Breaking News

ರಾಷ್ಟ್ರೀಯ

ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು, ರಾಜಕೀಯ ಕುತಂತ್ರದಿಂದ ಹಿನ್ನಡೆಯಾಗಿದೆ; ಯತೀಂದ್ರ ಸಿದ್ದರಾಮಯ್ಯ ಟ್ವೀಟ್

ಮೈಸೂರು: ಬಸವಕಲ್ಯಾಣ ಕ್ಷೇತ್ರದ ಬೈ ಎಲೆಕ್ಷನ್ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲ ಅವಕಾಶವಿತ್ತು. ಆದರೆ ಜಾತ್ಯತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ. ನಕಲಿ ಜಾತ್ಯತೀತರ ಬಗ್ಗೆ ಮುಂದೆ ಜಾಗೃತರಾಗಿರಬೇಕೆಂದು ಜೆಡಿಎಸ್ ಬಗ್ಗೆ ಪರೋಕ್ಷವಾಗಿ ಶಾಸಕ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ. ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ …

Read More »

ಮಸ್ಕಿಯಲ್ಲಿ ಆಪರೇಷನ್ ಫೇಲ್: ಪ್ರತಾಪ್ ಗೌಡ ಪಾಟೀಲ್ ಗೆ ಮುಖಭಂಗ; ಗೆಲುವಿನತ್ತ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ

ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗವಾಗುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಗೆಲುವು ಬಹುತೇಕ ನಿಶ್ಚಯವಾಗಿದೆ. ಇಷ್ಟು ಹೊತ್ತು ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಇದೀಗ ತಮ್ಮ ಸೋಲು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಹೊರ ನಡೆದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಇಷ್ಟೊಂದು ಅಭಿವೃದ್ಧಿ ಕೆಲಸಗಳನ್ನು …

Read More »

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ : 200 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ

ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ. ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 91 ಸ್ಥಾನಗಳಲ್ಲಿ, ಯುಡಿಎಫ್ 48 ರಲ್ಲಿ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ ಸಾಧಿಸಿದೆ. ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಸಧ್ಯ ಬಿಜೆಪಿ 42700, ಕಾಂಗ್ರೆಸ್ 40889 ಮತ ಪಡೆದಿದೆ.

Read More »

ಕೊರೊನಾ ಸ್ಫೋಟ, ಮುಂದಿನ 15 ದಿನ ಎಚ್ಚರ: ಕೊಡಗು ಜಿಲ್ಲಾ ವೈದ್ಯಾಧಿಕಾರಿ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಮುಂದಿನ 15 ದಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾ ವೈದ್ಯಾಧಿಕಾರಿ ಮೋಹನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ಸ್ಫೋಟ ಸಾಧ್ಯತೆ: ಮುಂದಿನ ಹದಿನೈದು ದಿನ ಕೊಡಗಿಗೆ ಕಂಟಕ ಎದುರು ಅಗುತ್ತದೆ. ಕೊಡಗು ಜಿಲ್ಲೆಯಲ್ಲಿರುವ ಜನಸಂಖ್ಯೆ ಸುಮಾರು ಆರೂವರೆ ಲಕ್ಷ. ಆದ್ರೆ ಬೆಂಗಳೂರಿನಿಂದ ಬಂದಿರುವ ಜನರು ಹಳ್ಳಿ ಸೇರಿಕೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ …

Read More »

