Breaking News

ರಾಷ್ಟ್ರೀಯ

ಎಪ್ರೀಲ್ 1: ಮೂರ್ಖರ ದಿನವಲ್ಲ, ಹೊಸತನದ ದಿನ

ಸಕಾಲಿಕ ಸಂತೋಷಕುಮಾರ್ ಮೆಹಂದಳೆ ಅಂದು 2004 ಏಪ್ರಿಲ್ 1. ಗೂಗಲ್ ಹೊಸ ಕೊಡುಗೆಯನ್ನು ಘೊಷಿಸಿತ್ತು. ಅದನ್ನು ‘ಜಗತ್ತಿನ ಅತಿ ದೊಡ್ಡ ಜೋಕ್’ ಎಂದೇ ಜಾಗತಿಕ ತಮಾಷೆಯಾಗಿ ದಾಖಲೆಯಾಗುವ ಮಟ್ಟಿಗೆ ಜನರು ಆಡಿಕೊಂಡಿದ್ದರು. ಗೂಗಲ್ ಗಿಗಾಬೈಟ್ ಸಾಮರ್ಥ್ಯದ ‘ಜೀ ಮೇಲ್’ ಎಂಬ ಅದ್ಭುತವನ್ನು ಘೊಷಿಸಿದ್ದು ಏಪ್ರಿಲ್ 1ರ ತಡರಾತ್ರಿ. ಮೊದಲ ಗಳಿಗೆಯಲ್ಲಿ ಅದನ್ನು ಟೀಕಿಸಿ, ಮಾಹಿತಿ ಹಂಚಿಕೊಂಡಿದ್ದು ಯಾಹೂ. ಜೊತೆಗೆ ಹಾಟ್​ವೆುೕಲ್ ಮತ್ತು ರಿಡಿಫ್​ನಲ್ಲಿ. ಕಾರಣ ಇವೆರಡೂ ಗ್ರಾಹಕರಿಗೆ ಕೊಡುತ್ತಿದ್ದುದು 2-4 …

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ.! ಸಾಲು ಸಾಲು ರಜೆ ಸೇರಿ ಈ ತಿಂಗಳು ಬರೋಬ್ಬರಿ 15 ದಿನ ಬ್ಯಾಂಕ್ ಗಳು ಬಂದ್

ನವದೆಹಲಿ: ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 15 ದಿನ ಬ್ಯಾಂಕುಗಳಿಗೆ ರಜೆ ಇರುತ್ತದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರದ ರಜೆ ಸೇರಿದಂತೆ ದೇಶಾದ್ಯಂತ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಏಪ್ರಿಲ್ ತಿಂಗಳಲ್ಲಿ 15 ದಿನ ರಜೆ ಇರುತ್ತದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಜಾದಿನಗಳ ಕ್ಯಾಲೆಂಡರ್ ತಿಳಿಸಿದೆ. ಆದರೆ, ಈ ರಜೆಗಳು ಆಯಾ ಪ್ರದೇಶ ಮತ್ತು ರಾಜ್ಯಗಳಿಗೆ ಅನ್ವಯವಾಗುವಂತೆ ಬದಲಾವಣೆಗೆ ಒಳಪಟ್ಟಿರುತ್ತವೆ ಎಂದು ಹೇಳಲಾಗಿದೆ. …

Read More »

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತ: ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ …

Read More »

ಯಡಿಯೂರಪ್ಪನವ್ರೇ, ರಾಜಿನಾಮೆ ನೀಡಿ.. ಇಲ್ಲವೇ ಈಶ್ವರಪ್ಪನ್ನ ಸಂಪುಟದಿಂದ ವಜಾ ಮಾಡಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವ್ರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವ್ರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿಡುವ ಡಿಕೆಶಿ, ‘ಬಿಜೆಪಿ ಸರ್ಕಾರದ ಹಿರಿಯ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು, ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಅವ್ರು ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡ್ಬೇಕು. ಇಲ್ಲವೇ …

Read More »

ದೇಶದ ಜನತೆಗೆ ಮತ್ತೊಂದು ‘ಬಿಗ್‌ ಶಾಕ್’‌: ಇಂದಿನಿಂದ ಔಷಧಿಗಳ ಬೆಲೆ ಹೆಚ್ಚಳ.!

