ನವದೆಹಲಿ: ಕಚೇರಿಗಳಲ್ಲಿ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸಬಹುದು ಎನ್ನಲಾಗಿದ್ದು, ಅಂದ ಹಾಗೇ ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಏಪ್ರಿಲ್ 1ರಿಂದ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ. ಜಾರಿಗೆ ತರುತ್ತಿದ್ದು, ಇದರಿಂದ ದುಡಿಯುವ ಜನರ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಕಳೆದ ವರ್ಷ ಸಂಸತ್ತಿನಲ್ಲಿ ಅಂಗೀಕರಿಸಿದ ವೇತನ ಸಂಹಿತೆ ಮಸೂದೆಯಲ್ಲಿ ಮಂಡಿಸಲಾದ ಬದಲಾವಣೆಗಳ ಭಾಗವೇ ಇದಾಗಿದೆ. ಅಂದ ಹಾಗೇ ಹೊಸ ಕಾನೂನಿನ ಪ್ರಕಾರ, 15-30 ನಿಮಿಷಗಳ ಹೆಚ್ಚುವರಿ …
Read More »ಮತ್ಸ್ಯೋದ್ಯಮಕ್ಕೆ ಬೇಕಿದೆ ನೆರವಿನ ಟಾನಿಕ್
ಉಡುಪಿ: ಈ ಬಾರಿಯ ರಾಜ್ಯ ಬಜೆಟ್ ಮೇಲೆ ಮೀನುಗಾರರು, ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚು ನಿರೀಕ್ಷೆ ಇಟ್ಟು ಕೊಂಡಿದ್ದಾರೆ. ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿಯ ಶಾಸಕರೇ ಇರುವುದರಿಂದ ಸಹಜವಾಗಿ ಜಿಲ್ಲೆಗೆ ಬಜೆಟ್ನಲ್ಲಿ ಹೆಚ್ಚಿನ ಕೊಡುಗೆಗಳು ಸಿಗುವ ನಿರೀಕ್ಷೆಗಳಿವೆ. ಕೋವಿಡ್ನಿಂದ ನಲುಗಿರುವ ಪ್ರವಾಸೋದ್ಯಮಕ್ಕೆ ಚೇತರಿಕೆ, ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ಮೀನುಗಾರರಿಗೆ ನೆರವು, ಸಣ್ಣ ಉದ್ಯಮಗಳಿಗೆ ಆರ್ಥಿಕ ಪುನಶ್ಚೇತನ, ಮೆಡಿಕಲ್ ಕಾಲೇಜು ಸ್ಥಾಪನೆಗೆ ಅಸ್ತು, ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಕಾಯಕಲ್ಪ, …
Read More »ಚೀನದಿಂದ ಸೈಬರ್ ದಾಳಿ ಯತ್ನ: ನಿಗಾ ಅನಿವಾರ್ಯ
ಭಾರತದ ನಿರಂತರ ಒತ್ತಡ ಮತ್ತು ಪರಿಣಾಮಕಾರಿ ರಾಜತಾಂತ್ರಿಕ ನಡೆಗಳಿಗೆ ಮಣಿದಿದ್ದ ಚೀನ ಸರಕಾರ ಲಡಾಖ್ ಗಡಿಯಲ್ಲಿ ಭಾರೀ ಸಂಖ್ಯೆಯಲ್ಲಿ ನಿಯೋಜಿಸಿದ್ದ ತನ್ನ ಸೇನಾ ತುಕಡಿಗಳನ್ನು ವಾಪಸು ಕರೆಸಿ ಕೊಳ್ಳುವ ಮೂಲಕ ಗಡಿಯಲ್ಲಿ ಸೃಷ್ಟಿಯಾಗಿದ್ದ ಸಂಘರ್ಷದ ವಾತಾವರ ಣವನ್ನು ತಿಳಿಗೊಳಿಸಿತ್ತು. ಇದರಿಂದಾಗಿ ಗಡಿಯಲ್ಲಿ 10 ತಿಂಗಳುಗಳಿಂದ ಇದ್ದ ಸಮರ ಭೀತಿ ದೂರವಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು. ಇದರ ನಡುವೆ ಚೀನ ಹ್ಯಾಕರ್ಗಳು ದೇಶದ ವಿದ್ಯುತ್ ವಿತರಣ ಜಾಲದ ಮೇಲೆ ಸೈಬರ್ …
