ಹೈದರಾಬಾದ್ (ತೆಲಂಗಾಣ): ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಇದರೊಂದಿಗೆ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ನ 10 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ. ರೇವಂತ್ ರೆಡ್ಡಿ ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಸೋಮವಾರ (ಡಿಸೆಂಬರ್ 4) ಪ್ರಮಾಣವಚನ ಸ್ವೀಕಾರ …
Read More »ಲೋಕಾಯುಕ್ತರಿಗೆ ದೂರು ನೀಡಬೇಕೇ? ಜಸ್ಟ್ ಇಷ್ಟು ಮಾಡಿ ಸಾಕು
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ವಿಜಯಪುರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ (Karnataka Lokayukta) ನವೆಂಬರ್ 9 ರಂದು ವಿಜಯಪುರ ಜಿಲ್ಲೆಯ (Vijayapura News) ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ವಿಜಯಪುರ ಜಿಲ್ಲೆಯ ವ್ಯಾಪ್ತಿಯ ಸಾರ್ವಜನಿಕರು ತಮ್ಮಸಮಸ್ಯೆಯನ್ನ ಲಿಖಿತವಾಗಿ ಅಧಿಕಾತಿಗಳಿಗೆ ನೀಡಿ ಚರ್ಚಿಸಬಹುದಾಗಿದೆ. …
Read More »ಸತೀಶ್ ಜಾರಕಿಹೊಳಿ ಅವರಿಗೆ ನಾಡಿನ ದೂರೆಯಾಗುವ ಶಕ್ತಿ ಇದೆ.: ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ
ಬಾಗಲಕೋಟೆ: “ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನಾಡಿನ ದೂರೆಯಾಗುವ ಶಕ್ತಿ ಇದೆ. ಬರುವ ದಿನಗಳಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ” ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. ಬಾಗಲಕೋಟೆ ನವನಗರದ ಕಲಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದ ಸಾನಿಧ್ಯವಹಿಸಿ ಮಾತನಾಡಿದ ಅವರು, “ರಾಜ್ಯ ರಾಜಕೀಯದಲ್ಲಿ ಏನಾದರೂ ಬೆಳವಣಿಗೆಗಳು ನಡೆದರೆ ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬ ಸ್ಪಷ್ಟ ಸಂದೇಶವನ್ನು ಕಳುಹಿಸೋಣ” ಎಂದು ಕರೆ ನೀಡಿದರು. “ದಲಿತರು ವೋಟ್ …
Read More »ಏಕದಂತನಿಗೆ ಭಕ್ತರು ಸಂಭ್ರಮದಿಂದ ವಿಸರ್ಜನೆ
