ಸ್ಯಾಂಡಲ್ ವುಡ್ ನ ಹಿರಿಯ ನಟಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಅಧ್ಯಕ್ಷೆ ಆಗಿರುವ ಶ್ರುತಿ ಇತ್ತೀಚಿಗೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸ್ತ್ರೀ ಶೌಚಾಲಯವನ್ನು ಪರಿಶೀಲನೆ ನಡೆಸಿದರು. ಕೆ ಎಸ್ ಆರ್ ಟಿ ಸಿ ನಿಗಮ ಬಸ್ ಅನ್ನು ಬಳಸಿ ನಿರ್ಮಿಸಿರುವ ವಿಶೇಷ ಸ್ತ್ರೀ ಶೌಚಾಲಯದ ಬಳಕೆ ಹಾಗೂ ಮಹಿಳೆಯರಿಗೆ ಆಗುವ ಅನುಕೂಲದ ಬಗ್ಗೆ ಮಾಹಿತಿ ಪಡೆದರು. ಇದೇ ಸಮಯದಲ್ಲಿ …
Read More »ಶಿವಮೊಗ್ಗ ಹುಣಸೋಡು ಗ್ರಾಮದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಸಾವು- ನೋವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸಂತಾಪ ಸೂಚಿಸಿ, ಸರ್ಕಾರಕ್ಕೆ ಆಗ್ರಹವೊಂದನ್ನು ಮಾಡಿದ್ದಾರೆ.
ಬೆಂಗಳೂರು: ಶಿವಮೊಗ್ಗ ಹುಣಸೋಡು ಗ್ರಾಮದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಸಾವು- ನೋವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸಂತಾಪ ಸೂಚಿಸಿ, ಸರ್ಕಾರಕ್ಕೆ ಆಗ್ರಹವೊಂದನ್ನು ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕಿಚ್ಚ, ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮ ತಗೆದು ಕೊಳ್ಳಲಿ ಎಂದು ಬರೆದುಕೊಂಡು ಹ್ಯಾಶ್ ಟ್ಯಾಗ್ ಬಳಸಿ ಮೊದಲುಮಾನವನಾಗು ಎಂದು ಹೇಳಿ …
Read More »ಮಾರ್ಚ್ ನಂತರ ಹಳೆಯ 100ರೂಪಾಯಿ ನೋಟು ಗಳು ಚಲಾವಣೆ ಯಲ್ಲಿರುವುದಿಲ್ಲ ನಿಮ್ಮ ಹತ್ತಿರ ಇದ್ರೆ ಮಾರ್ಚ್ ಒಳಗಡೆ ಬದಲಾಯಿಸಿ ಕೊಳ್ಳಿ: R.B.I
ಬೆಂಗಳೂರು : ಪ್ರಸ್ತುತ ಚಲಾವಣೆಯಲ್ಲಿರುವ ಹಳೆಯ 100 ರೂ. ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಕಳೆದ 6 ವರ್ಷಗಳಿಂದ ಮುದ್ರಣವಾಗದ, ಆದರೆ ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದೆ. ಮಾರ್ಚ್ ಅಂತ್ಯಕ್ಕೆ ಇದು ಪೂರ್ಣವಾಗಲಿದೆ. ಇನ್ಮುಂದೆ 100 ರೂ. ಮುಖಬೆಲೆಯ ಹೊಸ ನೋಟುಗಳು ಮಾತ್ರ ಚಲಾವಣೆಯಲ್ಲಿರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. 00 ರೂ. ನಹಳೆಯ ನೋಟುಗಳನ್ನು ಗ್ರಾಹಕರು …
