ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ …
Read More »ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಯಾರು ಸ್ಪರ್ಧಿಸಬೇಕೆಂದು ದೆಹಲಿಯಲ್ಲಿ ನಿರ್ಣಯಿಸುತ್ತೇವೆ: ಬಸನಗೌಡ ಯತ್ನಾಳ್
ಬೆಂಗಳೂರು: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಮಾತಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಸ್ಪರ್ಧಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ ನೇರವಾದ ಉತ್ತರ ನೀಡಲಿಲ್ಲ. ಸಂಸತ್ತಿನ ಅಧಿವೇಶನ ಜಾರಿಯಲ್ಲಿರುವಾಗಲೇ ತಾವೆಲ್ಲ ದೆಹಲಿಗೆ ಹೋಗಿ ರಾಜ್ಯದ ಬಿಜೆಪಿ ಸಂಸದರನ್ನು ಭೇಟಿಯಾಗಿ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕೆಂಬ ಒಂದು ನಿರ್ಣಯವನ್ನು ತೆಗೆದುಕೊಂಡು ಅದನ್ನು ವರಿಷ್ಠರ ಹಮನಕ್ಕೆ ತರುತ್ತೇವೆ ಅಂತ ಹೇಳಿದ ಯತ್ನಾಳ್, …
Read More »ಬೆಂಗಳೂರು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ಬೆಂಗಳೂರು/ರಾಯಚೂರು/ಬೆಳಗಾವಿ: ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಹಾಗೂ ಬೆಳಗಾವಿಯ ಎರಡು ಸ್ಥಳಗಳು, ಚಿತ್ರದುರ್ಗ, ಬಾಗಲಕೋಟೆ, ರಾಯಚೂರು ಜಿಲ್ಲೆಯ ತಲಾ ಒಂದೊಂದು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಅಧಿಕಾರಿಗಳು ಶೋಧ ಕಾರ್ಯದಲ್ಲಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಬಿಬಿಎಂಪಿ ವಲಯದ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಅವರ ವಿದ್ಯಾರಣ್ಯಪುರದ ನಿವಾಸ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಸೆಕ್ರೆಟರಿ …
Read More »ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತ
ದಾವಣಗೆರೆ: ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಆರನೇ ಮೈಲಿಗ್ಗಲು (ತರಳಬಾಳು ನಗರ) ಗ್ರಾಮದಲ್ಲಿ ತಡರಾತ್ರಿ ನಡೆಯಿತು. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹದಡಿ ಗ್ರಾಮದ ರಾಜು (38) ಮತ್ತು ರಾಮಪ್ಪ (40) ಮೃತರೆಂದು ಗುರುತಿಸಲಾಗಿದೆ. ಮೃತದೇಹಗಳನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹದಡಿ ಗ್ರಾಮದಿಂದ ಬರುತ್ತಿದ್ದ ದ್ವಿಚಕ್ರ …
Read More »ಬೆಳಗಾವಿಗೆ ಆ್ಯಂಬುಲೆನ್ಸ್ ತಾಯಿ ಮಗಳ ಮೃತದೇಹ ಆಗಮನ.
ಬೆಳಗಾವಿಗೆ ಆ್ಯಂಬುಲೆನ್ಸ್ ತಾಯಿ ಮಗಳ ಮೃತದೇಹ ಆಗಮನ. ಗೋವಾದಿಂದ ಬೆಳಗಾವಿಗೆ ಶವ ತಂದ ಜಿಲ್ಲಾಡಳಿತದ ಅಧಿಕಾರಿಗಳು. ಎರಡು ಮೃತದೇಹಗಳನ್ನ ರಿಸೀವ್ ಮಾಡಿಕೊಂಡು ಗೌರವ ಸಲ್ಲಿಸಿದ ಡಿಸಿ ಮೊಹಮ್ಮದ್ ರೋಷನ್. ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಜ್ಯೋತಿ ಹತ್ತರವಾಠ, ಪುತ್ರಿ ಮೇಘಾ ಮೃತದೇಹ ಶಿಪ್ಟ್. ನಾಳೆ ಬೆಳಗ್ಗೆ ಮೃತದೇಹ ತೆಗೆದುಕೊಂಡು ಹೋಗಲು ಕುಟುಂಬಸ್ಥರ ತೀರ್ಮಾನ. ಶುಕ್ರವಾರ ಬೆಳಗ್ಗೆ ಏಳು ಗಂಟೆಗೆ ಮರಣೋತ್ತರ ಪರೀಕ್ಷೆ ಮಾಡಲಿರುವ ವೈದ್ಯರು. ಈ ಹಿನ್ನೆಲೆ ರಾತ್ರಿ ಮರಣೋತ್ತರ …
