Breaking News

ರಾಷ್ಟ್ರೀಯ

ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್​ಪೋರ್ಟ್​ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ‌ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್​​ಪೋರ್ಟ್​ನ​ ಟ್ಯಾಕ್ಸಿ …

Read More »

ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ತಿದ್ದ ಗ್ಯಾಂಗ್ ಅರೆಸ್ಟ್

ಮಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಬಲೆಗೆ ಬೀಳಿಸಿ ಲೈಂಗಿಕವಾಗಿ ಬಳಸಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರದ ಅಪ್ರಾಪ್ತ ಬಾಲಕಿಯರು ಮತ್ತು ಯುವತಿಯರಿಗೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದ ನಟೋರಿಯಸ್ ತಂಡ ಇದಾಗಿದ್ದು, ಮಂಗಳೂರಲ್ಲಿ ಶಾಲೆ, ಧಾರ್ಮಿಕ ಕೇಂದ್ರಗಳು, ಒಂಟಿ ಮನೆಗಳು ಹೀಗೆ ವಿವಿಧ ಕಡೆ ಹೋಗಿ ಅಪ್ರಾಪ್ತ ಬಾಲಕಿಯರನ್ನು ಪ್ರೀತಿ ಪ್ರೇಮ ಅಂತ ಪುಸಲಾಯಿಸಿ ಅವರ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಸಂಗ್ರಹಿಸಿ …

Read More »

ಮುಂದಿನ ಕಾನೂನು ಹೋರಾಟಕ್ಕೆ ಹಿರಿಯ ವಕೀಲರ ಜೊತೆ ಬಾಲಚಂದ್ರ ಜಾರಕಿಹೊಳಿ ಚರ್ಚೆ

ಬೆಂಗಳೂರು: ಸಿಡಿ ಲೇಡಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಹೇಗೆ ನಡೆಸಬೇಕು ಎಂಬುದನ್ನು ತಿಳಿಯಲು ಸೋಮವಾರ ರಾತ್ರಿ ಬಾಲಚಂದ್ರ ಜಾರಕಿಹೊಳಿ ಹಿರಿಯ ವಕೀಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟರೆ ರಮೇಶ್‌ ಜಾರಕಿಹೊಳಿಗೆ ಸಂಕಷ್ಟ ಗ್ಯಾರಂಟಿ. ಆಕೆಯ ಹೇಳಿಕೆ ವಿಡಿಯೋ ಹೇಳಿಕೆಗೆ ತದ್ವಿರುದ್ಧವಾಗಿ ಇದ್ರೆ ಮಾತ್ರ ಈ ಪ್ರಕರಣದಲ್ಲಿ ಪಾರು. ಇಲ್ಲದಿದ್ದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಆಗಲಿದೆ ಎಂದು ಹಿರಿಯ ವಕೀಲರು …

Read More »

ಲಾಕ್​ಡೌನ್, ನೈಟ್ ಕರ್ಪ್ಯೂ ಬಗ್ಗೆ ಬೇಕಾಬಿಟ್ಟಿ ಯಾರೂ ಹೇಳಿಕೆ ಕೊಡುವಂತಿಲ್ಲ; B.S.Y.

ಬೆಂಗಳೂರು(ಮಾ.29): ಲಾಕ್ ಡೌನ್ , ನೈಟ್ ಕರ್ಪ್ಯೂ ಬಗ್ಗೆ ಬೇಕಾಬಿಟ್ಟಿ ಯಾರೂ ಹೇಳಿಕೆ ಕೊಡುವಂತಿಲ್ಲ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಸಚಿವರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಲಾಕ್‌ಡೌನ್, ಕರ್ಫ್ಯೂ , ಕಂಟೋನ್ಮೆಂಟ್ ವಲಯಗಳ ಬಗ್ಗೆ ಆಯಾ ಕಾಲಕ್ಕೆ ತಕ್ಕಂತೆ ಕೇಂದ್ರ ಗೃಹ ಸಚಿವಾಲಯ ಮಾತ್ರ ಆದೇಶ ಹೊರಡಿಸಲಿದೆ. ಕೇಂದ್ರದ ಮಾದರಿಯಲ್ಲೇ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಆದೇಶಗಳನ್ನು ಹೊರಡಿಸಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಕೋವಿಡ್ ಸಂಬಂಧಿತ ಸೂಚನೆ ಮತ್ತು …

Read More »

