Breaking News

ರಾಷ್ಟ್ರೀಯ

ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು

ಗೋಕಾಕ ಬ್ರೇಕಿಂಗ್ ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಘಟನೆ ಸಿದ್ದಾರ್ಥ ಹಣಮಂತ ಮಲ್ಲನ್ನವರ (2) ಸಾವಿಗಿಡಾದ ಬಾಲಕ ಚಾಲಕ‌ನನ್ನು ವಶಕ್ಕೆ ಪಡೆದ ಪೋಲಿಸರು. ಮುಗಿಲು ಮುಟ್ಟಿದ ಕುಟುಂಬದ ಅಕ್ರಂದನ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ

Read More »

96 ದಿನ ಜೈಲಿಗೆ ಹೋಗಿ ಬಂದಿದ್ದರಂತೆ ವೈಲ್ಡ್​ ಕಾರ್ಡ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ! ಕಾರಣ?

ಬಿಗ್​ ಬಾಸ್​ ಐದನೇ ವಾರದಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಪ್ರಶಾಂತ್​ ಸಂಬರಗಿ ಆಪ್ತ ಚಕ್ರವರ್ತಿ ಚಂದ್ರಚೂಡ ಅನ್ನೋದು ವಿಶೇಷ. ಬಂದ ದಿನವೇ ಮನೆಯಲ್ಲಿ ತುಂಬಾನೇ ವಿಚಿತ್ರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ತುಂಬಾನೇ ಚರ್ಚೆಗೂ ಕಾರಣವಾಗಿದ್ದಾರೆ. ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಚಕ್ರವರ್ತಿ ಚಂದ್ರಚೂಡ ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ. ಕವಿತೆ ಬರೆಯುವುದರ ಜತೆಗೆ ಸಾಮಾಜಿಕ …

Read More »

ಕಸದ ಗಾಡಿಯಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ಬಾಲಿವುಡ್ ಬೆಡಗಿ ಪರಿಣಿತಿ! ಫೋಟೊ ವೈರಲ್

ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ತನ್ನ ನಟನೆಯಷ್ಟೇ, ತನ್ನ ಮಾದಕ ಮೈಮಾಟದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ ಪ್ರತಿಭೆ. ಇತ್ತೀಚೆಗಷ್ಟೇ ಈ ನಟಿಯ ಸೈನಾ ಸಿನಿಮಾ ತೆರೆ ಕಂಡು ಉತ್ತಮ ಪ್ರತಿಕ್ರಿಯೆ ಕಂಡಿದೆ. ಈಗ ಪರಿಣಿತಿ ಮತ್ತೆ ಸುದ್ದಿಯಲ್ಲಿದ್ದಾರೆ. ವಿಭಿನ್ನವಾಗಿ ಫೋಟೋ ಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಖ್ಯಾತ ಫೋಟೊಗ್ರಾಪರ್ ಡಬ್ಬು ರತ್ನಾನಿ ಕೈಚಳಕದಲ್ಲಿ ಸೆರೆಯಾಗಿರುವ ಪರಿಣಿತಿಯ ಹೊಸ ಫೋಟೊ ಪಡ್ಡೆ ಹುಡುಗರ ಮೈ ಬಿಸಿ ಏರಿಸಿದೆ. ಕಸದ ಗಾಡಿಯೊಂದಲ್ಲಿ …

Read More »

ವಿವಿಧೆಡೆ ಯುವತಿ ಜತೆಗೆ ಸ್ಥಳ ಮಹಜರು

ಬೆಂಗಳೂರು: ಸಿ.ಡಿ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಯುವತಿಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿದೆ. ಜತೆಗೆ ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌ ನೀಡಲಿದೆ ಎಂದು ತಿಳಿದು ಬಂದಿದೆ. ಗುರುವಾರ ಬೆಳಗ್ಗೆ ತಮ್ಮ ಪರ ವಕೀಲರ ಜತೆ ಆಗಮಿಸಿದ ಸಂತ್ರಸ್ತೆಯನ್ನು ತನಿಖಾಧಿಕಾರಿ ಕವಿತಾ ನೇತೃತ್ವದ ತಂಡ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆರ್‌.ಟಿ.ನಗರದ ಗಂಗಾನಗರದಲ್ಲಿರುವ ಪಿ.ಜಿ.ಗೆ ಕರೆದೊಯ್ದು 11 ಗಂಟೆಯಿಂದ ಮಧ್ಯಾಹ್ನ …

Read More »

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

Read More »

ಸಿಡಿ ಪ್ರಕರಣಕ್ಕೆ ಇದೊಂದು ಹೆಸರಿನಿಂದಲೇ ಹೆಚ್ಚು ಮಾರ್ಕೆಟಿಂಗ್”!