Read More »ಅವಾಚ್ಯ ಪದ ಬಳಕೆ ಆರೋಪ ಪ್ರಕರಣ : ಲಕ್ಷ್ಮೀ ಹೆಬ್ಬಾಳ್ಕರ್ಗೆ ಹೈಕೋರ್ಟ್ ಹ್ಯಾಂಡ್ ಸಮನ್ಸ್
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣ ರದ್ದು ಕೋರಿರುವ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಹ್ಯಾಂಡ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ …
Read More »ಮೃತರ ಕುಟುಂಬಸ್ಥರ ಜೊತೆ ನಾವಿದ್ದೇವೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅಭಯ
ಬೆಳಗಾವಿ : ಪ್ರಯಾಗರಾಜ್ನಲ್ಲಿ ಅಷ್ಟು ದೊಡ್ಡ ಮಟ್ಟದಲ್ಲಿ ಜನ ಸೇರಿದ್ದರು. ಇಂಥ ಸಂದರ್ಭದಲ್ಲಿ ಆ ಘಟನೆ ಆಗಬಾರದಿತ್ತು. ಆದರೆ, ಅನಾಹುತ ಸಂಭವಿಸಿದೆ. ಮೃತರ ಕುಟುಂಬಸ್ಥರಿಗೆ ದೇವರು ನೋವು ಭರಿಸುವ ಶಕ್ತಿ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮೃತ ಭಕ್ತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಈಗ ಇಬ್ಬರ ಮೃತದೇಹಗಳು ಬೆಳಗಾವಿ ಸಾಂಬ್ರಾ …
Read More »ಜನವರಿ 12ರಿಂದ ಕೊಪ್ಪಳದ ಗವಿಸಿದ್ದೇಶ್ವರ ದೇವಾಲಯದಲ್ಲಿ ಆರಂಭವಾದ ಮಹಾದಾಸೋಹ ಬುಧವಾರ ಸಂಪನ್ನಗೊಂಡಿತು.
ಕೊಪ್ಪಳ: ದಕ್ಷಿಣ ಭಾರತದ ಮಹಾಕುಂಭಮೇಳ ಎಂದೇ ಖ್ಯಾತಿ ಹೊಂದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯ ಮಹಾದಾಸೋಹ ಹಾಗೂ ಜಾತ್ರೆಗೆ ಬುಧವಾರ ವಿಧ್ಯುಕ್ತ ತೆರೆ ಬಿತ್ತು. 1,200 ಕ್ವಿಂಟಾಲ್ ಅಕ್ಕಿ ಬಳಕೆ: ಜನವರಿ 12ರಿಂದ ಆರಂಭವಾದ ಗವಿಮಠದ ಜಾತ್ರೆಯ ಮಹಾ ದಾಸೋಹದಲ್ಲಿ ಈ ಬಾರಿ 20 ಲಕ್ಷ ರೊಟ್ಟಿ, 1,200 ಕ್ವಿಂಟಾಲ್ ಅಕ್ಕಿ, 20 ಲಕ್ಷ ಜಿಲೇಬಿ, 8 ಲಕ್ಷ ಮಿರ್ಚಿ, ಟನ್ಗಟ್ಟಲೆ ತರಕಾರಿ, ಹಾಲು, ತುಪ್ಪ.. ಹೀಗೆ ನಾನಾ ವಿಧದ ಪದಾರ್ಥಗಳು ಬಳಕೆಯಾಗಿವೆ. ದಾಸೋಹಕ್ಕಾಗಿ …
Read More »ಸಾಲಗಾರರ ಕಿರುಕುಳ ತಾಳಲಾರದೇ ವ್ಯಕ್ತಿಯೋರ್ವ ಆತ್ಮಹತ್ಯೆ
ಬೆಂಗಳೂರು: ಸಾಲಗಾರರ ಕಿರುಕುಳ ತಾಳಲಾರದೆ ವ್ಯಕ್ತಿಯೋರ್ವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅರುಣ್ (38) ಆತ್ಮಹತ್ಯೆ ಮಾಡಿಕೊಂಡವರು. ಅರುಣ್ ಅವರ ತಂದೆ ದೇವರಾಜ್ ನೀಡಿದ ದೂರಿನ ಮೇರೆಗೆ ಸಾಲ ನೀಡಿದ್ದ ದಿನೇಶ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕಾಶ್ ನಗರದಲ್ಲಿ ಕಳೆದ 20 ವರ್ಷಗಳಿಂದ ಅರುಣ್ ವಾಸಿಸುತ್ತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ವ್ಯವಹಾರದ ಸಲುವಾಗಿ ಪೂಜಾ …
Read More »ಕುಂಭಮೇಳ; ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿಗಳು ಸೂಚಿಸಿದ್ದಾರೆ ಎಂದ HD ಕುಮಾರಸ್ವಾಮಿ
ಕನ್ನಡಿಗರು ಸಮಸ್ಯೆಯಲ್ಲಿದ್ದರೆ ದೆಹಲಿಯ ನನ್ನ ಕಚೇರಿಯನ್ನು ಸಂಪರ್ಕಿಸಿ ಎಂದ ಕೇಂದ್ರ ಸಚಿವರು ಕುಂಭಮೇಳದ ಪುಣ್ಯಸ್ನಾನ ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ; ಹೆಚ್ಡಿಕೆ ಕಿಡಿ ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ …
Read More »
Laxmi News 24×7