ನಟ ಚೇತನ್ ಟಾಲಿವುಡ್ ಕಡೆಗೆ ಹೊರಟಿದ್ದು ಇವರ “100 ಕ್ರೋರ್ಸ್’ ಶೀರ್ಷಿಕೆಯ ನೂತನ ಚಿತ್ರ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿದ್ದು, ಚಿತ್ರದ ಫಸ್ಟ್ ಲುಕ್ ಅನ್ನು ನಿರ್ದೇಶಕ ಸುನಿ ಬಿಡುಗಡೆಗೊಳಿಸಿದ್ದಾರೆ. ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಡ್ರಾಮಾದಲ್ಲಿ ಚೇತನ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಏಕಕಾಲದಲ್ಲಿ ಎರಡು ಭಾಷೆಗಳಲ್ಲಿ ತಯಾರಾದ ಚಿತ್ರಕ್ಕೆ ಸಂಭಾಷಣಾಗಾರ ವಿರಾಟ್ ಚಕ್ರವರ್ತಿ ಆಕ್ಷನ್ ಕಟ್ ಹೇಳಿದ್ದಾರೆ. “100 ಕ್ರೋರ್ಸ್’ ಚಿತ್ರಕ್ಕೆ ಸಾಯಿ ಕಾರ್ತೀಕ್ ಸಂಗೀತ ನೀಡುತ್ತಿದ್ದು …
Read More »ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ರ ಮನಗೆದ್ದ ಕಬ್ಬಿನ ಗದ್ದೆ ಡ್ಯಾನ್ಸ್
ಹಳೇ ಹಾಡುಗಳ ಮರುಸೃಷ್ಟಿ ಸಿನೆಮಾದಲ್ಲಿ ಹೊಸತಲ್ಲ. ಆದರೆ, ಹಳೇ ಸಿನೆಮಾದ ಜನಪ್ರಿಯ ಹಾಡನ್ನು ಇಲ್ಲೊಬ್ಬಳು ಹುಡುಗಿ ಕಬ್ಬಿನ ಗದ್ದೆ ನಡುವೆ ಅಭಿನಯಿಸಿ, ತೋರಿಸಿ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ರ ಮನಸ್ಸು ಗೆದ್ದಿದ್ದಾಳೆ. 1957ರ ‘ಮದರ್ ಇಂಡಿಯಾ’ ಚಿತ್ರದಲ್ಲಿ ನಟಿ ನರ್ಗೀಸ್ ಗದ್ದೆಗಳ ಮಧ್ಯದಲ್ಲಿ ‘ಘೂಂಘಾಟ್ ನಹೀಂ ಖೂಲೂನ್ ಸೈಯಾ ಟೊರೆ ಆಗೆ…’ ಎಂಬ ಹಾಡಿಗೆ ನರ್ತಿಸಿದ್ದರು. ಲತಾ ಮಂಗೇಶ್ಕರ್ ಕಂಠದಿಂದ ಹೊಮ್ಮಿದ್ದ ಈ ಹಾಡಿನ ಜನಪ್ರಿಯತೆ ಮನಗಂಡ ಉತ್ತರಪ್ರದೇಶದ ಅಮೊಹಾ …
Read More »50 ದೇಶಗಳಲ್ಲಿ ವಿಕ್ರಾಂತ್ ರೋಣ ರಿಲೀಸ್; 3ಡಿ ರೂಪದಲ್ಲಿರಲಿದೆ: ಸುದೀಪ್
ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಟೀಸರ್ ಹಾಗೂ ಕಟೌಟ್ ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ರಾರಾಜಿಸಿ ವಿಶ್ವದ ಗಮನಸೆಳೆದಿತ್ತು. ಇದರ ಬೆನ್ನಲ್ಲೇ ಹಲವು ಭಾಷೆಗಳಲ್ಲಿ ತೆರೆಯ ಮೇಲೆ ಬರಲಿರುವ ಈ ಚಿತ್ರವು 3ಡಿ ರೂಪದಲ್ಲಿ ಇರಲಿದೆ ಎಂದು ಸುದೀಪ್ ತಿಳಿಸಿದ್ದಾರೆ. ಚಂದನವನದಲ್ಲಿ ಸುದೀಪ್ 25 ವಸಂತಗಳನ್ನು ಪೂರೈಸಿದ ಅಂಗವಾಗಿ ವಿಕ್ರಾಂತ್ ರೋಣ ಚಿತ್ರತಂಡವು ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಸುದೀಪ್ ಈ ಕುರಿತು …
