Breaking News

ಸಿನೆಮಾ

ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?

ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …

Read More »

ಸರಣಿ ಹಂತಕ, ಅತ್ಯಾಚಾರಿ, ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ

ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಉಮೇಶ್ ರೆಡ್ಡಿ ತಾಯಿ ಸಲ್ಲಿಸಿದ್ದ ಅರ್ಜಿ 2013 ರಲ್ಲಿ ತಿರಸ್ಕರಿಸಲ್ಪಟ್ಟಿತ್ತು. ತದನಂತರ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಡಿಸಲು ಉಮೇಶ್ ರೆಡ್ಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಇಂದು ಕರ್ನಾಟಕ ಹೈಕೋರ್ಟ್​ನಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು, ಗಲ್ಲು ಶಿಕ್ಷೆ ಖಾಯಂಗೊಳಿಸಿದೆ.ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಲು ಹೈಕೋರ್ಟ್ಗೆ ಉಮೇಶ್ ರೆಡ್ಡಿ ವಕೀಲ ಬಿ.ಎನ್. ಜಗದೀಶ್ ಮೂಲಕ ಅರ್ಜಿ ಸಲ್ಲಿಸಿದ್ದ. 10 ವರ್ಷಗಳಿಂದ ತನ್ನನ್ನು ಒಂಟಿಸೆರೆಯಲ್ಲಿಡಲಾಗಿದೆ. …

Read More »

ನಟನೆಯ ಕನಸು ಕಾಣುತ್ತಿದ್ದ ಮೌನಿ ರಾಯ್ ಇದಕ್ಕಾಗಿ ಮಾಡಿದ್ದೇನು ಗೊತ್ತಾ..?

ಬಾಲಿವುಡ್ ಕನಸು ಬೆನ್ನತ್ತಿ ಕಾಲೇಜು ವ್ಯಾಸಂಗಕ್ಕೆ ತಿಲಾಂಜಲಿ ಬಿಟ್ಟಿದ್ದ ಮೌನಿ ರಾಯ್ ಅಕ್ಷಯ್‌ ಕುಮಾರ್‌ ಜೊತೆಗೆ ‘ಗೋಲ್ಡ್’ ಚಿತ್ರದ ಮೂಲಕ ಬಾಲಿವುಡ್‌ಗೆ ಭರ್ಜರಿ ಎಂಟ್ರಿ ಕೊಟ್ಟು ಚಿತ್ರರಂಗದಲ್ಲಿ ಇದುವರೆಗೂ ಬಹು ದೂರ ಸಾಗಿ ಬಂದಿದ್ದಾರೆ. ಚಿತ್ರೋದ್ಯಮದಲ್ಲಿ ತಮ್ಮದೇ ಛಾಪು ಹೊಂದಿರುವ ಮೌನಿ, ಬಾಲಿವುಡ್‌ಗೆ ಬರಬೇಕಾದರೆ ತಾವೆಂತೆಂಥಾ ತ್ಯಾಗಗಳನ್ನು ಮಾಡಿದ್ದಾರೆ ಎಂಬ ಸಂಗತಿಯನ್ನು ಹಂಚಿಕೊಂಡಿದ್ದಾರೆ.   ನಟನೆಯ ಕನಸು ಕಾಣುತ್ತಿದ್ದ ಮೌನಿ, ಇದಕ್ಕಾಗಿ ತಮ್ಮ ಕಾಲೇಜು ವ್ಯಾಸಂಗ ತ್ಯಜಿಸಿ ಕನಸಿನ ನಗರಿಗೆ …

Read More »

ಡಾರ್ಲಿಂಗ್ ಕೃಷ್ಣ ಜೊತೆ ಇಬ್ಬರು ಸ್ಟಾರ್ ನಾಯಕಿಯರು ರೊಮ್ಯಾನ್ಸ್

ಸೆಪ್ಟಂಬರ್ 27 ರಂದು ನಟ ಡಾರ್ಲಿಂಗ್ ಕೃಷ್ಣ ಹೊಸ ಚಿತ್ರವೊಂದಕ್ಕೆ ಚಾಲನೆ ಕೊಡ್ತಿದ್ದಾರೆ. ಕರ್ನಾಟಕದ ದಕ್ಷ ಪೊಲೀಸ್ ಅಧಿಕಾರಿ, ಐಪಿಎಸ್ ರವಿ ಡಿ ಚೆನ್ನಣ್ಣನವರ್ ಈ ಸಿನಿಮಾದ ಟೈಟಲ್ ಬಿಡುಗಡೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ಇಬ್ಬರು ನಾಯಕಿಯರು ನಟಿಸುತ್ತಿದ್ದಾರೆ ಎನ್ನುವ ವಿಚಾರ ಬಹಿರಂಗವಾಗಿದೆ. ಕನ್ನಡ ಚಿತ್ರರಂಗ ಯುವ ಪ್ರತಿಭಾನ್ವಿತ ನಟಿ ನಿಶ್ವಿಕಾ ನಾಯ್ಡು ಹಾಗೂ ಕಿರುತೆರೆಯಲ್ಲಿ ಹೆಚ್ಚು ಖ್ಯಾತಿ ಗಳಿಸಿಕೊಂಡಿರುವ ಮೇಘಾ ಶೆಟ್ಟಿ ಇಬ್ಬರು ಪ್ರಮುಖ …

