ಮುಂಬೈ: ಸದಾ ಒಂದಲ್ಲ ಒಂದು ವಿವಾದದ ಮೂಲಕ ಸದ್ದು ಮಾಡುವ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಬಾರಿ ಫೋಟೋವೊಂದಕ್ಕೆ ಪೋಸ್ ನೀಡುವ ಮೂಲಕ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಫೋಟೋ ಯುವಕರ ಎದೆಬಡಿತ ಏರಿಸುವಂತಿದೆ ಎಂದೇ ಹೆಳಬಹುದು. ಧಾಕಡ್ ಚಿತ್ರೀಕರಣಕ್ಕಾಗಿ ಯುರೋಪ್ನಲ್ಲಿರುವ ಕಂಗನಾ ಶೂಟಿಂಗ್ ಮುಗಿಸಿ ಇದೀಗ ಕೂಲ್ ಆಗಿ ಚಿತ್ರತಂಡದೊಂದಿಗೆ ಪಾರ್ಟಿ ಮಾಡುತ್ತಿದ್ದಾರೆ. ಈ ಮಧ್ಯೆ ಫೋಟೋವೊಂದನ್ನು …
Read More »ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ ಪ್ರಕಾಶ್ ರೈ
ಹೈದರಾಬಾದ್: ನಟ ಪ್ರಕಾಶ್ ರೈ ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಶಸ್ತ್ರಚಿಕಿತ್ಸೆಗಾಗಿ ಹೈದರಾಬಾದ್ಗೆ ತೆರಳುತ್ತಿದ್ದಾರೆ. ತಮಿಳು ನಟ ಧನುಷ್ ಅಭಿನಯದ ಚಿತ್ರದಲ್ಲಿ ಪ್ರಕಾಶ್ ರೈ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ತಿರುಚಿತ್ರಾಂಬಲಂ’ ಚಿತ್ರದ ಶೂಟಿಂಗ್ ಚೆನ್ನೈನಲ್ಲಿ ನಡೆಯುತ್ತಿದೆ. ಕಳೆದ ವಾರದಿಂದ ಚಿತ್ರೀಕರಣದಲ್ಲಿ ಪ್ರಕಾಶ್ ರೈ ಪಾಲ್ಗೊಂಡಿದ್ದಾರೆ. ಇಂದು ಚಿತ್ರೀಕರಣದ ವೇಳೆ ಆಯಾತಪ್ಪಿ ಬಿದ್ದ ಪ್ರಕಾಶ್ ರೈ ಗಾಯಗೊಂಡರು. ಕೂಡಲೆ ಚೆನ್ನೈನ ಆಸ್ಪತ್ರೆಯಲ್ಲಿ …
Read More »ಮರೆಯದೆ ಕ್ಷಮಿಸು” ಚಿತ್ರದ ಹಾಡುಗಳ ಮೆರವಣಿಗೆ ಆರಂಭ!
ಕೆಂಡಸಂಪಿಗೆ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ರಚಿಸಿದ್ದ, “ಮರೆಯದೆ ಕ್ಷಮಿಸು” ಹಾಡು ಜನಪ್ರಿಯ ವಾಗಿದೆ. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದ್ದು, ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ನೆರವೇರಿತು. ನಟ ಶ್ರೀನಗರ ಕಿಟ್ಟಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಆಡಿಯೋ ರಿಲೀಸ್ ಮಾಡಿದರು. ಚಿತ್ರತಂಡಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಡಿಸಿಪಿ ಮಂಜುನಾಥ್ …
Read More »ನನ್ನ ವಿಡಿಯೋ, ಫೋಟೋ ನೋಡಿ ಶಿಲ್ಪಾ ಶೆಟ್ಟಿ ಮೆಚ್ಚಿದ್ದರು’: ಶೆರ್ಲಿನ್ ಚೋಪ್ರಾ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಬಂಧನ ಆಗಿದೆ. ಈ ಕೇಸ್ನಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪಾತ್ರ ಇರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ. ರಾಜ್ ಕುಂದ್ರಾ ಆಪ್ ಅಥವಾ ಸಂಸ್ಥೆಗೂ ಶಿಲ್ಪಾ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಪ್ರಾಥಮಿಕ ತನಿಖೆ ವೇಳೆ ಸ್ಪಷ್ಟಪಡಿಸಿದ್ದರು. ಆದರೆ, ರಾಜ್ ಕುಂದ್ರಾ ಪತ್ನಿಗೆ ಈಗಲೇ ಕ್ಲೀನ್ ಚಿಟ್ ಕೊಡಲು ಸಾಧ್ಯವಿಲ್ಲ ಎಂದು ಸಹ ಹೇಳಿದ್ದರು. ಅಶ್ಲೀಲ ವಿಡಿಯೋ …