ವಿಜಯಪುರ.. ಕಳೆದ ಐದು ದಿನಗಳಿಂದ ಮನಮನೆಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಐದನೇ ದಿನದ ಗಣೇಶನ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಮನೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಕೂರಿಸಿ, ಪೂಜಿಸಿದ ಏಕದಂತನಿಗೆ ಭಕ್ತರು ಸಂಭ್ರಮದಿಂದ ವಿಸರ್ಜನೆ ಮಾಡಿದರು. ವಿಜಯಪುರ ನಗರದ ತಾಜ್ ಬೌಡಿ ಸೇರಿದಂತೆ ಮಹಾನಗರ ಪಾಲಿಕೆ ನಿರ್ಮಿಸಿದ್ದ ಕೃತಕ ಹೊಂಡಗಳಲ್ಲಿ ವಿಸರ್ಜಿಸಿದರು. ಹಲವೆಡೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಸಖತ್ ಸ್ಟೆಪ್ ಹಾಕಿ ಗಣಪತಿ ಬಪ್ಪಾ ಮೋರಯಾ…’ ಎನ್ನುವ ಜೈಕಾರ ಹಾಕಿದರು. ಮೆರವಣಿಗೆ ಮೂಲಕ ಗಣೇಶನನ್ನು ವಿಸರ್ಜನಾ …
Read More »ಜೋಕುಮಾರಸ್ವಾಮಿ ಮಳೆ ತರುವ ಸ್ವಾಮಿ
ವಿಜಯಪುರ…ಉತ್ತರ ಕರ್ನಾಟಕದಲ್ಲಿ ಗಣೇಶ ಚತುರ್ಥಿಯೊಂದಿಗೆ ಹಲವು ಆಚರಣೆಗಳು ಗರಿಗೆದರುತ್ತವೆ. ಅಂತಹ ಆಚರಣೆಗಳಲ್ಲಿ ಒಂದು ಜೋಕುಮಾರಸ್ವಾಮಿಯ ಪೂಜೆ. ಗಣೇಶ ಹೋದ ನಂತರ ಹುಟ್ಟುವ ಜೋಕುಮಾರ ಸ್ವಾಮಿ ಮಳೆ ಬೆಳೆ ತರುವುದರ ಜೊತೆಗೆ ಕೆಟ್ಟದ್ದನ್ನು ಹೋಗಲಾಡಿಸಿ ಸುಖ ಸಮೃದ್ಧಿಯನ್ನು ನೀಡುತ್ತಾನೆ ಎಂದೇ ಜನಪದರ ನಂಬಿಕೆ. ಹುಟ್ಟಿದ ಏಳು ದಿನಕ್ಕೆ ಪಟ್ಟಣವ ತಿರುಗ್ಯಾನೆ ದಿಟ ಕಾಣೆ ದೇವಿ ನಿನ್ನಮಾಗ ಒಕ್ಕಲಾರ ಕೇರಿಗೆ ಹೋಗುತ್ತಾನೆ, ನಮ್ಮ ಕುವರ ಒಕ್ಕುಲಾರ ಹೂವ ಮುಡಿದಾನೆ ಒಕ್ಕುಲಾರ ಹುಡುಗಿ ನನಗಿಷ್ಟ …
Read More »ಬೈಕ್ನಲ್ಲಿ ಅವಿತುಕೊಂಡಿದ್ದ ನಾಗಪ್ಪಾ
ಬೈಕ್ನಲ್ಲಿ ಅವಿತುಕೊಂಡಿದ್ದ ಉರಗವನ್ನು ರಕ್ಷಣೆ ಮಾಡಿರುವ ಘಟನೆ ವಿಜಯಪುರ ನಗರ್ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ನಡೆದಿದೆ. ಉರಗ ಪ್ರೇಮಿ ಉಮೇಶ ಎಂಬುವರು ಉರಗವನ್ನು ರಕ್ಷಣೆ ಮಾಡಿದರು. ಇನ್ನೂ ಜಿಲ್ಲಾಡಳಿತ ಕಚೇರಿಯ ಆವರಣದಲ್ಲಿ ನಿಲ್ಲಿಸಿದ ಬೈಕ್ನಲ್ಲಿ ಹಾವು ಅವಿತುಕೊಂಡಿತ್ತು. ತಕ್ಷಣವೇ ಬೈಕ್ನಲ್ಲಿದ ಹಾವನ್ನು ಉಮೇಶ ಹೊರಗಡೆಗೆ ಜಾಗೃತವಾಗಿ ತೆಗೆದಿದ್ದಾನೆ. ಅಲ್ಲದೇ, ಇದೇ ವೇಳೆಯಲ್ಲಿ ಉರಗ ರಕ್ಷಕ ಉಮೇಶ ಹಾವನ್ನು ಖಾಲಿ ಡಬ್ಬದಲ್ಲಿ ತೆಗೆದುಕೊಂಡು ನಗರದ ಹೊರವಲಯದಲ್ಲಿರುವ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾರೆ ಇವರ …
Read More »ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದಾನೆ.