Read More »ರಾಯಚೂರು: ನಗರದ ಆಟೋನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಾರಿಯನ್ನ ಕದ್ದು ಮಾರಾಟಕ್ಕೆ
ರಾಯಚೂರು: ನಗರದ ಆಟೋನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಾರಿಯನ್ನ ಕದ್ದು ಮಾರಾಟಕ್ಕೆ ಮುಂದಾಗಿದ್ದ ಕಳ್ಳನನ್ನ ಸದರ್ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಆಶ್ರಯ ಕಾಲೋನಿಯ ನಿವಾಸಿ ಗೋವಿಂದ ಬಂಧಿತ ಆರೋಪಿ. ಹಣದ ಅವಶ್ಯಕತೆ ಕಾರಣಕ್ಕೆ ತನ್ನ ಮಾಲೀಕನ ಲಾರಿಯನ್ನೇ ಕದ್ದು ಸಿಕ್ಕಿಬಿದ್ದಿದ್ದಾನೆ. ಆಟೋ ನಗರದ ಸೈಯದ್ ಹುಸೇನ್ ಎಂಬವರಿಗೆ ಸೇರಿದ ಲಾರಿಯನ್ನ ಗೋವಿಂದ ಕದ್ದು ಮಾರಾಟಕ್ಕೆ ಮುಂದಾಗಿದ್ದ. ರಾಯಚೂರು ತಾಲೂಕಿನ ಗಂಜಳ್ಳಿ ಬಳಿ ಲಾರಿಯೊಂದಿಗೆ ಆರೋಪಿ ಸೆರೆಸಿಕ್ಕಿದ್ದಾನೆ. …
Read More »ಮಂಗಳೂರು ಪೊಲೀಸರ ರಕ್ತಪಾತಕ್ಕೆ ಗ್ಯಾಂಗ್ ಪ್ಲಾನ್
ಮಂಗಳೂರು: ಕರಾವಳಿ ಪೊಲೀಸರ ರಕ್ತಪಾತಕ್ಕೆ ಹುಟ್ಟಿಕೊಂಡಿದ್ದ ‘ಮಾಯಾ ಗ್ಯಾಂಗ್’ ನ ಸ್ಕೆಚ್ ಏನಿತ್ತು ಎಂಬುದು ತಿಳಿದರೆ ನೀವು ಬೆಚ್ಚಿ ಬೀಳೋದು ಗ್ಯಾರೆಂಟಿ. ಮಂಗಳೂರಿನಲ್ಲಿ ಸಿಎಎ, ಎನ್ಆರ್ಸಿ ಪ್ರತಿಭಟನೆ ವೇಳೆ ನಡೆದಿದ್ದ ಲಾಠಿ ಚಾರ್ಜ್, ಕಲ್ಲುತೂರಾಟ ಮತ್ತು ಗೋಲಿಬಾರ್ ಘಟನೆಗೆ ಕಳೆದ ಡಿಸೆಂಬರ್ಗೆ ಒಂದು ವರ್ಷ ತುಂಬಿತ್ತು. ಈ ಗಲಭೆಯಲ್ಲಿ ಆಗ ಗೋಲಿಬಾರ್ಗೆ ಇಬ್ಬರು ಬಲಿಯಾಗಿದ್ದರು. ಒಂದು ವರ್ಷದೊಳಗೆ ಇದರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಒಂದು ನಟೋರಿಯಸ್ ತಂಡ ಮಂಗಳೂರಿನಲ್ಲಿ …
Read More »ಹುಣಸೋಡು ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ
ಬೆಂಗಳೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ 5 ಜನ ಮೃತರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ಈಗಾಗಲೇ ಸಂಸದ ರಾಘವೇಂದ್ರ ಅವರು ಬೀಡು ಬಿಟ್ಟಿದ್ದಾರೆ. ಅಲ್ಲದೆ ನಮ್ಮ ಇಲಾಖೆಯ ಮುರುಗೇಶ್ ನಿರಾಣಿ ಕೂಡ ಸ್ಥಳದಲ್ಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ …
Read More »ಶಾಸಕ ರೇಣಕಾಚಾರ್ಯ ಜೊತೆ ರಮೇಶ್ ಜಾರಕಿಹೊಳಿ ಎನ್ ಮಾತಾಡಿದ್ರು ಗೊತ್ತಾ..?