ನವದೆಹಲಿ: ಗ್ಯಾಸ್‌, ಪೆಟ್ರೋಲ್‌, ಸೇರಿದಂತೆ ದಿನ ಬಳಕೆಯ ವಸ್ತುಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಳವಾಗುತ್ತಿದ್ದು, ಈ ನಡುವೆ ಇನ್ನೊಂದು ಬೆಲೆ ಏರಿಕೆಯ ಬಿಸಿ ದೇಶದ ಜನರನ್ನು ತಟ್ಟಲಿದೆ. ಹೌದು, ನೋವು ನಿವಾರಕಗಳು, ಆಂಟಿಇನ್ಫೆಕ್ಟಿವ್ಸ್, ಕಾರ್ಡಿಯಾಕ್ ಮತ್ತು ಆಂಟಿಬಯಾಟಿಕ್‌ಗಳು ಸೇರಿದಂತೆ ಅಗತ್ಯ ಔಷಧಿಗಳ ಬೆಲೆಗಳು ಏಪ್ರಿಲ್‌ನಿಂದ ಅಂದ್ರೆ ಇಂದಿನಿಂದ ಏರಿಕೆಯಾಗಬಹುದು ಎನ್ನಲಾಗಿದೆ. ಬೆಲೆ ಹೆಚ್ಚಳಕ್ಕೆ ಮೂಲ ಕಾರಣ ಡಬ್ಲ್ಯುಪಿಐ ಅಧಿಸೂಚನೆಯಲ್ಲಿನ ವಾರ್ಷಿಕ ಬದಲಾವಣೆಯು 2020 ಕ್ಕೆ 0.5 ಪ್ರತಿಶತದಷ್ಟು ಕೆಲಸ ಮಾಡುತ್ತದೆ ಎಂದು …

Read More »

BSYಗೆ ಮತ್ತೊಂದು ಸಂಕಷ್ಟ: ಆಪರೇಷನ್‌ ಕಮಲ ಆಡಿಯೋ ಕ್ಲಿಪ್‌ ಪ್ರಕರಣದ ತನಿಖೆಗೆ ಆದೇಶ

ಬಹಳ ಕಷ್ಟದಿಂದ ಸರ್ಕಾರವನ್ನು ನಡೆಸಿಕೊಂಡು ಬರುತ್ತಿರುವ ಸಿಎಂ ಯಡಿಯೂರಪ್ಪನವರಿಗೆ ಮತ್ತೊಂದು ಸಂಕಟ ಎದುರಾಗಿದೆ. 2019ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಬಿಎಸ್‌ವೈ ಪ್ರಮುಖ ಪಾತ್ರ ವಹಿಸಿದ್ದಾರೆಂಬುದಕ್ಕೆ ಸಾಕ್ಷಿಯಾಗಿದ್ದ ಆಡಿಯೋ ಕ್ಲಿಪ್‌ ಒಂದರ ತನಿಖೆಯನ್ನು ಮುಂದುವರೆಸಲು ನ್ಯಾಯಾಲಯ ಆದೇಶ ನೀಡಿದೆ. ಗುರುಮಠಕಲ್‌ ಕ್ಷೇತ್ರದ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ ಶರಣಗೌಡ ಪಾಟೀಲ ದೂರು ನೀಡಿದ್ದರು. ಇದಕ್ಕೆ ಸಾಕ್ಷಿಯಾಗಿ ಖುದ್ದು ಯಡಿಯೂರಪ್ಪನವರೇ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕೂಡಾ ಬಿಡುಗಡೆಯಾಗಿತ್ತು. ಈ …

Read More »

ಆ ಸಿ.ಡಿ ಹುಡುಗಿಗೆ ಮೊದಲು ಮೆಂಟಲ್ ಟೆಸ್ಟ್ ಮಾಡಿಸಿ: ಸಚಿವ ನಾರಾಯಣಗೌಡ

ಚಿಕ್ಕಬಳ್ಳಾಪುರ: ಸಂತ್ರಸ್ತೆ ಎನ್ನಲಾದ ಹುಡುಗಿ ಕನ್ಫ್ಯೂಸ್ ನಲ್ಲಿದ್ದಾಳೆ. ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾಳೆ. ಆಕೆಗೆ ಮೊದಲು ಮೆಂಟ್ಲ ಟೆಸ್ಟ್ ಮಾಡಿಸಬೇಕಿದೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆಡ ಮಾತನಾಡಿದ ಅವರು ಯುವತಿ, ನ್ಯಾಯಾಧೀಶರ ಮುಂದೆ ಹಾಜರಾಗಿ ಏನು ಹೇಳಿದ್ದಾಳೆಂಬುದು ಯಾರಿಗೂ ಗೊತ್ತಿಲ್ಲ. ಹೆಣ್ಣುಮಗಳ ಹೇಳಿಕೆ ಏನೆಂಬುದು ಈಗಲೂ ಬಹಿರಂಗವಾಗಿಲ್ಲ. ಆ ಹೆಣ್ಣು ಮಗಳು ಕನ್ಫ್ಯೂಸ್ ನಲ್ಲಿದ್ದಾಳೆ. ಒಂದೊಂದು ದಿನ ಒಂದೊಂದು ತರ ಹೇಳಿಕೆ ಕೊಡ್ತಿದ್ದಾಳೆ. ಹಾಗಾಗಿ ಆಕೆಗೆ ಕೂಲ್ ಆಗಿ …