Read More »ಸ್ಮಶಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಕಾಂಗ್ರೆಸ್ ಯುವ ಮುಖಂಡ ಆನಂದ ಪಾಟೀಲ
ಮಹಾಲಿಂಗಪುರ : ಸಮೀಪದ ರನ್ನಬೆಳಗಲಿ ಪಟ್ಟಣದ ಯುವ ಕಾಂಗ್ರೆಸ್ ಮುಖಂಡ ತಮ್ಮ 26ನೇ ವರ್ಷದ ಹುಟ್ಟು ಹಬ್ಬವನ್ನು ಮೂಢನಂಬಿಕೆಯನ್ನು ಹೋಗಲಾಡಿಸಬೇಕು ಎಂಬ ಒಂದು ಸಣ್ಣ ಪ್ರಯತ್ನವಾಗಿ ಸ್ಮಶಾನದಲ್ಲಿ (ರುದ್ರ ಭೂಮಿ) ಸರಳವಾಗಿ ಆಚರಿಸಿಕೊಂಡು ಗಮನ ಸೆಳೆದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಅವರ ಮೂಢನಂಬಿಕೆ ವಿರುದ್ಧ ಹಲವಾರು ಕಾರ್ಯಕ್ರಮಗಳನ್ನು ನೋಡಿ ತಾವು ಸಹ ತಮ್ಮ ಹುಟ್ಟುಹಬ್ಬ ಆಚರಣೆಯ ಮೂಲಕ ಮೂಢನಂಬಿಕೆಗೆ ಕಡಿವಾಣ ಹಾಕಬಹುದೆಂದು ತಿಳಿದು ತಮ್ಮ 26 ನೇ ವರ್ಷದ …
Read More »ಆರ್ಡರ್ ಮಾಡಿದ್ದು ಆಯಪಲ್ ಐಫೋನ್, ಬಂದಿದ್ದು ಆಯಪಲ್ ಜ್ಯೂಸ್!; ಬುಕ್ ಮಾಡಿದ ಮಹಿಳೆಗೆ ಶಾಕ್..!
ಈಗ ಆಫ್ಲೈನ್ಗಿಂತ ಆನ್ಲೈನ್ ನೆಚ್ಚಿಕೊಂಡವರೇ ಹೆಚ್ಚು. ಏಕೆಂದು ಇದು ಬಹಳ ಸುಲಭ ಹಾಗೂ ಕುಳಿತಲ್ಲೇ ಎಲ್ಲ ಕೆಲಸವೂ ಆಗುತ್ತದೆ. ಆನ್ಲೈನ್ನಲ್ಲಿ ಆರ್ಡರ್ ಮಾಡಿದರೆ ಫೋನಿಗೆ ಬದಲಾಗಿ ಕಲ್ಲು, ಇಟ್ಟಿಗೆ ಹಾಗೂ ಬದಲಿ ವಸ್ತುಗಳು ಬಂದಿರುವ ನಿದರ್ಶನಗಳು ಸಾಕಷ್ಟಿವೆ. ಗ್ರಾಹಕರು ಆರ್ಡರ್ ಮಾಡುವುದೇ ಒಂದಾದರೆ, ಅವರಿಗೆ ಬರೋದು ಇನ್ನೊಂದು. ಆದರೂ ಕೂಡ ಆನ್ಲೈನ್ ಶಾಪಿಂಗ್ ಮಾಡುವುದು ಕಡಿಮೆಯಾಗಿಲ್ಲ. ಚೀನಾದ ಮಹಿಳೆಯೊಬ್ಬಳು ಆನ್ಲೈನ್ನಲ್ಲಿ ಲಕ್ಷಾಂತರ ರೂ. ಕೊಟ್ಟು ಆರ್ಡರ್ ಮಾಡಿದ ವಸ್ತುವಿನ ಬದಲು …
Read More »ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಖಾತೆಯಿಂದ ಗೊತ್ತೇ ಆಗದೆ ಹಣ ಕಡಿತ -ಪರೋಕ್ಷ ಸುಲಿಗೆ ಎಂದು ಆಕ್ರೋಶ
ಬ್ಯಾಂಕುಗಳು ಗ್ರಾಹಕರಿಗೆ ಪರೋಕ್ಷವಾಗಿ ಸುಲಿಗೆ ಮಾಡುತ್ತಿವೆ. ಸದ್ದೇ ಇಲ್ಲದೆ ಗ್ರಾಹಕರು ತಮ್ಮ ಖಾತೆಯಿಂದ ಹಣ ಕಳೆದುಕೊಳ್ಳುತ್ತಿದ್ದಾರೆ. ಬ್ಯಾಂಕುಗಳ ನಿಯಮಗಳಲ್ಲಿ ಅನೇಕ ಬದಲಾವಣೆಗಳಾಗಿದ್ದರೂ ಈ ಬಗ್ಗೆ ಬಹುತೇಕ ಗ್ರಾಹಕರಿಗೆ ಗೊತ್ತೇ ಇರಲ್ಲ. ಅನೇಕ ರೀತಿಯ ಶುಲ್ಕ ಮತ್ತು ಫೈನ್ ಗಳನ್ನು ಬ್ಯಾಂಕುಗಳು ವಿಧಿಸುತ್ತಿವೆ. ಬಹುತೇಕ ಗ್ರಾಹಕರಿಗೆ ಇದರ ಬಗ್ಗೆ ಮಾಹಿತಿಯೂ ಇರುವುದಿಲ್ಲ. ಖಾತೆಯಲ್ಲಿ ಹಣವಿಲ್ಲದ ಸಂದರ್ಭದಲ್ಲಿ ಅಥವಾ ನಿಗದಿತ ಮೊತ್ತ ಇಲ್ಲದಿದ್ದಾಗ ನೀವು ಹಣ ಪಾವತಿಗೆ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿದರೆ …
Read More »BPL, APL ಕಾರ್ಡ್ ಬೇಕಾದವರಿಗೆ ಗುಡ್ ನ್ಯೂಸ್: ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ
ಯಾದಗಿರಿ: ಸ್ಥಗಿತಗೊಂಡಿರುವ ಹೊಸ ಆನ್ಲೈನ್ ಪಡಿತರ ಚೀಟಿಗಳ ಸ್ವೀಕಾರ ಕಾರ್ಯವನ್ನು ಪುನರಾಂಭಿಸಿದ್ದು, ಆಹಾರ ಇಲಾಖೆ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಹೊಸ ಆದ್ಯತಾ( ಬಿ.ಪಿ.ಎಲ್ ) ಮತ್ತು ಆದ್ಯತೇತರ(ಎ.ಪಿ.ಎಲ್) ಪಡಿತರ ಚೀಟಿಗಳಿಗೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.
Read More »15 ದಿನದಲ್ಲಿ ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ …
Read More »ಹಣ ನೀಡದಕ್ಕಾಗಿ ಸ್ಕೆಚ್:ಮುಬಾರಕ್ ಬೆಳಗಾವಿ ಜೈಲು ಪಾಲಾಗುತ್ತಾನೆ
ನೆಲಮಂಗಲ (ಫೆಬ್ರವರಿ 28): ಒಂದು ಕಾಲದಲ್ಲಿ ಬಾಯ್ ಬಾಯ್ ಅಂತಿದ್ದ ಇಬ್ಬರು ಸ್ನೇಹಿತರ ನಡುವೆ ಶುರುವಾಯಿತು ವೈಮನಸ್ಸು ಶುರುವಾಗಿ ದ್ವೇಷ ಕಟ್ಟಿಕೊಂಡು ಮಚ್ಚು ಮಸಿಯುತ್ತಿದ್ದಾರೆ, ಕೊಲೆ ಪ್ರಕರಣದ ಅಪರಾದಿ ಗ್ರಾಮ ಪಂಚಾಯ್ತಿ ಸದಸ್ಯನ ಹತ್ಯೆಗೆ ಜೈಲಿನಲ್ಲಿದ್ದುಕೊಂಡು ಸಂಚು ರೂಪಿಸಿದ್ದಾನೆ. ಪ್ಲಾನ್ ಎಲ್ಲಾ ರೆಡಿಯಾಗಿ ಇನ್ನೇನು ಅಂದುಕೊಂಡಂತೆ ಮುಗಿಸಬೇಕು ಎನ್ನೋವಷ್ಟರಲ್ಲಿ ಕೂದಲೆಳೆ ಅಂತರದಲ್ಲಿ ಸ್ಕೆಚ್ ಮಿಸ್ ಆಗಿ ಹೋಯ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಣೇಗೌಡಣಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ …
Read More »ತೈಲ ದರವನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ರಾಜ್ಯ ಸರ್ಕಾರಗಳು ಒಪ್ಪುತ್ತಿಲ್ಲ: ಪ್ರಹ್ಲಾದ್ ಜೋಶಿ
ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ ಸಚಿವರು 2019 ಚುನಾವಣೆ ನಂತರ ದೇವರ ದರ್ಶನಕ್ಕೆ ಬಂದಿರಲಿಲ್ಲ. ಹಾಗಾಗಿ ಈಗ ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು. ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ …
Read More »
Laxmi News 24×7