ಮಣಿಪಾಲ್ ತೆಕ್ಕೆಗೆ ಸೇರಿದ ಕೊಲಂಬಿಯಾ ಏಷ್ಯಾ

ನವದೆಹಲಿ: ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್‌ ಸಮೂಹದ ಭಾರತದಲ್ಲಿನ ಆಸ್ಪತ್ರೆಗಳನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಆರೋಗ್ಯಸೇವಾ ವಲಯದ ಪ್ರಮುಖ ಕಂಪನಿಯಾದ ‘ಮಣಿಪಾಲ್ ಹಾಸ್ಪಿಟಲ್ಸ್‌’ ಶುಕ್ರವಾರ ತಿಳಿಸಿದೆ. ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್‌ನ ಶೇಕಡ 100ರಷ್ಟು ಷೇರುಗಳನ್ನು ಮಣಿಪಾಲ್ ಹಾಸ್ಪಿಟಲ್ಸ್‌ ಖರೀದಿಸಿದೆ. ಈ ಖರೀದಿಯೊಂದಿಗೆ ಮಣಿಪಾಲ್ ಹಾಸ್ಪಿಟಲ್ಸ್ ಸಮೂಹವು ಭಾರತದ ಎರಡನೆಯ ಅತಿದೊಡ್ಡ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳ ಸಮೂಹವಾಗಿ ಹೊರಹೊಮ್ಮಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ. ‘ಆರೋಗ್ಯಸೇವಾ ವಲಯದ ಈ ಎರಡು ಸಂಸ್ಥೆಗಳು …

Read More »

ರಮೇಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಸೊಹೈಲ್ ಜಮಾದಾರ ಹಾಗೂ ಬಳಗ..

ಗೋಕಾಕ: ಮೆ ಒಂದು ಇಂದು ಎಲ್ಲರಿಗೂ ಕಾರ್ಮಿಕ ದಿನಾಚರಣೆ ಆದ್ರೆ ಇಂದು ಗೋಕಾಕ ನಲ್ಲಿ ಹಾಗೂ ಸಾಹುಕಾರರ ಅಭಿಮಾನಿ ಗಳಿಗೆ ಒಂದು ವಿಶೇಷ ವಾದ ದಿನ ಹೌದು ಇಂದು ಮಾಜಿ ಸಚಿವರು ಹಾಗೂ ಗೋಕಾಕ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬ ಇಂದು ಅವರ್ ಸಾವಿರಾರು ಅಭಿಮಾನಿಗಳು ಅವರಿಗೆ ಶುಭ ಹಾರೈಕೆ ಕೋರುವ ದಿನ . ಕಾರ್ಮಿಕರ ದಿನಾ ಚರಣೆ ಯಂದೆ ಶ್ರೀ ರಮೇಶ್ ಜಾರಕಿಹೊಳಿ ಅವರ …

Read More »

ಸಿಬ್ಬಂದಿ ಕೊರತೆ, ಸಿಟಿ ಸ್ಕ್ಯಾನ್, ಲ್ಯಾಬ್ ಸಮಸ್ಯೆಗಳನ್ನು ಬಗೆಹರಿಸಿ : ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ : ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಅಲ್ಲದೇ ಸಿಟಿ ಸ್ಕ್ಯಾನ್ ಮಷೀನ್ ಕೆಟ್ಟುನಿಂತಿದೆ. ಲ್ಯಾಬ್ ಗಳ ಸಮಸ್ಯೆ ಇದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಕೂಡಲೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಆಗ್ರಹಿಸಿದ್ದಾರೆ. ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಾ. ಸುಧಾಕರ್ ರವರ ನೇತೃತ್ವದಲ್ಲಿ ನಡೆದ ಕೋವಿಡ್ …

Read More »

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ತಂದೆ ತಾಯಿ ಕೊರೊನಾಗೆ ಬಲಿ

ಧಾರವಾಡ : ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್​​ ಅವರ ತಂದೆ ಮತ್ತು ತಾಯಿ ಇಬ್ಬರೂ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಕಳೆದ 27 ರಂದು ಅರುಣ್ ತಾಯಿ 53 ವರ್ಷದ ಕಸ್ತೂರಮ್ಮ ಬಡಿಗೇರ್ ನಿಧನವಾಗಿದ್ದರು ಅಂದಿನಿಂದ ಮತ್ತಷ್ಟು ಗಂಭೀರವಾಗಿದ್ದ ಅರುಣ್ ತಂದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ್ ಬಡಿಗೇರ್ ಕೆಇ ಬೋರ್ಡ್ ಶಾಲೆಯ ನಿವೃತ್ತ ಶಿಕ್ಷಕರಾಗಿದ್ದರು ಕೊರೊನಾ ದೃಢ ಪಟ್ಟಿದ್ದರಿಂದ ಅವರನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ …

Read More »

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್

ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …

Read More »