Read More »

ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಮಂಗಳೂರು ವೆನ್ಲಾಕ್ ಆಸ್ಪತ್ರೆ ವೈದ್ಯ

ಮಂಗಳೂರು, ಮಾರ್ಚ್ 31: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆಂದು ದಾಖಲಾದ ಮಹಿಳೆ ಮೇಲೆ ವೈದ್ಯರೊಬ್ಬರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ದ.ಕ ಜಿಲ್ಲೆಯ ಯೆಯ್ಯಾಡಿಯ ವಸಂತಿ ಎಂಬವರನ್ನು ಅಪೆಂಡಿಕ್ಸ್ ಆಗಿರುವ ಕಾರಣಕ್ಕೆ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಅನಂತರ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ ಬಳಿಕ ಊಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದಾಗಿ ಮಹಿಳೆಯ ಮಕ್ಕಳು ಮಂಗಳವಾರ ಮತ್ತೆ ವೆನ್ಲಾಕ್ ಆಸ್ಪತ್ರೆಗೆ ಕರೆ ತಂದು, ವೈದ್ಯರಲ್ಲಿ …

Read More »

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ನಾಳೆಯಿಂದ ಟಿವಿ, ಎಸಿ, ರೆಫ್ರಿಜರೇಟರ್ ಬೆಲೆ ಏರಿಕೆ!

ನವದೆಹಲಿ: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಏಪ್ರಿಲ್ 1 ರಿಂದ ಏರ್ ಕಂಡೀಷನರ್, ರೆಫ್ರಿಜರೇಟರ್, ಕೂಲರ್, ಟಿವಿಗಳ ಬೆಲೆ ಹೆಚ್ಚಿಸಲು ಕಂಪನಿಗಳು ನಿರ್ಧರಿಸಿವೆ ಎನ್ನಲಾಗಿದೆ.   ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಪನಿಗಳು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಗಳನ್ನು ಹೆಚ್ಚಿಸಲು ಮುಂದಾಗಿವೆ. ಬಹುತೇಕ ಎಲ್ಲ ಕಂಪನಿಗಳು ಏಪ್ರಿಲ್ ನಿಂದ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿವೆ. 2021ರಲ್ಲಿ ಉಪಕರಣಗಳ ಬೆಲೆಯಲ್ಲಿ ಇದು ಎರಡನೇ ಏರಿಕೆ ಯಾಗಿದೆ. …

Read More »

ಇನ್​ಸ್ಟಾಗ್ರಾಂನಲ್ಲಿ ಹುಟ್ಟಿದ ಪ್ರೀತಿ ಮದ್ವೆ ಬಳಿಕ ಆತ್ಮಹತ್ಯೆ

ಹೈದರಾಬಾದ್​: ಪ್ರೀತಿ ಮತ್ತು ಮದುವೆ ಹೆಸರಿನಲ್ಲಿ ಪ್ರಿಯಕರನಿಂದ ಮೋಸ ಹೋದ ಯುವತಿ ತಂದೆಗೆ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಐಶ್ವರ್ಯಾ (25) ಮೃತ ಯುವತಿ. ಸೂರ್ಯಪೇಟ್​ ಮೂಲದ ಐಶ್ವರ್ಯಾ, ಖಾಸಗಿ ಕಂಪನಿಯೊಂದರ ಉದ್ಯೋಗಿ ಆಗಿದ್ದಳು. ಇನ್​ಸ್ಟಾಗ್ರಾಂ ಮೂಲಕ ಮಿಯಾಪುರ್​ ಮೂಲದ ಆಶಿರ್​ ಕುಮಾರ್​ (26) ಎಂಬಾತನ ಪರಿಚಯ ಆಗಿತ್ತು. ಆಶಿರ್​ ಖೈರಾತಬಾದ್​ನ ಖಾಸಗಿ ಕಂಪನಿಯ ಉದ್ಯೋಗಿ. ಸ್ನೇಹದ ಹೆಸರಿನಲ್ಲಿ ಐಶ್ವರ್ಯಾಳನ್ನು ಆಶಿರ್​ ಪರಿಚಯ ಮಾಡಿಕೊಂಡಿದ್ದಾನೆ. …

Read More »