ಅಥಣಿ: ತಾಲೂಕಿನಲ್ಲಿ ಕಳ್ಳತನ ಪ್ರಕರಣ ಹೆಚ್ಚುತ್ತಿವೆ. ಗುರುವಾರ ತಡರಾತ್ರಿ ನಂದಗಾವ್ ಗ್ರಾಮದಲ್ಲಿ ಕಳ್ಳರು ಕೈಚಳಕ ತೋರಿದ್ದು, ಎರಡು ದೇವಾಲಯ, ಆರು ಮನೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಎರಡು ದೇವಾಲಯ ಹಾಗೂ ಆರೂ ಮನೆಗಳಿಗೆ ಕನ್ನ ಹಾಕಿರುವ ಖದೀಮರು ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಜೈನ ಬಸದಿ, ಯಲ್ಲಮ್ಮ ದೇವಸ್ಥಾನದ ಬೀಗ ಮುರಿದು ಅಟ್ಟಹಾಸ ಮೆರೆದಿದ್ದಾರೆ. ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಥಣಿ ತಾಲೂಕಿನಲ್ಲಿ ಹೆಚ್ಚಿದ ಕಳ್ಳತನ ಪ್ರಕರಣಗಳು ಅಲ್ಲದೆ …
Read More »ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು,
ಗೋಕಾಕ: ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು, ಆತ್ಮಗೌರವವುಳ್ಳವರಾಗಿರಬೇಕೆಂದು ಜಾನಪದತಜ್ಞ, ಕರ್ನಾಟಕ ಜಾನಪದ ಪರಿಷತ್ತಿನ, ಬೆಳಗಾವಿ ಜಿಲ್ಲಾಧ್ಯಕ್ಷ ಡಾ| ಸಿ.ಕೆ.ನಾವಲಗಿ ಅಭಿಪ್ರಾಯಿಸಿದರು. ಅವರು ನಗರದ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ, ಬಯಲಾಟ ಹಿರಿಯ ಕಲಾವಿದೆ ಕೆಂಪವ್ವ ಹರಿಜನ ಇವರನ್ನು ಕಜಾಪದ ಪರವಾಗಿ ಸನ್ಮಾನಿಸಿ, ಮಾತನಾಡಿದ ಅವರು, ಕಲಾವಿದರಿಂದಲೇ ಕಲೆಗಳ ಉಳಿವು-ಬೆಳವಣಿಗೆ, ಸರಕಾರ-ಸಾರ್ವಜನಿಕರು ಕಲಾವಿದರನ್ನು ಪೋಷಿಸಬೇಕಾದ ಅಗತ್ಯವಿದೆಯೆಂದು ಮಾತನಾಡಿದರು. ಕಲಾವಿದರ ಬದುಕು ಕುರಿತು ಪ್ರಾ. …
Read More »ಮತ್ತೆ ಹೆಲಿಕಾಪ್ಟರ್ ಹಾರಿಸುತ್ತಿರುವುದಕ್ಕೆ ಸತೀಶ ಜಾರಕಿಹೊಳಿ ಕೊಟ್ಟ ಉತ್ತರ ಏನು..?
ಬೆಳಗಾವಿ ಲೋಕಸಭೆ ಬೈಎಲೆಕ್ಷನ್ಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಯಾರೂ ಮುಂಚೂಣಿಗೆ ತರುತ್ತಿಲ್ಲ. ಸಭೆಯಲ್ಲಿ ನನ್ನ ಹೆಸರು ಚರ್ಚೆ ಆಗಿದೆ ಹೀಗಾಗಿ ಬರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. : ಬೆಳಗಾವಿ ಲೋಕಸಭೆಯಲ್ಲಿ ನಿಮ್ಮ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ರಾಜ್ಯ ರಾಜ ರಾಜಕಾರಣದಿಂದ ನಿಮ್ಮನ್ನು ದೂರ ಮಾಡಲು ಏನಾದ್ರು ಷಡ್ಯಂತ್ರ ನಡೆದಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಉತ್ತರಿಸಿದ …
Read More »ತಿಂಗಳಾಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ-ಸಚಿವ ರಮೇಶ ಜಾರಕಿಹೋಳಿ
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಯಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಇಲ್ಲವೇ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ಹೇಳಿದರು. ಗುರುವಾರದಂದು ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಪಂಚಾಯತ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ತಡವಾಗಿದೆ. ಈ ತಿಂಗಳ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಆಗುವ ಸಾಧ್ಯತೆ ಇದೆ ಎಂದ್ರು. …
Read More »ಗಣರಾಜ್ಯೋತ್ಸವದಂದು ಹೊಸ ಬಾಬರಿ ಮಸೀದಿಗೆ ಶಂಕುಸ್ಥಾಪನೆ