ಬೆಂಗಳೂರು, ಏಪ್ರಿಲ್ 1: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ನನ್ನ ಹೆಸರು ಹೇಳಿದರಷ್ಟೇ ಮಾರ್ಕೆಟಿಂಗ್ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಅವರಿಗೆ ನನ್ನ ಹೆಸರು ಬಳಸಿಕೊಳ್ಳದೇ ಮಾರುಕಟ್ಟೆಯೇ ಸಿಗುವುದಿಲ್ಲ ಎಂದರು. ಸಿಡಿ ಪ್ರಕರಣಕ್ಕೂ ನನಗೂ ಯಾವುದೇ ರೀತಿ ಸಂಬಂಧವಿಲ್ಲ. ನನಗೆ ಸಂಬಂಧವಿಲ್ಲದ ವಿಚಾರದಲ್ಲಿ ನನ್ನ …

Read More »

ಎಪ್ರೀಲ್ 1: ಮೂರ್ಖರ ದಿನವಲ್ಲ, ಹೊಸತನದ ದಿನ

ಸಕಾಲಿಕ ಸಂತೋಷಕುಮಾರ್ ಮೆಹಂದಳೆ ಅಂದು 2004 ಏಪ್ರಿಲ್ 1. ಗೂಗಲ್ ಹೊಸ ಕೊಡುಗೆಯನ್ನು ಘೊಷಿಸಿತ್ತು. ಅದನ್ನು ‘ಜಗತ್ತಿನ ಅತಿ ದೊಡ್ಡ ಜೋಕ್’ ಎಂದೇ ಜಾಗತಿಕ ತಮಾಷೆಯಾಗಿ ದಾಖಲೆಯಾಗುವ ಮಟ್ಟಿಗೆ ಜನರು ಆಡಿಕೊಂಡಿದ್ದರು. ಗೂಗಲ್ ಗಿಗಾಬೈಟ್ ಸಾಮರ್ಥ್ಯದ ‘ಜೀ ಮೇಲ್’ ಎಂಬ ಅದ್ಭುತವನ್ನು ಘೊಷಿಸಿದ್ದು ಏಪ್ರಿಲ್ 1ರ ತಡರಾತ್ರಿ. ಮೊದಲ ಗಳಿಗೆಯಲ್ಲಿ ಅದನ್ನು ಟೀಕಿಸಿ, ಮಾಹಿತಿ ಹಂಚಿಕೊಂಡಿದ್ದು ಯಾಹೂ. ಜೊತೆಗೆ ಹಾಟ್​ವೆುೕಲ್ ಮತ್ತು ರಿಡಿಫ್​ನಲ್ಲಿ. ಕಾರಣ ಇವೆರಡೂ ಗ್ರಾಹಕರಿಗೆ ಕೊಡುತ್ತಿದ್ದುದು 2-4 …

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ.! ಸಾಲು ಸಾಲು ರಜೆ ಸೇರಿ ಈ ತಿಂಗಳು ಬರೋಬ್ಬರಿ 15 ದಿನ ಬ್ಯಾಂಕ್ ಗಳು ಬಂದ್

ನವದೆಹಲಿ: ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 15 ದಿನ ಬ್ಯಾಂಕುಗಳಿಗೆ ರಜೆ ಇರುತ್ತದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರದ ರಜೆ ಸೇರಿದಂತೆ ದೇಶಾದ್ಯಂತ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಏಪ್ರಿಲ್ ತಿಂಗಳಲ್ಲಿ 15 ದಿನ ರಜೆ ಇರುತ್ತದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಜಾದಿನಗಳ ಕ್ಯಾಲೆಂಡರ್ ತಿಳಿಸಿದೆ. ಆದರೆ, ಈ ರಜೆಗಳು ಆಯಾ ಪ್ರದೇಶ ಮತ್ತು ರಾಜ್ಯಗಳಿಗೆ ಅನ್ವಯವಾಗುವಂತೆ ಬದಲಾವಣೆಗೆ ಒಳಪಟ್ಟಿರುತ್ತವೆ ಎಂದು ಹೇಳಲಾಗಿದೆ. …

Read More »

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ …

Read More »

ಯಡಿಯೂರಪ್ಪನವ್ರೇ, ರಾಜಿನಾಮೆ ನೀಡಿ.. ಇಲ್ಲವೇ ಈಶ್ವರಪ್ಪನ್ನ ಸಂಪುಟದಿಂದ ವಜಾ ಮಾಡಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವ್ರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವ್ರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿಡುವ ಡಿಕೆಶಿ, ‘ಬಿಜೆಪಿ ಸರ್ಕಾರದ ಹಿರಿಯ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು, ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಅವ್ರು ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡ್ಬೇಕು. ಇಲ್ಲವೇ …

Read More »