Breaking News

ರಾಷ್ಟ್ರೀಯ

ಸಾಹುಕಾರ್ ಸಿಡಿ ಪ್ರಕರಣ; ಪತ್ರಕರ್ತನ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್‌ಐಟಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ಮಾಜಿ ಪತ್ರಕರ್ತ ನರೇಶ್ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯ ಮೂಲ ಇದೀಗ ಪತ್ತೆಯಾಗಿದೆ. ನಿನ್ನೆ ನರೇಶ್, ಸಿಡಿ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ಅನಗತ್ಯವಾಗಿ ನನ್ನನ್ನು ಸಿಲುಕಿಸುವ ಯತ್ನ ನಡೆದಿದೆ ಎಂದು 8 ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿದ್ದರು. ಅಲ್ಲದೇ ರಮೇಶ್ ಜಾರಕಿಹೊಳಿ ಮಾಡಬಾರದ ತಪ್ಪು ಮಾಡಿದ್ದಾರೆ. ಯುವತಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದರು. ಇದೀಗ …

Read More »

ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ!

ದಾವಣಗೆರೆ: ಅಮ್ಮ-ಮಗಳಿಗೆ ಒಬ್ಬನೇ ಪ್ರಿಯಕರ. ಅಮ್ಮನ ಅಕ್ರಮ ಸಂಬಂಧಕ್ಕೆ ಸಾಥ್​​ ಕೊಟ್ಟ ಮಗಳು ಕೂಡ ಅಮ್ಮನ ಹಾದಿಯನ್ನೇ ಹಿಡಿದಳು. ಅದೂ ಅಮ್ಮನ ಪ್ರಿಯಕರನೊಟ್ಟಿಗೆ. ಈ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ವೃದ್ಧನೊಬ್ಬನನ್ನ ಪ್ರಿಯಕರನ ಮೂಲಕವೇ ತಾಯಿ-ಮಗಳು ಕೊಲೆ ಮಾಡಿಸಿ ಅಸಹಜ ಸಾವು ಎಂದು ಬಿಂಬಿಸಿದ್ದರು. ಇದೀಗ ಕೊಲೆ ರಹಸ್ಯ ಬಯಲಾಗಿದೆ. ಹೊನ್ನಾಳಿ ತಾಲೂಕಿನ‌ ಕುಳಗಟ್ಟ ಗ್ರಾಮದಲ್ಲಿ ಮಾ.2ರಂದು ಮಂಜಪ್ಪ(70) ಮೃತಪಟ್ಟಿದ್ದ. ಅಸಹ ಸಾವು‌ ಎಂದು ಪ್ರಕರಣ ದಾಖಲಾಗಿತ್ತು. ಅನುಮಾನಗೊಂಡ ಪೊಲೀಸರು ಸಾವಿನ …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು 24 ಕೊರೊನಾ ಕೇಸ್ ಪತ್ತೆ..ಸದಾಶಿವನಗರ ಈಗ ಮೈಕ್ರೋ ಕಂಟೇನ್ಮೆಂಟ್ ಪ್ರದೇಶ

ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಜಿಲ್ಲೆಯ್ಲಿ ಇಂದು ಒಟ್ಟು 24 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಇದರಿಂದ ಕುಂದಾನಗರಿ ಜನರಲ್ಲಿ ಆತಂಕ ಮನೆ ಮಾಡಿದೆ. ಹೌದು ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಮಹಾಮಾರಿ ಕೊರೊನಾ ವಕ್ಕರಿಸಿಕೊಂಡಿದೆ. ಇದರಲ್ಲಿ ಸದಾಶಿವನಗರದಲ್ಲಿಯೇ 7 ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿರುವ ಹಿನ್ನೆಲೆ ಸರ್ಕಾರದ ಆದೇಶದಂತೆ ಮೈಕ್ರೋ …

Read More »

ಟಿವಿ ಚಾನಲ್ ಗಳ ಆಸ್ತಿ ಜಪ್ತಿ 32 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಇಡಿ ವಶಕ್ಕೆ

