ವಿಜಯಪುರ :ಮನೆ ಕುಸಿದು ನಾಲ್ವರಿಗೆ ಗಂಭೀರ ಗಾಯ; ಮಾಜಿ ಶಾಸಕ ನಡಹಳ್ಳಿ ಸಾಂತ್ವನ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅರೇಮುರಾಳ ಗ್ರಾಮದಲ್ಲಿ ನಿರಂತರ ಮಳೆಗೆ ಮನೆ ಕುಸಿದು ನಾಲ್ವರಿಗೆ ಗಾಯವಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರುದ್ರಪ್ಪ ಬಂಡಿವಡ್ಡರ, ಮಲ್ಲಮ್ಮ ಬಂಡಿವಡ್ಡರ, ಶಾರದಾ ಬಂಡಿವಡ್ಡರ, ರುಶಾಂಬಂಡಿವಡ್ಡರ ಗಾಯಗೊಂಡವರು. ಮನೆಯಲ್ಲಿದ್ದ ಬಹುತೇಕ ಎಲ್ಲ ಸಾಮಗ್ರಿಗಳು, ದಿನಬಳಕೆ ವಸ್ತುಗಳು ನಾಶವಾಗಿವೆ. ಮಧ್ಯರಾತ್ರಿಯೇ ಘಟನೆ ನಡೆದಿದ್ದರೂ ಗ್ರಾಮ …
Read More »ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು
ಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ (ಇಂದು) ಬೆಳಗಿನ ಜಾವ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿಗಳಾದ ಆದಿತ್ಯ (21) ಮತ್ತು ಸಂದೀಪ್ (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರು ದಾವಣಗೆರೆ ಜಿಲ್ಲೆ ಸುರಹೊನ್ನೆ ಹಾಗೂ ಉಡುಪಿ ಜಿಲ್ಲೆಯ ಮೂಲದವರಾಗಿದ್ದರು. ಸಿಮ್ಸ್ ಮೆಡಿಕಲ್ …
Read More »ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ
ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಹ್ಮದ ನಾಗಾವಿ ಹಾಗೂ ತುಕಾರಾಂ ಭಜಂತ್ರಿ ಬಂಧಿತ ಆರೋಪಿಗಳು. ಬಂಧಿತರಿಂದ 50 ಸಾವಿರ ಮೌಲ್ಯದ ಟಂಟಂ ಗೂಡ್ಸ್, 36,090 ಮೌಲ್ಯದ 1210 ಕೆಜಿ ಅಕ್ಕಿ ಹಾಗೂ ಸ್ಯಾಂಪಲ್ಗಾಗಿ ತೆಗೆದ 58 ರೂಪಾಯಿ ಮೌಲ್ಯದ …
Read More »ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ
ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ ಚಾತುರ್ಮಾಸದ ಹಿನ್ನೆಲೆ ಬೆಳಗಾವಿ ನಗರದಲ್ಲಿ ಜೈನ ಮುನಿಗಳ ಶಿಷ್ಯೆಯರ ಭವ್ಯ ಪುರ ಪ್ರವೇಶೋತ್ಸವ ನಡೆಯಿತು. ಸುಮಾರು 1500 ಕಿಲೋ ಮೀಟರ್ ಪಾದಯಾತ್ರೆ ಮಾಡುತ್ತ ಇಂದು ಬೆಳಗಾವಿಗೆ ಪ. ಪೂ ಸುಮನ್ ಸೂರ್ಯೋದಯಾಶ್ರೀಜಿಯ ಶಿಷ್ಯೆ, ಪ. ಪೂ ತಪಸ್ವಿ ರತ್ನಾರತ್ನ ಜ್ಯೋತಿಶ್ರೀಜಿ ಶಿಷ್ಯೆ, ವರ್ಧಮಾನ ತಪಾರಾಧಿಕಾ ಪ. ಪೂ ಅಕ್ಷಯ ಜ್ಯೋತಿಶ್ರೀಜಿ ಅವರ ಶಿಷ್ಯೆ, …