Read More »

ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕ ಬೆನ್ನಲ್ಲೇ ಅನೌನ್ಸ್ ಆಯ್ತು ಮೊದಲ ಸಿನಿಮಾ ರಿಲೀಸ್ ಡೇಟ್

ಬೆಂಗಳೂರು: ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ರಿಲೀಸ್ ಚಟುವಟಿಕೆಗಳು ಗರಿಗೆದರಿವೆ. ಇದೀಗ ಸೂರಜ್ ಮತ್ತು ಧನ್ಯಾ ರಾಮ್ ಕುಮಾರ್ ಅಭಿನಯದ ‘ನಿನ್ನ ಸನಿಹಕೆ’ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಅಕ್ಟೋಬರ್ 8 ರಂದು ಸಿನಿಮಾ ರಿಲೀಸ್ ಆಗುವುದು ಪಕ್ಕಾ ಆಗಿದೆ. ಈ ಮೂಲಕ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕ ಬೆನ್ನಲ್ಲೇ ರಿಲೀಸ್ ಡೇಟ್ …

Read More »

ಜೇಮ್ಸ್ ದಾಖಲೆ: ಭರ್ಜರಿ ಬೆಲೆಗೆ ಸ್ಯಾಟ್‌ಲೈಟ್ ಹಕ್ಕು ಸೇಲ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಯುವರತ್ನ ಚಿತ್ರದ ನಂತರ ಅಪ್ಪು ನಾಯಕನಾಗಿ ಅಭಿನಯಿಸುತ್ತಿರುವ ಚಿತ್ರ ಇದಾಗಿದ್ದು, ಬಹುದ್ಧೂರ್, ಭರ್ಜರಿ ಖ್ಯಾತಿಯ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಜೇಮ್ಸ್ ಸಿನಿಮಾ ಪ್ರತಿ ಹಂತದಲ್ಲೂ ಕುತೂಹಲ ಹೆಚ್ಚಿಸುತ್ತಲೇ ಇದೆ. ಕಳೆದ ಆಗಸ್ಟ್ 15 ರಂದು ಜೇಮ್ಸ್ ಹೊಸ ಪೋಸ್ಟರ್ ಬಂದಿತ್ತು. ಅದಾದ ಮೇಲೆ ಮತ್ತೆ ಯಾವ …

Read More »

ರಿಯಾಲಿಟಿ ಶೋನಲ್ಲಿ ಆಲ್ಕೋಹಾಲ್ ಸೇವನೆ.. ಕಪಿಲ್ ಶರ್ಮಾ ವಿರುದ್ಧ FIR

ರಿಯಾಲಿಟಿ ಶೋ ಮೂಲಕ ಜನರನ್ನು ನಗೆಗಡಲಲ್ಲಿ ತೇಲಿಸುವ ಕಪಿಲ್ ಶರ್ಮಾಗೆ ಇದೀಗ ಸಂಕಷ್ಟ ಎದುರಾಗಿದೆ. ಕಪಿಲ್ ಶರ್ಮಾ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ತನ್ನ ರಿಯಾಲಿಟಿ ಶೋನ ಶೂಟ್ ಒಂದರಲ್ಲಿ ಕೋರ್ಟ್ ಸೀನ್ ಶೂಟ್ ಮಾಡುವಾಗ ಮದ್ಯ ಸೇವಿಸಿದ್ದಾರೆ ಎಂದು ಮಧ್ಯಪ್ರದೇಶದಲ್ಲಿ ದೂರು ನೀಡಲಾಗಿದ್ದು ಎಫ್​ಐಆರ್ ದಾಖಲಾಗಿದೆ. ಮಧ್ಯಪ್ರದೇಶದ ವಕೀಲರೊಬ್ಬರು ಸಿಜೆಎಂ ಕೋರ್ಟ್​ನಲ್ಲಿ ಈ ಎಫ್​ಐಆರ್ ದಾಖಲಿಸಿದ್ದಾರೆ. ಅಕ್ಟೋಬರ್ 1 ರಂದು ಪ್ರಕರಣದ ವಿಚಾರಣೆ ನಡೆಯಲಿದೆ ಎನ್ನಲಾಗಿದೆ. ದೂರು ನೀಡಿರುವ ವಕೀಲರು.. …

Read More »

ತಾವನುಭವಿಸಿದ ನೋವುಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮಿಲಿಂದ್‌ ಸೋಮನ್‌ ಪತ್ನಿ

