ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …
Read More »ಗಾಳಿಯಿಂದ ಗರ್ಭ ಧರಿಸಿ ಹೆಣ್ಣು ಮಗುವಿಗೆ ಜನ್ಮ ನೀಡಿದೆ…!; ಇಂಡೋನೇಷ್ಯಾ ಮಹಿಳೆಯ ಮಾತು
ಇಂಡೋನೇಷ್ಯಾ(ಫೆ.18): ಯುವತಿಯೊಬ್ಬಳು ಇಂಡೋನೇಷ್ಯಾದಲ್ಲಿ ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಗು ಹುಟ್ಟುವುದಕ್ಕೆ ಆಕೆ ನೀಡಿದ ಕಾರಣ ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ. ಗಾಳಿಯು ನನ್ನ ಜನನಾಂಗದ ಮೂಲಕ ನನ್ನ ದೇಹ ಸೇರಿತು. ಆದ್ದರಿಂದ ನಾನು ಗರ್ಭ ಧರಿಸಿ ಮಗುವಿಗೆ ಜನ್ಮ ನೀಡಿದ್ದು, ಲೈಂಗಿಕ ಕ್ರಿಯೆಯಿಂದ ಅಲ್ಲ ಎಂದು ಯುವತಿ ಹೇಳುತ್ತಿದ್ದಾಳೆ. ಇದನ್ನು ಕೇಳಿದ ಪೊಲೀಸರೇ ಶಾಕ್ ಆಗಿದ್ದಾರೆ. ಈ ಘಟನೆ ಇಂಡೋನೇಷ್ಯಾದ ಸಿಯಾಂಜುರ್ ಸಿಟಿಯ ವೆಸ್ಟ್ ಜಾವಾದಲ್ಲಿ ನಡೆದಿದೆ. …
Read More »ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್ನಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ!
ಅಹ್ಮದ್ನಗರ (ಮಹಾರಾಷ್ಟ್ರ): ಚುನಾವಣೆಗು ಮುನ್ನ ಮತದಾರರನ್ನು ಸೆಳೆಯಲು ಜನಪ್ರತಿನಿಧಿಗಳು ನಾನಾ ಪ್ರಯತ್ನ ಮಾಡುತ್ತಾರೆ. ಗೆಲುವು ಸಾಧಿಸಿದ ಬಳಿಕವು ಡಿಜೆ ಸೌಂಡ್, ಮೆರವಣಿಗೆಯಂತಹ ಸಂಭ್ರಮಾಚರಣೆ ಮಾಡುತ್ತಾರೆ. ಈ ರೀತಿ ಶಾಸಕ ಅಥವಾ ಸಂಸದರ ಚುನಾವಣೆಯಲ್ಲಿ ಸಾಮಾನ್ಯವಾಗಿ ನೋಡಿರುತ್ತೇವೆ. ಆದರೆ, ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್ನಲ್ಲಿ ಬರುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ಅಂಬಿ-ದುಮಾಲಾ ಗ್ರಾಮದಲ್ಲಿ ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಪ್ರಮಾಣ …
Read More »ಬಸ್ ಪ್ರಯಾಣ ದರದಲ್ಲಿ ಹೆಚ್ಚಳವಿಲ್ಲ: ಡಿಸಿಎಂ ಲಕ್ಷ್ಮಣ ಸವದಿ
ಕಲಬುರಗಿ: ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಪ್ರಸ್ತಾಪ ಸಂಸ್ಥೆ ಮುಂದಿಲ್ಲ ಎಂದು ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ದಿ.ಚಂದ್ರಶೇಖರ ಪಾಟೀಲ ರೇವೂರ ಫೌಂಡೇಶನ್ ದ ಉಚಿತ ಡಯಾಲಿಸಿಸ್ ಕೇಂದ್ರದ ವೈದ್ಯಕೀಯ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಡೀಸೆಲ್ ದರ ಹೆಚ್ಚಳ ಅವಲೋಕಿಸಿದರೆ ದರ ಹೆಚ್ಚಿಸಬೇಕು. ಆದರೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವರು ಬಡ ಹಾಗೂ ಮಧ್ಯಮ ವರ್ಗದವರಿರುತ್ತಾರೆ. ಕೊರೊನಾದಿಂದ …
Read More »ಚಲಿಸುತ್ತಿರುವ ರೈಲಿನಡಿ ಸಿಲುಕಿದ ಹರಿಯಾಣದ ಮಹಿಳೆ ಮುಂದೇನಾಯ್ತು..?