ಲೈವ್ ಪಿಕ್ಸ್ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ. ಶಾಸಕರಾದ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ. ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.
Read More »ಬಾಂಬೆ ಹೈಕೋರ್ಟ್ ನಲ್ಲಿ ಹಿನ್ನಡೆ: ಸಂಕಷ್ಟದಲ್ಲಿ ಸೋನು ಸೂದ್
ಕೊರೊನಾ ಲಾಕ್ಡೌನ್ ಕಾಲದಲ್ಲಿ ಸಹಸ್ರಾರು ಜನರಿಗೆ ಸಹಾಯ ಮಾಡಿ ‘ಮಸ್ಸೀಹಾ’ (ದೇವರು) ಎನಿಸಿಕೊಂಡಿದ್ದ ನಟ ಸೋನು ಸೂದ್ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಟ ಸೋನು ಸೂದ್ ಗೆ ಸೇರಿದ ಮುಂಬೈನಲ್ಲಿನ ಸ್ಟಾರ್ ಹೋಟೆಲ್ಗೆ ಮುಂಬೈ ಮಹಾನಗರ ಪಾಲಿಕೆಯು ನೊಟೀಸ್ ಜಾರಿ ಮಾಡಿದ್ದು. ಸೋನು ಸೂದ್ ಅವರ ಹೋಟೆಲ್ ಕಟ್ಟಡವು ಅಕ್ರಮವಾಗಿ ಕಟ್ಟಲ್ಪಟ್ಟಲಾಗಿದೆ ಎಂದು ಬಿಎಂಸಿ ಆರೋಪಿಸಿದೆ. ಬಿಎಂಸಿಯ ನೊಟೀಸ್ ಅನ್ನು ಪ್ರಶ್ನಿಸಿ, ಬಿಎಂಸಿ ನೊಟೀಸ್ ಗೆ ತಡೆ ನೀಡಬೇಕು ಎಂದು …
Read More »ಅಬಕಾರಿ ಖಾತೆ ನಂಗೆ ಬೇಕಿಲ್ಲ: M.T.B.
ಬೆಂಗಳೂರು, ಜ.21- ಖಾತೆ ಹಂಚಿಕೆ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಬಕಾರಿ ಇಲಾಖೆ ನನಗೆ ಬೇಡ. ಅದರಲ್ಲಿ ಮಾಡುವ ಕೆಲಸ ಏನೂ ಇಲ್ಲ ಎಂದು ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಸಿಎಂ ಉತ್ತಮ ಖಾತೆ ನೀಡುವ ಭರವಸೆ ನೀಡಿದ್ದರು. ಆದರೆ, ಈಗ ಅಬಕಾರಿ ಖಾತೆ ನೀಡಿದ್ದಾರೆ. ನನಗೆ ಈ ಖಾತೆ ಬೇಡ ಎಂದು ಹೇಳಿಬಂದಿದ್ದೇನೆ. ಅಬಕಾರಿಯಲ್ಲಿ ಮಾಡುವ ಕೆಲಸ ಏನಿದೆ? …
Read More »ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ರೈಲ್ವೆ ಹಳಿಮೇಲೆ ಎಸೆದು ಹೋದ ಆರೋಪಿಗಳು!
ಇಂದೋರ್: ಮಧ್ಯಪ್ರದೇಶದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೇ ಕಾಲೇಜು ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ರೈಲ್ವೆ ಹಳಿ ಮೇಲೆ ಎಸೆದು ಹೋಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇಂದೋರ್ ನ 19 ವರ್ಷದ ಕಾಲೇಜು ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ಚೂರಿಯಿಂದ ಇರಿದು ರೈಲ್ವೆ ಹಳಿ ಮೇಲೆ ಎಸೆದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಬದುಕುಳಿದಿರುವುದಾಗಿ ವರದಿ ತಿಳಿಸಿದೆ. ವ ದೂರಿನ ಪ್ರಕಾರ, ಯುವತಿಯನ್ನು …
Read More »
Laxmi News 24×7