ಫಿಟ್ನೆಸ್‌ಗೆ ಮತ್ತೊಂದು ಹೆಸರಾಗಿರುವ ಮಿಲಿಂದ್ ಸೋಮನ್‌ರ ಪತ್ನಿ ಅಂಕಿತಾ ಕನ್ವರ್‌ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಜೀವನದ ಕಹಿ ಕಾಲಘಟ್ಟವೊಂದರ ಬಗ್ಗೆ ಹೇಳಿಕೊಂಡಿದ್ದಾರೆ. ಮಗುವಾಗಿದ್ದ ವೇಳೆ ತಾವು ಬಹಳ ಚಿತ್ರಹಿಂಸೆ ಅನುಭವಿಸಿದ್ದು, ಜನರಿಂದ ಮೋಸ ಹೋಗಿದ್ದಲ್ಲದೇ ತಮ್ಮ ತಂದೆ ಹಾಗೂ ಮಾಜಿ ಪ್ರಿಯಕರನನ್ನು ಕಳೆದುಕೊಂಡಿದ್ದಾಗಿ ತಿಳಿಸಿದ್ದಾರೆ.   “ಮಗುವಾಗಿ ಚಿತ್ರಹಿಂಸೆ ಅನುಭವಿಸಿ, ಹಾಸ್ಟೆಲ್‌ಗಳಲ್ಲಿ ಬೆಳೆದು, ವಿದೇಶದ ನಗರಗಳಲ್ಲಿ ಒಬ್ಬಳೇ ಬದುಕಿ, ನಾನು ನಂಬಿದ ಜನರಿಂದಲೇ ಮೋಸ ಹೋಗಿದ್ದೇನೆ. ಒಬ್ಬ ಸಹೋದರನನ್ನು …

Read More »

ಸೈಮಾ ಅವಾರ್ಡ್ಸ್: ನಟಿ ರಶ್ಮಿಕಾ ಮಂದಣ್ಣ ಡಬಲ್‌ ಪ್ರಶಸ್ತಿ

ನಟಿ ರಶ್ಮಿಕಾ ಮಂದಣ್ಣ ಈಗ ಖುಷಿಯ ಕಡಲಲ್ಲಿ ತೇಲುತ್ತಿದ್ದಾರೆ. ಎಲ್ಲ ಭಾಷೆಗಳಿಂದಲೂ ಅವರಿಗೆ ಆಫರ್​ ಬರುತ್ತಿವೆ. ಅಲ್ಲದೇ, ಈಗಾಗಲೇ ನಟಿಸಿದ ಸಿನಿಮಾಗಳಿಗೆ ಪ್ರಶಸ್ತಿಗಳು ಸಿಕ್ಕಿವೆ. ಇತ್ತೀಚೆಗೆ ನಡೆದ ಸೈಮಾ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಮಿರಿಮಿರಿ ಮಿಂಚಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರಿಗೆ 2 ಪ್ರಶಸ್ತಿಗಳು ಸಿಕ್ಕಿರುವುದು ವಿಶೇಷ. ಆ ಖುಷಿಯ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. 2019ರಲ್ಲಿ ತೆರೆಕಂಡ ಸಿನಿಮಾಗಳು ಈ ಪ್ರಶಸ್ತಿ ಕಣದಲ್ಲಿ ಸ್ಪರ್ಧಿಸಿದ್ದವು. …

Read More »

ಪ್ರೇಕ್ಷಕರಿಂದ ಶಬ್ಬಾಷ್​ ಎನಿಸಿಕೊಂಡಿರೋ ‘ಕೃಷ್ಣ ಸುಂದರಿ’ಗೆ ಶತಕದ ಸಂಭ್ರಮ

ಕೃಷ್ಣ ಸುಂದರಿ.. ಹೆಸರೇ ಹೇಳುವಂತೆ ಬೆಣ್ಣೆ ಕಳ್ಳ, ನೀಲಿ ವರ್ಣದ ಮುದ್ದು ಕೃಷ್ಣನ ಭಕ್ತೆ ನಮ್ಮ ಶ್ಯಾಮ. ಬಣ್ಣಕ್ಕಿಂತ ಮನಸ್ಸು ಮುಖ್ಯ ಎನ್ನುವ ಮಾನವೀಯ ಮೌಲ್ಯಗಳನ್ನ ಹೊಂದಿರುವ ಅಖಿಲ್​ ಸಮಾಜದ ಮಾತುಗಳಿಗೆ ತಲೆ ಕೆಡಸಿಕೊಳ್ಳದೇ ಅಮ್ಮನ ವಿರೋಧದ ನಡುವೆ ಶ್ಯಾಮಳನ್ನು ಮದುವೆಯಾಗುತ್ತಾನೆ. ಇವರಿಬ್ಬರ ಜರ್ನಿಯೇ ಕೃಷ್ಣ ಸುಂದರಿ. ಜ್ಹೀ ಕನ್ನಡ ಅಂದ್ರೆ ಅಲ್ಲಿ ಹೊಸತನದ ಪ್ರಯೋಗಗಳು ಇರಲೇಬೇಕು ಎಂಬುವಷ್ಟು ವಿಭಿನ್ನ ಕಥೆಗಳನ್ನ ಕೊಡುಗೆ ನೀಡಿರುವ ಹೆಮ್ಮೆ ವಾಹಿನಿಯದ್ದು. ಇನ್ನೂ ಕನ್ನಡಕ್ಕೆ …

Read More »