Read More »ನಾಯಕ ನಟನಾಗಿ ಮಿಂಚಲು ಮುಂದಾದ ‘ಪುರುಷೋತ್ತಮ’ ಜಿಮ್ ರವಿ
ಬೆಂಗಳೂರು, ಫೆ.10- ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಬಾಡಿಬಿಲ್ಡರ್ ಜಿಮ್ ರವಿ ಅವರು ಈಗ ನಾಯಕನಟರಾಗಿ ಮಿಂಚಲು ಮುಂದಾಗಿದ್ದಾರೆ. ಈಗಾಗಲೇ ಜಿಮ್ ರವಿ ಅವರು ರಾಜ್ಯ, ರಾಷ್ಟ್ರ ಅಷ್ಟೇ ಏಕೆ ಅಂತ ರಾಷ್ಟ್ರಮಟ್ಟದಲ್ಲೂ ಬಾಡಿ ಬಿಲ್ಡಿಂಗ್ನಲ್ಲಿ ಹೆಸರು ಮಾಡಿದ್ದಾರೆ. ಅಲ್ಲದೆ, ಕಿರುತೆರೆ, ಹಿರಿತೆರೆಯಲ್ಲೂ ನಟಿಸಿದ್ದಾರೆ. ಕಳೆದ ಬಾರಿ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ಅವರು ಮಿಂಚಿದ್ದರು. ಇದೀಗ ಚಲನಚಿತ್ರದಲ್ಲಿ ನಾಯಕನಾಗಿ ನಟಿಸುವ ಮೂಲಕ ಅಭಿಮಾನಿಗಳ ಮನಗೆಲ್ಲಲು ಸಿದ್ಧರಾಗಿದ್ದಾರೆ. ರವಿ ಅವರು ಕಳೆದ …
Read More »ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50ರಷ್ಟು ಪ್ರೇಕ್ಷಕರ ನಿರ್ಬಂಧ ಪುನಿತ್ ರಾಜ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಬೆಂಗಳೂರು : ಖಾಸಗಿ ಸಮಾರಂಭಕ್ಕೆ, ಕಾರ್ಯಗಾರಕ್ಕೆ, ಸಾರ್ವಜನಿಕ ಪ್ರಯಾಣಕ್ಕೆ, ಮಾರ್ಕೆಟ್, ಪ್ರವಾಸಿ ಸ್ಥಳಗಳಲ್ಲಿ ಜನಸಾಮಾನ್ಯರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಆದ್ರೇ ಚಿತ್ರಮಂದಿರದಲ್ಲಿ ಚಿತ್ರವೀಕ್ಷಿಸಲು ಏಕೆ 50ರಷ್ಟು ಪ್ರೇಕ್ಷಕರಿಗೆ ಮಾತ್ರವೇ ಅವಕಾಶದ ನಿರ್ಬಂಧ ಎಂಬುದಾಗಿ ನಟ ಪುನಿತ್ ರಾಜ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಕುರಿತಂತೆ ನಟ ಧೃವ ಸರ್ಜಾ ಅವರ ಬೆಂಬಲಕ್ಕೆ ನಿಂತು ಟ್ವಿಟ್ ಮಾಡಿರುವಂತ ನಟ ಪುನಿತ್ ರಾಜ್ ಕುಮಾರ್, ಖಾಸಗಿ ಸಮಾರಂಭಗಳು, ಪೂಜಾ ಸ್ಥಳಗಳು, …
Read More »ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್
ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಬಿಡುಗಡೆಯಾಗಿದೆ. ಬಣ್ಣದ ಲೋಕಕ್ಕೆ ಕಾಲಿಟ್ಟು 25 ವರ್ಷಗಳನ್ನು ಪೂರೈಸಿರುವ ಕಿಚ್ಚ ಸುದೀಪ್, 25 ವರ್ಷದ ಪಯಣವನ್ನು ವಿಶ್ವದ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ನೋಡಿ ಸಂಭ್ರಮಿಸಿದ್ದಾರೆ. ಸುದೀಪ್ ನಟಿಸಿದ ಚಿತ್ರಗಳ ಝಲಕ್, ಕ್ರಿಕೆಟ್, ಗಾಯನ ಸೇರಿದಂತೆ ಕಿಚ್ಚ ನಡೆದು ಬಂದ ಹಾದಿಯನ್ನು ಟೀಸರ್ ಮೂಲಕ ಬಿತ್ತರಿಸಲಾಯಿತು. …