ಅಯೋಧ್ಯ,,ಡಿ.17-ಬಾಬರಿ ಮಸೀದಿ ಸ್ಥಳದಿಂದ ಸ್ಥಳಾಂತರಿಸಿರುವ ಮಸೀದಿ ನಿರ್ಮಾಣ ಕಾರ್ಯಕ್ಕೆ ಗಣರಾಜ್ಯೋತ್ಸವದಂದು ಶಂಕು ಸ್ಥಾಪನೆ ನೆರವೇರಿಸಲು ತೀರ್ಮಾನಿಸಲಾಗಿದೆ. ಮಸೀದಿ ನಿರ್ಮಾಣಕ್ಕಾಗಿ ನೀಡಲಾಗಿರುವ ಐದು ಎಕರೆ ಪ್ರದೇಶದಲ್ಲಿ ಹೊಸ ಮಸೀದಿ ನಿರ್ಮಾಣ ಮಾಡಲು ಟ್ರಸ್ಟ್ ಸದಸ್ಯರು ತೀರ್ಮಾನಿಸಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಜಾರಿಗೆ ಬಂದ ದಿನವಾದ ಗಣರಾಜ್ಯೋತ್ಸವದಂದು ಏಕತೆ ಸಂಕೇತವಾಗಿ ಅಂದು ಮಸೀದಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದೇವೆ ಎಂದು ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅತ್ತಾರ್ ಹುಸೇನ್ ತಿಳಿಸಿದ್ದಾರೆ. ಮಸೀದಿ ನಿರ್ಮಾಣ …
Read More »ವಿಧಾನ ಪರಿಷತ್ ಸಭಾಪತಿ ಕಾಂಗ್ರೆಸ್ ನಿಯಂತ್ರಣದಲ್ಲಿದ್ದಾರೆ
ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ನಡೆದ ಗದ್ದಲವನ್ನು ಕುರಿತು ಮಾತನಾಡಿರುವ ಉಡುಪಿ ಶಾಸಕ ಕೋಟ ಶ್ರಿನಿವಾಸ್ ಪೂಜಾರಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಕಾಂಗ್ರೆಸ್ ನಿಯಂತ್ರಣ ಮಾಡುವುದು ಬಿಟ್ಟಿದ್ದರೆ ಗೊಂದಲ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಗದ್ದಲದ ಕುರಿತು ಪ್ರತಿಕ್ರಿಯಿಸಿರುವ ಸಚಿವರು ಕಾಂಗ್ರೆಸ್ ನಾಯಕರು ಸಭಾಪತಿ ತಾನು ಹೇಳಿದಂತೆ ಕೇಳಬೇಕು ಎಂದು ಸಿದ್ದರಾಮಯ್ಯ ಸಹಿತ ಎಲ್ಲರೂ ಕಾಂಗ್ರೆಸ್ಸೀಕರಣ ಮಾಡುತ್ತಿದ್ದಾರೆ. ಕಾಂಗ್ರೆಸ್ಸೀಕರಣ ಮಾಡಿದ್ದರ ಫಲವೇ ವಿಧಾನಪರಿಷತ್ ಗದ್ದಲಕ್ಕೆ …
Read More »ಹೆಸರಾಂತ ಉದ್ಯಮಿ ಆರ್.ಎನ್. ಶೆಟ್ಟಿ ವಿಧಿವಶ..!
ಬೆಂಗಳೂರು : ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕರು ಹಾಗೂ ಸಮಾಜಮುಖಿ ಚಿಂತಕ ಮತ್ತು ದಾನಿ, ಶ್ರೀ ಆರ್.ಎನ್. ಶೆಟ್ಟಿ (92) ಗುರುವಾರ ಡಿ.17ರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು, ಅಂತ್ಯಸಂಸ್ಕಾರ ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು …
Read More »ಸಿಐಡಿ DySP ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ..!
ಬೆಂಗಳೂರು, ಡಿ.17- ಸಿಐಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿ ಲಕ್ಷ್ಮಿ (33) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅನ್ನಪೂರ್ಣೇಶ್ವರಿ ನಗರದ ಪರಿಚಿತರ ಮನೆಯಲ್ಲಿ ಲಕ್ಷ್ಮಿ ಅವರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಡಿವೈಎಸ್ಪಿ ಲಕ್ಷ್ಮಿ ಅವರ ಆತ್ಮಹತ್ಯೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಲಕ್ಷ್ಮಿ ಅವರು 2014ರ ಬ್ಯಾಚ್ನ ಕೆಎಸ್ಪಿಎಸ್ ಅಧಿಕಾರಿ, 2017ರಲ್ಲಿ ಸಿಐಡಿ ಘಟಕದಲ್ಲಿ ಡಿವೈಎಸ್ಪಿ ಆಗಿ ಅವರು ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ …
Read More »ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …
Read More »ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ
ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, 60 ಲಕ್ಷ ಟನ್ ಸಕ್ಕರೆಯನ್ನು ರೈತರಿಂದ ಖರೀದಿಸಿ ವಿದೇಶಗಳಿಗೆ ರಫ್ತು ಮಾಡಲು ನಿರ್ಧರಿಸಲಾಗಿದೆ. ಹೀಗೆ ಬಂದ ಹಣವನ್ನು ರೈತರ ಖಾತೆಗೆ ಜಮಾವಣೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿದೆ ಎಂದು ಕೇಂದ್ರ ಸಚಿವ …
Read More »