ನೋಡುಗರಿಗೆ ಎದೆ ಝಲ್ ಎನಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನ ಕೆಳಗಿದ್ದು, ಉಪಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿರುವ ರೈಲಿನ ಕೆಳಗೆ ಮಹಿಳೆ ಇರುವುದನ್ನು ನೋಡಿ ಸುತ್ತಲಿನ ಜನ ದಂಗಾಗಿದ್ದಾರೆ. ಹರಿಯಾಣದ ರಥಕ್ನಲ್ಲಿ ಈ ಘಟನೆ ಸಂಭವಿಸಿದೆ. ರೈಲು ಸಿಗ್ನಲ್ಗಾಗಿ ಕಾಯುತ್ತಿರುವಾಗ ಮಹಿಳೆ ಟ್ರೈನ್ ಕೆಳಗಿನಿಂದ ಪಕ್ಕದ ರಸ್ತೆಗೆ ಪಾಸಾಗಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ರೈಲು ಕೂಡಲೇ ಚಲಿಸಿದ್ದು, ಮಹಿಳೆ ಪ್ರಾಣ ರಕ್ಷಣೆಗಾಗಿ ರೈಲು ಹಳಿಯ …
Read More »ಸಿದ್ದು ಅಹಿಂದ ಆಟ ನಡೆಯಲ್ಲ : ಎಂ.ಪಿ.ರೇಣು ಕಾಚಾರ್ಯ
ಬೆಂಗಳೂರು,ಫೆ.17- ಬಿಜೆಪಿಯಲ್ಲಿ ಎಲ್ಲಾ ಸಮುದಾಯಗಳಿಗೆ ಆದ್ಯತೆ ನೀಡಿರುವುದರಿಂದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಹಿಂದ ಅಥವಾ ಅಹಿಂದ ಯಾವುದೂ ನಡೆಯುವುದಿಲ್ಲ ಎಂದು ರಾಜ್ಯದ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣು ಕಾಚಾರ್ಯ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ತತ್ವದಡಿ ಪ್ರಧಾನಿ ನರೇಂದ್ರಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ನ ಅಹಿಂದ ನಾಟಕವನ್ನು ಜನರು ನಂಬುವುದಿಲ್ಲ. ರಾಜ್ಯದ ಜನತೆ …
Read More »‘ಸಲಗ’ ಟ್ಯಾಟೂ ಹಾಕಿಸಿಕೊಂಡು ದುನಿಯಾ ವಿಜಯ್ ಅಭಿಮಾನಿ
ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ದುನಿಯಾ ವಿಜಯ್ ಅಭಿಮಾನಿಗಳು ಸಲಗ ಹೆಸರಿನ ಟ್ಯಾಟೂ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಒಬ್ಬರು ಕೈ ಮೇಲೆ ಟ್ಯಾಟೂ ಹಾಕಿಸಿದರೆ ಇನ್ನೊಬ್ಬರು ಎದೆ ಮೇಲೆ ಹಾಕಿಸಿಕೊಂಡು ತಮ್ಮ ಅಭಿಮಾನ ತೋರಿಸಿದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಸೇರಿದಂತೆ ಡಾಲಿ ಧನಂಜಯ್ ಹಾಗೂ ಸಂಜನಾ ಆನಂದ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಕೆ.ಪಿ. ಶ್ರೀಕಾಂತ್ ಈ ಚಿತ್ರವನ್ನು ನಿರ್ಮಾಣ …
Read More »ವ್ಯಾಪಾರದಲ್ಲಿ ಬಂದ ಹಣವನ್ನೆಲ್ಲ ಪೆಟ್ಟಿಗೆಯಲ್ಲಿ ತುಂಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಗೆದ್ದಲು ಹಿಡಿದು ಹಾಳಾಗಿರುವ ಘಟನೆ
ಹೈದರಾಬಾದ್: ವ್ಯಾಪಾರದಲ್ಲಿ ಬಂದ ಹಣವನ್ನೆಲ್ಲ ಬ್ಯಾಂಕ್ ನಲ್ಲಿ ಠೇವಣಿಯಿಡದೇ ಪೆಟ್ಟಿಗೆಯಲ್ಲಿ ತುಂಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಗೆದ್ದಲು ಹಿಡಿದು ಹಾಳಾಗಿರುವ ಘಟನೆ ಹೈದರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮೈಲಾವರಂ ನಿವಾಸಿ ಬಿಜ್ಲಿ ಚಾಮಲಯ್ಯ ಹಂದಿ ವ್ಯಾಪಾರಿಯಾಗಿದ್ದು, ತಾವು ದುಡಿದ ಹಣವನ್ನೆಲ್ಲ ಬ್ಯಾಂಕ್ ನಲ್ಲಿಡದೇ ಶೇಖರಿಸಿ ಪೆಟ್ಟಿಗೆಯಲ್ಲಿ ತುಂಬಿಟ್ಟಿದ್ದಾರೆ. ಹಣ ಸುರಕ್ಷಿತವಾಗಿದೆಯೇ ಎಂಬುದನ್ನೂ ನೋಡಿಲ್ಲ. ವರ್ಷದ ಬಳಿಕ ಪೆಟ್ಟಿಗೆ ತೆಗೆದು ನೋಡಿದಾಗ ಇದೀಗ ಹಣ ಗೆದ್ದಲು ತಿಂದು ನಾಶವಾಗಿದೆ. ಇದರಿಂದ ಬೇಜಾರಾದ …
Read More »ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್ನ್ನು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಕೆಎಮ್ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್ನಲ್ಲಿ ಠೇವಣಿಯಾಗಿಟ್ಟು …
Read More »ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದು ಖಂಡಿತ ನಿಜ. ಕಾಂಗ್ರೆಸ್ ನ 15-20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ:
ವಿಜಯಪುರ : ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದು ಖಂಡಿತ ನಿಜ. ಕಾಂಗ್ರೆಸ್ ನ 15-20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಹಾಕಿದ್ದಾರೆ. ಇಲ್ಲನ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ,ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಆದ್ರೆ ಸಧ್ಯ ನಮಗೆ ಅವಶ್ಯಕತೆ ಇಲ್ಲ ಎಂದು ನಾವೇ ಸುಮ್ಮನಾಗಿದ್ದೀವಿ, ಆದರೂ ಅವರೇ ನಮಗೆ ಕೇಳ್ತಿದ್ದಾರೆ ಎಂದರು. ಕಾಂಗ್ರೆಸ್ನಲ್ಲಿ ಅಸಮಧಾನವಿದ್ದಂತೆ ಕಾಣ್ತಿದೆ, ಮುಂದೆ ಚುನಾವಣೆಯಲ್ಲಿ ಅವರನ್ನ …
Read More »
Laxmi News 24×7