Read More »ಅಯ್ಯೋ ಮಗನೇ ಬೇಡ ಬೇಡ ಅಂದ್ರೂ ಸಿನಿಮಾ ಫೀಲ್ಡ್ಗೆ ಹೋಗಿ ಅಲ್ಲೇ ಕೊನೆಯುಸಿರೆದು ಬಿಟ್ಟಲ್ಲೋ
ರಾಮನಗರ: ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸೋಮವಾರ ಫೈಟರ್ ವಿವೇಕ್(35) ಮೃತಪಟ್ಟಿದ್ದಾನೆ. ಈತ ಹೆತ್ತಮ್ಮನ ಮಾತು ಕೇಳಿದ್ದರೆ ಇಷ್ಟು ಬೇಗ ಸಾಯುತ್ತಿರಲಿಲ್ಲವೇನೋ… ಮಗನ ಸಾವಿನ ಸುದ್ದಿ ಕೇಳಿ ವಿವೇಕ್ರ ತಾಯಿ ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಆಕ್ರಂದಿಸುತ್ತಿದ್ದ ದೃಶ್ಯ ನೋಡಿದ್ರೆ ಎಂಥವರ ಮನದಲ್ಲೂ ಈ ಪ್ರಶ್ನೆ ಮೂಡುತ್ತಿತ್ತು. ‘ನಾನು ನಿನ್ನೆ ದೇವಸ್ಥಾನಕ್ಕೆ ಹೋಗಿ ರಾತ್ರಿ ಮನೆಗೆ …
Read More »ಶೂಟಿಂಗ್ ವೇಳೆ ವಿದ್ಯುತ್ ಸ್ಪರ್ಶ ; ಸಾಹಸ ಕಲಾವಿದನ ಸಾವು
ರಾಮನಗರ: ತಾಲ್ಲೂಕಿನ ಜೋಗನದೊಡ್ಡಿ ಬಳಿ ʻಲವ್ ಯೂ ರಚ್ಚುʼ ಸಿನಿಮಾ ಶೂಟಿಂಗ್ ವೇಳೆ ಫೈಟರ್ವೊಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ ನಡೆದಿದೆ. ಮೃತರನ್ನು ತಮಿಳುನಾಡು ಮೂಲದ ವಿವೇಕ್ ಎಂದು ಗುರುತಿಸಲಾಗಿದೆ. ಸಾಹಸ ದೃಶ್ಯ ಚಿತ್ರೀಕರಣ ವೇಳೆ ಫೈಟರ್ ವಿವೇಕ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ವಿದ್ಯುತ್ ತಂತಿಗೆ ರೋಪ್ ಸ್ಪರ್ಷಿಸಿದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಲವ್ ಯೂ ರಚ್ಚು’ ಸಿನಿಮಾದಲ್ಲಿ …
Read More »ನಗ್ನವಾಗಿದ್ದಾಗ ನನ್ನ ಖಾಸಗಿ ಭಾಗ ತೋರಿಸಿದ್ರು; ರಾಜ್ ಕುಂದ್ರಾ ವಿರುದ್ಧ ನಟಿ ಆರೋಪ
ಪೋರ್ನ್ ಸಿನಿಮಾ ನಿರ್ಮಾಣ ಆರೋಪ ಪ್ರಕರಣದಲ್ಲಿ ಜೈಲಿನಲ್ಲಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಬಗ್ಗೆ ಮತ್ತೊಂದು ಅಚ್ಚರಿ ವಿಚಾರವೀಗ ಬೆಳಕಿಗೆ ಬಂದಿದೆ. ರಾಜ್ ಕುಂದ್ರಾ ಅಶ್ಲೀಲ ಸಿನಿಮಾಗಳಲ್ಲಿ ಸಂಬಂಧಪಟ್ಟವರ ಅನುಮತಿ ಪಡೆಯದೆ ಹಲವು ನಟಿಯರು ಮತ್ತು ಮಾಡೆಲ್ಗಳ ಖಾಸಗಿ ಭಾಗಗಳನ್ನು ಬಳಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಮುಂಬೈ ಪೊಲೀಸರು ರಾಜ್ ಕುಂದ್ರಾ ಬಂಧನ ಮಾಡಿದ ಬೆನ್ನಲ್ಲೇ ಹೀಗೆ ಹಲವು ನಟಿಯರು …
Read More »ಈಗ ನಾನು ಬೆತ್ತಲಾಗಿ ನಿಮ್ಮ ಮುಂದೆ ಬಂದಿದ್ದೇನೆ, ನಿಮಗೆ ನನ್ನ ನೋಡಿದರೆ ಅಶ್ಲೀಲ ಎಂದು ಅನಿಸುತ್ತದೆಯೇ?
