೀಯದಲ್ಲಿ ಪರ ವಿರೋಧ ಇದ್ದೇ ಇರುತ್ತದೆ ಎಂದರು. ಗೋಕಾಕ್, ಅರಭಾವಿ ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡುವ ಕುರಿತು ಚರ್ಚೆ ಮಾಡುತ್ತೇನೆ. ಇನ್ನು ಸಿಡಿ …

Read More »

ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ನಗರದ ಶೂನ್ಯ ಸಂಪಾದನಾ ಮಠ ಹಾಗೂ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಭೇಟಿ ನೀಡಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿ, ಮುರುಘರಾಜೇಂದ್ರ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳು ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಇದೇ ಸಂದರ್ಭದಲ್ಲಿ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ತೆರಳಿದ ಅವರು, ತಂದೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ …

Read More »

ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ : ಮರು ಮತದಾನಕ್ಕೆ ಆಯೋಗ ತೀರ್ಮಾನ

ಕರೀಂಗಂಜ್, ಏ.2- ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಯಂತ್ರ ಸಾಗಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಸ್ಸಾಂನ ರತಬರಿ ವಿಧಾನಸಭಾ ಕ್ಷೇತ್ರದ ಒಂದು ಮತಕೇಂದ್ರಕ್ಕೆ ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.ಇಂದಿರಾ ಎಂ.ವಿ.ಶಾಲೆಯ ಮತ ಕೇಂದ್ರದಲ್ಲಿ ನಡೆದ ಮತದಾನದ ಇವಿಎಂ ಯಂತ್ರಗಳನ್ನು ಬಿಜೆಪಿ ಮುಖಂಡನ ಕಾರಿನಲ್ಲಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಿ ಕೆಲವರು ಆರೋಪಿಸಿ ದಾಂಧಲೆ ನಡೆಸಿದ್ದರು. ಪರಿಸ್ಥಿತಿ …

Read More »

ಬಿಸಿ ಪಾಟೀಲ್‍ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು

ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲ್ಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಟಿಎಚ್‍ಒ ಡಾ.ಝಡ್.ಆರ್.ಮಕಾಂದಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 2 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮನೆಯಲ್ಲಿಯೇ ದಂಪತಿಗೆ ವಾಕ್ಸಿನ್ ನೀಡಿದ್ದು ದೊಡ್ಡಮಟ್ಟದ ವಿವಾದವಾಗಿತ್ತು. ಅಲ್ಲದೆ ಮನೆಯಲ್ಲಿಯೇ ಲಸಿಕೆ ನೀಡಿದ್ದಕ್ಕೆ ಹಾವೇರಿಯ ಡಿಎಚ್‍ಓ ಕಾರಣ ಕೇಳಿ ನೋಟಿಸ್ ನೀಡಿದ್ದರು. …

Read More »

ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಅವರನ್ನು ಸ್ಮರಿಸಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯ ಮುಖೇನ ಸ್ವಾಮೀಜಿಗಳಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, …

Read More »

ಜೈನ ಸಂತರಿಗೂ ಉಚಿತ ಕೋವಿಡ್‌ ಲಸಿಕೆ?

ದಾವಣಗೆರೆ: ಲೋಕ ಸಂಚಾರ ಮಾಡುತ್ತಿರುವ ಜೈನ ಸಾಧು- ಸಾಧ್ವಿಯರಿಗೆ ಯಾವುದೇ ದಾಖಲೆ ಕಡ್ಡಾಯಗೊಳಿಸದೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಲು ಅನುಮತಿ ಕೋರಿ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಲೋಕ ವಿಹಾರಿಗಳಾದ ಜೈನ ಸಾಧು-ಸಾಧ್ವಿಯರಿಗೆ ಕೋವಿಡ್ ಲಸಿಕೆ ನೀಡುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ನಿರ್ದೇಶಕ ಗೌತಮ್‌ ಜೈನ್‌ ಅವರು ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಅವರಿಗೆ ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ …

Read More »