ಚೆನ್ನೈ: 22 ವರ್ಷದ ಯುವಕನೋರ್ವ 11 ಯುವತಿಯರನ್ನು ಮುದುವೆಯಾಗಿ ವಂಚಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈನ ಲವ್ಲಿ ಗಣೇಶ್ ಎಂಬ ಯುವಕ ಫೇಸ್ ಬುಕ್ ಮೂಲಕ ಮಹಿಳೆಯರನ್ನು ಹಾಗೂ ಹದಿಹರೆಯದ ಯುವತಿಯರನ್ನು ಪರಿಚಯಿಸಿಕೊಂಡು ವಿವಾಹವಾಗುವುದನ್ನೇ ಕಾಯಿಲೆಯನ್ನಾಗಿ ಮಾಡಿಕೊಂಡಿದ್ದಾನೆ. ಹೀಗೆ ಬರೋಬ್ಬರಿ 11 ಯುವತಿಯರನ್ನು ವಿವಾಹವಾಗಿದ್ದಾನೆ. 2017ರಲ್ಲಿ ಫೇಸ್ ಬುಕ್ ನಲ್ಲಿ ಪರಿಚಯಳಾದ ಯುವತಿಯನ್ನು ವರಿಸಿದ್ದ ಲವ್ಲಿ ಗಣೇಶ್ ಆಕೆಯನ್ನು ಪ್ರತ್ಯೇಕವಾಗಿ ಇರಿಸಿದ್ದ. ಆಕೆ ವಯಸ್ಕಳಾದ ಕಾರಣ ಆತನೊಂದಿಗೆ ಜೀವನ ನಡೆಸಲು …
Read More »ಕಮಲ್ ಹಾಸನ್ ಎಂ.ಎನ್.ಎಂ. ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆ ನೀಡಿದ ಚುನಾವಣಾ ಆಯೋಗ
ಚೆನ್ನೈ: ರಾಜಕಾರಣಿಯಾಗಿ ಬದಲಾದ ನಟ ಕಮಲ್ ಹಾಸನ್ ಸ್ಥಾಪಿಸಿದ ರಾಜಕೀಯ ಪಕ್ಷ ಮಕ್ಕಳ್ ನೀಧಿ ಮಯ್ಯಂಗೆ ಭಾರತ ಚುನಾವಣಾ ಆಯೋಗ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಿದೆ. ಕಮಲ್ ಹಾಸನ್ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿ, ಎಲ್ಲಾ 234 ಕ್ಷೇತ್ರಗಳಲ್ಲಿ ಟಾರ್ಚ್ ಲೈಟ್ ಚಿಹ್ನೆಯನ್ನು ತಮ್ಮ ಪಕ್ಷಕ್ಕೆ ನೀಡಲಾಗಿದೆ ಎಂದು ಘೋಷಿಸಿದ್ದಾರೆ. “ಎಂಎನ್ಎಂ ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಲಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ” ಎಂದು ಅವರು …
Read More »ಮುಕ್ಕಲ್ ಗೊಂದೆ ಜನರಲ್: 28ಗ್ರಾಪಂ ಗಳಲ್ಲಿ 14 ಮಹಿಳಾ ಅಧ್ಯಕ್ಷರೇ ಆಗೋದು..!
ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಪಟ್ಟಣದ ಗುಡ್ ನ್ಯೂಸ್ ಕಾಲೇಜಿನಲ್ಲಿ ನಡೆಯಿತು. ತಾಲೂಕಿನ 28 ಗ್ರಾಮ ಪಂಚಾಯತಿಗಳಿಗೂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಮೀಸಲಾತಿ ಆಯ್ಕೆಯಲ್ಲಿ ಮಿಶ್ರಿಕೋಟಿ ಗ್ರಾಮ ಪಂಚಾಯತಿ ಅಧ್ಯಕ್ಷಗಿರಿಗೆ ಮಹಿಳಾ ಎಸ್ಸಿ, ಉಪಾಧ್ಯಕ್ಷ ಸ್ಥಾನಕ್ಕಾಗಿ ಮಹಿಳಾ ಕೆಟಗೇರಿ ‘ಎ’ ಮೀಸಲಾತಿ ದೊರಕಿದೆ. ಇನ್ನೂ ಮುಂದೆ ಮಿಶ್ರಿಕೋಟಿಯಲ್ಲಿ ಮಹಿಳಾ ಮೆಂಬರಗಳು ಅಧಿಕಾರ ನಡೆಸಲಿದ್ದಾರೆ. ಗಂಜಿಗಟ್ಟಿ ಗ್ರಾಮ ಪಂಚಾಯತಿಯಲ್ಲೂ ಮಹಿಳಾ ಸದಸ್ಯರೇ …
Read More »ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ
ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರ.ನಿಧಿ ಸಮರ್ಪಣಾ ಅಭಿಯಾನವನ್ನು ಗೋಕಾಕ ನಗರದ ವಾರ್ಡಗಳಿಗೆ ಇಂದು ಅಧಿಕೃತವಾಗಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿಯವರು ಗೋಕಾಕ ಜಾತ್ರಾ ಕಮಿಟಿ ವತಿಯಿಂದ 1ಲಕ್ಷರೂ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾನ್ಯ ವಿಭಾಗ ಸಂಘ ಚಾಲಕರಾದ …
Read More »ನಾಳೆಯಿಂದ ಕೋವಿಡ್ ಲಸಿಕೆ ಹಂಚಿಕೆ: ಗೋಕಾಕನಲ್ಲಿ 45 ಕೇಂದ್ರ ಆರಂಭ
ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು. ನಗರದಲ್ಲಿ ಇಂದು ತಾಲೂಕು ಮುಖ್ಯವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಅಂಟಿನ, ಡಾ. ಮುತ್ತಪ್ಪ ಕೊಬ್ಬದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು 45 ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬರಿಗೂ ಲಸಿಕೆ ವಿತರಿಸುವ ಕೆಲಸ ಮಾಡಲಾಗುತ್ತದೆ …
Read More »ಅಮಿತ್ ಷಾ ಕಾರ್ಯಕ್ರಮಕ್ಕೆ ಲೇಡಿ ಸಿಂಗಂ ಸೀಮಾ ಲಾಟ್ಕರ್ ಭದ್ರತೆ..ಡಿಜಿಪಿ ಆದೇಶ
ಇದೇ ಜನವರಿ 16 ಮತ್ತು 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಅಸಿಸ್ಟಂಟ್ ಇನ್ಸಪೆಕ್ಟರ್ ಜನರಲ್ ಪೊಲೀಸ್ ಸೀಮಾ ಲಾಟ್ಕರ್ರನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ಹೆಚ್ಚುವರಿ ಅಧಿಕಾರಿಯಾಗಿ ನೇಮಕ ಮಾಡಿ ಡಿಜಿಪಿ ಅವರು ಆದೇಶ ಹೊರಡಿಸಿದ್ದಾರೆ. ಹೌದು ಅಸಿಸ್ಟಂಟ್ ಇನ್ಸಪೆಕ್ಟರ್ ಜನರಲ್ ಪೊಲೀಸ್ ಸೀಮಾ ಲಾಟ್ಕರ್ರನ್ನು ಹೆಚ್ಚುವರಿ ಬಂದೋಬಸ್ತ್ ಕರ್ತವ್ಯ ಅಧಿಕಾರಿಯಾಗಿ ಡಿಜಿಪಿ ಪ್ರವೀಣ ಸೂದ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಡಿಸಿಪಿಯಾಗಿ …
Read More »ಧಾರವಾಡದ ಬಳಿ ಭೀಕರ ರಸ್ತೆ ಅಪಘಾತ ಐವರ ದುರ್ಮರಣ: ಹಲವರಿಗೆ ಗಾಯ
ಧಾರವಾಡ: ತಾಲೂಕಿನ ಇಟಿಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ವಾಹನದಲ್ಲಿ ಇನ್ನೂ ಶವಗಳು ಸಿಲುಕಿಕೊಂಡಿದ್ದು, ಅವುಗಳನ್ನ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಳಗಿನ ಜಾವ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಧಾರವಾಡದ ಸಮೀಪ ಬಂದಾಗ ಈ …
Read More »ಸಿಡಿ ವಿವಾದವು ಬಿಜೆಪಿ ಮುಕ್ತ ರಾಜ್ಯಕ್ಕೆ ಮುನ್ನುಡಿ ಬರೆದಿದೆ | ಭವಿಷ್ಯ ನುಡಿದ ಪ್ರಿಯಾಂಕ್ ಖರ್ಗೆ
ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಿಡಿ ವಿವಾದ ಸೃಷ್ಟಿಯಾಗಿದ್ದು, ಇದು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಸಿಎಂ ಯಡಿಯೂರಪ್ಪನವರ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೇವಲ ಬಿಎಸ್ ವೈ ಮುಕ್ತ ಬಿಜೆಪಿ ಮಾತ್ರವಲ್ಲ, ಬಿಜೆಪಿ ಮುಕ್ತ ರಾಜ್ಯ ಆಗುವ ಮುನ್ನುಡಿ …
Read More »ದಡ್ಡಿ, ಮಜತಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ
ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ದಡ್ಡಿ, ಮಜತಿ ಹಾಗೂ ಚಿಕ್ಕಲದಿನ್ನಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯ ಸುಮಾರು 45 ಲಕ್ಷ ರೂ. ಅನುದಾನದಲ್ಲಿ ದಡ್ಡಿ, ಮಜತಿ, ಮಾವನೂರು, ಕುರ್ಣಿ, ಚಿಕ್ಕಲದಿನ್ನಿ ಗ್ರಾಮದಲ್ಲಿನ ಎಸ್, ಸಿ ಕಾಲೋನಿಗಳಲ್ಲಿನ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ರಮೇಶ ಪಾಟೀಲ್, ಸುರೇಶ ಬೆನ್ನಿ, ಮಾಲಿಂಗ ಶಿರಗುಪ್ಪಿ, …
Read More »ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ
ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ …
Read More »
Laxmi News 24×7