ನಟಿ, ರೂಪದರ್ಶಿ ಗಹನಾ ವಶಿಷ್ಠ್ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಬೆತ್ತಲೆಯಾಗಿ ವಿಡಿಯೊ ಹಂಚಿಕೊಳ್ಳುವ ಮೂಲಕ ಅಶ್ಲೀಲ ಎಂದರೆ ಇದೇನಾ ಎಂದು ಪ್ರಶ್ನೆ ಮಾಡಿದ್ದಾರೆ. ನೀಲಿ ಚಿತ್ರ ನಿರ್ಮಾಣದ ಆರೋಪ ಎದುರಿಸುತ್ತಿರುವ ಗಹನಾ ವಶಿಷ್ಠ್ ಬೆತ್ತಲೆಯಾಗಿ ವಿಡಿಯೊ ಮಾಡುವ ಮೂಲಕ ಶೃಂಗಾರ (ಎರೋಅಟಿಕ) ಹಾಗೂ ಅಶ್ಲೀಲ ವಿಡಿಯೊಗಳಿಗೆ ವ್ಯತ್ಯಾಸ ಇದೆ ಎಂಬುದನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ‘ಈಗ ನಾನು ಬೆತ್ತಲಾಗಿ ನಿಮ್ಮ ಮುಂದೆ ಬಂದಿದ್ದೇನೆ, ನಿಮಗೆ ನನ್ನ ನೋಡಿದರೆ …
Read More »ಎಲ್ಲರಿಗೂ ಇಂಥ ಆಸೆ ಇರುತ್ತೆ, ನಂಗೆ ಇರಲ್ವಾ?’ ವಜ್ರೇಶ್ವರಿ ಕಂಬೈನ್ಸ್ ಬಗ್ಗೆ ಡಾ. ರಾಜ್ ಮೊಮ್ಮಗಳ ಮನದ ಮಾತು
ಡಾ. ರಾಜ್ಕುಮಾರ್ (Dr Rajkumar) ಮೊಮ್ಮಗಳು ಧನ್ಯಾ ರಾಮ್ಕುಮಾರ್ (Dhanya Ramkumar) ನಟನೆಯ ಮೊದಲ ಸಿನಿಮಾ ‘ನಿನ್ನ ಸನಿಹಕೆ’ (Ninna Sanihake) ಆ.20ರಂದು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ತಾತ ಇರಬೇಕಿತ್ತು ಎಂದು ಅವರು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಡಾ. ರಾಜ್ ಜೊತೆ ಕಳೆದ ಬಾಲ್ಯದ ದಿನಗಳನ್ನು ಧನ್ಯಾ ರಾಮ್ಕುಮಾರ್ ಮೆಲುಕು ಹಾಕಿದ್ದಾರೆ. ‘ತಾತ ನನ್ನನ್ನು ಕ್ಯೂಟ್ ಆಗಿ ಅಮ್ಮೆ ಎಂದು ಕರೆಯುತ್ತಿದ್ದರು. ನನ್ನನ್ನು ಮಾತ್ರ ಅವರು ಹಾಗೆ ಕರೆಯುತ್ತಿದ್ದರು. …
Read More »133 ವರ್ಷ ಹಳೆಯ ಕನ್ನಡ ಶಾಲೆಯನ್ನ ದತ್ತು ಪಡೆದ ಕಿಚ್ಚಸುದೀಪ್ ತಂಡ
ಶಿವಮೊಗ್ಗ: ಜಿಲ್ಲೆಯ ಸುಮಾರು 133 ವರ್ಷ ಹಳೆಯ ಕನ್ನಡ ಶಾಲೆಯನ್ನ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ದತ್ತು ಪಡೆದಿದೆ. ಈ ಬಗ್ಗೆ ಶಿವಮೊಗ್ಗ ಕ್ಷೇತ್ರಶಿಕ್ಷಣಾಧಿಕಾರಿಗಳು ಅನುಮೋದನೆ ನೀಡಿದ್ದಾರೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯನ್ನ ಕಿಚ್ಚಸುದೀಪ್ ತಂಡ ದತ್ತು ಪಡೆದಿದ್ದು, ಶಾಲೆಯನ್ನ ಅಭಿವೃದ್ಧಿ ಪಡಿಸಲು ಪಣ ತೊಟ್ಟಿದೆ. ಈಗಾಗಲೇ ನೂರಾರು ಶಾಲೆಗಳನ್ನ ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವ ಕೆಲಸವನ್ನ ಈ ಕಿಚ್ಚ ಸುದೀಪ್ ಚಾರಿಟಬಲ್ಟ್ರಸ್ಟ್ ಮಾಡುತ್ತಿದ್ದು, ಈ ಕಾರ್ಯಕ್ಕೆ ಅಪಾರ …
Read More »
Laxmi News 24×7