Breaking News
Home / ವಿಜಯಪುರ (page 8)

ವಿಜಯಪುರ

ಕರ್ತವ್ಯಲೋಪ ಹಿನ್ನೆಲೆ ಐವರು ಪೊಲೀಸರನ್ನ ಅಮಾನತುಗೊಳಿಸಿದ ಎಸ್ಪಿ

ವಿಜಯಪುರ: ಕರ್ತವ್ಯಲೋಪ ಹಿನ್ನೆಲೆ ಐವರು ಪೊಲೀಸರ ಮೇಲೆ ಖಡಕ್​ ಕ್ರಮ ತೆಗೆದುಕೊಂಡಿರುವ ಎಸ್ಪಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು ಜಿಲ್ಲೆಯಲ್ಲಿ ಭಾರೀ ಸಂಚಲನವನ್ನೇ ಮೂಡಿಸಿದೆ. ಜಿಲ್ಲೆಯ ಎಸ್ಪಿ ಆನಂದ್ ಕುಮಾರ್ ಕರ್ತವ್ಯ ಲೋಪ ಎಸಗಿದ ಪೊಲೀಸರ ಮೇಲೆ ಕಟ್ಟು ನಿಟ್ಟಿನ ಕ್ರಮ ಜರುಗಿಸಿದ್ದು, ಅಮಾನತು ಮಾಡಿದ್ದಾರೆ. ನಿಡಗುಂದಿ ಠಾಣೆಯ ಇಬ್ಬರು, ಬಸವನ ಬಾಗೇವಾಡಿಯ ಮೂವರು ಪೊಲೀಸ್​ ಅಧಿಕಾರಿಗಳನ್ನು ಅಮಾನತುಗೊಳಿಸಲು ಎಸ್ಪಿ ಆದೇಶ ನೀಡಿದ್ದಾರೆ. ನಿಡಗುಂದಿ ಠಾಣೆಯ ಎಸ್.ಸಿ. ರೆಡ್ಡಿ ಸಿಪಿಸಿ 496 …

Read More »

ಪ್ರಿಯಕರ ತೊಡೆಯ ಮೇಲೆ ಒದ್ದಾಡಿ ಪ್ರಾಣ ಬಿಟ್ಟ ಮಹಿಳೆ

ವಿಜಯಪುರ : ಮದುವೆಯಾದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಹೆಣವಾಗಿ ಬಿದ್ದಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ. ಗಂಗೂರು ಗ್ರಾಮದ ರೇಣುಕಾ ಝಳಕಿ(36) ಮೃತ ಮಹಿಳೆ. ರೇಣುಕಾ ಹಾಗೂ ಹಡಲಗೇರಿ ಗ್ರಾಮದ 40ವರ್ಷದ ಬಸವರಾಜ್ ಕಿಲಾರಹಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ರೇಣುಕಾಗೆ 3 ಮಕ್ಕಳು, ಬಸವರಾಜ್ ಗೆ 6 ಮಕ್ಕಳು, ಇಬ್ಬರಿಗೂ ಮದುವೆಯಾಗಿದ್ದರೂ ಅನೈತಿಕ‌ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರೂ ಬಿದಕುಂದಿ ಗ್ರಾಮದ ಹೊರವಲಯದಲ್ಲಿ ಸೇರಿ …

Read More »

ಮಲೇರಿಯಾ ವಿರೊಧಿ ಮಾಸಚಾರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮ.

      ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ತಾಲೂಕ ಆರೊಗ್ಯ ಅಧಿಕಾರಿಗಳ ಕಛೇರಿಯ ಸಭಾ ಭವನದಲ್ಲಿ ರಾಷ್ರ್ಟೀಯ ರೋಗವಾಹಕ ಆಶ್ರಿತ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿ ಅರ್ಚನಾ ಕುಲಕರ್ಣಿ ಮಾತನಾಡಿ.ಡೆಂಗ್ಯೂ ರಕ್ತದ ಸಗ್ರಹ 238 ಜನರಿಗೆ ಮಾಡಲಾಗಿದ್ದು ಅದರಲ್ಲಿ ಖಚಿತ ಪ್ರಕರಣ16 ಚಿಕನಗುನ್ಯಾ ರಕ್ತದ ಮಾದರಿ ಸಂಗ್ರಹ63 ತಾಲೂಕಿನಲ್ಲಿ …

Read More »

ಹಾಸ್ಟೇಲಗಳಲ್ಲಿದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಮತ್ತು ಕೋವಿಡ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಮನವಿ 

  ವಿಜಯಪೂರ ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನಲ್ಲಿ ಇಂದು ಹಾಸ್ಟಲ್ ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಹಾಗೂ ಕೊವಿಡ್ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಹಶಿಲ್ದಾರರವರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಜಿಲ್ಲಾ ಅಧ್ಯಕ್ಷ ಹುಲುಗಪ್ಪ ಚಲವಾದಿ 2020 ಮಾರ್ಚ ತಿಂಗಳಿಂದ ಇಲ್ಲಿಯವರೆಗೆ ವೇತನವನ್ನು ಪಾವತಿಸಬೇಕು ಸರ್ಕಾರವು ಈ ನೌಕರರಿಗೆ ಲಾಕಡೌನ …

Read More »