ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕರೋನಾ ವೈರಸ್ ಪೂರೈಕೆ ಕಡಿತಕ್ಕೆ ಕಾರಣವಾಗಿ ತೈಲ ಉತ್ಪಾದನೆಮೇಲೂ ಪರಿಣಾಮ ಬೀರಿತು. ಪೆಟ್ರೋಲಿಯಂ ಉತ್ಪನ್ನಗಳನ್ನು ಅದರ ಪರಿಮಿತಿಯೊಳಗೆ ಸೇರಿಸಿ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಎಸ್ ಟಿ ಕೌನ್ಸಿಲ್ ಗೆ ನಾವು ನಿರಂತರವಾಗಿ ಮನವಿ …
Read More »ಕೇಸರಿ ಪಾಳಯವು ಇದೀಗ ಒಲಿಂಪಿಯನ್ ಪಿ.ಟಿ. ಉಷಾರನ್ನು ತನ್ನತ್ತ ಒಲಿಸಿಕೊಳ್ಳುವ ಯತ್ನದಲ್ಲಿದೆ.
ಭಾರೀ ಸಂಖ್ಯೆಯಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿರುವ ಕೇರಳ ಬಿಜೆಪಿ ದೇವರ ನಾಡಿನಲ್ಲಿ ತನ್ನದೊಂದು ಕೋಟೆ ಕಟ್ಟಲು ನೋಡುತ್ತಿದೆ. ಮೆಟ್ರೋ ಮಾನವ ಇ. ಶ್ರೀಧರನ್ ಬಿಜೆಪಿ ಸೇರಿದ ಬಳಿಕ, ಕೇಸರಿ ಪಾಳಯವು ಇದೀಗ ಒಲಿಂಪಿಯನ್ ಪಿ.ಟಿ. ಉಷಾರನ್ನು ತನ್ನತ್ತ ಒಲಿಸಿಕೊಳ್ಳುವ ಯತ್ನದಲ್ಲಿದೆ. ಕೃಷಿ ಸುಧಾರಣಾ ಕಾನೂನುಗಳ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಟ್ಟ ಪಿ.ಟಿ. ಉಷಾರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಪ್ರಯತ್ನದಲ್ಲಿದೆ. ಉಷಾರ ಇತ್ತೀಚಿನ ಟ್ವೀಟ್ಗಳೂ ಸಹ ಆಕೆ …
Read More »ಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರ ಮಲಪ್ರಭಾದ ನೀರಿನ ಹರಿವನ್ನು ತಿರುಗಿಸುತ್ತಿದೆ ಎಂದು ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನಾಲ್ಕು ವಾರಗಳಲ್ಲಿ ಈ ಸಂಬಂಧ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಿದೆ. ಆದರೆ, ಮಹದಾಯಿ ನೀರಿನ ಹರಿವನ್ನು ತಿರುಗಿಸುತ್ತಿಲ್ಲ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯ ಸರ್ಕಾರ …
Read More »ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಕಾರ್ತಿಕೋತ್ಸವದ ಅಂಗವಾಗಿ 2022 ರಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಲಗೋಡ ಭಾಗದ ಬಲಭೀಮ ದೇವಸ್ಥಾನವು …
Read More »ಸುಮಾರು 15ಕ್ಕೂ ಹೆಚ್ಚು ಬುಕ್ಕಿಗಳನ್ನು ಕರೆದು ಗೋಕಾಕ್ DYSP ಖಡಕ್ ವಾರ್ನಿಂಗ್
ಗೋಕಾಕ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರನ್ನು ಹೆಡಮುರಿ ಕಟ್ಟಲು ಪೊಲೀಸರು ರೆಡಿಯಾಗಿದ್ದಾರೆ, ಮತ್ತೊಂದೆಡೆ ಬೀಸೋ ದೊಣ್ಣೆಯಿಂದ ಪಾರಾಗಲು ಹರಸಾಹಸ ನಡೆಸಿದ್ದಾರೆ. ಪ್ರಕಟವಾಗುತ್ತಿರುವ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಗೋಕಾಕ ಪೊಲೀಸರು ಈಗ ದಂಧೆಕೋರರ ಉದ್ದನೆಯ ಪಟ್ಟಿ ಹಿಡಿದುಕೊಂಡು ನಗರದಲ್ಲಿ ಸಂಚರಿಸತೊಡಗಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಬುಕ್ಕಿಗಳ ಪೈಕಿ 15 ಬುಕ್ಕಿಗಳನ್ನು ಗೋಕಾಕ ಡಿಎಸ್ಪಿಯವರು ಎಲ್ಲರನ್ನು ಕರೆಯಿಸಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರ ಕ್ರಮದಿಂದ ಬೆಚ್ಚಿಬಿದ್ದ ಇನ್ನೂ …
Read More »ನರೇಗಾ ಯೋಜನೆ ಲೇವಡಿ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು
ವಯನಾಡು: ಪ್ರಧಾನಿ ಮೋದಿ ಅವರು, 2014 ರಲ್ಲಿ ಅಧಿಕಾರ ವಹಿಸಿಕೊಂಡಾಗ ನರೇಗಾ ಯೋಜನೆಯನ್ನು ಅಪಹಾಸ್ಯ ಮಾಡಿದ್ದರು. ಯುಪಿಎ ಸರ್ಕಾರವು ಜಾರಿಗೆ ತಂದ ಮಹತ್ವಾಕಾಂಕ್ಷೆಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೋವಿಡ್ ಸಮಯದಲ್ಲಿ ದೇಶದ ಜನರ ‘ಸಂರಕ್ಷಕ’ ಪಾತ್ರವನ್ನು ವಹಿಸಿದೆ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ತಮ್ಮ ಕ್ಷೇತ್ರದಲ್ಲಿನ ಪುಥಡಿ ಗ್ರಾಮ ಪಂಚಾಯಿತಿಯಲ್ಲಿ ಕುಟುಂಬಶ್ರೀ ಸಂಗಮಮ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ …
Read More »ಇಂಧನ ಬೆಲೆ ಗಗನಕ್ಕೆ: 108 ಕಿಮೀ ಕಾಲ್ನಡಿಗೆ ಜಾಥಾಗೆ ಸಿದ್ದರಾಮಯ್ಯ ಚಾಲನೆ
ಉಡುಪಿ: ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಾಥಾ ಹಮ್ಮಿಕೊಳ್ಳಲಾಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾಥಗೆ ಚಾಲನೆ ನೀಡದರು. ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಗಡಿಯವರೆಗೆ ಈ ಪಾದಯಾತ್ರೆ ನಡೆಯಲಿದೆ. ಒಟ್ಟು ಏಳು ದಿನಗಳ ಕಾಲ ಬರೋಬ್ಬರಿ 108 ಕಿಲೋಮೀಟರ್ ಪಾದಯಾತ್ರೆ ನಡೆಯಲಿದ್ದು, ಕಾಂಗ್ರೆಸ್ನ ರಾಜ್ಯ, ರಾಷ್ಟ್ರ ಮಟ್ಟದ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಮಾಜಿ …
Read More »ಗಾಂಜಾ ಮಾರಾಟ : ಆರೋಪಿ ಬಂಧನ
ಬೆಳಗಾವಿ : ಮಹಾರಾಷ್ಟ್ರ ರಾಜ್ಯದಿಂದ ಬೆಳಗಾವಿ ನಗರಕ್ಕೆ ಗಾಂಜಾ ಮಾರಾಟ ಮಾಡಲು ಬಂದಿದ್ದ ಆರೋಪಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಮೀರಜದ ಶಬ್ಬೀರ ಇಬ್ರಾಹಿಂ ಪಠಾಣ (33) ಬಂಧಿತ ಆರೋಪಿ. ನಗರದ ಧರ್ಮನಾಥ ಸರ್ಕಲ್ ಬಳಿ ದಾಳಿ ಮಾಡಿ, ಆರೋಪಿ ಬಳಿ ಇದ್ದ ಒಟ್ಟು 5 ಕೆ.ಜಿ 400 ಗ್ರಾಂ, ಗಾಂಜಾ ಮಾದಕ ವಸ್ತು, ಅಂದಾಜು ಮೌಲ್ಯ ಒಟ್ಟು ರೂ. 1,50,000 ಹಾಗೂ ಒಂದು ಟಿವ್ಹಿಎಸ್ ಕಂಪನಿಯ ಸ್ಪೋರ್ಟ್ಸ್ ಮೋಟಾರು ಬೈಕ್ …
Read More »ಯಮಕನಮರಡಿ : ವಿವಿಧ ಕಾಮಗಾರಿಗೆ ಗ್ರಾಪಂ.ಅಧ್ಯಕ್ಷೆ ಚಾಲನೆ
ಬೆಳಗಾವಿ : ಯಮಕನಮರಡಿ ಕ್ಷೇತ್ರದ ಮಾವನೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶಿವಕುಮಾರ್ ಗುಡಗನಟ್ಟಿ ಇಂದು ಭೂಮಿ ಪೂಜೆ ನೆರವೇರಿಸಿದರು. ನರೇಗಾ ಯೋಜನೆಯಲ್ಲಿ ಬಿಡುಗಡೆಯಾದ 18 ಲಕ್ಷ ರೂಪಾಯಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಇದೇ ವೇಳೆ ಅಧ್ಯಕ್ಷೆ ಮಾತನಾಡಿ, ಯಮಕನಮರಡಿ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶಾಸಕರು ಪಣ ತೊಟ್ಟಿದ್ದಾರೆ. ಅವರ ಆಸೆಯಂತೆ ಇಂದು ರಸ್ತೆ , ಶಾಲೆ ಕೊಠಡಿ ನಿರ್ಮಾಣ ಸೇರಿ ವಿವಿಧ …
Read More »ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆ ಉದ್ಘಾಟಿಸಿದ ಮಹಾಂತೇಶ ಕವಟಗಿಮಠ
ಚಿಕ್ಕೋಡಿ: ಬಡ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಿಸುವ ಮುಖಾಂತರ ಸಾಮಾನ್ಯ ಜನರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಸ್ಥೆಗಳು ನೆರವಾಗಬೇಕು ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ತಾಲೂಕಿನ ಮುಗಳಿ ಗ್ರಾಮದಲ್ಲಿ ನೂತನವಾಗಿ ಆರಂಭಿಸಿದ ಓಂ ಶ್ರೀ ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರಿ ಸಂಸ್ಥೆಗಳಲ್ಲಿ ಠೇವಣಿದಾರರಿಗೂ ಕಡಿಮೆ ಬಡ್ಡಿ ನೀಡುವ ಜತೆಗೆ ಸಾಲಗಾರರಿಗೂ ಕಡಿಮೆ …
Read More »