ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ …
Read More »ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್ಡಿಕೆ ಗರಂ..!
ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು. ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ …
Read More »ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ
ಚಲಿಸುತ್ತಿದ್ದ ಬೈಕ್ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ ಡಿಕ್ಕಿ ಸಂಭವಿಸಿ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ. ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬೈಕ್ ಡಿಕ್ಕಿ ಹೊಡೆದ …
Read More »ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್
ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ, ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಕುಟುಂಬದ ವಿರುದ್ಧ ಹೇಳಿಕೆ ನಿಡಿದ್ದರು. ಈ ಹಿನ್ನೆಲೆಯಲ್ಲಿ ಅಖ್ತರ್ ಕಂಗನಾ ವಿರುದ್ಧ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಂಗನಾ ರಣಾವತ್ …
Read More »ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಆರಂಭ: ಸ್ಮಾರ್ಟ್ ಪೋನ್ ಗಳಿಗೆ 40% ಡಿಸ್ಕೌಂಟ್ !
ನವದೆಹಲಿ: ದೇಶದ ಬೃಹತ್ ಆನ್ ಲೈನ್ ಮಾರುಕಟ್ಟೆ ಮಳಿಗೆಯಾಗಿರುವ ಅಮೆಜಾನ್ ಗಣರಾಜ್ಯೋತ್ಸವದ ಸಂಭ್ರಮಾಚರಣೆಯ ತಯಾರಿಯಲ್ಲಿರುವ ತನ್ನ ಭಾರತೀಯ ಗ್ರಾಹಕರಿಗಾಗಿ ‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಅನ್ನು ಪ್ರಾರಂಭಿಸಿದೆ. ಆ ಮೂಲಕ ಸ್ಮಾರ್ಟ್ ಪೋನ್ ಗಳನ್ನು ಒಳಗೊಂಡಂತೆ ಹಲವು ಇಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಭಾರಿ ಆಫರ್ ನೀಡಲು ಮುಂದಾಗಿದೆ. ಈಗಾಗಲೇ ಅಮೆಜಾನ್ ಪ್ರೈಮ್ ಬಳಕೆದಾರರಿಗೆ ಈ ಆಫರ್ ಗಳು ಲಭ್ಯವಿದ್ದು, ಇಂದಿನಿಂದ ಆರಂಭಗೊಂಡು ಜನವರಿ 23 ರ ವರೆಗೆ ಎಲ್ಲಾ …
Read More »SSLC ಪರೀಕ್ಷೆಗೆ ಹಾಜರಾತಿ ವಿನಾಯಿತಿ: ಪರೀಕ್ಷಾ ಮಂಡಳಿ
ಬೆಂಗಳೂರು: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಕುರಿತ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿಯಿಂದ ವಿನಾಯಿತಿ ನೀಡಿದೆ. ಈ ವರ್ಷ ಪರೀಕ್ಷೆಗೆ ಕನಿಷ್ಠ ಹಾಜರಾತಿ ಇರುವುದಿಲ್ಲ. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು ಎಂಬ ಬಗ್ಗೆ ಜ.11ರಂದು ಉದಯವಾಣಿ’ ವಿಸ್ತೃತ ವರದಿ ಪ್ರಕಟಿಸಿತ್ತು. ಈಗ ಮಂಡಳಿ ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ಅದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ. ಜೂನ್ ತಿಂಗಳಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯ ಪ್ರಕ್ರಿಯೆ ಹೇಗಿರಬೇಕು …
Read More »ಕಾಕತಿ ವ್ಯಾಪ್ತಿಯಲ್ಲಿ ಬಿಂದಾಸ್ ಕಳ್ಳತನ..!