ಡಿಕೆಶಿಯಿಂದ ನಮ್ಮ ಮಗಳು ದುಡ್ಡು ಪಡೆದಿದ್ದಾಳೆ : ಸಿಡಿ ಯುವತಿ ಪೋಷಕರು

ಬೆಂಗಳೂರು : ಡಿಕೆಶಿಯಿಂದ ನಮ್ಮ ಮಗಳು ದುಡ್ಡು ಪಡೆದಿದ್ದಾಳೆ, ಕೆಲಸ ಕೊಡಿಸುವುದಾಗಿ ಡಿಕೆಶಿ ಹುಡುಗರು ಹೇಳಿದ್ದರು. ರಾಜಕೀಯ ದಾಳವಾಗಿ ನಮ್ಮ ಮಗಳನ್ನು ಬಳಕೆ ಮಾಡಿದ್ದಾರೆ, ಡಿಕೆಶಿ ಮತ್ತು ತಮ್ಮ ಮಗಳ ವಿರುದ್ಧವೇ ಸಿಡಿ ಯುವತಿಯ ಪೋಷಕರು ಹೇಳಿಕೆ ನೀಡಿದ್ದಾರೆ. ಇನ್ನು ವಿಚಾರಣೆ ಬಗ್ಗೆ ಮಾತನಾಡಿರುವ ಯುವತಿ ಪರ ವಕೀಲ ಜಗದೀಶ್, ಇಂದೇ ಹಾಜರು ಪಡಿಸಲು ಕೇಳಿದ್ರೆ ನಾವು ಸಿದ್ದರಿದ್ದೇವೆ. ಅಲ್ಲದೆ ನ್ಯಾಯಾಧೀಶರ ಮನೆಗೂ ಹಾಜರು ಪಡಿಸಲು ನಾವು ಸಿದ್ದರಾಗಿದ್ದೇವೆ ಎಂದಿದ್ದಾರೆ.

Read More »

ಇಂದೇ ತನ್ನ ಹೇಳಿಕೆ ದಾಖಲಿಸುತ್ತಾರೆಯೇ ಸಿಡಿ ಲೇಡಿ?

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸೇರಿದ್ದು ಎನ್ನಲಾದ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದೇ ತನ್ನ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಯುವತಿ ಯಾವುದೇ ಕ್ಷಣದಲ್ಲಾದರೂ ಕೋರ್ಟ್ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಕೂಡ ಯುವತಿ ಭದ್ರತೆಗಾಗಿ ಓರ್ವ ಮಹಿಳಾ ಪಿಎಸ್ ಐ ಸೇರಿದಂತೆ 8 ಮಹಿಳಾ ಪೊಲೀಸ್ ಸಿಬ್ಬಂದಿಯ …

Read More »

ಕಾಂಗ್ರೆಸ್‌ ಸೇರಿ ಗಳಿಸಿದ್ದೆಲ್ಲ ಕಳೆದುಕೊಂಡಿದ್ದೆ: ಜಗ್ಗೇಶ್‌

ಚಿತ್ರದುರ್ಗ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಹಿಂದೆ ಮಂಕುಬೂದಿ ಎರಚಿದ ಕಾಂಗ್ರೆಸ್‌ನ ಎಂ.ಡಿ. ಲಕ್ಷ್ಮಿನಾರಾಯಣ್ ನನಗೂ ಬೆಂಕಿ ಇಟ್ಟ. ಭವಿಷ್ಯಕ್ಕೆ ಕಲ್ಲು ಹಾಕಿದ’ ಎಂದು ಬಿಜೆಪಿ ರಾಜ್ಯ ವಕ್ತಾರ ಜಗ್ಗೇಶ್‌ ದೂರಿದರು. ಇಲ್ಲಿ ಭಾನುವಾರ ಬಿಜೆಪಿಯಿಂದ ನಡೆದ ‘ಮಾಧ್ಯಮ ಮಂಥನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡು ದಶಕಗಳ ಕೆಳಗೆ ನನ್ನನ್ನು ಕಾಂಗ್ರೆಸ್‌ಗೆ ಸೇರಿಸಿ ಕಾರ್ಯದರ್ಶಿಯಾಗಿ ಮಾಡಿದರು. ವೇದಿಕೆಗಳಲ್ಲಿ ಕೂರಿಸುವುದನ್ನು ನೋಡಿ ಭಾರಿ ದೊಡ್ಡ …

Read More »

ನಾಮಪತ್ರ ಸಲ್ಲಿಕೆಗೆ ‘ಕರಿ’ ದಿನವನ್ನು ಆಯ್ಕೆ ಮಾಡಿಕೊಂಡ ಸತೀಶ್ ಜಾರಕಿಹೊಳಿ.!

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮೂಢನಂಬಿಕೆಗಳ ವಿರೋಧಿ. ಹೀಗಾಗಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಿಂದ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ ಜಯ ಸಾಧಿಸಿದ್ದರು. ಅಲ್ಲದೆ ಮೂಢನಂಬಿಕೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಸತೀಶ್ ಜಾರಕಿಹೊಳಿ ಹಮ್ಮಿಕೊಳ್ಳುತ್ತಿರುತ್ತಾರೆ. ಇದೀಗ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಇದಕ್ಕಾಗಿ ‘ಕರಿ’ ದಿನವನ್ನು …

Read More »

ದೇಶದಲ್ಲಿ ಕಾಂಗ್ರೆಸ್‌ ಗಿಲ್ಲ ಅಸ್ತಿತ್ವ

ಹೊನ್ನಾಳಿ: ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಅಸ್ತಿತ್ವ ಕಳೆದು ಕೊಂಡಿದ್ದು, ಕಾಂಗ್ರೆಸ್‌ ಅನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸಲು ಜನರು ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಎಸ್‌ಟಿ ಮೋರ್ಚಾದಿಂದ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಂಘಟನೆಗೆ ಹೆಚ್ಚು ಒತ್ತು ನೀಡುವ ಏಕೈಕ ಪಕ್ಷ …

Read More »

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಸುದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ್ರಿಗೆ ಪೊಲೀಸರು ನೋಟಿಸ್‌ ನೀಡಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.   ಕಬ್ಬನ್‌ ಪಾರ್ಕ್‌ ಪೊಲೀಸರಿಂದ ನೋಟಿಸ್‌ ನೀಡಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್‌ ವಿಂಗ್‌ʼಗೆ ಹಾಜರಾಗಲು …

Read More »