ನವದೆಹಲಿ: ಗೂಗಲ್ ಫೆ.24ರಿಂದ ಪ್ಲೇ ಮ್ಯೂಸಿಕ್ ಸೇವೆಯನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದು, ಇದಕ್ಕೆ ಮೊದಲು ಎಲ್ಲಾ ರೀತಿಯ ಡೆಟಾ ಉಳಿಸಿಕೊಳ್ಳಲು ಗ್ರಾಹಕರಿಗೆ ಸೂಚಿಸಿದೆ. ನಾವು ಆದಷ್ಟು ಬೇಗನೆ ಗೂಗಲ್ ಪ್ಲೇ ಮ್ಯೂಸಿಕ್ ನ ಲೈಬ್ರೇರಿ ಮತ್ತು ಡೆಟಾ ಡಿಲೀಟ್ ಮಾಡುತ್ತಿದ್ದೇವೆ. ಫೆ.24ರಂದು ಪ್ಲೇ ಮ್ಯೂಸಿಕ್ ನ ಕೊನೆಯ ದಿನವಾಗಿದೆ. ಮ್ಯೂಸಿಕ್ ಲೈಬ್ರೇರಿ, ಅಪ್ ಲೋಡ್, ಇತ್ಯಾದಿಗಳು ಕೂಡ ಡಿಲೀಟ್ ಆಗಲಿದೆ. ಇದರ ಬಳಿಕ ಇದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. …
Read More »ಮಿಜೋರಾಂನಲ್ಲಿ ಅಪಾರ ಪ್ರಮಾಣದ ಆಮೆ, ಸರೀಸೃಪಗಳ ವಶ
ಐಜ್ವಾಲ್, ಫೆ.19 (ಪಿಟಿಐ)- ಮಿಜೋರಾಂನ ಚಂಪಾಯ್ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಆಮೆಗಳು, ಸರೀಸೃಪಗಳು ಹಾಗೂ ವಿಲಕ್ಷಣ ರೀತಿಯ ಬೀಜಗಳನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಸ್ಟಂಸ್ ಇಲಾಖೆ ಮತ್ತು ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ 20 ಚುಕ್ಕಿ ಆಮೆಗಳನ್ನು, 38 ಕೆಂಪು ಪಾದ ಆಮೆಗಳನ್ನು, 17 ಹಳದಿ, ಕಿತ್ತಳೆ, ಹಸಿರು ಇಗುವಾನಾ, ಮೂರು ಗಡ್ಡದ ಡ್ರಾಗನ್, 3 ಅಲ್ಬಿನೋ ಇಗುವಾನ, ವಿಲಕ್ಷಣ ಬೀಜಗಳು ಹಾಗೂ ಗೊಬ್ಬರವನ್ನು ಜಿಲ್ಲೆಯ …
Read More »ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು ಮಹಾತ್ಮಾ ಜ್ಯೋತಿಬಾ ಫುಲೆ ಮಾಳಿ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಅವರ 190ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಘಟಪ್ರಭಾ ನದಿಗೆ ಎಸೆದ ದುಷ್ಕರ್ಮಿಗಳು
ಬಾಗಲಕೋಟೆ, ಫೆಬ್ರವರಿ 18: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ, ಜಿಲ್ಲೆಯ ಘಟಪ್ರಭಾ ನದಿಯ ಕಲಾದಗಿ ಸೇತುವೆ ಬಳಿ ಶವ ಎಸೆದಿರುವ ಬಗ್ಗೆ ದೂರು ದಾಖಲಾಗಿದೆ. ಅಂಕಲಗಿ ಸೇತುವೆ ಬಳಿ ಯುವತಿಯ ಮೃತ ದೇಹ ಪತ್ತೆಯಾಗಿದ್ದು, ಹನೀಪ್ ಎಂಬ ಯುವಕನೇ ಕೃತ್ಯ ಎಸಗಿದ್ದಾನೆ ಎಂದು ಕಲಾದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನರ್ಸಿಂಗ್ ಮುಗಿಸಿರುವ ಯುವತಿಯು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಹನೀಪ್ ಸಹ …
Read More »ಐಪಿಎಲ್ ಹರಾಜು: ದುಬಾರಿ ಮೊತ್ತಕ್ಕೆ ಆರ್ ಸಿಬಿಗೆ ಮಾರಾಟವಾದ ಮ್ಯಾಕ್ಸ್ ವೆಲ್
ಚೆನ್ನೈ: 14ನೇ ಆವೃತ್ತಿಯ ಐಪಿಎಲ್ ಗಾಗಿ ಚೆನ್ನೈನ ಖಾಸಗಿ ಹೋಟೆಲ್ ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ತಂಡದಲ್ಲಿ ಖಾಲಿ ಇರುವ ಕೆಲ ಸ್ಥಾನಗಳಿಗಾಗಿ ಎಂಟು ತಂಡಗಳು ಆಟಗಾರರನ್ನು ಆಯ್ಕೆ ಮಾಡುತ್ತಿವೆ. ಕಳೆದ ಕೆಲವು ಸೀಸನ್ ನಲ್ಲಿ ಪಂಜಾಬ್ ವಿರುದ್ಧ ಆಡಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ಭಾರಿ ಮೊತ್ತಕ್ಕೆ ಹರಾಜಾದರು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭದಲ್ಲಿ ಬಿಡ್ಡಿಂಗ್ ಆರಂಭಿಸಿತು. ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ …
Read More »‘ಗೋಕಾಕ್ ಕ್ಷೇತ್ರ ಟಾರ್ಗೆಟ್ ಮಾಡ್ತೀನಿ’ ಎಂದ ಹೆಬ್ಬಾಳ್ಕರ್ಗೆ ಸತೀಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್
ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …
Read More »ಗಾಳಿಯಿಂದ ಗರ್ಭ ಧರಿಸಿ ಹೆಣ್ಣು ಮಗುವಿಗೆ ಜನ್ಮ ನೀಡಿದೆ…!; ಇಂಡೋನೇಷ್ಯಾ ಮಹಿಳೆಯ ಮಾತು
ಇಂಡೋನೇಷ್ಯಾ(ಫೆ.18): ಯುವತಿಯೊಬ್ಬಳು ಇಂಡೋನೇಷ್ಯಾದಲ್ಲಿ ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಗು ಹುಟ್ಟುವುದಕ್ಕೆ ಆಕೆ ನೀಡಿದ ಕಾರಣ ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ. ಗಾಳಿಯು ನನ್ನ ಜನನಾಂಗದ ಮೂಲಕ ನನ್ನ ದೇಹ ಸೇರಿತು. ಆದ್ದರಿಂದ ನಾನು ಗರ್ಭ ಧರಿಸಿ ಮಗುವಿಗೆ ಜನ್ಮ ನೀಡಿದ್ದು, ಲೈಂಗಿಕ ಕ್ರಿಯೆಯಿಂದ ಅಲ್ಲ ಎಂದು ಯುವತಿ ಹೇಳುತ್ತಿದ್ದಾಳೆ. ಇದನ್ನು ಕೇಳಿದ ಪೊಲೀಸರೇ ಶಾಕ್ ಆಗಿದ್ದಾರೆ. ಈ ಘಟನೆ ಇಂಡೋನೇಷ್ಯಾದ ಸಿಯಾಂಜುರ್ ಸಿಟಿಯ ವೆಸ್ಟ್ ಜಾವಾದಲ್ಲಿ ನಡೆದಿದೆ. …
Read More »ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್ನಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ!
ಅಹ್ಮದ್ನಗರ (ಮಹಾರಾಷ್ಟ್ರ): ಚುನಾವಣೆಗು ಮುನ್ನ ಮತದಾರರನ್ನು ಸೆಳೆಯಲು ಜನಪ್ರತಿನಿಧಿಗಳು ನಾನಾ ಪ್ರಯತ್ನ ಮಾಡುತ್ತಾರೆ. ಗೆಲುವು ಸಾಧಿಸಿದ ಬಳಿಕವು ಡಿಜೆ ಸೌಂಡ್, ಮೆರವಣಿಗೆಯಂತಹ ಸಂಭ್ರಮಾಚರಣೆ ಮಾಡುತ್ತಾರೆ. ಈ ರೀತಿ ಶಾಸಕ ಅಥವಾ ಸಂಸದರ ಚುನಾವಣೆಯಲ್ಲಿ ಸಾಮಾನ್ಯವಾಗಿ ನೋಡಿರುತ್ತೇವೆ. ಆದರೆ, ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್ನಲ್ಲಿ ಬರುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ಅಂಬಿ-ದುಮಾಲಾ ಗ್ರಾಮದಲ್ಲಿ ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಪ್ರಮಾಣ …
Read More »ಬಸ್ ಪ್ರಯಾಣ ದರದಲ್ಲಿ ಹೆಚ್ಚಳವಿಲ್ಲ: ಡಿಸಿಎಂ ಲಕ್ಷ್ಮಣ ಸವದಿ
ಕಲಬುರಗಿ: ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಪ್ರಸ್ತಾಪ ಸಂಸ್ಥೆ ಮುಂದಿಲ್ಲ ಎಂದು ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ದಿ.ಚಂದ್ರಶೇಖರ ಪಾಟೀಲ ರೇವೂರ ಫೌಂಡೇಶನ್ ದ ಉಚಿತ ಡಯಾಲಿಸಿಸ್ ಕೇಂದ್ರದ ವೈದ್ಯಕೀಯ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಡೀಸೆಲ್ ದರ ಹೆಚ್ಚಳ ಅವಲೋಕಿಸಿದರೆ ದರ ಹೆಚ್ಚಿಸಬೇಕು. ಆದರೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವರು ಬಡ ಹಾಗೂ ಮಧ್ಯಮ ವರ್ಗದವರಿರುತ್ತಾರೆ. ಕೊರೊನಾದಿಂದ …
Read More »ಚಲಿಸುತ್ತಿರುವ ರೈಲಿನಡಿ ಸಿಲುಕಿದ ಹರಿಯಾಣದ ಮಹಿಳೆ ಮುಂದೇನಾಯ್ತು..?
ನೋಡುಗರಿಗೆ ಎದೆ ಝಲ್ ಎನಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನ ಕೆಳಗಿದ್ದು, ಉಪಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿರುವ ರೈಲಿನ ಕೆಳಗೆ ಮಹಿಳೆ ಇರುವುದನ್ನು ನೋಡಿ ಸುತ್ತಲಿನ ಜನ ದಂಗಾಗಿದ್ದಾರೆ. ಹರಿಯಾಣದ ರಥಕ್ನಲ್ಲಿ ಈ ಘಟನೆ ಸಂಭವಿಸಿದೆ. ರೈಲು ಸಿಗ್ನಲ್ಗಾಗಿ ಕಾಯುತ್ತಿರುವಾಗ ಮಹಿಳೆ ಟ್ರೈನ್ ಕೆಳಗಿನಿಂದ ಪಕ್ಕದ ರಸ್ತೆಗೆ ಪಾಸಾಗಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ರೈಲು ಕೂಡಲೇ ಚಲಿಸಿದ್ದು, ಮಹಿಳೆ ಪ್ರಾಣ ರಕ್ಷಣೆಗಾಗಿ ರೈಲು ಹಳಿಯ …
Read More »