ಬೆಳಗಾವಿಯಲ್ಲಿ ಕಳ್ಳರ ಕೈಚಳಕ ಮತ್ತಷ್ಟು ಬಲಗೊಳ್ಳುತ್ತಿದೆ. ಮನೆಗಳ್ಳತನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದರಲ್ಲೂ ಕಾಕತಿ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಕಳ್ಳರು ಮಾತ್ರ ಬಿಂದಾಸ್ ಆಗಿ ಕಳ್ಳತನ ಮಾಡುತ್ತಿದ್ದಾರೆ. ಯಾಕೆಂದರೆ ಬಹುಶಃ ಇಲ್ಲಿಯವರೆಗೆ ಆಗಿರುವ ಕಳ್ಳತನಗಳಲ್ಲಿ ಒಂದೇ ಒಂದು ಕಳ್ಳತನ ಪ್ರಕರಣವನ್ನು ಅಲ್ಲಿನ ತನಿಖಾಧಿಕಾರಿಗಳು ಪತ್ತೆ ಹಚ್ಚಿಲ್ಲ. ಹೀಗಾಗಿ ಬಹುಶಃ ಕಳ್ಳರು ಇಲ್ಲಿ ಬಿಂದಾಸಾಗಿ ಹಾಡಹಗಲೇ ಮನೆಗಳಿಗೆ ಕನ್ನ ಹಾಕಿ ದೊಚುತ್ತಿದ್ದಾರೆ. ನಿನ್ನೆ (ಮಂಗಳವಾರ 19) ಮಧ್ಯಾಹ್ನ 12 ಗಂಟೆ ಸುಮಾರಿಗೆ …
Read More »ಸಿಎಂ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ. ಆದ್ರೆ ಯಾವುದೇ ರೀತಿ ರೈತರ ಬಗ್ಗೆ ಕಾಳಜಿ ಅವರಿಗಿಲ್ಲ. ಬಿಜೆಪಿ ಕಾರ್ಪೊರೇಟರ್ ಪರ ಇರುವುದರಿಂದ ಕಾಯ್ದೆ ಹಿಂಪಡೆಯಲು ಹಿಂದೆಟು ಹಾಕುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಂದು ನಡೆದ ರಾಜಭವನ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ಕಾರ್ಪೊರೇಟರ್ ಪರ ಇವೆ. ಆದ ಕಾರಣ ಸರ್ಕಾರ …
Read More »ಕಾಂಗ್ರೆಸ್ ನ ಮತ್ತಿಬ್ಬರು ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಪಟ್ಟ !
ಬೆಂಗಳೂರು : ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ, ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಆದೇಶ ನೀಡಿದ್ದಾರೆ. ಮೂವರು ನಾಯಕರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಗಾಗಲೇ ನೇಮಕ ಮಾಡಲಾಗಿದೆ. ನಾಯಕರು ಸಹ ರಾಜ್ಯಾದ್ಯಂತ …
Read More »ಬೆಳಗಾವಿಯ 19 ವರ್ಷದ ಯುವತಿ ಕಾಣೆ
ಬೆಳಗಾವಿ : ಅನಗೋಳ ನಿವಾಸಿಯಾದ 19 ವರ್ಷದ ಸ್ವಾತಿ ಸದಾನಂದ ಕಮ್ಮಾರ ಜ.4 ರಂದು ಕಾಣೆಯಾಗಿದ್ದಾಳೆ. ಪಾಂಗೂಳ ಗಲ್ಲಿಯಲ್ಲಿರುವ ಸಾಯಿ ಲಕ್ಷ್ಮಿ ಇಂಡೋಲಿಯನ್ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದಳು. ಸಂಜೆ 4 ಗಂಟೆಗೆ ಮಾಲೀಕರಿಂದ 1400 ರೂಪಾಯಿ ಹಣ ಪಡೆದು ಕೆಲಸಕ್ಕೆ ಬರುವುದಿಲ್ಲವೆಂದು ಮರಳಿದ್ದಾಳೆ. ಆದರೆ ಮನೆಗೆ ಬಾರದೆ ಕಾಣೆಯಾಗಿದ್ದು, ಬೆಳಗಾವಿ ಮಾರ್ಕೇಟ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ ಸದಾನಂದ ಕಮ್ಮಾರ 5 ಪೂಟ 1 ಇಂಚು ಎತ್ತರವಿದ್ದು, …
Read More »
Laxmi News 24×7