ವಿಜಯಪುರ… ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದಾನೆ. ದನ ಕಾಯಲು ಹೋಗಿದ್ದಾಗ ಮರದಲ್ಲಿ ತೊಂಡೆಕಾಯಿ ಕಂಡು ಹರಿಯಲು ಹೋಗಿ ಬಾಲಕ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಖೈನೂರ ಗ್ರಾಮದಲ್ಲಿ ನಡೆದಿದೆ. ಶಾಂತಪ್ಪ ಗಡಗಿಮನಿ (10) ಮೃತಪಟ್ಟಿರುವ ದುರ್ದೈವಿಯಾಗಿದ್ದಾನೆ. ದನ ಕಾಯಲು ಹೋಗಿದ್ದಾಗ ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ಮರದ ಪಕ್ಕದಲ್ಲಿ ವಿದ್ಯುತ್ ಕಂಬದಲ್ಲಿನ ವಿದ್ಯುತ್ ಸ್ಪರ್ಶಿಸಿ ಮರದಿಂದ ಬಿದ್ದು ಶಾಂತಪ್ಪ ಮೃತಪಟ್ಟಿದ್ದಾನೆ. ಸಿಂದಗಿ …
Read More »ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ಸಿಎಂ, ಡಿಸಿಎಂ
ಮೈಸೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಮತದಾನದ ಹಿಂದಿನ ದಿನ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ಹೊತ್ತಿದ್ದರು. ಆ ಹರಕೆಯನ್ನು ಇಂದು ಇಬ್ಬರು ಚಾಮುಂಡೇಶ್ವರಿ ತಾಯಿಯ ದೇವಾಲಯದ ಮುಂಭಾಗದಲ್ಲಿ ಈಡುಗಾಯಿ ಒಡೆಯುವ ಮೂಲಕ ತೀರಿಸಿದರು. ಇಂದು ಚಾಮುಂಡಿ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮಿಸಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಾಲಯದ …
Read More »ಹಾಸನದ ಹೊರವಲಯದ ಬಳಿ ಗ್ರಾನೈಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ
ಹಾಸನ : ಹಳೆಯ ದ್ವೇಷದ ಹಿನ್ನೆಲೆ ಹಾಡಹಗಲೇ ಗ್ರಾನೈಟ್ ಉದ್ಯಮಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನದ ಹೊರವಲಯದ ಬಳಿ ನಡೆದಿದೆ. ಕೃಷ್ಣೇಗೌಡ (55) ಕೊಲೆಯಾದ ಮೃತ ಗ್ರಾನೈಟ್ ಉದ್ಯಮಿ. ಹಾಸನ ಮೂಲದ ಕೃಷ್ಣೇಗೌಡ, ಹಾಸನದ ಡೈರಿ ವೃತ್ತದ ಸಮೀಪ ಶ್ರೀರಾಮ ಮಾರ್ಬಲ್ ಎಂಬ ಉದ್ಯಮವನ್ನು ನಡೆಸುತ್ತಿದ್ದರು. ಜೊತೆಗೆ ಜೆಡಿಎಸ್ ಮುಖಂಡರಾಗಿರುವ ಇವರು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಆಪ್ತರಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ತಮ್ಮ ಗ್ರಾನೈಟ್ ಫ್ಯಾಕ್ಟರಿಗೆ ಹೋಗಿ …
Read More »ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಮಾನವೀಯತೆ ಮೆರೆದಿದ್ದಾರೆ.
ವಿಜಯಪುರ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಮುಂದೆ ಅಳಲು ತೋಡಿಕೊಂಡು ಬಂದ ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ಡಿಸಿ ಮಾನವೀಯತೆ ಮೆರೆದಿದ್ದಾರೆ. ಬಡತನ ರೇಖೆಗಿಂತ (ಬಿಪಿಎಲ್) ಕೆಳಗಡೆ ಇರುವ ಮತ್ತು 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಈ ಯೋಜನೆಯಡಿ ಮಾಸಾಶನ ನೀಡಲಾಗುತ್ತದೆ. ನಗರದ ಗ್ಯಾಂಗಬಾವಡಿಯ ನಿವಾಸಿಗಳಾದ ಸೂರ್ಯಕಾಂತ ರಾಮದುರ್ಗಕರ ಹಾಗೂ ಅವರ ಪತ್ನಿ ಸುರೇಖಾ ರಾಮದುರ್ಗಕರ ಗುರುವಾರ ನಗರದ ಜಿಲ್ಲಾಧಿಕಾರಿಗಳ …
Read More »