Read More »ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಆರ್ ಆರ್ ಆರ್ ಸಿನಿಮಾ ಅಕ್ಟೋಬರ್ 13, 2021 ರಂದು ತೆರೆಗೆ ಬರ್ತಿದೆ. ಜೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ತೇಜ ಒಟ್ಟಿಗೆ ನಟಿಸುತ್ತಿರುವ ಈ ಸಿನಿಮಾದ ಮೇಲೆ ಎಲ್ಲ ಚಿತ್ರರಂಗದ ಕಣ್ಣಿದೆ. ‘ಬಾಹುಬಲಿ’ ಸರಣಿ ಬಳಿಕ ರಾಜಮೌಳಿ ಕೈಗೆತ್ತಿಕೊಂಡಿರುವ ಸಿನಿಮಾ ಇದಾಗಿದ್ದು, ಸ್ವಾತಂತ್ರ್ಯ ವೀರರ ಜೀವನದ ಕಥೆಯನ್ನು ಹೇಳುತ್ತಿದ್ದಾರೆ. ಭಾರಿ ಬಜೆಟ್ ಹಾಗೂ ಅದ್ಧೂರಿ ದೃಶ್ಯ ವೈಭವದೊಂದಿಗೆ ಸಿದ್ಧವಾಗುತ್ತಿರುವ …
Read More »ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್ಗೆ ಭರ್ಜರಿ ಸ್ವಾಗತ
ಅಭಿನಯದ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು (ಜನವರಿ 27) ದುಬೈ ತಲುಪಿದ್ದಾರೆ. ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸುದೀಪ್ ಅವರನ್ನು ದುಬೈ ಸಂಸ್ಕೃತಿಯಂತೆ ಸ್ವಾಗತ ಕೋರಿ ಬರಮಾಡಿಕೊಂಡಿದ್ದಾರೆ. ಕಿಚ್ಚ ಸುದೀಪ್ ದುಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುದೀಪ್ ಅವರು ವಿಮಾನ ಇಳಿದು ಬರುತ್ತಿದ್ದಂತೆ ಹೂವಿನ ಮಾಲೆ ಹಾಕಿ, ಹೂಗುಚ್ಛ ನೀಡಿ ಹಾಗೂ ವಿಶೇಷವಾದ ಉಡುಗೊರೆಯನ್ನು ನೀಡಿ ಸ್ವಾಗತ …
Read More »ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಫೇಸ್ಬುಕ್ ಪೋಸ್ಟ್ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು. ತಮ್ಮ ಫೇಸ್ಬುಕ್ನಲ್ಲಿ …
Read More »ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತ ದೇಣಿಗೆ ನೀಡಿದ ಅಮೂಲ್ಯ ದಂಪತಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ. ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ …
Read More »
Laxmi News 24×7