ಮುಂಬೈ; ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಟಿವಿ ವಾಹಿನಿಗಳ ಸುಮಾರು 32 ಕೋಟಿ ಮೌಲ್ಯದ ಸಂಪತ್ತನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ 32 ಕೋಟಿ ಮೌಲ್ಯದ ಸಂಪತ್ತನ್ನು ವಶಪಡಿಸಿಕೊಂಡಿದೆ. ಕೆಲ ಟಿವಿ ವಾಹಿನಿಗಳ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಶ ಪಡಿಸಿಕೊಳ್ಳಲಾಗಿದೆ. ಮುಂಬೈ, ದೆಹಲಿ ಮತ್ತು ಗುರುಗಾಂವ್ ಗಳಲ್ಲಿನ ವಾಣಿಜ್ಯ ಹಾಗೂ …

Read More »

ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಗದಗ: ಸಾರಿಗೆ ಸಂಸ್ಥೆಯ ಬಸ್ ನ ಬ್ರೇಕ್ ವೈಫಲ್ಯವಾದರೂ, ಚಾಲಕನ ಸಮಯ ಪ್ರಜ್ಞೆಯಿಂದ ನಡೆಯಬಹುದಾಗಿದ್ದ ಭಾರಿ ಅಪಾಯವೊಂದು ತಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.     ಶಿರಹಟ್ಟಿಯಿಂದ ಮುಂಡರಗಿ ಪಟ್ಟಣಕ್ಕೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ನಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಬಾಗೇವಾಡಿ ಗ್ರಾಮದ ಬಳಿ ಬಸ್ ಬ್ರೇಕ್ ವೈಫಲ್ಯವಾಗಿತ್ತು. ತಕ್ಷಣ ಎಚ್ವೆತ್ತುಕೊಂಡ ಬಸ್ ಚಾಲಕ ಸಿದ್ದಪ್ಪ ಗುದ್ದಿನ್, ರಸ್ತೆಗೆ ಹೊಂದಿಕೊಂಡಿರುವ ಗುಡ್ಡಕ್ಕೆ ಬಸ್ ಏರಿಸಿದ್ದಾರೆ. ಇದರಿಂದ …

Read More »

ಶಿವಮೊಗ್ಗ, ಚಿಕ್ಕಬಳ್ಳಾಪುರ ಗಣಿ ಸ್ಫೋಟ ಆರೋಪಿಗಳ ವಿರುದ್ಧ ಇನ್ನು ಯಾಕೆ ಕ್ರಮ ಕೈಗೊಂಡಿಲ್ಲ..ಸದನದಲ್ಲಿ ಸಿದ್ದರಾಮಯ್ಯ ಪ್ರಶ್ನೆ

ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿ ಸ್ಫೋಟದಲ್ಲಿ 12 ಜನ ಅಮಾಯಕ ಜೀವಗಳ ಬಲಿ ಪಡೆದ ಆರೋಪಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದಿರಿ ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. : ಹೌದು ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿಪ್ರದೇಶಗಳಲ್ಲಿ ಜಿಲೆಟಿನ್ ಸ್ಫೋಟ ವಿಚಾರದ ಕುರಿತು ಗುರುವಾರ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಘಟನೆಯಲ್ಲಿ 12 ಜನ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. ಶಿವಮೊಗ್ಗ ದುರಂತದಲ್ಲಿ …

Read More »

ಮನಸಾಪೂರ ಗ್ರಾಮದಲ್ಲಿ ದಾಳಿ: ಗಾಂಜಾ ವಶ

ಖಾನಾಪೂರ ತಾಲೂಕಿನ ಮನಸಾಪೂರ ಗ್ರಾಮದಲ್ಲಿ ಗಾಂಜಾ ಗಿಡ ಬೆಳೆಸಿದ್ದ ಓರ್ವ ವ್ಯಕ್ತಿಯನ್ನು ಬಂಧಿಸುವುದರಲ್ಲಿ ಖಾನಾಪೂರ ಪೆÇಲೀಸರು ಯಶಸ್ವಿಯಾಗಿದ್ದಾರೆ. ಫ್ರಾನ್ಸಿಸ್ ಸೂಜ್ ಎಂಬ 29 ವರ್ಷದ ಯುವಕ ಬಂಧಿತ ಆರೋಪಿಯಾಗಿದ್ದು, ಆತನಿಂದ ಒಟ್ಟು 476 ಗ್ರಾಂ ತೂಕದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಿಪಿಐ ಸುರೇಶ್ ಶಿಂಗಿ, ಪಿಎಸ್‍ಐ ಬಸನಗೌಡ ಪಾಟೀಲ್, ಕಂದಾಯ ನಿರೀಕ್ಷಕ ಶಶಿಕಾಂತ ಠಕ್ಕೇಕರ ಸೇರಿದಂತೆ ಇನ್ನಿತರರು ಹಾಜರಿದ್ದರು. ಪಂಚನಾಮೆ ಮಾಡಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಮಾಲೋಚನೆ

ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಗುರುವಾರ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳ ಸಭೆ ನಡೆಸಿದರು. ಚುನಾವಣೆ ನೀತಿ ಸಂಹಿತೆ, ಬದಲಾದ ನಿಯಮಗಳು, ಶಾಂತಿ ಸುವ್ಯವಸ್ಥಿತ ಚುನಾವಣೆಗೆ ಸಹಕಾರ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿ, ಅಭಿಪ್ರಾಯ ಪಡೆದುಕೊಂಡರು. ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳ ಸಭೆ ನಡೆಯಿತು. ಈ …

Read More »

ಕೊರೋನಾ ತಡೆಗೆ ಜಿಲ್ಲಾದ್ಯಂತ ಕಟ್ಟೆಚ್ಚರ, ಲಸಿಕೆ ಕಾರ್ಯ ಚುರುಕು: ಡಾ.ಶಶಿಕಾಂತ ಮುನ್ಯಾಳ

ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಡಿ ಭಾಗದಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ಲಸಿಕೆ ಕಾರ್ಯಕ್ರಮ ಮುಂದುವರಿದಿದ್ದು, ಫ್ರಂಟ್ ಲೈನ್ ವಾರಿಯರ್ಸ್ ಸೇರಿ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ಮಾತನಾಡಿ, ಬೇರೆ ಬೇರೆ ದೇಶಗಳಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದೆ. ಈ ಅಲೆ ಮಾರ್ಚ್ ಮಧ್ಯಭಾಗದಿಂದ …

Read More »

ಮುಂಬೈ ಕೇಂದ್ರಾಡಳಿತ ಪ್ರದೇಶ ಮಾಡಬೇಕು: ಕರವೆ ಪ್ರವೀಣ ಶೆಟ್ಟಿ.

ಕನ್ನಡಿಗರಿಗೆ ಎಂ.ಇ.ಎಸ್ ಮುಖಂಡ ಶುಭಂ ಸಾಳುಂಕೆ ದಮ್ಕಿ ಹಾಕಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗಾವಿಯ ಚನಮ್ಮ ವೃತ್ತದಲ್ಲಿ ಕರವೆ ಪ್ರವಿಣ ಶೆಟ್ಟಿ ಬಣದಿಂದ ಪ್ರತಿಭಟನೆ ಮಾಡಲಾಯಿತು. ಕೆಲ ದಿನಗಳಹಿಂದ ಎಂ.ಇ.ಎಸ್ ಮುಖಂಡ ಶುಭಂ ಸಾಳುಂಕೆ ಕೆಂಪು,ಹಳದಿ ಬಣ್ಣದ ಶಾಲು ಧ್ವಜ ನಮ್ಮ ಮುಂದೆ ಬಂದರೆ ಅಟ್ಟಾಡಿಸಿ ಹೊಡೆಯುದಾಗಿ ಹೇಳಿಕೆ ನೀಡುವ ಮೂಲಕ ಕನ್ನಡಿಗರನ್ನು ಕೆರಳಿಸಿದರು. ಈ ಕುರಿತು ಮಾತನಾಡಿರುವ ಪ್ರವೀಣ ಕುಮಾರ ಶೆಟ್ಟಿ ಎಂ.ಇ ಎಸ್, ಶಿವಸೇನೆ ಕನ್ನಡಿಗರನ್ನು ಕೆರಳಿಸಿದೆ. ನಮ್ಮ …

Read More »