Read More »ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ
ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಟಿಪ್ಪರ್ ಚಾಲಕನ ದುರ್ಮರಣ ರೇವಣಸಿದ್ದಪ್ಪ ಗಂಜಿಹಾಳ (೩೬) ಮೃತ ಚಾಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ನಿವಾಸಿ ಮಣ್ಣು ಲಿಪ್ಟ್ ಮಾಡಿ ಇಳಿಸುವ ವೇಳೆ ಟಿಪ್ಪರ್ ಗೆ ತಗುಲಿದ ವಿದ್ಯುತ್ ತಂತಿ ನೋಡ ನೋಡುತ್ತಿದ್ದಂತೆ ಟಿಪ್ಪರ್ ಗೆ ಹೊತ್ತಿಕೊಂಡ ಬೆಂಕಿ ಬಾಗಲಕೋಟೆಯ ರೋಟರಿ ಸರ್ಕಲ್ ಬಳಿ ಘಟನೆ ಸ್ಥಳಕ್ಕೆ ಬಾಗಲಕೋಟೆ ಅಗ್ನಿಶಾಮಕ ಸಿಬ್ಬಂದಿ …
Read More »ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ: ಮೂರು ಆರೋಪಿತರ ಬಂಧನ
ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ: ಮೂರು ಆರೋಪಿತರ ಬಂಧನ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾಲೋಟಗಿ ರಸ್ತೆಯಲ್ಲಿ ನಡೆದಿದೆ. ಮುಜಾಮಿಲ್ ಮಕಾನದರ, ಶಿರಾಜ್ ತಾಂಬೋಳಿ, ಗಾಲೀಬ್ ಮಿಟ್ಟೆ, ಗಣು ದೇವಕತೆ ಬಂಧಿತ ಆರೋಪಿಗಳು. ಬಂಧಿತರು 27,260 ಮೌಲ್ಯದ 9 ಕ್ವಿಂಟಾಲ್ 40 ಕೆಜಿ ಪಡಿತರ ಅಕ್ಕಿಯನ್ನು ಒಂದು ಲಕ್ಷ ಮೌಲ್ಯದ ಟಂಟಂ …
Read More »ಬರೀ ಜಾತ್ರಿಗೆ ಬಂದ್ ಹೋಗಬ್ಯಾಡ್ರಿ ನಮ್ಗೊಂದ್ ಕನ್ಯೆ ನೋಡಿ
ವಿಜಯಪುರ, ಏಪ್ರಿಲ್ 23: ಜಾತ್ರೆಯೆಂದರೆ ಅಲ್ಲಿ ಸಡಗರ ಸಂಭ್ರಮ ಮನೆ ಮಾಡಿರುತ್ತದೆ. ಇಡೀ ಊರ ತುಂಬೆಲ್ಲಾ ಜನರು ಸೇರಿರುತ್ತಾರೆ. ತಮ್ಮೂರ ಜಾತ್ರೆಗೆ ಹೆಣ್ಣು ಮಕ್ಕಳು ಸಹ ತವರಿಗೆ ಆಗಮಿಸಿರುತ್ತಾರೆ. ಸಂಬಂಧಿಕರು ಬಂಧು-ಬಳಗ ಕೂಡ ಬಂದಿರುತ್ತಾರೆ. ವಿಜಯಪುರ (Vijayapura) ಜಿಲ್ಲೆಯ ಬಬಲೇಶ್ವರ (Bableshwar) ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಗ್ರಾಮ ದೇವರಾದ ಹನುಮಂತ ದೇವರ ಜಾತ್ರೆ ನಡೆಯುತ್ತಿದೆ. ಜಾತ್ರೆಯ ಪ್ರಯುಕ್ತ ಹಾಲೋಕುಳಿ ಸೇರಿದಂತೆ ಇತರೆ ಧಾರ್ಮಿಕ ಕಾರ್ಯಕ್ರಮಗಳು ನಡೆದಿವೆ. ಜಾತ್ರೆಗೆ ಸಾವಿರಾರು ಜನರು ಸಾಕ್ಷಿಯಾಗಿದ್ಧಾರೆ. …
Read More »ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ
ಹುಕ್ಕೇರಿ : ತ್ವರೀತವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವದು – ನೂತನ ನ್ಯಾಯಾಧೀಶ ಗುರು ಪ್ರಸಾದ ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ ಮಾಡಲಾಗುವದು ಎಂದು ನೂತನ ಕಿರಿಯ ನ್ಯಾಯಾಧೀಶ ಗುರು ಪ್ರಸಾದ ಹೇಳಿದರು. ಅವರು ಇಂದು ಹುಕ್ಕೇರಿ ಕಾನೂನು ಸೇವಾ ಸಮಿತಿ ಮತ್ತು ನ್ಯಾಯವಾದಿಗಳ ಸಂಘದ ವತಿಯಿಂದ ಅಯೋಜಿಸಿದ ನೂತನ ನ್ಯಾಯಾಧೀಶ ಗುರು ಪ್ರಸಾದ ರವರಿಗೆ ಸ್ವಾಗತ ಹಾಗೂ ನಿರ್ಗಮಿತ ಪ್ರಭಾರಿ ನ್ಯಾಯಾಧೀಶ ನೇಮಚಂದ್ರ ರವರಿಗೆ ಬಿಳ್ಕೋಡುಗೆ …
Read More »ಶಾಸಕ ಯತ್ನಾಳ ಉಚ್ಚಾಟನೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ:ಹಲವೆಡೆ ಪ್ರತಿಭಟನೆಗಳು, ಯತ್ನಾಳ ಅಭಿಮಾನಿಗಳಿಂದ ರಾಜೀನಾಮೆ
ಶಾಸಕ ಯತ್ನಾಳ ಉಚ್ಚಾಟನೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ:ಹಲವೆಡೆ ಪ್ರತಿಭಟನೆಗಳು, ಯತ್ನಾಳ ಅಭಿಮಾನಿಗಳಿಂದ ರಾಜೀನಾಮೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಬಿಜೆಪಿಯಿಂದ ಉಚ್ಚಾಟನೆ ಬೆನ್ನಲ್ಲೇ ಜಿಲ್ಲೆಯಲ್ಲಿ ಯತ್ನಾಳ ಬೆಂಬಲಿಗರ ರಾಜೀನಾಮೆ ಪರ್ವ ಮುಂದುವರೆದರೆ, ಜಿಲ್ಲೆಯ ಕೆಲ ಭಾಗದಲ್ಲಿ ಪ್ರತಿಭಟನೆ ಕೂಡಾ ನಡೆಯುತ್ತಿವೆ. ಇತ್ತ ಜಿಲ್ಲಾ ಕೋರ್ ಕಮಿಟಿಯಲ್ಲಿ ಸಹಿತ ಯತ್ನಾಳ ಉಚ್ಚಾಟನೆ ಅಂಗೀಕಾರ ಮಾಡಿದ್ಧಾರೆ. ಈ ಕುರಿತಾದ ಒಂದು ಕಂಪ್ಲೀಟ್ ವರದಿ ಇಲ್ಲಿದೆ ನೋಡಿ… ಹೌದು …
Read More »ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಸ್ಟರ್ ಸ್ಟ್ರೋಕ್: ಪಾಲಿಕೆ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಬಿಜೆಪಿ ಸೇರ್ಪಡೆ.
ವಿಜಯಪುರ: ಮಹಾನಗರ ಪಾಲಿಕೆಯನ್ನು ಬಿಜೆಪಿ ವಶಕ್ಕೆ ಪಡೆಯುವಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಸ್ಟರ್ ಪ್ಲ್ಯಾನ್ ಸೆಕ್ಸೆಸ್ ಕಾಣತೊಡಗಿದೆ. ಇದೀಗ ಪಾಲಿಕೆ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದನ್ನು ಶಾಸಕ ಯತ್ನಾಳರ ಮಾಸ್ಟರ್ ಸ್ಟ್ರೋಕ್ ಎಂತಲೇ ಕರೆಯಲಾಗುತ್ತಿದೆ. ವಿಜಯಪುರ ನಗರ ಶಾಸಕಾದ ಬಸನಗೌಡ ಪಾಟೀಲ ಯತ್ನಾಳ ರವರ ಅಭಿವೃದ್ಧಿ ಕಾರ್ಯ ಮೆಚ್ಚಿ ಮಹಾನಗರ ಪಾಲಿಕೆ ವಾರ್ಡ್ ನಂ.17 ರ ಪಕ್ಷೇತರರ ಸದಸ್ಯೆ ಸುಮಿತ್ರಾ ಜಾಧವ ಹಾಗೂ …
Read More »